Yuvavahini

ಕೇಂದ್ರ ಸಮಿತಿ

ಯುವವಾಹಿನಿಯ 11ನೇ ವಾರ್ಷಿಕ ಸಮಾವೇಶ -1998

ಪಿಂಟೋ ಕಾಂಪ್ಲೆಕ್ಸ್, ಬಿ.ಸಿ.ರೋಡ್,ಬಂಟ್ವಾಳ    ದಿನಾಂಕ : 26-4-1998 ಉದ್ಘಾಟನೆ : ಶ್ರೀ ಕೆ. ಸೇಸಪ್ಪ ಕೋಟ್ಯಾನ್,  ಅಧ್ಯಕ್ಷರು, ಬಂಟ್ವಾಳ ತಾಲೂಕು  ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ಆಶೀರ್ವಚನ : ಶ್ರೀ ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ, ಗುರುದೇವಾಶ್ರಮ, ಬೆಳ್ತಂಗಡಿ ಪುಸ್ತಕ  ಬಿಡುಗಡೆ : ಶ್ರೀ ಬಿ. ಜನಾರ್ದನ ಪೂಜಾರಿ, ರಾಜ್ಯ ಸಭಾ ಸದಸ್ಯರು ’ಆರೋಗ್ಯ ನಿಧಿ’ ಉದ್ಘಾಟನೆ : ಶ್ರೀ ವಸಂತ ಬಂಗೇರ ,ಮುಖ್ಯ ಸಚೇತಕರು, ಕರ್ನಾಟಕ ಸರಕಾರ ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಉದಯಚಂದ್ರ ಸುವರ್ಣ, […]

Read More

ಯುವವಾಹಿನಿಯ 10 ನೇ ವಾರ್ಷಿಕ ಸಮಾವೇಶ -1997 ದಶಮಾನೋತ್ಸವ- 1987-1997

ಶ್ರೀ ಗೋಕರ್ಣನಾಥ  ಕ್ಷೇತ್ರ ಕುದ್ರೋಳಿ, ಮಂಗಳೂರು ದಿನಾಂಕ : 09-02-1997 ಉದ್ಘಾಟನೆ : ಶ್ರೀ ಬಿ. ಜನಾರ್ದನ ಪೂಜಾರಿ, ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯ ಸಭಾ ಸದಸ್ಯರು ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯ ಸಿ. ಸುವರ್ಣ, ಅಧ್ಯಕ್ಷರು, ಬಿಲ್ಲವರ ಎಸೋಸಿಯೇಶನ್, ಮುಂಬಯಿ ಮುಖ್ಯ ಅತಿಥಿಗಳು : ಶ್ರೀ ಎಂ. ಸಂಜೀವ, ಅಧ್ಯಕ್ಷರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಶ್ರೀ ಸುರೇಶ ಎಸ್. ಪೂಜಾರಿ, ಗೌರವಾಧ್ಯಕ್ಷರು, ಬಿಲ್ಲವರ ಸೇವಾ ಸಂಘ, ಕುಂದಾಪುರ, ಮುಂಬಯಿ ಶ್ರೀ ಎ. ವಿಶ್ವನಾಥ, ಉಪಾಧ್ಯಕ್ಷರು, ಶ್ರೀ […]

