Yuvavahini

ಕೇಂದ್ರ ಸಮಿತಿ

ಉಬಾರ ತುಡರ್ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಮದನ ಪೂಜಾರಿ ಕುದ್ಮಾರು ದೀಪ ಬೆಳಗಿಸಿ ತೆಂಗಿನ ಪಿಂಗಾರ ಅರಳಿಸುವುದರ ಮೂಲಕ ಉಬಾರ ತುಡರ್ ಉದ್ಘಾಟಿಸಿದರು. ದಿನಾಂಕ 21.02.2010 ರಂದು ಆದಿತ್ಯವಾರ. ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ […]

Read More

ಯುವವಾಹಿನಿಯ 22ನೇ ವಾರ್ಷಿಕ ಸಮಾವೇಶ -2009

ರುಕ್ಕುರಾಮ್ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ದಿನಾಂಕ :  02-08-2009 ಉದ್ಘಾಟನೆ : ಶ್ರೀ ಕೆ. ರಾಘು ಸುವರ್ಣ, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಮುಲ್ಕಿ ಮುಖ್ಯ ಅತಿಥಿಗಳು : ಡಾ. ಕೆ. ಎನ್. ವಿಜಯ್ ಪ್ರಕಾಶ್, ಆಪ್ತಕಾರ್ಯದರ್ಶಿ, ಜೀವಿಶಾಸ್ತ್ರ ಪರಿಸರ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಬೆಂಗಳೂರು ಶ್ರೀ ರಾಜ್‌ಕುಮಾರ್, ಅಧ್ಯಕ್ಷರು, ಗಲ್ಫ್ ಬಿಲ್ಲವರ ಒಕ್ಕೂಟ ಅಧ್ಯಕ್ಷರು, ಗುರು ಸೇವಾ ಸಮಿತಿ, ಬಹರೈನ್ ಬಿಲ್ಲವಾಸ್ ವಿಶೇಷಾಂಕ ಬಿಡುಗಡೆ : ಶ್ರೀ.ಬಿ. ಸುಧಾಕರ, ಹಿರಿಯ ವಿಭಾಗಾಧಿಕಾರಿ, ದಿ. […]

Read More

ಮೂಲ್ಕಿ ಚಂದ್ರಶೇಖರ್ ಸುವರ್ಣ – ಅಧ್ಯಕ್ಷರು -2008-09

ಯುವವಾಹಿನಿ ಕೇಂದ್ರ ಸಮಿತಿಯ 2008-09 ನೇ ಸಾಲಿನ ಅಧ್ಯಕ್ಷರಾಗಿರುವ ಇವರು ಪ್ರಸಕ್ತ ಮೂಲ್ಕಿ ಬಿಲ್ಲವ ಸಂಘದ ಜೊತೆ ಕಾರ್ಯದರ್ಶಿಯಾಗಿ, ಬಪ್ಪನಾಡು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದು ಮೂಲ್ಕಿ ದಿ ಯೂನಿಯನ್ ಕ್ಲಬ್‌ನ ಖಜಾಂಚಿಯಾಗಿ, ಮೂಲ್ಕಿ ಮೂರ್ತೆದಾರರ ಸೇವಾ ಸೊಸೈಟಿಯ ನಿರ್ದೇಶಕರಾಗಿರುತ್ತಾರೆ. ಹಾಗೂ ಮೂಲ್ಕಿ ಯುವವಾಹಿನಿ(ರಿ) ಘಟಕದ ಮಾಜಿ ಅಧ್ಯಕ್ಷರಾಗಿರುತ್ತಾರೆ. ಮೂಲ್ಕಿ ಚೆನ್ನಪ್ಪ ಸುವರ್ಣ ಮತ್ತು ಲಲಿತ ಸಿ. ಸುವರ್ಣರ ಸುಪುತ್ರನಾಗಿ 2-8-1960 ರಂದು ಜನಿಸಿದರು. ಪತ್ನಿ- ಚಿತ್ರಾ ಸಿ. ಸುವರ್ಣ, ಮಕ್ಕಳು – ಗಗನ್ ಸುವರ್ಣ, ದೀಕ್ಷಾ ಸುವರ್ಣ ಕಲಾ […]

