05-09-2018, 4:37 PM
ಮುಲ್ಕಿ : ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದನೆಲ್ಲ ನಂಬುತ್ತದೆ. ಮಗುವಿನ ಜಗತ್ತಿನಲ್ಲಿ ಶಿಕ್ಷಕನೇ “ರೋಲ್ ಮಾಡೆಲ್”, ಅವರೇ “ಸೂಪರ್ ಮ್ಯಾನ್”. ತನ್ನ ಗುರುಗಳಿಗೆ ತಿಳಿಯದ ವಿಷಯವೇ ಇಲ್ಲ ಎಂದು ಭಾವಿಸಿಕೊಳ್ಳುತ್ತದೆ. ಇಂಥ ಕಾಲದಲ್ಲಂತೂ ಶಿಕ್ಷಕನ ಜವಾಬ್ದಾರಿ ನಿಜವಾಗಿಯೂ ಮಹತ್ವದ್ದಾಗಿರುತ್ತದೆ. ಎಲ್ಲ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯಪೂರ್ಣ ಸಮಾಜಕ್ಕಾಗಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಗುರುವಿನದು. ಈ ಹಂತದಲ್ಲಿ ನೀಡಿದ ಶಿಕ್ಷಣವೇ ಮಗುವನ್ನು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಸುತ್ತದೆ. ನಮ್ಮ […]
Read More
05-09-2018, 3:57 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 05/09/2018 ರಂದು ಬುಧವಾರ ಸಂಜೆ 7 ಗಂಟೆಗೆ ಸಭೆಯ ನಂತರ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು . ವೇದಿಕೆಯಲ್ಲಿ ಮುಖ್ಯ ಅತಿಥಿಯಾದ ಕೂಳೂರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸೆಲಿನ್ ರಾಡ್ರಿಗಸ್ , ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ,ನಮ್ಮ ಘಟಕದ ಗೌರವ ಸಲಹೆಗಾರರಾದ ನೇಮಿರಾಜ್, ಕಾರ್ಯದರ್ಶಿ ಪವಿತ್ರ ಅಂಚನ್ ಹಾಗೂ ಸಂಚಾಲಕರಾದ […]
Read More
04-09-2018, 5:09 PM
ಮಂಗಳೂರು : ಯುವವಾಹಿನಿಯು ಶಿಕ್ಷಕರನ್ನು ಗೌರವಿಸುವ ಮೂಲಕ ಮಾತೆಗೆ ಗೌರವ ಸಲ್ಲಿಸಿದಂತೆ, ಸಂಘಟನೆಯನ್ನು ಕಟ್ಟುವುದಕ್ಕಿಂದ ಸಂಘಟನೆಯನ್ನು ಉಳಿಸಿ ಬೆಳೆಸುವುದು ಮುಖ್ಯ, ಶಿಕ್ಷಕರು ನಿರಂತರವಾಗಿ ಕಲಿಕೆಯ ಮೂಲಕ ಶಿಕ್ಷಕರೂ ವಿದ್ಯಾರ್ಥಿ ಆದಾಗ ಮಾತ್ರ ಸಮಾಜದ ಶ್ರೇಷ್ಠ ಶಿಕ್ಷಕನಾಗಲು ಸಾಧ್ಯ. ಈ ಮೂಲಕ ಶಿಕ್ಷಕರಿಂದ ಸ್ವಸ್ಥ ಸಮಾಹದ ನಿರ್ಮಾಣವಾಗಿದೆ. ಎಂದು ಮಂಗಳೂರಿನ ಶಾರದಾ ಶಿಕ್ಷಣ ಸಮೂಹ ಸಂಸ್ಥೆಯ ಉಪ ಪ್ರಾಂಶುಪಾಲರಾದ ದಯಾನಂದ ಕಟೀಲ್ ತಿಳಿಸಿದರು. ಅವರು ದಿನಾಂಕ 04.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ […]
Read More
03-08-2018, 3:45 PM
ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ಮಹತ್ವಾಕಾಂಕ್ಷೆಯ ಯೋಜನೆ ಶಾಶ್ವತ ವಿದ್ಯಾನಿಧಿ ಯೋಜನೆಗೆ ಪ್ರಥಮ ಹಂತದ ಚಾಲನೆ ಆಗಷ್ಟ್ 3 ಶುಕ್ರವಾರದಂದು ಸಾಯಂಕಾಲ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಇಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರಿಗೆ ಪೂಜೆಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಸಭಾಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜದ ಹಿರಿಯ ಸದಸ್ಯರಾದ ಶ್ರೀ ಮುತ್ತಪ್ಪ ಪೂಜಾರಿಯವರು ದೀಪ ಬೆಳಗಿಸುವುದರೊಂದಿಗೆ ಉಧ್ಘಾಟಿಸಿದರು.ಮುಖ್ಯ ಅತಿಥಗಳಾಗಿ .ಲೆಕ್ಕಪರಿಶೋಧಕರು ದಯಾನಂದ.ಪಿ. ವಿಶ್ವ ಬಿಲ್ಲವರ ಸೇವಾ ಚಾವಡಿ ಸಂಸ್ಥಾಪಕರು ಚಂದ್ರಶೇಖರ ಪೂಜಾರಿ ಬಂಟ್ವಾಳ , ರೋಟರಿ ಕ್ಲಬ್ […]
Read More
02-08-2018, 2:20 PM
ಕೊಲ್ಯ : ಯುವವಾಹಿನಿ (ರಿ) ಕೇಂದ್ರ ಘಟಕದ ಶಾಶ್ವತ ವಿದ್ಯಾ ನಿಧಿ ಯೋಜನೆಯ ದ್ವೀತಿಯ ಹಂತದ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ (ರಿ) ಕೊಲ್ಯದಲ್ಲಿ ದಿನಾಂಕ 22.08.2018 ರಂದು ಜರಗಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018 – 19ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಜಯಂತ ನಡುಬೈಲು ಮತ್ತು ಪ್ರಧಾನ ಕಾರ್ಯದರ್ಶಿ ಸುನಿಲ್ ಕೆ. ಅಂಚನ್ ಇವರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ […]
