ಯುವವಾಹಿನಿಯ ತೃತೀಯ ವಾರ್ಷಿಕ ಸಮಾವೇಶ -1990
26-01-1990, 2:04 PM
ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು. ದಿನಾಂಕ : 26.01.1990 ಉದ್ಘಾಟಕರು : ಶ್ರೀ ಶ್ರೀ ಶ್ರೀ ಶಾಶ್ವತೀಕಾನಂದ ಸ್ವಾಮೀಜಿಯವರು, ಮಠಾಧಿಪತಿ, ಶಿವಗಿರಿ ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯ ಸಿ. ಸುವರ್ಣ, ಹೊಟೇಲ್ ಉದ್ಯಮಿ, ಮುಂಬಯಿ ಮುಖ್ಯ ಅತಿಥಿಗಳು : ಶ್ರೀ ಸೋಮಸುಂದರಂ, ಅಧ್ಯಕ್ಷರು, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಶ್ರೀ ದಾಮೋದರ ಆರ್. ಸುವರ್ಣ, ಅಧ್ಯಕ್ಷರು, ಅಖಿಲ ಭಾರತ ಬಿಲ್ಲವರ ಯೂನಿಯನ್ ಶ್ರೀ ಸಂಜೀವ ಮೇಸ್ತ್ರಿ ಎ., ಅಧ್ಯಕ್ಷರು ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ […]