Read More

ಯುವವಾಹಿನಿಯ 21ನೇ ವಾರ್ಷಿಕ ಸಮಾವೇಶ -2008

ಪುರಭವನ, ಉಡುಪಿ ದಿನಾಂಕ : 02-08-2008 ಉದ್ಘಾಟನೆ : ಶ್ರೀ ಬೋಳ ಪೂಜಾರಿ ಕಪ್ಪೆಟ್ಟು, ಉದ್ಯಮಿ, ಉಡುಪಿ ಮುಖ್ಯ ಅತಿಥಿಗಳು : ಶ್ರೀ ರಾಜು ಪೂಜಾರಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಪಂಚಾಯತ್ ವಿಶೇಷಾಂಕ ಬಿಡುಗಡೆ : ಶ್ರೀ ದೇವಾನಂದ, ಚಾರ್ಟರ್ಡ್ ಅಕೌಂಟೆಂಟ್ಸ್, ಉಡುಪಿ ಶಿಖರೋಪನ್ಯಾಸ : ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಅಧ್ಯಕ್ಷತೆ : ಪ್ರತಿಭಾ ಪುರಸ್ಕಾರ : 2008 ಕು| ಸಂಜನ್ ಎಸ್. ಅಮೀನ್, ಉಡುಪಿ– ನಾಟ್ಯಲೋಕ ಶ್ರೀ ನವೀನ್ ರಾಘು ಪೂಜಾರಿ, ಕಟಪಾಡಿ– ಬಹುಮುಖ ಪ್ರತಿಭೆ […]

Read More

ರವಿರಾಜ್ ಕುಮಾರ್ – ಅಧ್ಯಕ್ಷರು -2007-08

ಶ್ರೀಯುತ ಬಿ. ವಾಸು ಮತ್ತು ಶ್ರೀಮತಿ ಕುಸುಮ ದಂಪತಿಯವರ ಸುಪುತ್ರ ಶ್ರೀ ರವಿರಾಜ ಕುಮಾರ್ 10.04.1963 ರಂದು ಉಡುಪಿಯ ಉದ್ಯಾವರದಲ್ಲಿ ಜನಿಸಿದರು. ಬಿ.ಕಾಂ., ಎಲ್.ಎಲ್.ಬಿ ಪದವೀಧರರಾದ ಇವರು ಉಡುಪಿ ಹೃದಯ ಭಾಗದಲ್ಲಿರುವ ಮೈತ್ರಿ ಕಾಂಪ್ಲೆಕ್ಸ್‌ನಲ್ಲಿ ಸ್ವಂತ ಕಛೇರಿಯೊಂದಿಗೆ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲಾ ನ್ಯಾಯಾಲಯದ ವಕೀಲರಾದ ಶ್ರೀಯುತರು ಹಲವಾರು ಇನ್ಸೂರೆನ್ಸ್ ಕಂಪೆನಿಗಳಿಗೆ ಸಲಹಾ ವಕೀಲರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮೂರು ವರ್ಷಗಳವರೆಗೆ ಸರಕಾರೀ ಹೆಣ್ಮಕ್ಕಳ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ, 1995-2005 ರ ವರೆಗೆ ಸರಕಾರೀ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ದುಡಿದ ಅನುಭವ […]

