Yuvavahini

ಕೇಂದ್ರ ಸಮಿತಿ

ಯುವವಾಹಿನಿಯ 9 ನೇ ವಾರ್ಷಿಕ ಸಮಾವೇಶ -1996

ಹೆಜಮಾಡಿ ಬಿಲ್ಲವರ ಸಭಾಗೃಹ,ಹೆಜಮಾಡಿ ದಿನಾಂಕ : 04.02.1996 ಉದ್ಘಾಟಕರು :  ಶ್ರೀ ಎಚ್. ಭುಜಂಗ ಹೆಜಮಾಡಿ, ಅಧ್ಯಕ್ಷರು, ಬಿಲ್ಲವರ ಸಂಘ, ಹೆಜಮಾಡಿ. ವಿಶೇಷ ಸಂಚಿಕೆ ಬಿಡುಗಡೆ :  ಶ್ರೀ ಬಿ.ಕೆ. ಹರಿಪ್ರಸಾದ್, ಬೆಂಗಳೂರು, ರಾಜ್ಯ ಸಭಾ ಸದಸ್ಯರು. ಮುಖ್ಯ ಅತಿಥಿಗಳು : ಶ್ರೀ ಈ. ಮುರಳೀಧರ, ಕಾರ್ಯಾಧ್ಯಕ್ಷರು, ಕರ್ನಾಟಕ ಪ್ರದೇಶ ಆರ್ಯ ಈಡಿಗ ಯುವಕ ಸಂಘ ಹಾಗೂ ಸಂಪಾದಕರು, ಸಮಾಜ ಬಾಂಧವರು ಈಡಿಗ ಜನಾಂಗದ ಮಾಸ ಪತ್ರಿಕೆ, ಬೆಂಗಳೂರು. ಶ್ರೀ ಬಿ. ಪೀತಾಂಬರ ಹೇರಾಜೆ, ಸರ್ಕಲ್ ಇನ್ಸ್‌ಪೆಕ್ಟರ್ […]

Read More

ಕೆ. ವಿಶ್ವನಾಥ್ – ಅಧ್ಯಕ್ಷರು -1994-95

ಬಿ.ಎ. ಪದವೀಧರ, ನವ ಮಂಗಳೂರು ಬಂದರು ಮಂಡಳಿಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಸಹಾಯಕ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದವರು. ಲಯನ್ಸ್, ಜೇಸೀ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ. ನವ ಮಂಗಳೂರು ಬಂದರು ಸಾರ್ವಜನಿಕ ಗಣೇಶೋತ್ಸವ ಮತ್ತು ನಾಗಬನ ಜೀರ್ಣೋದ್ಧಾರ ಸಮಿತಿಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಅಪಾರ ಅನುಭವ ಗಳಿಸಿರುವರು. 1994-95 ರ ಸಾಲಿನ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. 1994 ರ ಆಗಸ್ಟ್ ತಿಂಗಳಲ್ಲಿ ಮಂಗಳೂರು ಶ್ರೀ ಕ್ಷೇತ್ರ ಕುದ್ರೋಳಿಯಿಂದ ಉಡುಪಿ ಬನ್ನಂಜೆಯವರೆಗೆ […]

Read More

ಯುವವಾಹಿನಿಯ 7ನೇ ವಾರ್ಷಿಕ ಸಮಾವೇಶ -1994

ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮ ಬೈದೆರ್ಕಳ ಗರಡಿ, ಕಂಕನಾಡಿ ದಿನಾಂಕ : 30.01.1994 ಉದ್ಘಾಟಕರು : ಶ್ರೀ ಕುಮಾರ್ ಬಂಗಾರಪ್ಪ, ಖ್ಯಾತ ಚಲನಚಿತ್ರ ನಟ ಆಶೀರ್ವಚನ : ಶ್ರೀಶ್ರೀಶ್ರೀ ಶಾಶ್ವತಿಕಾನಂದ ಸ್ವಾಮೀಜಿ ಹಾಗೂ ಶ್ರೀಶ್ರೀಶ್ರೀ ವಿಖ್ಯಾತನಂದ ಸ್ವಾಮೀಜಿ, ಶಿವಗಿರಿ ಮಠ, ವರ್ಕಳ, ಕೇರಳ ವಿಶೇಷ ಸಂಚಿಕೆ ಬಿಡುಗಡೆ : ಶ್ರಿ ಮೋಹನ್‌ದಾಸ್ ಬಂಗೇರ, ಅಧ್ಯಕ್ಷರು ಬಿಲ್ಲವ ಮಹಾಜನ ಸಭಾ, ಉದ್ಯಾವರ ಹಾಗೂ ಉಡುಪಿ ತಾಲೂಕು ಬಿಲ್ಲವರ ಒಕ್ಕೂಟ ಮುಖ್ಯ ಅತಿಥಿಗಳು : ಶ್ರೀ ಸುರೇಂದ್ರನಾಥ, ಆರ್.ಟಿ. ಓ. […]

