20-07-2026, 3:38 PM
ಕೊಲ್ಯ ಜುಲೈ 19 : ಯುವವಾಹಿನಿ (ರಿ) ಕೊಲ್ಯ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಜೀವನ್ ಕೊಲ್ಯ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು : ಜೀವನ್ ಕೊಲ್ಯಪ್ರಥಮ ಉಪಾಧ್ಯಕ್ಷರು : ಜೀವನ್ ಬೆರಿಕೆದ್ವಿತೀಯ ಉಪಾಧ್ಯಕ್ಷರು : ಲತೀಶ್ ಪಾಪುದಡಿಕಾರ್ಯದರ್ಶಿ : ಮುಕೇಶ್ ಕಿನ್ಯಜೊತೆ ಕಾರ್ಯದರ್ಶಿ : ಭಾಸ್ಕರ್ ಮಡ್ಯಾರ್ಕೋಶಾಧಿಕಾರಿ : ಅನಿತಾ ಸುಂದರ್ ನಿರ್ದೇಶಕರುನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಶಶಿಕಾಂತ್ ಪರ್ಯಾತ್ತೂರ್ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸವಿತಾ ಬಂಗೇರಕ್ರೀಡಾ […]
Read More
12-07-2026, 4:00 PM
ಬೆಳ್ತಂಗಡಿ ಜುಲೈ 12 : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಲೀಲಾವತಿ ಕೆ ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿಕೆ ಆಯ್ಕೆಯಾದರು
Read More
05-07-2026, 4:13 PM
ಗ್ರಾಮಚಾವಡಿ ಕೊಣಾಜೆ ಜುಲೈ 5 : ಯುವವಾಹಿನಿ(ರಿ) ಗ್ರಾಮ ಚಾವಡಿ ಕೊಣಾಜೆ ಘಟಕದ 2026-27ನೇ ಸಾಲಿನಅಧ್ಯಕ್ಷರಾಗಿ ಮುರಳೀಧರ ಕೋಣಾಜೆ ಆಯ್ಕೆಯಾಗಿದ್ದರೆ ಕಾರ್ಯದರ್ಶಿಯಾಗಿ ಆಶಾ ಪ್ರವೀಣ್ ಆಯ್ಕೆಯಾದರು
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ 2026ನೇ ಅಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
14-06-2026, 6:00 PM
ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ವಿಜೇತ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿ ಅಧ್ಯಕ್ಷರು : ವಿಜೇತ್ ವಿ ಪೂಜಾರಿಪ್ರಥಮ ಉಪಾಧ್ಯಕ್ಷರು : ಕಿಶೋರ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ಸಚಿಂದ್ರ ಕೋಟ್ಯಾನ್ಕಾರ್ಯದರ್ಶಿ : ಮನೋಜ್ ಕುಮಾರ್ ಟಿಜೊತೆ ಕಾರ್ಯದರ್ಶಿ : ಪ್ರಜ್ವಲ್ ಕೋಟ್ಯಾನ್ಕೋಶಾಧಿಕಾರಿ : ಶ್ರುತಿ ಸಾಲ್ಯಾನ್ಆಂತರಿಕ ಲೆಕ್ಕಪರಿಶೋಧಕರು : ಅಶ್ವಿನಿ ಅಮೀನ್ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು : ದೇವಿಪ್ರಸಾದ್ […]
Read More
14-06-2026, 1:00 PM
ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]
Read More
13-06-2026, 8:00 PM