Read More

ನೇಮಿರಾಜ್ ಪಿ. – ಅಧ್ಯಕ್ಷರು -2006-07

ಮಂಗಳೂರಿನ ಮರೋಳಿ ಕುಲಶೇಖರ ನಿವಾಸಿಯಾಗಿರುವ ನೇಮಿರಾಜ್ ಓರ್ವ ಉತ್ತಮ ಸಂಘಟಕರು, ಕಲಾಪೋಷಕರಾಗಿ ಬೆಳೆದವರು. ನಾಯಕತ್ವ ಗುಣವನ್ನು ತನ್ನೊಡಲಲ್ಲೇ ತುಂಬಿಕೊಂಡು ಬಂದಿರುವಂತಹ ಶ್ರೀಯುತರು ಯುವವಾಹಿನಿಯ ಸ್ಥಾಪಕ ಸದಸ್ಯರಾಗಿರುವುದರೊಂದಿಗೆ ಪ್ರತಿಯೊಂದು ಕಾರ್ಯಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಶ್ರೀಯುತರು 2004ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಕೇಂದ್ರ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ 2006-07ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ. ’ಜೈ ಭಾರತ್‌ಮಾತಾ ಎಜುಕೇಶನ್ ಸೊಸೈಟಿ, ಮಂಡ್ಯ’ ಇದರ ಅಧ್ಯಕ್ಷರಾಗಿ, ಆತ್ಮಶಕ್ತಿ ವಿವಿದೋದ್ಧೇಶ ಸಹಕಾರಿ ಸಂಘ […]

Read More

ಯುವವಾಹಿನಿಯ 20ನೇ ವಾರ್ಷಿಕ ಸಮಾವೇಶ -2007

ರವೀಂದ್ರ ಕಲಾ ಭವನ, ಯುನಿವರ್ಸಿಟಿ ಕಾಲೇಜು, ಮಂಗಳೂರು. ದಿನಾಂಕ 05-08-2007 ಉದ್ಘಾಟನೆ : ಶ್ರೀ ದೇವದಾಸ್, ಕಂಟ್ರಾಕ್ಟರ್, ಮಂಗಳೂರು ವಿಶೇಷಾಂಕ ಬಿಡುಗಡೆ : ಶ್ರೀ ಬಿ.ಎನ್. ಶಂಕರ್ ಪೂಜಾರಿ, ಅಧ್ಯಕ್ಷರು, ಜಿಲ್ಲಾ ಪಂಚಾಯತ್, ಉಡುಪಿ ಮುಖ್ಯ ಅತಿಥಿಗಳು : ಶ್ರೀ ದಯಾನಂದ ಪೂಜಾರಿ, ಡೆಪ್ಯೂಟಿ ಕಮಿಷನರ್, ವಾಣಿಜ್ಯ ತೆರಿಗೆ ಇಲಾಖೆ, ಮಂಗಳೂರು ಅಧ್ಯಕ್ಷತೆ : ಶ್ರೀ ನೇಮಿರಾಜ್, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ ಪುರಸ್ಕಾರ-2007 ಶ್ರೀ ಕಟಪಾಡಿ ಶಂಕರ ಪೂಜಾರಿ– ಬಹುಮುಖ ಪ್ರತಿಭೆ ಮಾ. ಪೂಜಿತ್ ಎನ್. ರಾಜೇಂದ್ರನ್, […]

Read More

ಯುವವಾಹಿನಿಯ 19ನೇ ವಾರ್ಷಿಕ ಸಮಾವೇಶ -2006

ದಿನಾಂಕ : 28-5-2006 ರುಕ್ಕುರಾಮ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ಉದ್ಘಾಟನೆ : ಶ್ರೀ ಕೆ. ಸೋಮಪ್ಪ ಸುವರ್ಣ, ಗೌರವ ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ), ಮುಲ್ಕಿ ವಿಶೇಷಾಂಕ ಬಿಡುಗಡೆ : ಶ್ರೀ ಧರಣೇಂದ್ರ ಕುಮಾರ್, ಉಪಾಧ್ಯಕ್ಷರು, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮುಖ್ಯ ಅತಿಥಿಗಳು : ಶ್ರೀಮತಿ ಜೀಜಾ ಹರಿಸಿಂಗ್, I.P.S ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ಮಿನರಲ್ ಲಿ., ಕರ್ನಾಟಕ ಸರಕಾರ ಶ್ರೀ ಕೆ. ರಾಜೇಂದ್ರನ್, ಮಾಜಿ ಅಧ್ಯಕ್ಷರು ಶ್ರೀ ನಾರಾಯಣ ಗುರು […]