Read More

ಯುವವಾಹಿನಿಯ 6ನೇ ವಾರ್ಷಿಕ ಸಮಾವೇಶ -1993

  ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು ದಿನಾಂಕ :  24.01.1993 ಉದ್ಘಾಟಕರು : ಶ್ರೀ ಗಿರಿಯಪ್ಪ, ನವಮಂಗಳೂರು ಬಂದರು ಮಂಡಳಿ, ಪಣಂಬೂರು. ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಯಂ. ಸಂಜೀವ, ಅಧ್ಯಕ್ಷರು, ಬಾಡಿಗೆದಾರರ ಸಂಘ ಹಾಗೂ  ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಜನತಾದಳ. ಮುಖ್ಯ ಅತಿಥಿಗಳು : ಶ್ರೀ ಯಂ. ಅಮರನಾಥ ಸುಮತಿ, ಕೆ.ಎ.ಎಸ್., ಜಿಲ್ಲಾಧಿಕಾರಿಗಳ ಸ್ಥಾನೀಯ ಸಹಾಯಕರು ಮತ್ತು ಅಪರ ಜಿಲ್ಲಾ ದಂಡಾಧಿಕಾರಿ, ದ.ಕ. ಜಿಲ್ಲೆ. ಡಾ| ಮೋಹನ್‌ಚಂದ್ರ ಸುವರ್ಣ, […]

Read More

ಲೋಕನಾಥ್ ಆರ್. ಸನಿಲ್ – ಅಧ್ಯಕ್ಷರು -1992-93

1992-93 ರ ಸಾಲಿನ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕನಾಥ ಆರ್. ಸನಿಲ್‌ರವರ ಅಧಿಕಾರವಧಿಯಲ್ಲಿ BSRB ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ತರಬೇತಿ ಶಿಬಿರ ಉಚಿತವಾಗಿ ನಡೆಸಲಾಗಿದೆ. ಸಮಾಜದ ಬಂಧುಗಳಿಗೆ ಕನ್ನಡ ಹಾಗೂ ತುಳುವಿನಲ್ಲಿ ಪ್ರಬಂಧ ಮತ್ತು ಆಶುಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಕಳದಲ್ಲಿ ಯುವವಾಹಿನಿಯ ನೂತನ ಘಟಕವನ್ನು ಪ್ರಾರಂಭಿಸಲಾಯಿತು. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಸಲುವಾಗಿ ವಿದ್ಯಾನಿಧಿಯನ್ನು ಸ್ಥಾಪಿಸಲಾಯಿತು. ಹಳೆಯಂಗಡಿಯಲ್ಲಿ ಸನಿಲ್ಸ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ (ಬಳಿಕ ಸನಿಲ್ಸ್ ಇನ್‌ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್) ಎಂಬ ಟೈಪ್‌ರೈಟಿಂಗ್ ಇನ್ಸಿಟ್ಯೂಟನ್ನು […]

Read More

ಯುವವಾಹಿನಿಯ ಪಂಚಮ ವಾರ್ಷಿಕ ಸಮಾವೇಶ -1992

ಶ್ರೀ ನಾರಾಯಣಗುರು ಸಭಾಗೃಹ ಮೂಲ್ಕಿ ದಿನಾಂಕ : 02.02.1992 ಉದ್ಘಾಟನೆ : ಶ್ರೀ ಸೋಮಪ್ಪ ಸುವರ್ಣ, ಶಾಸಕರು, ಮುಲ್ಕಿ ವಿಶೇಷ ಸಂಚಿಕೆ ಬಿಡುಗಡೆ : ಡಾ| ಜೀವರಾಜ್ ಸೊರಕೆ, ಎಂ.ಎಸ್, (ಎಸ್.ಸಿ.ಎಸ್. ಆಸ್ಪತ್ರೆ, ಮಂಗಳೂರು) ಮುಖ್ಯ ಅತಿಥಿಗಳು :  ಶ್ರೀ ಎಂ. ಪ್ರಕಾಶ್, ಡಿ.ವೈ.ಎಸ್.ಪಿ, (ಅಧ್ಯಕ್ಷರು. ಬಿಲ್ಲವರ ಎಸೋಸಿಯೇಶನ್, ಬೆಂಗಳೂರು) ಶ್ರೀ ಶೇಖರ್ ವಿ. ಕೋಟ್ಯಾನ್, ಅಧ್ಯಕ್ಷರು, ಪುರಸಭೆ, ಮುಲ್ಕಿ ಅಧ್ಯಕ್ಷತೆ : ಶ್ರೀ ಗಂಗಾಧರ ಪೂಜಾರಿ, ಅಧ್ಯಕ್ಷರು, ಯುವವಾಹಿನಿ(ರಿ) ಕೇಂದ್ರ ಸಮಿತಿ,  ಮಂಗಳೂರು ವಿಚಾರ ಸಂಕಿರಣ ಪ್ರಥಮ ಗೋಷ್ಠಿ : ನಾರಾಯಣ […]

