Yuvavahini

ವಿದ್ಯೆ

ಯಶಸ್ವಿ ಉದ್ಯಮಕ್ಕೆ ಚೇತರಿಕಾ-2019

ದಿನಾಂಕ 29.09.2019 ರಂದು ಯುವವಾಹಿನಿ(ರಿ) ಮಂಗಳೂರು ಘಟಕ ಮತ್ತು ಕಾರ್ಕಳ ಘಟಕ ಇದರ ಜಂಟಿ ಆಶ್ರಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು, ವ್ಯಾಪಾರಸ್ಥರು, ಸ್ವ ಉದ್ಯೋಗಿಗಳಿಗೆ, ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ಚೇತರಿಕಾ 2019 ಎಂಬ ಕಾರ್ಯಕ್ರಮವು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಯಮಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಇದರ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಉದ್ಘಾಟಿಸಿದರು. ಯುವವಾಹಿನಿಯು ಅವಕಾಶ ವಂಚಿತ ವರ್ಗಗಳಿಗೆ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿ : ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ

ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ದಿನಾಂಕ 15.09.2019ರಂದು  ಆದಿತ್ಯವಾರ ಸಂಜೆ 5 ಕ್ಕೆ ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿಯ ಪ್ರಯುಕ್ತ ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರು  ಶ್ರೀನಿವಾಸ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಪಿ ಎಲ್ […]

Read More

ಶಿಕ್ಷಕರ ದಿನಾಚರಣೆ

ಯುವವಾಹಿನಿ (ರಿ ) ಮೂಲ್ಕಿ  ಘಟಕ  ಹಾಗೂ  ಶ್ರೀ  ನಾರಾಯಣ ಗುರು  ವಿದ್ಯಾ ಸಂಸ್ಥೆ  ಮೂಲ್ಕಿ  ಇವರ  ಆಶ್ರಯದಲ್ಲಿ  ಶಿಕ್ಷಕರ  ದಿನಾಚರಣೆ-5.9. 2019  ರಂದು    ಶ್ರೀ ನಾರಾಯಣ ಗುರು  ವಿದ್ಯಾ ಸಂಸ್ಥೆಯ  ಸಭಾಂಗಣದಲ್ಲಿ ಜರಗಿತು. ಯುವ ವಾಹಿನಿ  ಮೂಲ್ಕಿ  ಘಟಕದ  ಅಧ್ಯಕ್ಷ  ಸತೀಶ್ ಕಿಲ್ಪಾಡಿ  ಅಧ್ಯಕ್ಷತೆ  ವಹಿಸಿದ್ದರು.  ಯುವ ವಾಹಿನಿ (ರಿ )ಕೇಂದ್ರ  ಸಮಿತಿ ಮಂಗಳೂರು  ಉಪಾಧ್ಯಕ್ಷರಾದ  ಡಾ / ರಾಜಾರಾಮ್  ದೀಪ  ಬೆಳಗಿಸಿ  ಉದ್ಘಾಟಿಸಿದರು. ಸರ್ವಪಲ್ಲಿ ರಾಧಾಕೃಷ್ಣನ್ ರವರ  ಭಾವಚಿತ್ರಕ್ಕೆ  ಹೂ ಹಾಕಿ  ನಮಿಸಲಾಯ್ತು.  […]

