Yuvavahini

ಕೇಂದ್ರ ಸಮಿತಿ

ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆ

ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]

Read More

ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]

Read More

ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು, ಮುಲ್ಕಿ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]

Read More

ಯುವಸಿಂಚನ ವಿಶೇಷಾಂಕ ಬಿಡುಗಡೆ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್‌ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]

Read More

ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆ

ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ :  ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ :  ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು   ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ  ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ  ನಿರ್ದೇಶಕರು […]

Read More

ಯುವವಾಹಿನಿಯ 34ನೇ ವಾರ್ಷಿಕ ಸಮಾವೇಶ ಸಂಪನ್ನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]

Read More

ರಂಗ-ತರಬೇತಿ

  ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವತಿಯಿಂದ ತಾರೀಕು 10-11-2019 ನೇ ಆದಿತ್ಯವಾರ ಮಧ್ಯಾಹ್ನ 3:00 ಗಂಟೆಗೆ ಸರಿಯಾಗಿ ಮಿನಿವಿಧಾನ ಸೌಧ ದ ಬಳಿ ಇರುವ ನೇತ್ರಾವತಿ ಸಭಾಂಗಣ ದಲ್ಲಿ ಘಟಕಗಳ ಅಧ್ಯಕ್ಷರು-ಕಾರ್ಯದರ್ಶಿ ಹಾಗೂ ಕಲೆ ಮತ್ತು ಸಾಹಿತ್ಯದ ನಿರ್ದೇಶಕರಿಗಾಗಿ ವಿಶೇಷವಾದ ಕಾರ್ಯಕ್ರಮ ಡೆನ್ನಾನ-ಡೆನ್ನನ ದ ಪ್ರಥಮ ಹೆಜ್ಜೆ *”””””””””ರಂಗ-ತರಬೇತಿ “”””””””””* ಡೆನ್ನಾನ ಡೆನ್ನನ ದ ಒಳ-ಹೊರ ಆಯಾಮಗಳ ವಿಚಾರಧಾರೆ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಕೊಲ್ಯ ಘಟಕದ ಕಲೆ ಮತ್ತು ಸಾಹಿತ್ಯ ದ ನಿರ್ದೇಶಕರಾದ […]

Read More

ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’

    ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ನಿಂದ ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’ ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶೈಕ್ಷಣಿಕ ದತ್ತು ಸ್ವೀಕಾರ ವಿದ್ಯಾರ್ಥಿ ವೇತನ ವಿತರಣೆ ಅಕ್ಷರ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ – ಪ್ರೇರಣಾ -2019 ಕಾರ್ಯಕ್ರಮವು ನ.11 ರಂದು ನಡೆಯಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಲಹೆಗಾರರಾದ  ಲೋಕಯ್ಯ ಪೂಜಾರಿಯವರು ಕಾರ್‍ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ವಿದ್ಯಾನಿದಿ ಟ್ರಸ್ಟ್ […]

Read More

ಯುವವಾಹಿನಿಯ ಅನರ್ಘ್ಯ ರತ್ನ, ದಿ|ತಮ್ಮಯ್ಯ ರವರಿಗೆ ಭಾವಪೂರ್ಣ ಶ್ರಧ್ಧಾಂಜಲಿ

ಅಗಲಿದ ಹಿರಿಯ ಚೇತನ,ಯುವವಾಹಿನಿಯ ಅನರ್ಘ್ಯ ರತ್ನ, ದಿ|ತಮ್ಮಯ್ಯ ರವರಿಗೆ ನಮ್ಮೆಲ್ಲರ ಏಕಾಗ್ರ ಚಿತ್ತದ   ನುಡಿನಮನಗಳೊಂದಿಗೆ ಇಂದು ನಮ್ಮೊಂದಿಗಿಲ್ಲದ ಆ  ಮಂದಹಾಸದ ಮುಗುಳ್ನಗೆಯೊಂದಿಗೆ ರಾರಾಜಿಪ, ಶಕ್ತಿಯೆಂಬ  ವ್ಯಕ್ತಿಯ ಅಂದದ ಮುಕುಟದ  ಭಾವಚಿತ್ರಕ್ಕೆ  ಅರ್ಪಿತವಾಯಿತು ಭಾವಪೂರ್ಣ ಶ್ರಧ್ಧಾಂಜಲಿ *ದಿನಾಂಕ 17-09-2019 ನೇ ಮಂಗಳವಾರ ಸಾಯಂಕಾಲ ಘಂಟೆ 5:30 ಕ್ಕೆ ಸರಿಯಾಗಿ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅಗಲಿದ ಹಿರಿಯರ ಭಾವಚಿತ್ರಕ್ಕೆ ಮಾಜಿ ಅಧ್ಯಕ್ಷರುಗಳು ದೀಪ ಬೆಳಗಿಸಿದರು. ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ರವರು ಸೇರಿದ […]

Read More

“ಅವಲೋಕನ” : ನಮ್ಮ ಮಾತು-ನಿಮ್ಮ ಮಾತು

ಯುವವಾಹಿನಿ(ರಿ)ಕೇಂದ್ರ ಸಮಿತಿಯ ನೂತನ ಪದಾಧಿಕಾರಿಗಳು, ನಿರ್ದೇಶಕರು,ಸಂಘಟನಾ ಕಾರ್ಯದರ್ಶಿಗಳು,ಎಲ್ಲಾ ಘಟಕಗಳ ಅಧ್ಯಕ್ಷರುಗಳ ಹಾಗೂ ಕಾರ್ಯದರ್ಶಿಗಳ ಸಮಾಗಮ “ಅವಲೋಕನ” ನಮ್ಮ ಮಾತು-ನಿಮ್ಮ ಮಾತು      ಎಂಬ ವಿಶೇಷ ಸಮಾಲೋಚನಾ ಸಭೆಯು ತಾರೀಕು 01-09-2019 ನೇ ಆದಿತ್ಯವಾರ ಬೆಳಿಗ್ಗೆ 9 ಘಂಟೆಯಿಂದ ಮಧ್ಯಾಹ್ನ 2 ಘಂಟೆಯ ವರೆಗೆ ಸಸಿಹಿತ್ಲು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ಬಹಳ ಅರ್ಥಪೂರ್ಣವಾಗಿ ಜರಗಿತು. ಬೆಳಿಗ್ಗೆ 9:45 ಕ್ಕೆ ಸರಿಯಾಗಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿಯವರು ದೀಪ ಬೆಳಗಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!