Yuvavahini

ಕೇಂದ್ರ ಸಮಿತಿ

ಯುವವಾಹಿನಿಯ ವಿವಿಧ ಘಟಕಗಳಿಗೆ ಸಲಹೆಗಾರರ ನೇಮಕ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿವಿಧ 26 ಘಟಕಗಳಿಗೆ ಸಲಹೆಗಾರರ ನೇಮಕ ಮಾಡಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 02.09.2017 ರಂದು ಯುವವಾಹಿನಿ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ 2017-18 ನೇ ಸಾಲಿಗೆ ಯುವವಾಹಿನಿಯ 26 ಘಟಕಗಳಿಗೆ ಸಲಹೆಗಾರರನ್ನು ನೇಮಕ ಮಾಡಲಾಗಿದೆ. 1. ಮಂಗಳೂರು – ವಿಶ್ವನಾಥ ಕೆ 2. ಸುರತ್ಕಲ್ – ಸಾಧು ಪೂಜಾರಿ 3.ಬಂಟ್ವಾಳ – ಬಿ.ತಮ್ಮಯ 4. ಪುತ್ತೂರು – ಡಾ.ಸದಾನಂದ ಕುಂದರ್ 5. ಪಣಂಬೂರು – […]

Read More

ಅಧ್ಯಕ್ಷರಾಗಿ ಯಶವಂತ ಪೂಜಾರಿ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ನೇ ಸಾಲಿನ ಅಧ್ಯಕ್ಷರಾಗಿ ಯಶವಂತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಸುವರ್ಣ ಬಿ.ಸಿ.ರೋಡ್, ಉಪಾಧ್ಯಕ್ಷರಾಗಿ ಜಯಂತ ನಡುಬೈಲು ಹಾಗೂ ನರೇಶ್ ಕುಮಾರ್ ಸಸಿಹಿತ್ಲು, ಕೋಶಾಧಿಕಾರಿಯಾಗಿ ಹರೀಶ್ ಕೆ.ಸನಿಲ್, ಜತೆ ಕಾರ್ಯದರ್ಶಿಯಾಗಿ ಚೇತನ್ ಕುಮಾರ್ ಮುಲ್ಕಿ., ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಭುವನೇಶ್ ಪಚ್ಚಿನಡ್ಕ, ವಾರ್ಷಿಕ ಸಮಾವೇಶ ನಿರ್ದೇಶಕರಾಗಿಹರೀಶ್ ಕೆ.ಪೂಜಾರಿ  ಕ್ರೀಡೆ ಮತ್ತು ಆರೋಗ್ಯನಿರ್ದೇಶಕರಾಗಿಸುಜಿತ್ ರಾಜ್ ಐ. ಸುರತ್ಕಲ್ , ಸಮಾಜ ಸೇವೆ ನಿರ್ದೇಶಕರಾಗಿ ಭಾಸ್ಕರ ಸಾಲ್ಯಾನ್ ಅಗರಮೇಲು, […]

Read More

ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್.ಕಡೇಶಿವಾಲಯ,ಕಾರ್ಯದರ್ಶಿಯಾಗಿ ಪ್ರಶಾಂತ್ ಅನಂತಾಡಿ ಜತೆಕಾರ್ಯದರ್ಶಿ‌ಯಾಗಿ ಪವನ್ ಅನಂತಾಡಿ,ಕೋಶಾಧಿಕಾರಿಯಾಗಿ ಅಮರನಾಥ್ ಮುಜಲ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಸ್ವರ್ಣ ಜೋತ್ಸ್ನಮಾಣಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಶ್ರೀಮತಿ ತ್ರಿವೇಣಿ ರಮೇಶ್ ಮುಜಲ, ಸಮಾಜ ಸೇವೆ ನಿರ್ದೇಶಕರಾಗಿ ನೀಲಯ್ಯ ಪೂಜಾರಿ ಜೋಗಿಬೆಟ್ಟು ದರ್ಖಾಸು, […]

Read More

ಯಶವಂತ ಪೂಜಾರಿ : ಅಧ್ಯಕ್ಷರು -2017-18

ಆತ್ಮೀಯರೇ ಒಂದು ದಶಕದ ಹಿಂದಿನ ದಿನಗಳು ನನಗೆ ನೆನಪಾಗುತ್ತಿದೆ, ಅದು ಡಾನ್‍ಬಾಸ್ಕೋ ಮಿನಿ ಹಾಲ್‍ನ ಮೂಲೆಯ ಕುರ್ಚಿ ಮೇಲೆ ಕುಳಿತ್ತಿರುತ್ತಿದ್ದ ನಾನು ಯುವವಾಹಿನಿಯ ಸಭೆಯಲ್ಲಿ ನಡೆಯುವ ಕಲಾಪಗಳನ್ನು ಮೂಕ ವಿಸ್ಮಿತನಾಗಿ ವೀಕ್ಷಿಸುತ್ತಿದ್ದೆ. ಯಾರಾದರೂ ನನ್ನಲ್ಲಿ ವೇದಿಕೆಯ ಮುಂದೆ ಮಾತನಾಡಲು ಕೇಳುತ್ತಾರೋ ಎಂದು ಅಂಜಿ ಸಭೆಯಿಂದ ಎಷ್ಟೊ ಬಾರಿ ಅರ್ಧದಿಂದ ಎದ್ದು ನಡೆದಿದೆ. ಯಾವುದೇ ಜವಬ್ದಾರಿಕೊಟ್ಟರೂ ಮತ್ತೆ ಎರಡು ದಿನ ನನಗೆ ನಿದ್ದೆಯೇ ಬೀಳುತ್ತಿರಲಿಲ್ಲ. ಇದೆಲ್ಲ ಮರೆಯಾಗಿ ಕೇವಲ ಹತ್ತು ವರುಷ ಕಳೆಯಿತು. ಹತ್ತು ವರುಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. […]