Read More
15-07-2018, 8:06 AM
ಉಡುಪಿ : ಸದೃಡ ಸಮಾಜದ ನಿರ್ಮಾಣ ಯುವ ಸಮುದಾಯದ ಮುಖ್ಯ ಧ್ಯೇಯವಾಗಿರಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಉಡುಪಿ ಘಟಕದ ಕಾರ್ಯ ಶ್ಲಾಘನೀಯ ಎಂದು ವಿದಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ದಿನಾಂಕ 15.07.2018 ರಂದು ಉಡುಪಿ ಬಲಾಯಿಪಾದೆ ಯುವವಾಹಿನಿ ಸಭಾಂಗಣದಲ್ಲಿ ನಡೆದ ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಜರುಗಿದ ವಿದ್ಯಾನಿಧಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದರು. ಉಡುಪಿಯ ಎಡಿಷನಲ್ ಎಸ್ಪಿ ಕುಮಾರ ಚಂದ್ರ ಮಾತನಾಡಿ ಐಎಎಸ್, ಐಪಿಎಸ್ […]
Read More
01-07-2018, 3:20 PM
ಕಡಬ : ಮನೆ ಮನ ಬೆಳಗುವ ,ಯುವ ಮನಸ್ಸುಗಳನ್ನು ಬೆಸೆದು ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ರಮ ಗುರುಸ್ಪೂರ್ತಿ ಯುವವಾಹಿನಿ(ರಿ) ಕಡಬ ಘಟಕದ ಆಶ್ರಯದಲ್ಲಿ ,ದಿನಾಂಕ 01.07.2018 ನೇ ಆದಿತ್ಯವಾರ ಉದ್ಘಾಟನೆಗೊಂಡಿತು. ನೂಜಿಬಾಳ್ತಿಲ ಗ್ರಾಮ ಸಂಘಟನಾ ಕಾರ್ಯದರ್ಶಿ ಶ್ರೀ ಸಂದೇಶ್ ಪಿ ಬಿ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ಬಾಲಕೃಷ್ಣ ಪೂಜಾರಿ ಪಲಯಮಜಲು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ| ಸದಾನಂದ ಕುಂದರ್ […]
Read More
16-06-2018, 5:14 PM
ಕೆಂಜಾರು : ಸಾಧನೆಗೆ ಗುರಿಗಿಂತ ಛಲವೇ ಮುಖ್ಯ, ತರಬೇತಿಗಳಿಗೆ ಬದುಕಿನ ಹಾದಿಗೆ ಹೊಸ ತಿರುವು ನೀಡಬಲ್ಲ ಶಕ್ತಿ ಇದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಸಲಹೆಗಾರ ಪರಮೇಶ್ವರ ಪೂಜಾರಿ ತಿಳಿಸಿದರು. ಅವರು ದಿನಾಂಕ 16.06.2018 ರಂದು ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ಕೆಂಜಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಜರುಗಿದ ವೃತ್ತಿ ಕೌಶಲ್ಯ ತರಬೇತಿ ಶಿಬಿರ […]
Read More
10-06-2018, 4:28 PM
ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಆಶ್ರಯದಲ್ಲಿ ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಯೋಗದೊಂದಿಗೆ ದಿನಾಂಕ 10.06.2018 ರಂದು ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಇದರ ಗೌರವ ವಿಶ್ವಸ್ಥರಾದ ಚಂದ್ರಶೇಖರ್ ಎಸ್.ಎಡಪದವು ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮೂಡಬಿದ್ರೆ ಘಟಕದ.ಅಧ್ಯಕ್ಷರಾದ ರಾಜೇಶ್ ಡಿ.ಕೋಟ್ಯಾನ್, ನೆಲ್ಲಿಕಾರು ಬಿಲ್ಲವ […]
Read More
09-06-2018, 5:46 PM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಕರಿಮಣೇಲು ತಿಮ್ಮಣ್ಣಬೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನಿತೀಶ್ ಎಚ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ವಲಯ ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪರನೀರು, ನಿರ್ದೇಶಕರಾದ ಲವಶಾಂತಿ ಪರನೀರು, ಹರೀಶ್ ಪಿ.ಎಸ್, ಸತೀಶ್ ಕಾಂತಿಬೆಟ್ಟು, ಕೃಷ್ಣಪ್ಪ ಪೂಜಾರಿ, ಹರೀಶ್ ಪೂಜಾರಿ ದೇಲಂಪುರಿ, ಮತ್ತಿತರರು ಉಪಸ್ಥಿತರಿದ್ದರು
Read More