Yuvavahini

ವಿದ್ಯೆ

ಯುವವಾಹಿನಿ (ರಿ) ಕೊಲ್ಯ ಘಟಕದ ಶಾಶ್ವತ ವಿದ್ಯಾನಿಧಿ ಯೋಜನೆಗೆ ದೇಣಿಗೆಯ ಹಸ್ತಾಂತರ

ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಶಾಶ್ವತ ವಿದ್ಯಾ ನಿಧಿ ಯೋಜನೆಯ ಸದಸ್ಯರಾದ ಶ್ರೀ ಶ್ರೀ ಮುತ್ತಪ್ಪ ಪೂಜಾರಿ ಮತ್ತು ಶ್ರೀಮತಿ ಸುಜಾತ ಎಚ್.ಕೆ.ದಂಪತಿಗಳ ಕುಟುಂಬ ಸದಸ್ಯರ ಸಹಕಾರದೊಂದಿಗೆ ವಿದ್ಯಾ ನಿಧಿಗೆ ದೇಣಿಗೆಯ ಹಸ್ತಾಂತರ ಕಾರ್ಯಕ್ರಮವು ದಿನಾಂಕ 26-12-2018 ನೇ ಬುಧವಾರದಂದು ಸಾಯಂಕಾಲ ಮುತ್ತಪ್ಪ ಪೂಜಾರಿಯವರ ಹಿರಿಯ ಮುಂದಾಳುತ್ವದಲ್ಲಿ ಅವರ ನಿವಾಸ ಕುಂಪಲದಲ್ಲಿ ಜರಗಿತು. ಸಮಾಜದ ಹಿರಿಯ ಮಹಾನ್ಚೇತನ ಬಲಿಷ್ಠ ಭಾರತದ ಸ್ವಾತಂತ್ರ್ಯ ಹೋರಾಟಗಾರ 93 ವರ್ಷ ಹರೆಯದ ಮಂಗಳೂರು ಬಳ್ಳಾಲ್ ಭಾಗ್ ನಿವಾಸಿ ಎಚ್ .ಜಿ. […]

Read More

ಶಿಕ್ಷಣವು ಶಿಕ್ಷೆಯಾಗಬಾರದು, ಆನಂದದ ಕಲಿಕೆಯಾಗಬೇಕು : ಸಂಜೀವ ಪೂಜಾರಿ

ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು. ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ […]

Read More

ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ

ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕದ ಜಂಟಿ ಅಶ್ರಯದಲ್ಲಿ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 15/12/18 ರಂದು ಸುಂಕದಕಟ್ಟೆ ,ಅಂಬಿಕ ಅನ್ನಪೂರ್ಣೆಶ್ವರಿ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು . ಈ ಕಾರ್ಯಕ್ರಮವನ್ನು ಸುಂಕದಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಉದ್ಘಾಟಿಸಿ ,ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಜಿವನದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಮಗೆ ತೆಗೆದುಕೊಳ್ಳಬೇಕಾದ ನಿರ್ಧಾರಕ್ಕೆ […]

Read More

ಯುವವಾಹಿನಿ (ರಿ.) ಬೆಂಗಳೂರು ಘಟಕದಿಂದ ಮಕ್ಕಳ ದಿನಾಚರಣೆ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಅಥಿತ್ಯದಲ್ಲಿ ತಾ: 02-12-2018 ರಂದು ಸ್ಪರ್ಶ ಟ್ರಸ್ಟ್ ನ ನಿಸರ್ಗ ಗ್ರಾಮದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಟ್ರಸ್ಟಿನ ಮಕ್ಕಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆಗಳನ್ನು ನಡೆಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಪೂಜಾರಿಯವರು ವಹಿಸಿಕೊಂಡಿದ್ದರು, ಸ್ಪರ್ಶ ಟ್ರಸ್ಟ್ ನ ಅಡ್ಮಿನ್ ಉಸ್ತುವಾರಿ ಆಗಿರುವ ರಾಜು ಹಾಗೂ ಶಶಧರ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಘಟಕದ ಸದಸ್ಯರಾದ ಕಿಶನ್ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಜೀವನೋತ್ಸಾಹ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 26.11.2018ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಜೀವನೋತ್ಸಾಹ ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಧಾಕರ್ ಕಾರ್ಕಳ ಕಾರ್ಯಾಗಾರ ನಡೆಸಿಕೊಟ್ಟರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಗೌ| ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ(ರಿ) ಕಟಪಾಡಿ ಘಟಕದ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ […]

Read More

ಮಕ್ಕಳ ಹಬ್ಬದ ದಶಮಾನೋತ್ಸವ ಕಾರ್ಯಕ್ರಮ : ಕಲಾಶ್ರೀ, ಕಲಾರತ್ನ ಪ್ರಶಸ್ತಿ ಪ್ರದಾನ

ಪಡುಬಿದ್ರಿ : ಯುವವಾಹಿನಿ(ರಿ.) ಪಡುಬಿದ್ರಿ ಘಟಕದ ವಿಶೇಷ ಕಾರ್ಯಕ್ರಮ ಮಕ್ಕಳ ಹಬ್ಬ. ದಿನಾಂಕ 18-11-2018 ರಂದು ಸ.ಮಾ.ಹಿ.ಪ್ರಾ. ಶಾಲೆ ಎರ್ಮಾಳು ತೆಂಕ ಹಾಗೂ ಸ.ಹಿ.ಪ್ರಾ.ಶಾಲೆ ಎರ್ಮಾಳು ಸೌತ್ ಇಲ್ಲಿನ ವಿದ್ಯಾರ್ಥಿಗಳಿಗೆ ಮಕ್ಕಳ ಹಬ್ಬದ ದಶಮಾನೋತ್ಸವ ಕಾರ್ಯಕ್ರಮವು ಸ.ಮಾ.ಹಿ.ಪ್ರಾ.ಶಾಲೆ ಎರ್ಮಾಳು ತೆಂಕ ಇಲ್ಲಿ ಜರಗಿತು. ಯುವವಾಹಿನಿ(ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ ಇವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಂಗಳೂರಿನ ಯುವ ಉದ್ಯಮಿಯಾಗಿರುವ ಗಣೇಶ್ ಎಸ್. ಗುಜರನ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, “ಯುವವಾಹಿನಿ(ರಿ.) ಪಡುಬಿದ್ರಿ ಘಟಕವು […]