Read More

ತಾರಾನಾಥ್ ಎಚ್. ಬಿ. – ಅಧ್ಯಕ್ಷರು -2005-06

2005-06 ಯುವವಾಹಿನಿಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ವರ್ಷ. ಯುವವಾಹಿನಿ ಬಹುದಿನಗಳಿಂದ ಕಂಡ ಕನಸು ನನಸಾದ ಸಮಯ. ಬ್ರಹ್ಮಶ್ರೀ ನಾರಾಯಣ ಗುರುಗಳ 150 ನೇ ಜಯಂತಿಯ ವರ್ಷಾ ಚಾರಣೆಯ ಸಂಭ್ರಮದಲ್ಲಿ ಅವರ ಬದುಕನ್ನು ಸಾಕ್ಷ್ಯ ಚಿತ್ರದ ಮೂಲಕ ಸಮಾಜಕ್ಕರ್ಪಿಸಿದ ವರ್ಷ. ದಿನಾಂಕ 4-9-2005 ರಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರನ ದಿವ್ಯ ಸನ್ನಿಧಿಯಲ್ಲಿ, ಅಧ್ಯಕ್ಷ ಕೊರಗಪ್ಪ ಸಭಾಭವನದಲ್ಲಿ ಕನ್ನಡ ಚಲನ ಚಿತ್ರರಂಗದ ದಿಗ್ಗಜ ಶ್ರೀ ಗಿರೀಶ್ ಕಾಸರವಳ್ಳಿಯವರ ಅಮೃತ ಹಸ್ತದಲ್ಲಿ, ಶ್ರೀ ಜಯ ಸಿ.ಸುವರ್ಣರವರ ಅಧ್ಯಕ್ಷತೆಯಲ್ಲಿ ಖ್ಯಾತ ನಿರ್ದೇಶಕರಾದ ಶ್ರೀ ಸದಾನಂದ […]

Read More

ಯುವವಾಹಿನಿಯ 18ನೇ ವಾರ್ಷಿಕ ಸಮಾವೇಶ – 2005

ಶ್ರೀ ಸಾರಂತಾಯ ಗರೋಡಿ, ಸಸಿಹಿತ್ಲು, ಮಂಗಳೂರು ದಿನಾಂಕ :08-05-2005 ಉದ್ಘಾಟನೆ : ಶ್ರೀ ಯಾಧವ ಜಿ. ಬಂಗೇರ, ಮೊಕ್ತೇಸರರು, ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಮುಖ್ಯ ಅತಿಥಿಗಳು : ಶ್ರೀ ಸುನೀಲ್ ಕುಮಾರ್, ಶಾಸಕರು, ಕಾರ್ಕಳ ಕ್ಷೇತ್ರ, ಉಡುಪಿ ಜಿಲ್ಲೆ. ಶ್ರೀಮತಿ ಸುಜಾತ ಅಹಲ್ಯ, ಮಾನ್ಯ ಉಪಮೇಯರ್, ಮನಪಾ, ಮಂಗಳೂರು ಪ್ರಧಾನ ಭಾಷಣ : ಶ್ರೀ ಟಿ. ನಾರಾಯಣ ಪೂಜಾರಿ, ಹಿರಿಯ ನ್ಯಾಯವಾದಿಗಳು, ಮಂಗಳೂರು ಅಧ್ಯಕ್ಷತೆ : ಶ್ರೀ ಜಿತೇಂದ್ರ ಜೆ. ಸುವರ್ಣ, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!