Read More

ಪದ್ಮನಾಭ ಮರೋಳಿ : ಅಧ್ಯಕ್ಷರು 2016-17

ಆತ್ಮೀಯರೇ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳ ಬೆಳಕಿನಡಿಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯದೊಂದಿಗೆ ನಿಸ್ವಾರ್ಥ ಹಾಗೂ ಅರ್ಪಣಾ ಮನೋಭಾವದ ಸದಸ್ಯರ ಕೂಡುವಿಕೆಯೊಂದಿಗೆ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಹಾನ್ ಸಂಸ್ಥೆಯೇ ಯುವವಾಹಿನಿ. ನವೋಲ್ಲಾಸದ ನವ ಚೈತನ್ಯದಿಂದ 30ನೇ ಸಮಾವೇಶದ ವಿಶಿಷ್ಟ ಕಾರ್ಯಕ್ರಮದ ಅಂಗಳದಲ್ಲಿ ನಾವಿದ್ದೇವೆ. ದಿನಾಂಕ 30-07-2016ರಂದು ಪೊಡವಿಗೂಡೆಯ ಶ್ರೀಕೃಷ್ಣನ ನಾಡಾದ ಉಡುಪಿಯಲ್ಲಿ ಅಧ್ಯಕ್ಷನಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಸಮಾಜದ ನೋವಿನೊಂದಿಗೆ ನೊಂದಿದ್ದೇನೆ, ನಲಿವಿನೊಡನೆ ಕುಣಿದಿದ್ದೇನೆ ಹಾಗೂ ಎಲ್ಲರ ಸಲಹೆ, […]

Read More

ಅಧ್ಯಕ್ಷರಾಗಿ ಉದಯ ಆರ್ ಆಯ್ಕೆ

                  ಯುವವಾಹಿನಿ (ರಿ) ಪಣಂಬೂರು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಉದಯ ಆರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ನರೇಶ್ ಉಪಾಧ್ಯಕ್ಷರು : ಕೇಶವ ಕುಲಾಯಿ ಕೋಶಾಧಿಕಾರಿ : ರೇವತಿ ರವಿಚಂದ್ರ, ಜತೆ ಕಾರ್ಯದರ್ಶಿ : ಗಾಯತ್ರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ರವಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುರೇಶ್ ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ನಿತಿನ್ ಮಹಿಳಾ ಸಂಘಟನಾ ನಿರ್ದೇಶಕರು […]

Read More

ಮಿಂಚಿನ ಓಟಗಾರ ಸ್ವಸ್ತಿಕ್ ಕೆ.

ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್‍ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ […]

Read More

ಬಹುಮುಖ ಪ್ರತಿಭೆಯ ಕಣಿ ಕುಮಾರಿ ವಿಭಾ ಬಿ

ಮಂಗಳೂರಿನ ನಿವಾಸಿ ಶ್ರೀ ಡಿ. ಭಾಸ್ಕರ ಸನಿಲ್ ಮತ್ತು ಶ್ರೀಮತಿ ವಜ್ರ ಬಿ. ಸನಿಲ್ ದಂಪತಿಗಳ ಸುಪುತ್ರಿ ಕುಮಾರಿ ವಿಭಾ ಬಿ. ಇವರು ಕಲಿಕೆಯಲ್ಲಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ. ಇವರು 2017ರ ಪಿ.ಯು.ಸಿ ಪರೀಕ್ಷೆಯಲ್ಲಿ 600ರಲ್ಲಿ 583 ಅಂಕ ಗಳಿಸುವುದರೊಂದಿಗೆ PCMB ಯಲ್ಲಿ 97.16% ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಮಂಗಳೂರಿನ ಮಹೇಶ್ ಪಿ.ಯು. ಕಾಲೇಜು ವಿದ್ಯಾರ್ಥಿನಿಯಾಗಿರುವ ಇವರು ಉತ್ತಮ ನಾಯಕತ್ವದ ಗುಣಗಳನ್ನು ಈಗಾಗಲೇ ಮೈಗೂಡಿಸಿಕೊಂಡಿದ್ದು, 2016-17ರಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ […]

Read More

ಪ್ರಶಸ್ತಿ ವಿಜೇತ ಯುವ ರಂಗ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ

ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ  ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!