Yuvavahini

ಕೇಂದ್ರ ಸಮಿತಿ

ಯುವವಾಹಿನಿಯ 20ನೇ ವಾರ್ಷಿಕ ಸಮಾವೇಶ -2007

ರವೀಂದ್ರ ಕಲಾ ಭವನ, ಯುನಿವರ್ಸಿಟಿ ಕಾಲೇಜು, ಮಂಗಳೂರು. ದಿನಾಂಕ 05-08-2007 ಉದ್ಘಾಟನೆ : ಶ್ರೀ ದೇವದಾಸ್, ಕಂಟ್ರಾಕ್ಟರ್, ಮಂಗಳೂರು ವಿಶೇಷಾಂಕ ಬಿಡುಗಡೆ : ಶ್ರೀ ಬಿ.ಎನ್. ಶಂಕರ್ ಪೂಜಾರಿ, ಅಧ್ಯಕ್ಷರು, ಜಿಲ್ಲಾ ಪಂಚಾಯತ್, ಉಡುಪಿ ಮುಖ್ಯ ಅತಿಥಿಗಳು : ಶ್ರೀ ದಯಾನಂದ ಪೂಜಾರಿ, ಡೆಪ್ಯೂಟಿ ಕಮಿಷನರ್, ವಾಣಿಜ್ಯ ತೆರಿಗೆ ಇಲಾಖೆ, ಮಂಗಳೂರು ಅಧ್ಯಕ್ಷತೆ : ಶ್ರೀ ನೇಮಿರಾಜ್, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ ಪುರಸ್ಕಾರ-2007 ಶ್ರೀ ಕಟಪಾಡಿ ಶಂಕರ ಪೂಜಾರಿ– ಬಹುಮುಖ ಪ್ರತಿಭೆ ಮಾ. ಪೂಜಿತ್ ಎನ್. ರಾಜೇಂದ್ರನ್, […]

Read More

ಯುವವಾಹಿನಿಯ 19ನೇ ವಾರ್ಷಿಕ ಸಮಾವೇಶ -2006

ದಿನಾಂಕ : 28-5-2006 ರುಕ್ಕುರಾಮ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ಉದ್ಘಾಟನೆ : ಶ್ರೀ ಕೆ. ಸೋಮಪ್ಪ ಸುವರ್ಣ, ಗೌರವ ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ), ಮುಲ್ಕಿ ವಿಶೇಷಾಂಕ ಬಿಡುಗಡೆ : ಶ್ರೀ ಧರಣೇಂದ್ರ ಕುಮಾರ್, ಉಪಾಧ್ಯಕ್ಷರು, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮುಖ್ಯ ಅತಿಥಿಗಳು : ಶ್ರೀಮತಿ ಜೀಜಾ ಹರಿಸಿಂಗ್, I.P.S ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ಮಿನರಲ್ ಲಿ., ಕರ್ನಾಟಕ ಸರಕಾರ ಶ್ರೀ ಕೆ. ರಾಜೇಂದ್ರನ್, ಮಾಜಿ ಅಧ್ಯಕ್ಷರು ಶ್ರೀ ನಾರಾಯಣ ಗುರು […]

