Yuvavahini

ಸಿಂಚನ

ವಿಶುಕುಮಾರ್ ನಿಧನ : 04.10.1986

ವಿಶುಕುಮಾರ್ ಸಾಯುವಾಗ 6 ತಿಂಗಳ ಹಸುಕೂಸು… ಶ್ರವಣಕುಮಾರ್ ಈಗ ಬಿ. ಇ. ಪದವೀಧರ. ಸ್ವಂತ ಉದ್ಯೋಗಕ್ಕೆ ಪ್ರಯತ್ನ ಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ವಿಶುಕುಮಾರ್ ಅವರು ವಕಲಾತು ನಡೆಸುತ್ತಿದ್ದಾರೆ. ಅಲ್ಲೋಲಕಲ್ಲೋಲವಾಗಿದ್ದ ಸಂಸಾರ ಒಂದು ಹಿಡಿತಕ್ಕೆ ಬಂದಿದೆ. ಕನ್ನಡ ಸಾಹಿತ್ಯರಂಗದಲ್ಲಿ ಏನೇನೊ ಬದಲಾವಣೆಗಳಾಗಿವೆ. ಚಿತ್ರರಂಗದಲ್ಲೂ ಹಾಗೇ- ನಾಟಕರಂಗ- ರಾಜಕೀಯರಂಗದಲ್ಲೂ ಕೂಡ- ಈ ನಾಲ್ಕೂ ರಂಗದಲ್ಲೂ ವಿಶುಕುಮಾರ್ ತನ್ನದೇ ಛಾಪವನ್ನು ಒತ್ತಿದವರು. ಮುಂದಿನ ಕಂತುಗಳಲ್ಲಿ ಅದರ ಅವಲೋಕನ ನಡೆಯಲಿದೆ. ಕನ್ನಡ ಜನತೆ- ಅದರಲ್ಲೂ ಕರಾವಳಿ ಅವಳಿ ಜಿಲ್ಲೆ ( ಉಡುಪಿ- ಮಂಗಳೂರು) […]

Read More

ಯುವ ಜನತೆಗೆ ನಾರಾಯಣಗುರುಗಳ ಚಿಂತನೆ ಪ್ರೇರಣೆಯಾಗಲಿ : ಮಟ್ಟು

ದೇಶವನ್ನು ಕಾಡುತ್ತಿರುವ ನಿರುದ್ಯೋಗ, ಬಡತನ, ಕಂದಾಚಾರ, ಮೂಢನಂಬಿಕೆ, ಹಾಗೂ ದುಂದುವೆಚ್ಚದ ಸಮಾರಂಭ ಮುಂತಾದ ಸಮಸ್ಯೆಗಳಿಂದ ಮುಕ್ತವಾದ ಸಮಾಜವೊಂದರ ನಿರ್ಮಾಣದ ಗುರುತರ ಹೊಣೆಗಾರಿಕೆ ಯುವ ಸಮುದಾಯದ ಮೇಲಿದ್ದು ಈ ಕಾರ್ಯಕ್ಕೆ ಶ್ರೀ ನಾರಾಯಣಗುರುಗಳ ಚಿಂತನೆಗಳನ್ನು ಪ್ರೇರಣೆಯಾಗಿ ಸ್ವೀಕರಿಸಿಕೊಂಡು ಕಾರ್ಯೋನ್ಮುಖರಾಗಬೇಕು ಎಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ಅವರು ಹೇಳಿದರು ನಾರಾಯಣಗುರು ವಿಚಾರ ಕಮ್ಮಟ (ನಾವಿಕ) ಮಂಗಳೂರು ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನಾಚರಣೆ ಅಂಗವಾಗಿ ಯುವಜನರ ಗುರು ಮತ್ತು ಗುರಿ – ನಾರಾಯಣಗುರು ವಿಷಯದ ಕುರಿತು […]