Read More

ಯುವವಾಹಿನಿಯ 9 ನೇ ವಾರ್ಷಿಕ ಸಮಾವೇಶ -1996

ಹೆಜಮಾಡಿ ಬಿಲ್ಲವರ ಸಭಾಗೃಹ,ಹೆಜಮಾಡಿ ದಿನಾಂಕ : 04.02.1996 ಉದ್ಘಾಟಕರು :  ಶ್ರೀ ಎಚ್. ಭುಜಂಗ ಹೆಜಮಾಡಿ, ಅಧ್ಯಕ್ಷರು, ಬಿಲ್ಲವರ ಸಂಘ, ಹೆಜಮಾಡಿ. ವಿಶೇಷ ಸಂಚಿಕೆ ಬಿಡುಗಡೆ :  ಶ್ರೀ ಬಿ.ಕೆ. ಹರಿಪ್ರಸಾದ್, ಬೆಂಗಳೂರು, ರಾಜ್ಯ ಸಭಾ ಸದಸ್ಯರು. ಮುಖ್ಯ ಅತಿಥಿಗಳು : ಶ್ರೀ ಈ. ಮುರಳೀಧರ, ಕಾರ್ಯಾಧ್ಯಕ್ಷರು, ಕರ್ನಾಟಕ ಪ್ರದೇಶ ಆರ್ಯ ಈಡಿಗ ಯುವಕ ಸಂಘ ಹಾಗೂ ಸಂಪಾದಕರು, ಸಮಾಜ ಬಾಂಧವರು ಈಡಿಗ ಜನಾಂಗದ ಮಾಸ ಪತ್ರಿಕೆ, ಬೆಂಗಳೂರು. ಶ್ರೀ ಬಿ. ಪೀತಾಂಬರ ಹೇರಾಜೆ, ಸರ್ಕಲ್ ಇನ್ಸ್‌ಪೆಕ್ಟರ್ […]

Read More

ಕೆ. ವಿಶ್ವನಾಥ್ – ಅಧ್ಯಕ್ಷರು -1994-95

ಬಿ.ಎ. ಪದವೀಧರ, ನವ ಮಂಗಳೂರು ಬಂದರು ಮಂಡಳಿಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಸಹಾಯಕ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದವರು. ಲಯನ್ಸ್, ಜೇಸೀ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ. ನವ ಮಂಗಳೂರು ಬಂದರು ಸಾರ್ವಜನಿಕ ಗಣೇಶೋತ್ಸವ ಮತ್ತು ನಾಗಬನ ಜೀರ್ಣೋದ್ಧಾರ ಸಮಿತಿಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಅಪಾರ ಅನುಭವ ಗಳಿಸಿರುವರು. 1994-95 ರ ಸಾಲಿನ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. 1994 ರ ಆಗಸ್ಟ್ ತಿಂಗಳಲ್ಲಿ ಮಂಗಳೂರು ಶ್ರೀ ಕ್ಷೇತ್ರ ಕುದ್ರೋಳಿಯಿಂದ ಉಡುಪಿ ಬನ್ನಂಜೆಯವರೆಗೆ […]

Read More

ಯುವವಾಹಿನಿಯ 7ನೇ ವಾರ್ಷಿಕ ಸಮಾವೇಶ -1994

ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮ ಬೈದೆರ್ಕಳ ಗರಡಿ, ಕಂಕನಾಡಿ ದಿನಾಂಕ : 30.01.1994 ಉದ್ಘಾಟಕರು : ಶ್ರೀ ಕುಮಾರ್ ಬಂಗಾರಪ್ಪ, ಖ್ಯಾತ ಚಲನಚಿತ್ರ ನಟ ಆಶೀರ್ವಚನ : ಶ್ರೀಶ್ರೀಶ್ರೀ ಶಾಶ್ವತಿಕಾನಂದ ಸ್ವಾಮೀಜಿ ಹಾಗೂ ಶ್ರೀಶ್ರೀಶ್ರೀ ವಿಖ್ಯಾತನಂದ ಸ್ವಾಮೀಜಿ, ಶಿವಗಿರಿ ಮಠ, ವರ್ಕಳ, ಕೇರಳ ವಿಶೇಷ ಸಂಚಿಕೆ ಬಿಡುಗಡೆ : ಶ್ರಿ ಮೋಹನ್‌ದಾಸ್ ಬಂಗೇರ, ಅಧ್ಯಕ್ಷರು ಬಿಲ್ಲವ ಮಹಾಜನ ಸಭಾ, ಉದ್ಯಾವರ ಹಾಗೂ ಉಡುಪಿ ತಾಲೂಕು ಬಿಲ್ಲವರ ಒಕ್ಕೂಟ ಮುಖ್ಯ ಅತಿಥಿಗಳು : ಶ್ರೀ ಸುರೇಂದ್ರನಾಥ, ಆರ್.ಟಿ. ಓ. […]