Read More

ಗುರುನಮನ ಕಾರ್ಯಕ್ರಮ

ನಗರದ ಉಜ್ಜೋಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುವ *ಗುರುನಮನ* ಕಾರ್ಯಕ್ರಮ ಇತ್ತೀಚೆಗೆ ಉಜ್ಜೋಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾರದ ಕಾಲೇಜಿನ ಪ್ರಾಂಶುಪಾಲರಾದ ದಯಾನಂದ ಕಟೀಲ್ ಭಾಗವಹಿಸಿ ಶಿಕ್ಷಕರನ್ನು ಗುರುತಿಸಿ ಗೌರವಿಸು ಅತ್ಯಂತ ಮಹತ್ತರ ಸೇವೆ ಎಂದು ಯುವವಾಹಿನಿ ಕಂಕನಾಡಿ ಘಟಕದ ವಿವಿಧ ಚಟುವಟಿಕೆಗಳ ಬಗ್ಗೆ ಶ್ಲಾಘಿಸುತ್ತಾ ಶಿಕ್ಷಕರ ದಿನಾಚರಣೆ ಮಹತ್ವದ ಬಗ್ಗೆ ಮಾಹಿತಿ ನೀಡಿದರು.  ಶಿಕ್ಷಕರಾದ ಸೈಂಟ್ ಅಲೋಶಿಯಸ್ ಕಾಲೇಜಿನ ರಾಕೇಶ್ […]

Read More

ಸದಸ್ಯರ ಯೋಗ ಕ್ಷೇಮಕ್ಕೆ ಸ್ಪಂದಿಸುವ ಸೇವಾ ಯೋಜನೆ ಹಸ್ತಾಂತರ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಮೋಹನ್ ಮಾಡೂರ್ ರವರು ಕಳೆದ 7 ತಿಂಗಳಿನ ಹಿಂದೆ ಬೈಕ್ ಅಪಘಾತಕ್ಕೊಳಗಾದ ಪರಿಣಾಮವಾಗಿ ತನ್ನ ಒಂದು ಕಾಲು ಶಸ್ತ್ರಚಿಕಿತ್ಸೆ ಗೊಳಗಾಗಿ ತನ್ನ ಕುಟುಂಬ ನಿರ್ವಹಣೆಯನ್ನು ಮಾಡಲು ತಾನು ಮಾಡುತ್ತಿರುವ ವೃತ್ತಿಯನ್ನು ಮುಂದುವರಿಸಲು ಸಾಧ್ಯವಾಗದೆ ಬೇರಾವ ಸಂಪಾದನೆ ಕೂಡಾ ಇವರಿಗಿಲ್ಲ.ಇವರ ಪತ್ನಿ ವೀಣಾ ರವರು ಕೂಡಾ ಘಟಕದ ಸದಸ್ಯೆಯಾಗಿದ್ದು ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇವರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು […]

Read More

ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೃತ್ತಿಮಾರ್ಗದರ್ಶನ ಶಿಬಿರ

ವೇಣೂರು : ಸೂಕ್ತವಾದ ಒಂದು ಉದ್ಯೋಗವನ್ನು ಪಡೆಯಬೇಕಾದರೆ ನಾವು ಯಾವ ತೆರನಾದ ಶಿಕ್ಷಣವನ್ನು ಪಡೆಯಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಅದರಂತೆಯೇ ನಾವು ಮುನ್ನಡೆದರೆ ನಮ್ಮ ಬದುಕು ಹಸನನಾಗುವುದರಲ್ಲಿ ಯಾವುದೇ ಸಂಶಯವಿಲ್ಲಯೆಂದು ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಸಾಯನಶಾಸ್ರ ಉಪನ್ಯಾಸಕರಾದ ಸಂತೋಷ್ ಎ ಹೇಳಿದರು. ಅವರು ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೇಣೂರು ಲಯನ್ಸ್ ಭವನದಲ್ಲಿ ನಡೆದ ವೃತ್ತಿಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ […]