Read More

ವೃದ್ಧಾಪ್ಯದ ಸುತ್ತಮುತ್ತ

ವೃದ್ಧಾಪ್ಯ ಅಥವಾ ಮುದಿತನ ಎನ್ನುವುದು ಒಂದು ಪ್ರಾಯ ಸಹಜ ಸ್ಥಿತಿ. ಮೂವತ್ತರಾಚೆ ಮುಪ್ಪು’ ಎನ್ನುವ ಮಾತೊಂದಿದೆ. ಆದರೆ ಅದನ್ನು ತಕ್ಷಣ ಒಪ್ಪಿಕೊಳ್ಳದಿರುವುದೇ ಕ್ಷೇಮ. ಮುಪ್ಪು ಎನ್ನುವುದು ಒಂದು ಮನಸ್ಥಿತಿ. ಹಾಗಾಗಿ ಮೂವತ್ತಕ್ಕೇ ಮುಪ್ಪು ಎಂದುಕೊಂಡರೆ ಅದು ಆಗಲೇ ಹತ್ತಿರವಾಗಬಹುದು. ಮನಸ್ಸಿನಲ್ಲಿ ಸದುದ್ದೇಶವಿದ್ದು ಸನ್ಮಾರ್ಗದಲ್ಲಿ ಸದಾ ಪ್ರಯತ್ನಶೀಲರಾದರೆ ಮುಪ್ಪನ್ನು ಮುಂದೂಡ ಬಹುದೆನ್ನುವ ಅಭಿಪ್ರಾಯವೂ ಇದೆ. ಆದರೂ ನಮ್ಮ ದೇಹವೆನ್ನುವ ರಕ್ತ ಮೂಳೆ ಮಾಂಸಯುಕ್ತ ಜಟಿಲಾತಿಜಟಿಲ ಯಂತ್ರ ದಿನದಿನವೂ ಸವೆಯುತ್ತಾ ದುರ್ಬಲಗೊಳ್ಳುತ್ತಾ ಮುಪ್ಪಿನೆಡೆಗೆ ನಿಧಾನವಾಗಿಯಾದರೂ ಸಾಗುತ್ತಲೇ ಇರುತ್ತದೆ. ದೀರ್ಘಾಯುಷ್ಯದ ಯೋಗವಂತರಿಗೆ […]

Read More

ಸ್ತ್ರೀ ವಸ್ತ್ರ ವಾದ

ಪರಿವರ್ತನೆ ಜಗದ ನಿಯಮ ಎಂದು ಶ್ರೀಕೃಷ್ಣ ಗೀತೆಯಲ್ಲ್ಲಿ ಸಾರಿದ ಮಾತು ಪ್ರಸಕ್ತ ದಿನದಲ್ಲೂ ಉಲ್ಲೇಖನೀಯ. ಒಂದು ಯುಗವಿತ್ತು ಅಲ್ಲಿ ದೇವತೆಗಳಿಗೊಂದು ಲೋಕ, ರಾಕ್ಷಸರಿಗೊಂದು ಲೋಕವಿತ್ತು. ಅದೇ ಸ್ವರ್ಗ ಮತ್ತು ನರಕ. ಬಳಿಕ ಯುಗ ಪರಿವರ್ತನೆಯಾಯಿತು. ಇಲ್ಲ್ಲಿ ದೇವಮಾನವರೂ ರಾಕ್ಷಸರು ಒಂದೇ ಲೋಕದಲ್ಲಿದ್ದರು. ಆದರೆ ದೂರದೂರವಿದ್ದರು. ಅದೇ ರಾಮ ಮತ್ತು ರಾವಣರಿದ್ದಂತೆ. ಬಳಿಕ ಮತ್ತೊಂದು ಯುಗ ಪರಿವರ್ತನೆಯಾಯಿತು. ಇಲ್ಲಿ ದೇವಮಾನವ ರಾಕ್ಷಸ ಒಂದೇ ಕುಟುಂಬಕ್ಕೆ ಬಂದರು. ಅಂದರೆ ಶ್ರೀಕೃಷ್ಣ-ಕಂಸ ಇದ್ದಂತೆ. ಇದೀಗ ಮತ್ತೊಂದು ಯುಗ ಪರಿವರ್ತನೆಯಾಯಿತು. ಇಲ್ಲಿ ದೇವ […]