Read More

ತಾರಾನಾಥ್ ಎಚ್. ಬಿ. – ಅಧ್ಯಕ್ಷರು -2005-06

2005-06 ಯುವವಾಹಿನಿಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ವರ್ಷ. ಯುವವಾಹಿನಿ ಬಹುದಿನಗಳಿಂದ ಕಂಡ ಕನಸು ನನಸಾದ ಸಮಯ. ಬ್ರಹ್ಮಶ್ರೀ ನಾರಾಯಣ ಗುರುಗಳ 150 ನೇ ಜಯಂತಿಯ ವರ್ಷಾ ಚಾರಣೆಯ ಸಂಭ್ರಮದಲ್ಲಿ ಅವರ ಬದುಕನ್ನು ಸಾಕ್ಷ್ಯ ಚಿತ್ರದ ಮೂಲಕ ಸಮಾಜಕ್ಕರ್ಪಿಸಿದ ವರ್ಷ. ದಿನಾಂಕ 4-9-2005 ರಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರನ ದಿವ್ಯ ಸನ್ನಿಧಿಯಲ್ಲಿ, ಅಧ್ಯಕ್ಷ ಕೊರಗಪ್ಪ ಸಭಾಭವನದಲ್ಲಿ ಕನ್ನಡ ಚಲನ ಚಿತ್ರರಂಗದ ದಿಗ್ಗಜ ಶ್ರೀ ಗಿರೀಶ್ ಕಾಸರವಳ್ಳಿಯವರ ಅಮೃತ ಹಸ್ತದಲ್ಲಿ, ಶ್ರೀ ಜಯ ಸಿ.ಸುವರ್ಣರವರ ಅಧ್ಯಕ್ಷತೆಯಲ್ಲಿ ಖ್ಯಾತ ನಿರ್ದೇಶಕರಾದ ಶ್ರೀ ಸದಾನಂದ […]

Read More

ಯುವವಾಹಿನಿಯ 18ನೇ ವಾರ್ಷಿಕ ಸಮಾವೇಶ – 2005

ಶ್ರೀ ಸಾರಂತಾಯ ಗರೋಡಿ, ಸಸಿಹಿತ್ಲು, ಮಂಗಳೂರು ದಿನಾಂಕ :08-05-2005 ಉದ್ಘಾಟನೆ : ಶ್ರೀ ಯಾಧವ ಜಿ. ಬಂಗೇರ, ಮೊಕ್ತೇಸರರು, ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಮುಖ್ಯ ಅತಿಥಿಗಳು : ಶ್ರೀ ಸುನೀಲ್ ಕುಮಾರ್, ಶಾಸಕರು, ಕಾರ್ಕಳ ಕ್ಷೇತ್ರ, ಉಡುಪಿ ಜಿಲ್ಲೆ. ಶ್ರೀಮತಿ ಸುಜಾತ ಅಹಲ್ಯ, ಮಾನ್ಯ ಉಪಮೇಯರ್, ಮನಪಾ, ಮಂಗಳೂರು ಪ್ರಧಾನ ಭಾಷಣ : ಶ್ರೀ ಟಿ. ನಾರಾಯಣ ಪೂಜಾರಿ, ಹಿರಿಯ ನ್ಯಾಯವಾದಿಗಳು, ಮಂಗಳೂರು ಅಧ್ಯಕ್ಷತೆ : ಶ್ರೀ ಜಿತೇಂದ್ರ ಜೆ. ಸುವರ್ಣ, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ […]

Read More

ಜಿತೇಂದ್ರ ಜೆ. ಸುವರ್ಣ – ಅಧ್ಯಕ್ಷರು -2004-05

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ದಿನಾಂಕ 2-9-1971 ರಲ್ಲಿ ಜನಿಸಿದ ಜಿತೇಂದ್ರ ಜೆ.ಸುವರ್ಣರವರು ಬಿ.ಕಾಂ. ಪದವೀದರರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿರುವರು. ಯುವವಾಹಿನಿಯ 2004-05 ರ ಸಾಲಿನ ಅಧ್ಯಕ್ಷರಾಗಿ ಎಲ್ಲಾ ಘಟಕದೊಂದಿಗೆ ನಿಕಟ ಸಂಪರ್ಕವಿರಿಸಿ ಘಟಕಗಳು ಉತ್ತಮ ಕಾರ್ಯಕ್ರಮವನ್ನು ನಡೆಸಿಕೊಳ್ಳುವಲ್ಲಿ ಸಹಕರಿಸಿ ಸಂಸ್ಥೆಯನ್ನು ಮುನ್ನಡೆಸಿದವರು. ಉದ್ಯಮಿಯಾಗಿರುವ ಇವರು ಕೊಡುಗೈದಾನಿಯಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದಿರುವ ಅನುಭವ ಹೊಂದಿದವರಾಗಿರುತ್ತಾರೆ. ಬಂಟ್ವಾಳ ತಾಲೂಕು ಯುವಜನ ಒಕ್ಕೂಟದ ಮಾಜಿ ಉಪಾಧ್ಯಕ್ಷರಾಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸಿನ ಗ್ರಾಮ ಮಟ್ಟ, ಮಂಡಳಿ ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ […]