Read More

ಯುವವಾಹಿನಿ (ರಿ) ಕಂಕನಾಡಿ ಘಟಕದಿಂದ ಶೈಕ್ಷಣಿಕ ನೆರವು

ಕಂಕನಾಡಿ : ಯುವವಾಹಿನಿ (ರಿ) ಕಂಕನಾಡಿ ಘಟಕವು ಮಕ್ಕಳ ದಿನಾಚರಣೆ ಪ್ರಯುಕ್ತ ದಿನಾಂಕ 16-11-2018ರಂದು ಮಂಗಳೂರಿನ ಗೋರಿಗುಡ್ಡ ಕಿಟ್ಟೆಲ್ ಮೆಮೋರಿಯಲ್ ಶಾಲಾ ಬಡ ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ಕಂಕನಾಡಿ ಘಟಕದ ಸದಸ್ಯರು ಹಾಗೂ ಅದೇ ಶಾಲೆಯ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಹತ್ತು ಸಾವಿರ ರೂಪಾಯಿ ಶೈಕ್ಷಣಿಕ ನೆರವು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್, ಕಾರ್ಯದರ್ಶಿ ಸುಮಾ ವಸಂತ್, ಸದಸ್ಯೆ ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.

Read More

ಮಕ್ಕಳಿಗೆ ಸ್ವಾವಲಂಬನೆಯ ಬದುಕು, ವಾಸ್ತವದ ಅರಿವು ತಿಳಿಸುವುದು ಸೂಕ್ತ : ಜಯಂತ ನಡುಬೈಲು

ಮುಲ್ಕಿ: ಮಕ್ಕಳಿಗೆ ವಾಸ್ತವದ ಅರಿವನ್ನು ಮಾಡಿ ಸುತ್ತಾ, ಸ್ವಾವಲಂಬನೆಯ ಬದುಕನ್ನು ಕಲಿಸುವುದು ಒಳಿತು, ಅಂದಾಗ ಮಾತ್ರ ಒಂದು ಮಗು ಮುಂದಿನ ಸಮಾಜದ ಒಳ್ಳೆಯ ಪ್ರಜೆಯಾಗಲು ಸಾಧ್ಯ.ಬಾಲ್ಯವೆಂದರೆ ಹಾಗೆ ಏನೂ ತಿಳಿಯದ ಮುಗ್ಧ ಸ್ಥಿತಿ. ನೆನಪುಗಳು ಅತಿ ಸುಂದರ, ಬೆಳೆದಂತೆ ನಮ್ಮ ಬುದ್ಧಿ ವಿಕಸನ ಹೊಂದಿ ನೆನಪುಗಳ ವ್ಯೂಹದಲ್ಲಿ ಅದು ಅವಿಸ್ಮರಣೀಯ ಇತಿಹಾಸವಾಗಿ ಉಳಿದುಬಿಡುತ್ತದೆ. ಹೋದ ಹೋದಂತೆ ಅದು ಮಸುಕಾದರೂ ನಮ್ಮ ಅರಿವಿನ ಸಂಕೋಲೆಗಳಿಂದ ದೂರ ನಡೆಯುವುದಿಲ್ಲ. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂಬ ಮಾತಿದೆ.  […]

Read More

ಮುಗ್ಧ ಮನಸ್ಸಿನ ಸಮ್ಮಿಲನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ಮಕ್ಕಳ ದಿನಾಚರಣೆ -ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 14/11/2018 ಬುಧವಾರ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು.ಮೂರು ಅಂಗನವಾಡಿ ಕೇಂದ್ರದ ಸುಮಾರು 60 ಮಂದಿ ಪುಟ್ಟ ಮಕ್ಕಳು ಹಾಗೂ ಅವರ ಪೋಷಕರು ಇಲ್ಲಿ ಭಾಗಿಯಾಗಿದ್ದು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ನಂತರ ಮನರಂಜನೆಗಾಗಿ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ಮಕ್ಕಳ ಪೋಷಕರಿಗೂ ಕೂಡ ಮಕ್ಕಳ ಜತೆ ನೃತ್ಯ […]

Read More

ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ : ಅಶೋಕ್ ಕುಮಾರ್ ಅಭಿಮತ

ಕೊಲ್ಯ : ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ, ಕಾರ್ಯಕ್ರಮದ ಆಯೋಜನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುದ್ದುಮಕ್ಕಳ ಮಾಯಾ ಲೋಕವನ್ನೆ ಸೃಷ್ಟಿಸಿದ ಈ ಕಾರ್ಯಕ್ರಮ ಅರ್ಥಪೂರ್ಣ ಆಚರಣೆ ಎಂದು ಯುವವಾಹಿನಿ (ರಿ)ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರು ಮತ್ತು ಕೊಲ್ಯ ಘಟಕದ ಸಲಹೆಗಾರರೂ ಆಗಿರುವ ಅಶೋಕ್ ಕುಮಾರ್ ತಿಳಿಸಿದರು. ಅವರು ದಿನಾಂಕ 14/11/2018 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ಕೊಂಡಾಟದ ಬಾಲೆ -2018 […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!