Read More

ಸಂಪಾದಕರ ಮಾತು : ಶುಭ ರಾಜೇಂದ್ರ

ಬರೆಯಲು ಪದಗಳಿಗಾಗಿ ತಡಕಾಡುತ್ತಿದ್ದೇನೆ, ಮನದಲ್ಲಿ ಅವ್ಯಕ್ತವಾದ ಭಯ ಕಾಡುತ್ತಿದೆ ವಿವಿಧ ಸಂಘಟನೆಗಳಲ್ಲಿ ಸಾಕಷ್ಟು ಜವಬ್ದಾರಿಗಳನ್ನು ವಹಿಸಿಕೊಂಡಿದ್ದೇನೆ, ಆದರೆ ಈ ಜವಬ್ದಾರಿ ಎಲ್ಲಕ್ಕಿಂತಲೂ ಬೇರೆಯಾದುದು, ಅದಕ್ಕಿಂತಲೂ ಮುಖ್ಯವಾಗಿ ಇದು ಯುವವಾಹಿನಿ ಎನ್ನುವ ಮಹಾ ಸಾಗರದಲ್ಲಿ ನಾವೆಯನ್ನು ಮುನ್ನಡೆಸುವ ಯತ್ನ. ಯುವವಾಹಿನಿಯಲ್ಲಿ ಎಲ್ಲವೂ ಒಂದು ವರುಷದ ಅಧಿಕಾರ, ಆದರೆ ಈ ಒಂದು ವರುಷದಲ್ಲಿ ನಾನು ಮಾಡುವ ಕೆಲಸ ಒಂದು ಶತಮಾನದ ವರೆಗೂ ದಾಖಲೆಯಾಗಿ ಉಳಿದಿರುತ್ತದೆ. ಇದು ಯುವವಾಹಿನಿಯನ್ನು ಹೊರ ಜಗತ್ತಿನ ಜೊತೆ ನಿರಂತರ ಸಂಪರ್ಕದಲ್ಲಿರಿಸುವ ಮಾಧ್ಯಮ. ಹೀಗಾಗಿ ಇದರ ಬಗ್ಗೆ […]

Read More

ಯುವಸಿಂಚನ ಪತ್ರಿಕೆ ಬಿಡುಗಡೆ

ವಿಶಿಷ್ಟ ವಿನ್ಯಾಸದೊಂದಿಗೆ ವರ್ಣರಂಜಿತ ಪುಟಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಎಲ್ಲರ ಮನಸ್ಸು ಗೆಲ್ಲಲಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅನುಷ್ಠಾನ ಸಮಿತಿಯ ಸಂಚಾಲಕರಾದ ಅಶೋಕ್ ಕುಮಾರ್ ತಿಳಿಸಿದರು ಅವರು ದಿನಾಂಕ 10.09.2017 ರಂದು ಯುವವಾಹಿನಿ ಸಸಿಹಿತ್ಲು ಘಟಕದ ಆಶ್ರಯದಲ್ಲಿ ಸಸಿಹಿತ್ಲು ವೈಶಾಲಿ ರೆಸಾರ್ಟ್ ಇಲ್ಲಿ ಜರುಗಿದ ಯುವವಾಹಿನಿಯ 26 ಘಟಕಗಳ ಸಮನ್ವಯತೆ ಸ್ನೇಹಾನುಬಂಧ ಕಾರ್ಯಕ್ರಮದಲ್ಲಿ ಯುವಸಿಂಚನ ಪತ್ರಿಕೆ ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಎಲ್ಲರ ಸಲಹೆ ಸೂಚನೆ, ಮಾರ್ಗದರ್ಶನ ಹಾಗೂ ಸಹಕಾರದಿಂದ ಹೊಸ ವಿನ್ಯಾಸದಲ್ಲಿ ಯುವಸಿಂಚನ […]