Read More

ಲಕ್ಷ್ಮಣ್ ಸಾಲ್ಯಾನ್ – ಅಧ್ಯಕ್ಷರು -2003-04

2003-04 ನೇ ಸಾಲಿನಲ್ಲಿ ಯುವವಾಹಿನಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು 4-5-2003 ರಂದು ಜರಗಿದ ಜಂಟಿ ಸಭೆಯಲ್ಲಿ ಶ್ರೀ ಲಕ್ಷ್ಮಣ ಸಾಲಿಯಾನ್ ವಹಿಸಿಕೊಂಡರು. ವಿದ್ಯೆ: 2003-04ರ ಸಾಲಿನಲ್ಲಿ ಘಟಕಗಳಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡುವ ಆಶಯದಲ್ಲಿ ಕೇಂದ್ರ ಸಮಿತಿಯು ಹೆಚ್ಚಿನ ಕಾರ್‍ಯಕ್ರಮಗಳನ್ನು ಈ ವರ್ಷ ಹಮ್ಮಿಕೊಳ್ಳಲಿಲ್ಲ. ತಾ. 14-12-2003 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 55 ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯಧನವನ್ನು ವಿತರಿಸಲಾಯಿತು. ಉಪ್ಪಿನಂಗಡಿ ಘಟಕದ ವತಿಯಿಂದ ಸುಮಾರು 180 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಸುಮಾರು 60 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಸುರತ್ಕಲ್ ಘಟಕದ ವತಿಯಿಂದ ಸುಮಾರು 66 ವಿದ್ಯಾರ್ಥಿಗಳಿಗೆ […]

Read More

ಯುವವಾಹಿನಿಯ 17ನೇ ವಾರ್ಷಿಕ ಸಮಾವೇಶ -2004

ಹೆಜಮಾಡಿ ಬಿಲ್ಲವರ ಸಭಾಗೃಹ,ಹೆಜಮಾಡಿ ದಿನಾಂಕ :30-05-2004 ಉದ್ಘಾಟನೆ : ಶ್ರೀ ಹರಿಯಪ್ಪ ಕೋಟ್ಯಾನ್, ಅಧ್ಯಕ್ಷರು, ಹೆಜಮಾಡಿ ಬಿಲ್ಲವರ ಸಂಘ, ಹೆಜಮಾಡಿ ಮುಖ್ಯ ಅತಿಥಿಗಳು : ಶ್ರೀ ಜಯ ಸಿ. ಸುವರ್ಣ, ಅಧ್ಯಕ್ಷರು, ಬಿಲ್ಲವರ ಮಹಾಮಂಡಲ(ರಿ), ಮುಲ್ಕಿ ಶ್ರೀ ಕೃಷ್ಣಪ್ಪ ಪೂಜಾರಿ, ಆಯುಕ್ತರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ , ಮಂಗಳೂರು ಶ್ರೀ ಭಾಸ್ಕರ ಎಸ್. ಕೋಟ್ಯಾನ್, ಉದ್ಯಮಿ ಹಾಗೂ ನಿರ್ದೇಶಕರು, ದ,ಕ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ, ಮಂಗಳೂರು ಪ್ರಧಾನ ಭಾಷಣ : ಡಾ. ಗಣೇಶ್ ಅಮೀನ್ ಸಂಕಮಾರ್, ಪ್ರಾಂಶುಪಾಲರು, ಶ್ರೀ ನಾರಾಯಣಗುರು ಕಾಲೇಜು, […]

