
04-11-2012, 5:12 AM
ಕಾನೂನು ಮಾಹಿತಿ ಮಾನವ ಹಕ್ಕುಗಳ ರಕ್ಷಣಾ ಕಾನೂನು – 1993 (Protection of Human Rights Act) 1994 ರಲ್ಲಿ ಜಾರಿಗೆ ಬಂತು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗ ಅನುಷ್ಠಾನಕ್ಕೆ ಬಂದು ಮಾನವ ಹಕ್ಕುಗಳ ರಕ್ಷಣೆ ಹೊಣೆ ಹೊತ್ತು ಕೊಂಡಿತು. ಮಾನವ ಹಕ್ಕುಗಳು (Human Rights) ಒಬ್ಬ ಪ್ರಜೆಗೆ ಸಂವಿಧಾನದಲ್ಲಿ ಕೊಡ ಮಾಡಲ್ಪಟ್ಟ ಬದುಕುವ ಹಕ್ಕು, ಸ್ವಾತಂತ್ರ್ಯದ ಹಕ್ಕು, ಸಮಾನತೆಯ ಹಕ್ಕು ಹಾಗೂ ಘನತೆಯ ಹಕ್ಕು ಇದಕ್ಕೆ ಮಾನವ ಹಕ್ಕು ಎನ್ನುತ್ತಾರೆ. […]
Read More

04-11-2012, 5:09 AM
ಚಿಂತನ ಈ ವಿಶಾಲ ಜಗತ್ತು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹವಾಗುಣ, ಪ್ರಾಕೃತಿಕ ಲಕ್ಷಣ, ಮಣ್ಣಿನ ಗುಣ ಹೊಂದಿದೆ. ಹಾಗೆಯೇ ಈ ಜಗತ್ತಿನ ಸೃಷ್ಟಿಯಲ್ಲಿ ಮಾನವನ ಸೃಷ್ಟಿಯು ಅತ್ಯಂತ ಶ್ರೇಷ್ಟವಾದುದು. ಮಾನವ ಕುಲದ ವಿಕಾಸವಾದಂತೆ ಕಾಲಕ್ರಮೇಣ ನಾಗರಿಕತೆ ಬೆಳೆಯಿತು. ಮಾನವ ಅನ್ಯನ್ಯ ಕಾರಣಗಳಿಗಾಗಿ ತಂಡ ತಂಡವಾಗಿ ಬದುಕಲು ಆರಂಭಿಸಿದ. ವಿಭಿನ್ನ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಜಗತ್ತಿನಲ್ಲಿ ಮಾನವರು ಅವರವರು ಬದುಕುವ ನೆಲ ಜಲದ ಗುಣಗಳಿಗೆ ಅನುಗುಣವಾಗಿ ಬದುಕಬೇಕಾಯಿತು. ಇದರಿಂದ ವಿಭಿನ್ನ ಜೀವನ ರೀತಿ ಬೆಳೆಯಿತು. ಒಂದು […]
Read More

04-11-2012, 4:45 AM
ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ದ.ಕ.ಜಿಲ್ಲೆಯ ಪ್ರಪ್ರಥಮ ಮಹಿಳೆ ಹಾಗೂ ಬಸವ ರತ್ನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಗೊಂಡ ಪ್ರಮೀಳಾ ಮೂಲತಃ ಬಂಟ್ವಾಳ ತಾಲೂಕು, ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲ್ ಕಾಪಿಕಾಡ್ ಕೃಷ್ಣಪ್ಪ ಪೂಜಾರಿ ಹಾಗೂ ದೇವಕಿ ಕೃಷ್ಣಪ್ಪ ಪೂಜಾರಿಯವರ ಸುಪುತ್ರಿ . ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಗಾದೆಗೆ ಒಪ್ಪುವ ವ್ಯಕ್ತಿತ್ವದ ಅಗಾಧ ಸಾಹಿತ್ಯ ಪ್ರತಿಭೆಯ ಪ್ರಮೀಳಾ ಎಳವೆಯಲ್ಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿದವರು. ಯುವ ಸಾಹಿತಿಯಾಗಿ ಬಿಡುಗಡೆಗೊಂಡ ಇವರ ಚೊಚ್ಚಲ ಕೃತಿ ’ಸುಪ್ತ’ […]
Read More

