Yuvavahini

ವಿದ್ಯೆ

ಯುವವಾಹಿನಿ ‘ವಿಕಾಸ 2026’: ದಕ್ಷ ನಾಯಕತ್ವ ಹಾಗೂ ಶಿಸ್ತಿನಿಂದ ಸಂಘಟನೆ ಬಲವರ್ಧನೆ

ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಶೈಕ್ಷಣಿಕ ಮಾರ್ಗದರ್ಶನ ಶಿಬಿರ

ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ‌ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]

Read More

ಯುವವಾಹಿನಿ ಸಕಾರಾತ್ಮಕ ಬದಲಾವಣೆಯ ಪ್ರೇರಕ ಶಕ್ತಿ : ಜಗದೀಶ್ಚಂದ್ರ ಡಿ ಕೆ

ವೇಣೂರು : ಸಂಸ್ಥೆ ಎಂಬುದು ಕೇವಲ ಸಂಘಟನೆಯಷ್ಟೇ ಅಲ್ಲ, ಅದು ಸಮಾಜವನ್ನು ರೂಪಿಸುವ ಶಕ್ತಿ ಕೇಂದ್ರವಾಗಿರುತ್ತದೆ. ಯುವವಾಹಿನಿಯ ಪ್ರತಿಯೊಬ್ಬ ಸದಸ್ಯನಲ್ಲೂ ನಾಯಕತ್ವದ ಗುಣ ಅಡಗಿದೆ. ಸೇವೆ, ಶಿಸ್ತು ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವವಾಹಿನಿ ಶಕ್ತಿಯಾಗಿ ಹೊರಹೊಮ್ಮಿದೆ. ಒಟ್ಟಾಗಿ ಚಿಂತಿಸಿ, ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆಯ ಗುರಿ ಸಾಕಾರವಾಗುತ್ತದೆ. ಇಂದಿನ ನಿಮ್ಮ ಸೇವೆಯೇ ನಾಳೆಯ ಶ್ರೇಷ್ಠ ಸಮಾಜದ ಅಡಿಗಲ್ಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ […]

Read More

ವಿದ್ಯಾಸ್ಪೂರ್ತಿ ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು : ಅಶೋಕ್ ಕುಮಾರ್ ಪಡ್ಪು

ಕಡಬ : ಪರೀಕ್ಷೆ ಜೀವನದ ಅಂತಿಮ ತೀರ್ಪಲ್ಲ. ಸೋಲು ಎನ್ನುವುದು ನಿಮ್ಮ ಸಾಮರ್ಥ್ಯವನ್ನು ಅಳೆಯುವ ಪ್ರಮಾಣವಲ್ಲ; ಅದು ಇನ್ನಷ್ಟು ಶ್ರಮಿಸುವ ಪಾಠ ಮಾತ್ರ. ತಪ್ಪುಗಳಿಂದ ಕಲಿಯುವ ಮನೋಭಾವವನ್ನು ಬೆಳೆಸಿಕೊಂಡರೆ, ಪ್ರತಿಯೊಂದು ಅಡೆತಡೆಯೂ ಅವಕಾಶವಾಗುತ್ತದೆ ಈ ನಿಟ್ಟಿನಲ್ಲಿ ಯುವವಾಹಿನಿ ಕಡಬ ಘಟಕದ ಮಹತ್ವಾಕಾಂಕ್ಷೆಯ ವಿದ್ಯಾಸ್ಪೂರ್ತಿ ಕಾರ್ಯಾಗಾರವು ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ತಿಳಿಸಿದರು. ಅವರು ದಿನಾಂಕ 13.01.2026 ರಂದು ಕಡಬ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಕಡಬ ತಾಲೂಕಿನ […]

Read More

ವಿದ್ಯಾರ್ಥಿ ವೇತನ ದಾನವಲ್ಲ, ಸಮಾಜ ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ : ಪದ್ಮರಾಜ್ ಪೂಜಾರಿ

ಮಂಗಳೂರು : ಅಂಕಗಳೊಂದೇ ವಿದ್ಯಾರ್ಥಿಯ ಮೌಲ್ಯವಲ್ಲ, ಅವನೊಳಗಿನ ಶಿಸ್ತು, ಶ್ರಮ ಮತ್ತು ಸತ್ಪ್ರವೃತ್ತಿಯೇ ನಿಜವಾದ ಮಾನದಂಡ. ಹೆತ್ತವರ ಕನಸುಗಳನ್ನು ಗೌರವದಿಂದ ಹೊತ್ತು ಮುಂದೆ ಸಾಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ವಿದ್ಯಾರ್ಥಿ ವೇತನ ದಾನವಲ್ಲ, ಸಮಾಜ ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ. ಈ ಅವಕಾಶವನ್ನು ಜ್ಞಾನಾರ್ಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೂ ಬಳಸಿ. ಇಂದು ಪಡೆದ ನೆರವು ನಾಳೆ ಸಮಾಜಕ್ಕೆ ಕೊಡುಗೆಯಾಗುವ ಶಕ್ತಿಯಾಗಲಿ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ […]