Read More

ತುಕಾರಾಮ್ ಎನ್. ಅಧ್ಯಕ್ಷರು – 2002-03

ತುಕಾರಾಮ ಎನ್. ಇವರು ಯುವವಾಹಿನಿ(ರಿ) ಕೇಂದ್ರ ಸಮಿತಿಯ 2002-03 ನೇ ಸಾಲಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. 2-5-1962 ರಲ್ಲಿ ಜನಿಸಿದ ಇವರು 1997-98 ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಬಳಿಕ ’ಸಿಂಚನ ಪತ್ರಿಕೆಯ ಸಂಪಾದಕರಾಗಿ, 2001-02 ರಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಶಾಲಿಯಾಗಿರುತ್ತಾರೆ. ಇವರು ಕೇಂದ್ರ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ’ಕೋಟಿ-ಚೆನ್ನಯ್ಯ’ ರಾಷ್ಟ್ರೀಯ ಕ್ರೀಡಾಕೂಟವನ್ನು ಬಿಲ್ಲವ ಮಹಾಮಂಡಲದ ಸಹಯೋಗದೊಂದಿಗೆ ದಿನಾಂಕ 12-5-2002 ರಂದು ನಡೆಸಲಾಗಿದ್ದು, ಹಲವಾರು ಯುವ ಪ್ರತಿಭೆಗಳು ಇದರಿಂದ ಬೆಳಕಿಗೆ ಬರುವಂತೆ ಆಗಿರುತ್ತದೆ. ನಮ್ಮ […]

Read More

ಯುವವಾಹಿನಿಯ 16ನೇ ವಾರ್ಷಿಕ ಸಮಾವೇಶ -2003

        ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು. ದಿನಾಂಕ : 27-04-2003 ಉದ್ಘಾಟನೆ : ಶ್ರೀಮತಿ ಜ್ಯೋತಿ ಆರ್. ಸಾಲಿಯಾನ್, ಅಧ್ಯಕ್ಷರು, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮುಖ್ಯ ಅತಿಥಿಗಳು : ಶ್ರೀ ಕೆ. ತೇಜೋಮಯ, ಅಧ್ಯಕ್ಷರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಮಂಗಳೂರು ಡಾ. ಕೆ. ಮುಕುಂದ್, M.D., D.M.(Cordiology) ಖ್ಯಾತ ಹೃದ್ರೋಗ ತಜ್ಞರು ಹಾಗೂ ನಿರ್ದೇಶಕರು ಒಮೇಗಾ ಹಾಸ್ಪಿಟಲ್ಸ್ (ಪ್ರೈ) ಲಿ., ಮಂಗಳೂರು ಶ್ರೀ ಪುರುಷೋತ್ತಮ ಪೂಜಾರಿ, ಹಿರಿಯ ವಕೀಲರು, ಮಂಗಳೂರು ಪ್ರಧಾನ ಭಾಷಣ : ಡಾ| ಎಂ. […]

Read More

ಟಿ. ಶಂಕರ ಸುವರ್ಣ – ಅಧ್ಯಕ್ಷರು -2001-02

2001-02 ನೇ ಸಾಲಿನಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಯುವವಾಹಿನಿಯನ್ನು ಮುನ್ನಡೆಸಿದವರು ಟಿ. ಶಂಕರ ಸುವರ್ಣರವರು. ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಾಗಿ 1988 ರಲ್ಲಿ ಯುವವಾಹಿನಿಗೆ ಪಾದಾರ್ಪಣೆ ಮಾಡಿದ ಇವರು ಯುವವಾಹಿನಿ ಬಂಟ್ವಾಳ ಘಟಕದಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ, ಬಳಿಕ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಕೇಂದ್ರ ಸಮಿತಿಯಲ್ಲಿ ಸಂಘಟನಾ ಕಾರ್ಯದರ್ಶಿಯಾಗಿ, ನಿರ್ದೇಶಕರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದ ಇವರು 2001-02ನೇ ಸಾಲಿನಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಕೀರ್ತಿಗೆ ಪಾತ್ರರಾಗಿರುತ್ತಾರೆ. ಇವರ ಅಧ್ಯಕ್ಷೀಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!