04-11-2012, 4:37 AM
ತುಳುನಾಡಿನ ಸಾಂಸ್ಕೃತಿಕ ಚರಿತ್ರೆಯಲ್ಲಿ ಕೋಟಿ- ಚೆನ್ನಯರ ಹೆಸರು ಅಮರವಾದುದು. ವ್ಯಕ್ತಿ ಸ್ವಾತಂತ್ರ್ಯ ಮತ್ತು ಸ್ವಾಭಿಮಾನಕ್ಕಾಗಿ ಹೋರಾಡಿದ ಅವರು ಇಂದು ಪೂಜ್ಯನೀಯರಾಗಿದ್ದಾರೆ. ಅವರ ನೆನಪನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಸುವ ಯತ್ನವಾಗಿ ಕೋಟಿ-ಚೆನ್ನಯ ಥೀಂ ಪಾರ್ಕನ್ನು ನಿರ್ಮಿಸಲಾಗಿದೆ. ಕೋಟಿ- ಚೆನ್ನಯರ ಸಂಕ್ಷಿಪ್ತ ಬದುಕು ಮತ್ತು ಸಾಧನೆಗಳನ್ನು ಹೀಗೆ ಸಂಗ್ರಹಿಸಬಹುದು. ಸುಮಾರು 450 ವರ್ಷಗಳ ಹಿಂದೆ ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಪವಿತ್ರವಾದ ದೇಯಿಬೈದೆತಿಯ ಗರ್ಭದಲ್ಲಿ ಜನ್ಮ ತಳೆದ ಕೋಟಿ- ಚೆನ್ನಯರು ಎಳೆಯ ಪ್ರಾಯದಲ್ಲೇ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ತಾವು ಕೂಡಾ ಬಲಿಷ್ಠರಾಗಬೇಕು ಎನ್ನುವಂತಹ […]
Read More

04-11-2012, 4:32 AM
ಪೀಠಿಕೆ: ನಾಗರೀಕತೆ ಬೆಳೆಯುವಲ್ಲಿ ಭೌಗೋಳಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಅಂಶಗಳ ಪಾತ್ರ ಗಮನೀಯ. ಅದರಲ್ಲೂ ರಾಜಕೀಯ ಅಂಶ ಅತೀ ಪ್ರಧಾನವಾದುದು. ಏಕೆಂದರೆ ಉಳಿದೆಲ್ಲವುಗಳು ಭದ್ರವಾದ ರಾಜಕೀಯ ರಕ್ಷಣೆಯ ತಳಹದಿಯ ಮೇಲೆಯೇ ಬೆಳೆಯತಕ್ಕಂತವುಗಳು. ಆದುದರಿಂದಲೇ ಪ್ರಾದೇಶಿಕ ಮಟ್ಟದಿಂದ ರಾಜ್ಯ ಸಾಮ್ರಾಜ್ಯದ ಮಟ್ಟದವರೆಗೆ ರಕ್ಷಣಾ ಕಲೆಗೆ ಮನುಷ್ಯ ವಿಶೇಷ ಆದ್ಯತೆ ನೀಡುತ್ತಾ ಬಂದಿರುವುದು. ಮನುಷ್ಯನನ್ನು ಶೂನ್ಯದಿಂದ ಅಸಾಮಾನ್ಯಗೊಳಿಸುವ ಸಾಧನಗಳೇ ಕಲೆಗಳು ಎನ್ನಬಹುದು. ರಕ್ಷಣಾ ಕಲೆ ಇವುಗಳಲ್ಲೊಂದು. ರಾಜ್ಯ ರಾಷ್ಟ್ರದ ಕಲ್ಪನೆಗಳಿಲ್ಲದ ಆ ದಿನಗಳಲ್ಲಿಯೇ ಮಾನವ ತನ್ನ ಜನರ ಮಾನ- […]
Read More

03-11-2012, 5:13 AM
ಅಧ್ಯಯನ ಪೀಠಿಕೆ: ಯಾವುದೆ ದೇಶದ ಸಂಪತ್ತು ನಿಷ್ಕರ್ಷೆಯಾಗುವುದು ಎರಡು ಮೂಲಗಳಿಂದ- ಒಂದು ಅಲ್ಲಿನ ನೈಸರ್ಗಿಕ ಸಂಪತ್ತಿನಿಂದ, ಎರಡು, ಆ ದೇಶದ ಮಾನವ ಸಂಪತ್ತಿನಿಂದ. ಮಾನವ ಸಂಪತ್ತು ಇತರೆಲ್ಲಾ ಸಂಪತ್ತಿಗಿಂತ ಶ್ರೇಷ್ಟವಾದುದು. ಆದರೆ, ಮಾನವ ಸಂಪತ್ತಿನ ಅಸಮರ್ಪಕ ಬೆಳವಣಿಗೆ ಇಡೀ ವ್ಯವಸ್ಥೆಯ ಮೇಲೆ ಎರಡೂ ನಿಟ್ಟಿನಲ್ಲಿ ಅಂದರೆ, ಗುಣಾತ್ಮಕವಾಗಿಯೂ, ಪರಿಮಾಣಾತ್ಮಕವಾಗಿಯೂ ಪ್ರಭಾವ ಬೀರುವುದು. ಆಹಾರ, ನೀರು, ಬಟ್ಟೆ, ನೆಲ, ವಸತಿ ಹಾಗೂ ಖನಿಜಗಳ ಕೊರತೆ ಉಂಟಾಗುವುದಲ್ಲದೆ, ಶಿಕ್ಷಣ, ಆರೋಗ್ಯ, ಹಾಗೂ ಸಂಪನ್ಮೂಲಗಳ ಮೇಲೆ ಪರಿಣಾಮ, ಅಲ್ಲದೆ ನಿರುದ್ಯೋಗ, ಬಡತನ […]
Read More