Read More

ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ-ಯುವವಾಹಿನಿ (ರಿ) ಕೊಲ್ಯ ಘಟಕ

ಧರ್ಮ ಶಿಕ್ಷಣ ತರಗತಿಯ ಗುರುಗಳಾದ ಡಾ.ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ”‘ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ”” ಕಾರ್ಯಕ್ರಮವು ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು.ನಂತರ ಮಕ್ಕಳ ದಿನಾಚರಣೆ”” ಅಂಗವಾಗಿ ಧರ್ಮ ಶಿಕ್ಷಣ ತರಗತಿಯಲ್ಲಿ ಹಾಜರಿದ್ದ ಮಕ್ಕಳಿಗೆ, ವಿವಿಧ ಮನೋರಂಜನಾ ಆಟ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಸರ್ವರನ್ನು ಸ್ವಾಗತಿಸಿದರು, ಧರ್ಮ ಶಿಕ್ಷಣ ತರಗತಿಯ […]

Read More

ಉಚಿತ ಯೋಗ ಶಿಕ್ಷಣ ತರಗತಿ-ಯುವವಾಹಿನಿ( ರಿ.) ಹಳೆಯಂಗಡಿ ಘಟಕ

ಲಯನ್ಸ್ ಮತ್ತು ಲಿಯೋ ಕ್ಲಬ್ ಹಳೆಯಂಗಡಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಮಂಗಳೂರು ಮಹಾನಗರ ಇವರ ಸಹಯೋಗದಲ್ಲಿ, ದಿನಾಂಕ 05-10-2025 ನೇ ಆದಿತ್ಯವಾರ ಬೆಳಿಗ್ಗೆ ಉಚಿತ ಯೋಗ ಶಿಕ್ಷಣ ತರಗತಿಯನ್ನು – ಹಳೆಯಂಗಡಿ ಬಿಲ್ಲವ ಭವನದಲ್ಲಿ ಉದ್ಘಾಟನೆ ಮಾಡಲಾಯಿತು

Read More

ಶ್ರೀ ನಾರಾಯಣಗುರು ಧರ್ಮಶಿಕ್ಷಣ ಕೇಂದ್ರ ಕೊಲ್ಯದಲ್ಲಿ ಶಿಕ್ಷಕರ ದಿನಾಚರಣೆ-ಯುವವಾಹಿನಿ (ರಿ) ಕೊಲ್ಯ ಘಟಕ

ಬ್ರಹ್ಮ ಶ್ರೀ ನಾರಾಯಣಗುರು ಧರ್ಮಶಿಕ್ಷಣ ಕೇಂದ್ರ ಕೊಲ್ಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿಶೇಷ ತರಗತಿಯಲ್ಲಿ “ಗುರುವಂದನಂ” ಕಾರ್ಯಕ್ರಮ ದಿನಾಂಕ 09-09-2025 ನೇ ಮಂಗಳವಾರ ಗುರುಗಳಾದ ಡಾ. ಅರುಣ್ ಉಳ್ಳಾಲ್ ರವರು ಓಂಕಾರದೊಂದಿಗೆ ತರಗತಿ ಪ್ರಾರಂಭಿಸಿದರು, ಗಣಪತಿ ಶ್ಲೋಕ, ಗುರುಶ್ಲೋಕ,ನಿತ್ಯಾನುಷ್ಠಾನ ಶ್ಲೋಕ ಜೊತೆಯಾಗಿ ಪಠಿಸಲಾಯಿತು.ಧರ್ಮ ಶಿಕ್ಷಣ ಗುರುಗಳಾದ ಡಾ.ಅರುಣ್ ಉಳ್ಳಾಲ್ ಹಾಗೂ ತರಗತಿಯ ಶಿಕ್ಷಕರು ಮತ್ತು ಕೊಲ್ಯ ಘಟಕದ ಶಿಕ್ಷಕರನ್ನು ಗೌರವಿಸಲಾಯಿತು.ಶಿಕ್ಷಕರ ದಿನಾಚರಣೆ ವಿಶೇಷವಾಗಿ ಧರ್ಮ ಶಿಕ್ಷಣ ತರಗತಿಯ ವಿದ್ಯಾರ್ಥಿಗಳಾದ ಕು| ತನಿಷ್ಕ ಗುರುಕೀರ್ತನೆ ಹಾಡಿದರು,ಕು| ಹೃದ್ವಿ ರಾಜೇಶ್, […]

Read More

ಧರ್ಮ ಶಿಕ್ಷಣ ತರಗತಿ -ಯುವವಾಹಿನಿ( ರಿ.)ಕೊಲ್ಯ ಘಟಕ

ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ. ಕೊಲ್ಯ. ಸೋಮೇಶ್ವರ ಇದರ ಆಶ್ರಯದಲ್ಲಿ ಭಜನಾ ಗುರು ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ———————————— *ಆಟಿ ತಿಂಗಳ ವಿಶೇಷ ತರಗತಿಗಳು ನಾಲ್ಕು ಆದಿತ್ಯವಾರ ನಡೆಯಿತು… ತಾ. 22-07-2025 ನೇ ಮಂಗಳವಾರ ಓಂಕಾರದೊಂದಿಗೆ ತರಗತಿ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ದೇವತಾ ಶ್ಲೋಕ ಹಾಗೂ ಅನುಷ್ಠಾನ ಶ್ಲೋಕ ಪಠಣೆ ಮಾಡಲಾಯಿತು. ಮಹಾಲಕ್ಷ್ಮಿ ಅಷ್ಟಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!