Yuvavahini

ವಿದ್ಯೆ

ವಿದ್ಯಾಸ್ಪೂರ್ತಿ ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು : ಅಶೋಕ್ ಕುಮಾರ್ ಪಡ್ಪು

ಕಡಬ : ಪರೀಕ್ಷೆ ಜೀವನದ ಅಂತಿಮ ತೀರ್ಪಲ್ಲ. ಸೋಲು ಎನ್ನುವುದು ನಿಮ್ಮ ಸಾಮರ್ಥ್ಯವನ್ನು ಅಳೆಯುವ ಪ್ರಮಾಣವಲ್ಲ; ಅದು ಇನ್ನಷ್ಟು ಶ್ರಮಿಸುವ ಪಾಠ ಮಾತ್ರ. ತಪ್ಪುಗಳಿಂದ ಕಲಿಯುವ ಮನೋಭಾವವನ್ನು ಬೆಳೆಸಿಕೊಂಡರೆ, ಪ್ರತಿಯೊಂದು ಅಡೆತಡೆಯೂ ಅವಕಾಶವಾಗುತ್ತದೆ ಈ ನಿಟ್ಟಿನಲ್ಲಿ ಯುವವಾಹಿನಿ ಕಡಬ ಘಟಕದ ಮಹತ್ವಾಕಾಂಕ್ಷೆಯ ವಿದ್ಯಾಸ್ಪೂರ್ತಿ ಕಾರ್ಯಾಗಾರವು ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ತಿಳಿಸಿದರು. ಅವರು ದಿನಾಂಕ 13.01.2026 ರಂದು ಕಡಬ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಕಡಬ ತಾಲೂಕಿನ […]

Read More

ವಿದ್ಯಾರ್ಥಿ ವೇತನ ದಾನವಲ್ಲ, ಸಮಾಜ ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ : ಪದ್ಮರಾಜ್ ಪೂಜಾರಿ

ಮಂಗಳೂರು : ಅಂಕಗಳೊಂದೇ ವಿದ್ಯಾರ್ಥಿಯ ಮೌಲ್ಯವಲ್ಲ, ಅವನೊಳಗಿನ ಶಿಸ್ತು, ಶ್ರಮ ಮತ್ತು ಸತ್ಪ್ರವೃತ್ತಿಯೇ ನಿಜವಾದ ಮಾನದಂಡ. ಹೆತ್ತವರ ಕನಸುಗಳನ್ನು ಗೌರವದಿಂದ ಹೊತ್ತು ಮುಂದೆ ಸಾಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ವಿದ್ಯಾರ್ಥಿ ವೇತನ ದಾನವಲ್ಲ, ಸಮಾಜ ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ. ಈ ಅವಕಾಶವನ್ನು ಜ್ಞಾನಾರ್ಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೂ ಬಳಸಿ. ಇಂದು ಪಡೆದ ನೆರವು ನಾಳೆ ಸಮಾಜಕ್ಕೆ ಕೊಡುಗೆಯಾಗುವ ಶಕ್ತಿಯಾಗಲಿ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ […]

Read More

ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ-ಯುವವಾಹಿನಿ (ರಿ) ಕೊಲ್ಯ ಘಟಕ

ಧರ್ಮ ಶಿಕ್ಷಣ ತರಗತಿಯ ಗುರುಗಳಾದ ಡಾ.ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ”‘ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ”” ಕಾರ್ಯಕ್ರಮವು ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು.ನಂತರ ಮಕ್ಕಳ ದಿನಾಚರಣೆ”” ಅಂಗವಾಗಿ ಧರ್ಮ ಶಿಕ್ಷಣ ತರಗತಿಯಲ್ಲಿ ಹಾಜರಿದ್ದ ಮಕ್ಕಳಿಗೆ, ವಿವಿಧ ಮನೋರಂಜನಾ ಆಟ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಸರ್ವರನ್ನು ಸ್ವಾಗತಿಸಿದರು, ಧರ್ಮ ಶಿಕ್ಷಣ ತರಗತಿಯ […]

Read More

ಉಚಿತ ಯೋಗ ಶಿಕ್ಷಣ ತರಗತಿ-ಯುವವಾಹಿನಿ( ರಿ.) ಹಳೆಯಂಗಡಿ ಘಟಕ

ಲಯನ್ಸ್ ಮತ್ತು ಲಿಯೋ ಕ್ಲಬ್ ಹಳೆಯಂಗಡಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಮಂಗಳೂರು ಮಹಾನಗರ ಇವರ ಸಹಯೋಗದಲ್ಲಿ, ದಿನಾಂಕ 05-10-2025 ನೇ ಆದಿತ್ಯವಾರ ಬೆಳಿಗ್ಗೆ ಉಚಿತ ಯೋಗ ಶಿಕ್ಷಣ ತರಗತಿಯನ್ನು – ಹಳೆಯಂಗಡಿ ಬಿಲ್ಲವ ಭವನದಲ್ಲಿ ಉದ್ಘಾಟನೆ ಮಾಡಲಾಯಿತು

Read More

ಶ್ರೀ ನಾರಾಯಣಗುರು ಧರ್ಮಶಿಕ್ಷಣ ಕೇಂದ್ರ ಕೊಲ್ಯದಲ್ಲಿ ಶಿಕ್ಷಕರ ದಿನಾಚರಣೆ-ಯುವವಾಹಿನಿ (ರಿ) ಕೊಲ್ಯ ಘಟಕ