Read More

ಸಂಪಾದಕರ ಮಾತು : www.yuvavahini.in

ಪ್ರೀತಿಯ ಸ್ನೇಹಿತರೇ, ಪ್ರತಿ ದಿನ ನಿಮ್ಮ ಬೆರಳಂಚಿಗೆ ಬಂದು ನಿಮ್ಮೆಲ್ಲರ ಗಮನವನ್ನು ನನ್ನಡೆಗೆ ಸೆಳೆದು ಹೋಗುತ್ತಿದ್ದೇನೆ, ನಿಮ್ಮೆಲ್ಲರ ಮೊಬೈಲ್‍ನಲ್ಲಿ ನಮ್ಮ ಸಂಸ್ಥೆಯು ನೆಲೆ ಕಂಡುಕೊಂಡಿರುವಾಗ ಮತ್ತೆ ನನ್ನ ಮಾತಿನ ಅವಶ್ಯಕತೆ ಇಲ್ಲ ಎಂದುಕೊಳ್ಳುತ್ತೇನೆ. ಹೀಗಿದ್ದರೂ ಔಪಚಾರಿಕ ನೆಲೆಗಟ್ಟಿನಲ್ಲಿ ನಮ್ಮ ಆಕರ ಗ್ರಂಥ ಸಾಕಾರಗೊಳ್ಳುತ್ತಿರುವ ಹೊತ್ತಿನಲ್ಲಿ ದಾಖಲೀಕರಣದ ನೆಲೆಯಲ್ಲಿ ಎರಡಕ್ಷರ ಬರೆಯಲೇ ಬೇಕಿದೆ. ಸುದೀರ್ಘ ಮೂವತ್ತು ವರುಷಗಳ ಸಾರ್ಥಕ ನಡೆಯನ್ನು ತಪಸ್ಸಿನಂತೆ ಕಳೆದಿರುವ ಯುವವಾಹಿನಿಯು, ಸಾಮಾಜಿಕವಾಗಿ ಬದಲಾವಣೆಯ ಪ್ರಬಲ ಕ್ರಾಂತಿಯನ್ನೇ ಹುಟ್ಟುಹಾಕಿದೆ .ಯಾವ ಸಮಯದಲ್ಲಿ ಏನು ಆಗಬೇಕಿದೆಯೋ ಅದು […]

Read More

ಕನವರಿಸುವುದೇ ಬಾಲ್ಯ ಮತ್ತೊಮ್ಮೆ…….: – ನಿರ್ಮಲ ಗೋಪಾಲ್

ಮಳೆರಾಯಗೆ ಅಡ್ಡ ಹಿಡಿಯಬೇಕಿದ್ದ ಬಣ್ಣಬಣ್ಣದ ಛತ್ರಿಯ ತುಂಬೆಲ್ಲಾ… ಕುಂಟಲ ಹಣ್ಣುಗಳದ್ದೇ ಕಾರುಬಾರು… ನಾ ನೆನದರೂ ಹಣ್ಣು ನೆನೆಯಬಾರದೆಂಬ ಕಕ್ಕುಲತೆ… ಅಮ್ಮ ಬೈಯುವಳೆಂದು ಹಸಿರೆಲೆಗಳ ತಿಂದು ಕುಂಟಲ ಬಣ್ಣವ ಮಾಸಿಸಿ… ನಾಲಗೆ ಬಿಳಿ ಮಾಡಿದ ನೆನೆದರೆ ಕನವರಿಸದೇ…ಬಾಲ್ಯ..ಇನ್ನೊಮ್ಮೆ…? ಗೆಳತಿಯರೊಡನೆ ಓಡೋಡಿ ಜೊತೆಗೂಡಿ ಗುಡ್ಡ ತೋಡು ದಾಟಿ ಪ್ರೀತಿಯ ಶಾಲೆಗೆಂದು ಪ್ರೀತಿಯಿಂದ ಬರುತ್ತಿದ್ದ ಅಂದಿನ ಮನಸ್ಸು ಇಂದಿನ ಮಕ್ಕಳಿಗಿಹುದೇ…! ಶಾಲೆಗಿಹುದು ಕಲ್ಲು ಮುಳ್ಳ …ಗುಡ್ಡದ ಹಾದಿ… ಆದರೆ… ಈ ದಿನಗಳಲ್ಲಿ… ಎಂದೂ ಅನ್ನಿಸಲಿಲ್ಲ… ಕಲ್ಲು ಮುಳ್ಳೆಂದು…. ಅದರೀಗ ಮನೆಯ ಮೆಟ್ಟಲಿಳಿಯಬೇಕೆಂದರೆ […]