Read More

ಯುವ ಸ್ಪಂದನ ಸೇವಾ ಯೋಜನೆಯ ವಿದ್ಯಾನಿಧಿ ಶ್ರದ್ಧಾ ಇವರಿಗೆ ಹಸ್ತಾಂತರ

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಚೆನ್ನಪ್ಪ ಪೂಜಾರಿ ಇವರ ಸುಪುತ್ರಿ ಕು.ಶ್ರದ್ಧಾ ಅಯ್ಯಪ್ಪ ಮಂದಿರ ಹತ್ತಿರ ಪ್ರಾಂತ್ಯ ವಿಲೇಜ್.ಕೊಡಂಗಲ್ಲು ಇವರು ಈಗಾಗಲೇ ಡಿಗ್ರಿ ಮುಗಿಸಿ ಪ್ರಥಮ ವರ್ಷದ ಎಂ.ಕಾಂ ಅನ್ನು ಆಳ್ವಾಸ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದು ಈಗ ದ್ವಿತೀಯ ವರ್ಷದ ಎಂ.ಕಾಂ ನ್ನು ಮುಂದುವರಿಸಲು ಅಸಾಧ್ಯವಾಗಿದೆ ಕಾರಣ ಆರ್ಥಿಕ ಸಮಸ್ಯೆಯಾಗಿದ್ದು.ತಾಯಿ ಅಕ್ಷರದಾಸೋಹದ ಕೆಲಸಕ್ಕೆ ಹೋಗುತ್ತಿದ್ದು..ಆದ್ದರಿಂದ […]

Read More

ಯುವ ಸ್ಪಂದನ ಸೇವಾ ಯೋಜನೆಯ ವಿದ್ಯಾನಿಧಿ ರಕ್ಷಿತಾ ಇವರಿಗೆ ಹಸ್ತಾಂತರ

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ಬಡ ವಿಧ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು ಆ ಮನವಿಯನ್ನು ಪರಿಶೀಲಿಸಿ. ಯುವವಾಹಿನಿ ರಿ .ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ13-7-2019 ಶನಿವಾರ “ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ಮೂಡುಬಿದಿರೆಲ್ಲಿ ನಡೆದಿದ್ದು ಈ ಸಭೆಯಲ್ಲಿ ಬೆಳುವಾಯಿ ಗೊಲಾರ ಮನೆ ಕೆಸರುಗದ್ದೆ ನಿವಾಸಿ ಲಕ್ಷ್ಮಣ್ ಪೂಜಾರಿ ಇವರ ಸುಪುತ್ರಿ ರಕ್ಷಿತಾ ಇವರು ಪ್ರಥಮ ವರ್ಷದ ಬಿ.ಎ ಪದವಿಯನ್ನು […]

Read More

ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 13.07.19 ರಂದು ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಡೆಸಿಕೊಡಲು ಸರ್ವಜ್ಞ ಐ. ಎ. ಎಸ್ ಅಕಾಡೆಮಿಯ ತರಬೇತುದಾರರಾದ ಸುರೇಶ್.ಎಮ್.ಎಸ್ ರವರು ಆಗಮಿಸಿದ್ದರು. ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ತಾರಾ. ಯು. ರಾವ್ ರವರು ಮಾತನಾಡಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಶಿಸಿದರು. […]

Read More

ದತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚ ವಿತರಣೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಶೈಕ್ಷಣಿಕ ದತ್ತು ಸ್ವೀಕಾರ ನಿಧಿಯ ವತಿಯಿಂದ, ದತ್ತು ವಿದ್ಯಾರ್ಥಿಗಳಿಗೆ, 2019 – 20 ನೇ ಸಾಲಿನ ಶೈಕ್ಷಣಿಕ ವೆಚ್ಚವನ್ನು ದಿನಾಂಕ 09/07/2019ರ ಸಾಪ್ತಾಹಿಕ ಸಭೆಯಲ್ಲಿ ದತ್ತುನಿಧಿಯ ದಾನಿಗಳ ಮೂಲಕ ವಿತರಿಸಲಾಯಿತು. ಕೆಪಿಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ 5th ಸೆಮಿಸ್ಟರ್ ನಲ್ಲಿರುವ ನಿಖಿಲ್, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಕುಮಾರಿ ಪೂಜಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿರುವ ಕುಮಾರಿ ಜಯಲಕ್ಷ್ಮಿ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ದ್ವಿತಿಯ ವರ್ಷದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!