ಮುಲ್ಕಿ : ಯುವವಾಹಿನಿ (ರಿ) ಮುಲ್ಕಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಚರಿಷ್ಮಾ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ ಕಾರ್ಯಕಾರಿ ಸಮಿತಿಅಧ್ಯಕ್ಷರು : ಚರಿಷ್ಮಾ ಶ್ರೀನಿವಾಸ್ಪ್ರಥಮ ಉಪಾಧ್ಯಕ್ಷರು : ಲತೀಶ್ ಸಾಲ್ಯಾನ್, ಕಾರ್ನಾಡುದ್ವಿತೀಯ ಉಪಾಧ್ಯಕ್ಷರು : ವರುಣ್, ಚಿತ್ರಾಪುಕಾರ್ಯದರ್ಶಿ : ವೇದಾ ಜಯ ಕುಬೇರ್ಜೊತೆ ಕಾರ್ಯದರ್ಶಿ : ಮಹೇಶ್ ಕುಮಾರ್ಕೋಶಾಧಿಕಾರಿ : ಭವಿಷ್ ಬಿ. ಸಾಲ್ಯಾನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಕವನ್ರಾಜ್, ಕುಬೆವೂರುಕ್ರೀಡಾ ನಿರ್ದೇಶಕರು : ವಂಶಿ ಟಿ. ಸಾಲ್ಯಾನ್ಆರೋಗ್ಯ ನಿರ್ದೇಶಕರು : ಕೃತಿಕಾಸಮಾಜ ಸೇವಾ ನಿರ್ದೇಶಕರು : […]
Read More
07-06-2026, 11:00 AM
ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಜೂನ್ 7ರಂದು ಬಿ.ಸಿ.ರೋಡ್ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು. 2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್, ಜತೆ ಕಾರ್ಯದರ್ಶಿಯಾಗಿ ಧನುಷ್ ಮಧ್ವ […]
Read More
29-05-2026, 9:00 AM
ಮಂಗಳೂರು : ಗುರುಗಳ ಆದರ್ಶಗಳನ್ನು ಅರಿಯಲು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೇತೃತ್ವದಲ್ಲಿ ಮೇ 26ರಿಂದ 29ರವರೆಗೆ ಕೇರಳದ ಶಿವಗಿರಿ, ಮರತ್ವಮಲೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ವಿವಿಧ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು. ಈ ಅಧ್ಯಯನ ಪ್ರವಾಸದ ಮುಖ್ಯ ಉದ್ದೇಶ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಜೀವನ, ಶ್ರೇಷ್ಠ ತತ್ವದರ್ಶನಗಳು, ಸಾಮಾಜಿಕ ಸುಧಾರಣಾ ಕ್ರಾಂತಿ ಹಾಗೂ ಅವರು ವಿಶ್ವಕ್ಕೆ ನೀಡಿದ ಮಾನವತಾವಾದಿ ಸಂದೇಶಗಳ ಕುರಿತು ಆಳವಾದ ಅಧ್ಯಯನ ನಡೆಸುವುದಾಗಿತ್ತು. […]
Read More
17-05-2026, 8:00 PM
ಕೆಂಜಾರು : ಯುವವಾಹಿನಿ (ರಿ) ಕೆಂಜಾರು -ಕರಂಬಾರು ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಪ್ರಿತೇಶ್ ಕುಮಾರ್ ಅರ್ಬಿ ಆಯ್ಕೆಯಾಗಿದ್ದಾರೆ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು :- ಪ್ರಿತೇಶ್ ಕುಮಾರ್ ಅರ್ಬಿಒಂದನೇ ಉಪಾಧ್ಯಕ್ಷರು :- ಮಿಥುನ್ ಕುಮಾರ್ ಕರಂಬಾರುಎರಡನೇ ಉಪಾಧ್ಯಕ್ಷರು :- ನವ್ಯ ಜಯಂತ್ಕಾರ್ಯದರ್ಶಿ :- ರಾಜೇಶ್ ಎಸ್ ಪೂಜಾರಿ ಕೆಂಜಾರುಜತೆ ಕಾರ್ಯದರ್ಶಿ :- ರೇಷ್ಮ ಲೋಕೇಶ್ಕೋಶಾಧಿಕಾರಿ :- ಉಷಾ ಶಂಕರ್ವಿದ್ಯಾನಿಧಿ ನಿರ್ದೇಶಕರು : ಮಾಯ ಸಂದೀಪ್ಮಹಿಳಾ ಸಂಘಟನಾ ನಿರ್ದೇಶಕರು :-ಗೀತ ಲಿಂಗಪ್ಪ, ಪ್ರಜ್ಞಾ, ಹೇಮಲತಾ ಹೇಮಂತ್ಪ್ರಚಾರ ನಿರ್ದೇಶಕರು […]
Read More