Read More

ವಿದ್ಯಾತುರಾಣಾಂ ನ ಸುಖಂ ನ ನಿದ್ರಾ : ಕೆ. ರಾಜೀವ ಪೂಜಾರಿ

ವಿದ್ಯಾತುರರಿಗೆ ನೆಮ್ಮದಿಯಾಗಲೀ ನಿದ್ರೆಯಾಗಲೀ ಇರದು – ಇದು ನಮ್ಮ ಜ್ಞಾನಾರ್ಜನೆಗೆ ಸಂಬಂಧಪಟ್ಟ ಒಂದು ಮಾತು. ಜ್ಞಾನ ದೇಗುಲ ನಮ್ಮ ಭಾರತ. ಸಾವಿರಾರು ವರ್ಷಗಳಿಂದ ಜಗತ್ತಿಗೆ ಶುದ್ಧ ಜ್ಞಾನ, ವಿಜ್ಞಾನವನ್ನು ಪ್ರಸಾರ ಮಾಡುತ್ತಾ ವಿಶ್ವದ ಎಲ್ಲ ಮಾನವ ಜನಾಂಗವನ್ನು ಶ್ರೇಷ್ಠರನ್ನಾಗಿ ಸುಸಂಸ್ಕøತರನ್ನಾಗಿಸುವುದರಲ್ಲಿ ಭಾರತೀಯ ಸಂಸ್ಕøತಿ ಗುರುತಿಸಲ್ಪಟ್ಟಿದೆ. ನಮ್ಮಲ್ಲಿರುವ ಮೆದುಳು ಪ್ರಪಂಚದಲ್ಲಿರುವ ಯಾವುದೇ ಅತ್ಯಂತ ಪ್ರಬಲ ಆಧುನಿಕ ಗಣಕ ಯಂತ್ರಕ್ಕಿಂತ ಹೆಚ್ಚು ಸಂಕೀರ್ಣ, ಬಲಶಾಲಿ ಎಂದು ಗುರುತಿಸಲ್ಪಟ್ಟಿದೆ. ಇದರ ಇನ್ನೊಂದು ರೂಪ “ಕಾಮಾತುರಾಣಾಂ ನಭಯಂ ನಲಜ್ಜಾ” ಇದು ಬಯಕೆಗಳ (ಕಾಮಗಳ) […]

Read More

ಚಾವಡಿಯ ನೆರಳಲ್ಲಿ ಒಂದಿಷ್ಟು ಮಾತುಕತೆ : ಅಮಿತಾಂಜಲಿ ಕಿರಣ್

“ಬೇಡಗಳೆಡೆಯಲ್ಲಿ ಕಾಡಿದ ಬಯಕೆಗಳ… ಸುಡುವ ಕಾವನು ಬೆಳೆಸಿ ಬೆಂದು ಕಳೆದ… ಅಹಲ್ಯ, ತಾರಾ, ಸೀತೆ, ದ್ರೌಪದಿ, ಮಂಡೋದರಿಯರ ನನ್ನ, ಅವಳ, ಇವಳ, ಮತ್ತೊಬ್ಬಳ, ಇನ್ನೊಬ್ಬಳ ಊರ್ಮಿಳಾಳ… ಕತೆಯ ಕಾಯ್ವ, ಕೇಳ್ವ, ಸುಡುವ, ಬೆಳೆಸುವ ಹೊತ್ತು…” ಮುಸ್ಸಂಜೆಯ ಮಾತು. ಕವಿತೆ ಹೊಸೆಯುವ ಹೊತ್ತು. ಕವಿತೆ ಗೀತೆಯರ ಮಾತುಕತೆ. ಕವಿತೆ ಕತೆಯಾಗುವ ಕತೆ. ಮಾತುಕತೆಯ ನಡುವೆ ಒಂದಿಷ್ಟು ಕಣ್ಣೀರು _ ಮತ್ತೊಂದಿಷ್ಟು ನೆನಪುಗಳು. ಸಾಹುಕಾರ ಅಪ್ಪನ ದರ್ಪದ ಮಾತುಗಳಿಗೆ ಬೆದರಿದ ಹರಿಣಿ- ಅಮ್ಮ. ತುಂಬು ಸಂಸಾರಕ್ಕೆ ಸೊಸೆಯಾಗಿ ಬಂದವಳನ್ನು ಓಲೈಸುವವರಿಲ್ಲ. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!