Read More

ಯುವವಾಹಿನಿಯ ಚತುರ್ಥ ವಾರ್ಷಿಕ ಸಮಾವೇಶ -1991

ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರೆ ದಿನಾಂಕ : 26.01.1991 ಉದ್ಘಾಟಕರು : ಶ್ರೀ ಸೋಮಯ್ಯ ಸುವರ್ಣ, ಮ್ಹಾಲಕರು, ಶ್ರೀ ದುರ್ಗಾ ಡಿಸ್ಟಿಲರಿ, ಕಾಪು ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯಚಂದ್ರ ಕೆ.ಎ., ಮ್ಹಾಲಕರು ಸೇಲ್ಸ್ ಇಂಡಿಯ, ಮಂಗಳೂರು ಸನ್ಮಾನ : ಪ್ರೊ. ಮೋಹನ್ ಕೋಟ್ಯಾನ್ ಮತ್ತು ಶ್ರೀ ಬನ್ನಂಜೆ ಬಾಬು ಅಮೀನ್, ತುಳುನಾಡ ಗರಡಿಗಳ ಸಾಂಸ್ಕೃತಿಕ ಅಧ್ಯಯನದ ಬಗ್ಗೆ, ಅಭಿನಂದನಾ ಭಾಷಣ : ಶ್ರೀ ಯಮ್. ಅಣ್ಣಪ್ಪ, M.A., B.T. ,  (ನಿವೃತ್ತ ಪ್ರಾಂಶುಪಾಲರು, ಪುತ್ತೂರು.) ಮುಖ್ಯ ಅತಿಥಿ : ವೈದ್ಯ ಶ್ರೀ […]

Read More

ಯುವವಾಹಿನಿಯ ತೃತೀಯ ವಾರ್ಷಿಕ ಸಮಾವೇಶ -1990

  ಶ್ರೀ ಗೋಕರ್ಣನಾಥ ಕ್ಷೇತ್ರ,  ಕುದ್ರೋಳಿ, ಮಂಗಳೂರು. ದಿನಾಂಕ : 26.01.1990 ಉದ್ಘಾಟಕರು : ಶ್ರೀ ಶ್ರೀ ಶ್ರೀ ಶಾಶ್ವತೀಕಾನಂದ ಸ್ವಾಮೀಜಿಯವರು, ಮಠಾಧಿಪತಿ, ಶಿವಗಿರಿ ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯ ಸಿ. ಸುವರ್ಣ, ಹೊಟೇಲ್ ಉದ್ಯಮಿ, ಮುಂಬಯಿ ಮುಖ್ಯ ಅತಿಥಿಗಳು : ಶ್ರೀ ಸೋಮಸುಂದರಂ, ಅಧ್ಯಕ್ಷರು, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಶ್ರೀ ದಾಮೋದರ ಆರ್. ಸುವರ್ಣ, ಅಧ್ಯಕ್ಷರು, ಅಖಿಲ ಭಾರತ ಬಿಲ್ಲವರ ಯೂನಿಯನ್ ಶ್ರೀ ಸಂಜೀವ ಮೇಸ್ತ್ರಿ ಎ., ಅಧ್ಯಕ್ಷರು ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ […]

Read More

ಯುವವಾಹಿನಿಯ ದ್ವಿತೀಯ ವಾರ್ಷಿಕ ಸಮಾವೇಶ – 1989

ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಹಳೆಯಂಗಡಿ ಉದ್ಘಾಟಕರು : ಶ್ರೀ ನಾರಾಯಣ ಸನಿಲ್, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಹಳೆಯಂಗಡಿ. ಮುಖ್ಯ ಅತಿಥಿಗಳು : ಶ್ರೀ ಟಿ. ನಾರಾಯಣ ಪೂಜಾರಿ, ವಕೀಲರು, ಮಂಗಳೂರು ಡಾ| ಶಿವರಾಜನ್, ಶ್ರೀ ದಿನೇಶ್ ಅಮೀನ್ ಮಟ್ಟು ಅಧ್ಯಕ್ಷತೆ :ಶ್ರೀ ಎಂ. ಸಂಜೀವ ಪೂಜಾರಿ, ಅಧ್ಯಕ್ಷರು, ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ ಪುರಸ್ಕಾರ ಮೋಹನ್ ಕುಮಾರ್ ಪೆರ್ಮುದೆ -ಚಿತ್ರಕಲೆ ಕರುಣಾಕರ ಕಾನಂಗಿ -ಛಾಯಾಚಿತ್ರಗ್ರಹಣ ಯಶೋಧರ ಸಸಿಹಿತ್ಲು -ಬಹುಮುಖ ಪ್ರತಿಭೆ ಪ್ರಭಾಕರ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!