ಬ್ರಹ್ಮ ಶ್ರೀ ನಾರಾಯಣಗುರು ಧರ್ಮಶಿಕ್ಷಣ ಕೇಂದ್ರ ಕೊಲ್ಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿಶೇಷ ತರಗತಿಯಲ್ಲಿ “ಗುರುವಂದನಂ” ಕಾರ್ಯಕ್ರಮ ದಿನಾಂಕ 09-09-2025 ನೇ ಮಂಗಳವಾರ ಗುರುಗಳಾದ ಡಾ. ಅರುಣ್ ಉಳ್ಳಾಲ್ ರವರು ಓಂಕಾರದೊಂದಿಗೆ ತರಗತಿ ಪ್ರಾರಂಭಿಸಿದರು, ಗಣಪತಿ ಶ್ಲೋಕ, ಗುರುಶ್ಲೋಕ,ನಿತ್ಯಾನುಷ್ಠಾನ ಶ್ಲೋಕ ಜೊತೆಯಾಗಿ ಪಠಿಸಲಾಯಿತು.ಧರ್ಮ ಶಿಕ್ಷಣ ಗುರುಗಳಾದ ಡಾ.ಅರುಣ್ ಉಳ್ಳಾಲ್ ಹಾಗೂ ತರಗತಿಯ ಶಿಕ್ಷಕರು ಮತ್ತು ಕೊಲ್ಯ ಘಟಕದ ಶಿಕ್ಷಕರನ್ನು ಗೌರವಿಸಲಾಯಿತು.ಶಿಕ್ಷಕರ ದಿನಾಚರಣೆ ವಿಶೇಷವಾಗಿ ಧರ್ಮ ಶಿಕ್ಷಣ ತರಗತಿಯ ವಿದ್ಯಾರ್ಥಿಗಳಾದ ಕು| ತನಿಷ್ಕ ಗುರುಕೀರ್ತನೆ ಹಾಡಿದರು,ಕು| ಹೃದ್ವಿ ರಾಜೇಶ್, […]

Read More

ಧರ್ಮ ಶಿಕ್ಷಣ ತರಗತಿ -ಯುವವಾಹಿನಿ( ರಿ.)ಕೊಲ್ಯ ಘಟಕ

ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ. ಕೊಲ್ಯ. ಸೋಮೇಶ್ವರ ಇದರ ಆಶ್ರಯದಲ್ಲಿ ಭಜನಾ ಗುರು ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ———————————— *ಆಟಿ ತಿಂಗಳ ವಿಶೇಷ ತರಗತಿಗಳು ನಾಲ್ಕು ಆದಿತ್ಯವಾರ ನಡೆಯಿತು… ತಾ. 22-07-2025 ನೇ ಮಂಗಳವಾರ ಓಂಕಾರದೊಂದಿಗೆ ತರಗತಿ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ದೇವತಾ ಶ್ಲೋಕ ಹಾಗೂ ಅನುಷ್ಠಾನ ಶ್ಲೋಕ ಪಠಣೆ ಮಾಡಲಾಯಿತು. ಮಹಾಲಕ್ಷ್ಮಿ ಅಷ್ಟಕ […]

Read More

ಹೊಂಬೆಳಕು 2025 -ನಾಯಕತ್ವ ತರಬೇತಿ ಶಿಬಿರ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು 🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ […]

Read More

ಯುವವಾಹಿನಿ (ರಿ.) ಕಂಕನಾಡಿ ಘಟಕ…

ವ್ಯಕ್ತಿತ್ವ ವಿಕಸನ *ಮಕ್ಕಳು ಮೊಬೈಲ್ ಹಾಗೂ ಕಾನೂನುಬಾಹಿರ ಚಟಕ್ಕೆ ಬೀಳದೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಗುರಿಯನ್ನಿಟ್ಟು ತಮ್ಮ ಜೀವನವನ್ನೇ ಮಕ್ಕಳಿಗಾಗಿ ತ್ಯಾಗ ಮಾಡುತ್ತಿರುವ ಪೋಷಕರು ಹಾಗೂ ನಿಮ್ಮ ಬಗ್ಗೆ ಇತರರು ಹೆಮ್ಮೆ ಪಡುವಂತಹ ಆಕರ್ಷಕ ವ್ಯಕ್ತಿತ್ವ ನಿಮ್ಮದಾಗಬೇಕು .ಮಕ್ಕಳು ಈ ದೇಶದ ಅತ್ಯಮೂಲ್ಯ ಸಂಪತ್ತು. ಮಕ್ಕಳಿಗೆ ಯಾರಿಂದಲಾದರೂ ದೈಹಿಕವಾಗಿ ಅಥವಾ ಮಾನಸಿಕವಾಗಿ ತೊಂದರೆಯಾದಲ್ಲಿ ನಮ್ಮ ಕಾನೂನು ಖಂಡಿತಾ ಸಹಿಸುವುದಿಲ್ಲ. ತಕ್ಷಣವೇ ಮಕ್ಕಳು ತಮ್ಮ ಹೆತ್ತವರ, ಶಿಕ್ಷಕರ ಗಮನಕ್ಕೆ ತರಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ […]

Read More

ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 10-06-2025: ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ ವಿದ್ಯಾಲಯ ಮಂಗಳೂರು ಇದರ ಪ್ರಾಂಶುಪಾಲರಾದ ದಯಾನಂದ ಕಟೀಲು ಹೇಳಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ನಡೆದಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತವರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಪ್ರೀತಿ ವಾತ್ಸಲ್ಯ. ಸೋತಾಗ […]

Read More

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!