Yuvavahini

ವಿದ್ಯೆ

ಸಮಾಜಸೇವೆಯ ಪರಿಕಲ್ಪನೆ ಎಲ್ಲೆಡೆ ಫಸರಿಸಲಿ: ಜಯಂತ ನಡುಬೈಲು

ವೇಣೂರು: ಆರೋಗ್ಯ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡುವ ವೇಣೂರು ಯುವವಾಹಿನಿ ಘಟಕದ ಕಾರ್ಯವೈಖರಿಯೇ ವಿಶಿಷ್ಟ. ಯುವ ಮನಸ್ಸುಗಳಿಂದ ನಿಶ್ವಾರ್ಥವಾಗಿ ನಡೆಯುವ ಇಂತಹ ಸೇವೆಯಿಂದ ಸಂಘಟನೆ ಜನಸಾಮಾನ್ಯರಿಗೆ ಹತ್ತಿರವಾಗುತ್ತಿದೆ. ಇಂತಹ ಸಮಾಜಸೇವೆಯ ಪರಿಕಲ್ಪನೆ ಎಲ್ಲೆಡೆ ಫಸರಿಸಲಿ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು. ಯುವವಾಹಿನಿ ವೇಣೂರು ಘಟಕದ ವತಿಯಿಂದ ರವಿವಾರ ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರಗಿದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಆಸರೆ ಎಂಬ […]

Read More

ಅತ್ಯುತ್ತಮ ಆರಂಭ, ಅಂತ್ಯ, ನಡುವೆ ಹೂರಣ ಅದೇ ಪರಿಣಾಮಕಾರಿ ಭಾಷಣ : ಸುಧಾಕರ್ ಕಾರ್ಕಳ

ಕೂಳೂರು : ಒಳ್ಳೆಯ ಆರಂಭ, ಒಳ್ಳೆಯ ಅಂತ್ಯ, ನಡುವೆ ಹೂರಣ ಅದೇ ಭಾಷಣ. ಎಂದು ಅಂತರರಾಷ್ಟ್ರೀಯ ಮಟ್ಟದ ಜೆಸಿಎ ತರಬೇತುದಾರರಾದ ಸುಧಾಕರ್ ಕಾರ್ಕಳ ತಿಳಿಸಿದರು. ಅವರು ದಿನಾಂಕ 23.06.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ ನಡೆದ ಯುವಚೈತನ್ಯ- 2019-20 ಈ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ಬಿಲ್ಲವ ಸಮುದಾಯದ ಉದ್ಧಾರಕ್ಕಾಗಿ ತಾನು ಇಂತಹ ತರಬೇತಿ ಕಾರ್ಯಕ್ರಮ ನಡೆಸಿಕೊಂಡು ಬಂದಿರುವುದಾಗಿಯೂ, ಮುಂದಿನ ದಿನಗಳಲ್ಲಿ ನಮ್ಮ ಸಮುದಾಯದವರೂ ಉತ್ತಮ ತರಬೇತುದಾರರಾಗಬೇಕು ಎಂದು ಆಶಿಸಿದರು. ಇವರ ಜೊತೆ ಇನ್ನೋರ್ವ ಜೆಸಿಎ ತರಬೇತುದಾರರಾದ […]

Read More

ಪ್ರೇರಣಾ ನಮ್ಮಿಂದ ನಮಗಾಗಿ

ಬೆಳ್ತಂಗಡಿ : ಯುವವಾಹಿನ (ರಿ) ಬೆಳ್ತಂಗಡಿ ಘಟಕದ ಮಹಿಳಾ ಸದಸ್ಯರಿಗೆ ಮತ್ತು ಘಟಕದ ಕಾರ್ಯಕರ್ತರಿಗಾಗಿ ಪ್ರೇರಣಾ ನಮ್ಮಿಂದ ನಮಗಾಗಿ ಎಂಬ ಕಾರ್ಯಕ್ರಮವನ್ನು ದಿನಾಂಕ:23/06/2019 ರಂದು ಮಧ್ಯಾಹ್ನ ಗಂಟೆ 2.30 ಕ್ಕೆ ಸುವರ್ಣ ಆರ್ಕೇಡ್ ಬೆಳ್ತಂಗಡಿಯಲ್ಲಿ ನಡೆಯಿತು.ಮಹಿಳಾ ಸಮಿತಿಯ ಪ್ರಧಾನ ಸಂಚಾಲಕರು ಸುಜತಾ ಅಣ್ಣಿ ಪೂಜಾರಿ ಅವರ ಸ್ವಾಗತ ಭಾಷಣದೊಂದಿಗೆ ಪ್ರೇರಣೆಯ ಉದ್ಘಾಟನೆಯನ್ನು ಶ್ರೀಮತಿ ಸೇವಂತಿ (ಸಮೂಹ ಸಂಪನ್ಮೂಲ ವ್ಯಕ್ತಿ C R P ಪರೊಡಿತ್ತಾಯ ಕಟ್ಟೆ ಬಜಿರೆ )ಇವರು ದೀಪ ಬೆಳಗಿಸಿ ಹೆಣ್ಣು ಸಮಾಜದ ಪ್ರೇರಣಾ ಶಕ್ತಿಯಾಗಿ […]