Read More

ಯುವವಾಹಿನಿಯ 6ನೇ ವಾರ್ಷಿಕ ಸಮಾವೇಶ -1993

  ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು ದಿನಾಂಕ :  24.01.1993 ಉದ್ಘಾಟಕರು : ಶ್ರೀ ಗಿರಿಯಪ್ಪ, ನವಮಂಗಳೂರು ಬಂದರು ಮಂಡಳಿ, ಪಣಂಬೂರು. ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಯಂ. ಸಂಜೀವ, ಅಧ್ಯಕ್ಷರು, ಬಾಡಿಗೆದಾರರ ಸಂಘ ಹಾಗೂ  ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಜನತಾದಳ. ಮುಖ್ಯ ಅತಿಥಿಗಳು : ಶ್ರೀ ಯಂ. ಅಮರನಾಥ ಸುಮತಿ, ಕೆ.ಎ.ಎಸ್., ಜಿಲ್ಲಾಧಿಕಾರಿಗಳ ಸ್ಥಾನೀಯ ಸಹಾಯಕರು ಮತ್ತು ಅಪರ ಜಿಲ್ಲಾ ದಂಡಾಧಿಕಾರಿ, ದ.ಕ. ಜಿಲ್ಲೆ. ಡಾ| ಮೋಹನ್‌ಚಂದ್ರ ಸುವರ್ಣ, […]

Read More

ಲೋಕನಾಥ್ ಆರ್. ಸನಿಲ್ – ಅಧ್ಯಕ್ಷರು -1992-93

1992-93 ರ ಸಾಲಿನ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕನಾಥ ಆರ್. ಸನಿಲ್‌ರವರ ಅಧಿಕಾರವಧಿಯಲ್ಲಿ BSRB ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ತರಬೇತಿ ಶಿಬಿರ ಉಚಿತವಾಗಿ ನಡೆಸಲಾಗಿದೆ. ಸಮಾಜದ ಬಂಧುಗಳಿಗೆ ಕನ್ನಡ ಹಾಗೂ ತುಳುವಿನಲ್ಲಿ ಪ್ರಬಂಧ ಮತ್ತು ಆಶುಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಕಳದಲ್ಲಿ ಯುವವಾಹಿನಿಯ ನೂತನ ಘಟಕವನ್ನು ಪ್ರಾರಂಭಿಸಲಾಯಿತು. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಸಲುವಾಗಿ ವಿದ್ಯಾನಿಧಿಯನ್ನು ಸ್ಥಾಪಿಸಲಾಯಿತು. ಹಳೆಯಂಗಡಿಯಲ್ಲಿ ಸನಿಲ್ಸ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ (ಬಳಿಕ ಸನಿಲ್ಸ್ ಇನ್‌ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್) ಎಂಬ ಟೈಪ್‌ರೈಟಿಂಗ್ ಇನ್ಸಿಟ್ಯೂಟನ್ನು […]

Read More

ಯುವವಾಹಿನಿಯ ಪಂಚಮ ವಾರ್ಷಿಕ ಸಮಾವೇಶ -1992

ಶ್ರೀ ನಾರಾಯಣಗುರು ಸಭಾಗೃಹ ಮೂಲ್ಕಿ ದಿನಾಂಕ : 02.02.1992 ಉದ್ಘಾಟನೆ : ಶ್ರೀ ಸೋಮಪ್ಪ ಸುವರ್ಣ, ಶಾಸಕರು, ಮುಲ್ಕಿ ವಿಶೇಷ ಸಂಚಿಕೆ ಬಿಡುಗಡೆ : ಡಾ| ಜೀವರಾಜ್ ಸೊರಕೆ, ಎಂ.ಎಸ್, (ಎಸ್.ಸಿ.ಎಸ್. ಆಸ್ಪತ್ರೆ, ಮಂಗಳೂರು) ಮುಖ್ಯ ಅತಿಥಿಗಳು :  ಶ್ರೀ ಎಂ. ಪ್ರಕಾಶ್, ಡಿ.ವೈ.ಎಸ್.ಪಿ, (ಅಧ್ಯಕ್ಷರು. ಬಿಲ್ಲವರ ಎಸೋಸಿಯೇಶನ್, ಬೆಂಗಳೂರು) ಶ್ರೀ ಶೇಖರ್ ವಿ. ಕೋಟ್ಯಾನ್, ಅಧ್ಯಕ್ಷರು, ಪುರಸಭೆ, ಮುಲ್ಕಿ ಅಧ್ಯಕ್ಷತೆ : ಶ್ರೀ ಗಂಗಾಧರ ಪೂಜಾರಿ, ಅಧ್ಯಕ್ಷರು, ಯುವವಾಹಿನಿ(ರಿ) ಕೇಂದ್ರ ಸಮಿತಿ,  ಮಂಗಳೂರು ವಿಚಾರ ಸಂಕಿರಣ ಪ್ರಥಮ ಗೋಷ್ಠಿ : ನಾರಾಯಣ […]