Read More

ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ದಿನಾಂಕ . 14.06.2019ರ ಶುಕ್ರವಾರ ಮೊರಾರ್ಜಿ ದೇಸಾಯಿ ಶಾಲೆ ಮಿಯ್ಯಾರು ಇಲ್ಲಿ ನಡೆಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ಮಿಯ್ಯಾರು ಬಿಲ್ಲವ ಸಂಘದ ಗ್ರಾಮ ಸಮಿತಿ ಅಧ್ಯಕ್ಷರಾದ ಗಣೇಶ ಪೂಜಾರಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್‍ರವರು ವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಹಾಗೂ ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ ತರಬೇತಿಯನ್ನು ನಡೆಸಿಕೊಟ್ಟರು. ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್‍ರವರು ಮುಖ್ಯ […]

Read More

“ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ

ಮೂಡುಬಿದಿರೆ : ಯುವವಾಹಿನಿ .ರಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-6-2019ನೇ ಆದಿತ್ಯವಾರದಂದು “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು “ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ. ರಿ ಮೂಡುಬಿದಿರೆಯಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದಿರೆ‌ ಯುವವಾಹಿನಿ ಘಟಕದ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ ವಹಿಸಿದ್ದರು. ಯುವಸ್ಪಂದನ ಸೇವಾಯೋಜನೆಯ ಉದ್ಘಾಟನೆಯನ್ನು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ […]

Read More

ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಯುವ ಸ್ಪೂರ್ತಿ 2018-19

ಮಾಣಿ : ದಿನಾಂಕ 16-06-2019ರಂದು ಯುವವಾಹಿನಿ(ರಿ.)ಮಾಣಿ ಘಟಕದ ವತಿಯಿಂದ ಸ.ಹಿ.ಪ್ರಾ.ಶಾಲೆ ಗಡಿಯಾರ, ಕೆದಿಲ ಇಲ್ಲಿ ಯುವ ಸ್ಪೂರ್ತಿ 2018-19 ಪರಿಣಾಮಕಾರಿ ಭಾಷಣ ಕಲೆ, ಸಂವಹನ ಮತ್ತು ಮಾನಸಿಕ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಯಿತು. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು.ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು,ನಿವೃತ್ತ ಸಿಎ ಬ್ಯಾಂಕ್ ಉದ್ಯೋಗಿ ಸೋಮಪ್ಪ ಪೂಜಾರಿ ಮಾದೆಲು, ,ಮಾಣಿ ಘಟಕ ಸಲಹೆಗಾರ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ , ಗಡಿಯಾರ […]

Read More

ಪ್ರತಿಭಾ ಪುರಸ್ಕಾರ ಹಾಗೂವಿದ್ಯಾರ್ಥಿ ವೇತನ ವಿತರಣೆ

ಮುಲ್ಕಿ : ಯುವವಾಹಿನಿ (ರಿ ) ಮುಲ್ಕಿ ಘಟಕ ದ ಆಶ್ರಯದಲ್ಲಿ ದಿನಾಂಕ 14/6/2019 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮುಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ವಹಿಸಿದ್ದರು, ಕೇಂದ್ರ ಸಮಿತಿ ಅಧ್ಯಕ್ಷರಾದ ಜಯಂತ್ ನಡುಬೈಲು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖೇನ ಉದ್ಘಾಟಿಸಿದರು, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ ) ಮಂಗಳೂರು ಇದರ ಟ್ರಸ್ಟಿ ವಾಸು ಪೂಜಾರಿ ಚಿತ್ರಾಪು, ಮುಲ್ಕಿ […]

Read More

ವಿದ್ಯಾರ್ಥಿಗಳಿಗೆ ರೂ 60,000/- ಮೊತ್ತದ ಪುಸ್ತಕ ವಿತರಣೆ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ಕಿಟ್ಟೆಲ್ ಪ್ರೌಢಶಾಲೆ ಗೋರಿಗುಡ್ಡೆ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 13.06.19 ರಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಾಂಶುಪಾಲರು ವಿಠ್ಠಲ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ ಯುವವಾಹಿನಿ ಎಂಬುದು ಅತ್ಯುತ್ತಮ ಸಂಘಟನೆಯಾಗಿದ್ದು, ಅತ್ಯುತ್ತಮ ಸಮಾಜಮುಖಿ ಕಾರ್ಯಗಳ ಮೂಲಕ ಯುವಜನತೆಯಲ್ಲಿ ಸ್ಪೂರ್ತಿ ನೀಡಿದೆ. ಹಾಗೂ ಶಾಲಾ ಮಕ್ಕಳಿಗೆ ಮಾದರಿಯಾಗಿದೆ ಎಂದರು.ಮುಂದಿನ ದಿನಗಳಲ್ಲಿ ಯುವವಾಹಿನಿ ಕೂಳೂರು ಘಟಕವು ಸಾಧನೆಯ […]

Read More

ರೂ.35 ಸಾವಿರ ಮೊತ್ತದ ಪುಸ್ತಕ ವಿತರಣೆ

ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ […]

Read More

ಸ್ವಉದ್ಯೋಗ ತರಬೇತಿ ಶಿಬಿರ .

ಮಂಗಳೂರು : ಯುವವಾಹಿನಿ ( ರಿ ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ 2 ದಿನಗಳ ಸ್ವಉದ್ಯೋಗ ತರಬೇತಿ ಶಿಬಿರ .ತರಬೇತಿ ಶಿಬಿರವನ್ನು ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಶಿವಬೋರಯ್ಯ ಹಾಗೂ ಕರ್ನಾಟಕ ಉದ್ಯಮ ಶೀಲಾ ತ ಅಭಿವೃದ್ಧಿ ಕೇಂದ್ರದ ಸತೀಶ್ ಮಾಬೆನ್ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲಸೌಲಭ್ಯದ ಹಾಗೂ ವಿವಿಧ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!