Read More

ಯುವವಾಹಿನಿಯ ಚತುರ್ಥ ವಾರ್ಷಿಕ ಸಮಾವೇಶ -1991

ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರೆ ದಿನಾಂಕ : 26.01.1991 ಉದ್ಘಾಟಕರು : ಶ್ರೀ ಸೋಮಯ್ಯ ಸುವರ್ಣ, ಮ್ಹಾಲಕರು, ಶ್ರೀ ದುರ್ಗಾ ಡಿಸ್ಟಿಲರಿ, ಕಾಪು ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯಚಂದ್ರ ಕೆ.ಎ., ಮ್ಹಾಲಕರು ಸೇಲ್ಸ್ ಇಂಡಿಯ, ಮಂಗಳೂರು ಸನ್ಮಾನ : ಪ್ರೊ. ಮೋಹನ್ ಕೋಟ್ಯಾನ್ ಮತ್ತು ಶ್ರೀ ಬನ್ನಂಜೆ ಬಾಬು ಅಮೀನ್, ತುಳುನಾಡ ಗರಡಿಗಳ ಸಾಂಸ್ಕೃತಿಕ ಅಧ್ಯಯನದ ಬಗ್ಗೆ, ಅಭಿನಂದನಾ ಭಾಷಣ : ಶ್ರೀ ಯಮ್. ಅಣ್ಣಪ್ಪ, M.A., B.T. ,  (ನಿವೃತ್ತ ಪ್ರಾಂಶುಪಾಲರು, ಪುತ್ತೂರು.) ಮುಖ್ಯ ಅತಿಥಿ : ವೈದ್ಯ ಶ್ರೀ […]

Read More

ಯುವವಾಹಿನಿಯ ತೃತೀಯ ವಾರ್ಷಿಕ ಸಮಾವೇಶ -1990

  ಶ್ರೀ ಗೋಕರ್ಣನಾಥ ಕ್ಷೇತ್ರ,  ಕುದ್ರೋಳಿ, ಮಂಗಳೂರು. ದಿನಾಂಕ : 26.01.1990 ಉದ್ಘಾಟಕರು : ಶ್ರೀ ಶ್ರೀ ಶ್ರೀ ಶಾಶ್ವತೀಕಾನಂದ ಸ್ವಾಮೀಜಿಯವರು, ಮಠಾಧಿಪತಿ, ಶಿವಗಿರಿ ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯ ಸಿ. ಸುವರ್ಣ, ಹೊಟೇಲ್ ಉದ್ಯಮಿ, ಮುಂಬಯಿ ಮುಖ್ಯ ಅತಿಥಿಗಳು : ಶ್ರೀ ಸೋಮಸುಂದರಂ, ಅಧ್ಯಕ್ಷರು, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಶ್ರೀ ದಾಮೋದರ ಆರ್. ಸುವರ್ಣ, ಅಧ್ಯಕ್ಷರು, ಅಖಿಲ ಭಾರತ ಬಿಲ್ಲವರ ಯೂನಿಯನ್ ಶ್ರೀ ಸಂಜೀವ ಮೇಸ್ತ್ರಿ ಎ., ಅಧ್ಯಕ್ಷರು ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!