25-12-2017, 8:30 AM
ಬಂಟ್ವಾಳ: ಯಾವುದೇ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿಯಲು ಶಿಕ್ಷಣವು ಅಗತ್ಯ. ಶಿಕ್ಷಣದಿಂದ ಅವಕಾಶವಂಚಿತ ವಿದ್ಯಾರ್ಥಿಗಳನ್ನು ಗುರುತಿಸಿ ಯೋಗ್ಯ ರೀತಿಯ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಯುವವಾಹಿನಿ ಸಂಸ್ಥೆ ಮಾಡುತ್ತಿದೆ. ಶಿಕ್ಷಣವು ಮಾನವನನ್ನು ವಿದ್ಯಾವಂತನನ್ನಾಗಿ ಮಾಡುವುದು ಮಾತ್ರವಲ್ಲ, ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡುವ ಮಹತ್ವಪೂರ್ಣ ಕೆಲಸವನ್ನೂ ನಿರ್ವಹಿಸುತ್ತದೆ. ಯುವ ಮನಸ್ಸುಗಳಿಗೆ ಸೂಕ್ತ ರೀತಿಯ ತರಬೇತಿ ನೀಡುವ ಮೂಲಕ ಸಮರ್ಥ ರಾಷ್ಟ್ರವನ್ನು ಕಟ್ಟಬಹುದು ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ ಸಜೀಪ ಮೂಡದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಭಿಪ್ರಾಯ […]
Read More
23-12-2017, 2:26 AM
ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ ೨೩-೧೨-೨೦೧೭ ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾರ್ಯಾಗಾರವನ್ನು ಉಧ್ಘಾಟಿಸಿದ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ತಿಳಿಸಿದರು . ಉದ್ಯಮಿ ಶ್ರೀ ದತ್ತೇಶ್ ಪೂಜಾರಿ , ಪ್ರಿಯಾ ವುಡ್ ವರ್ಕ್ಸ್ […]
Read More
17-12-2017, 2:35 PM
ಯುವವಾಹಿನಿ ನಾಯಕರನ್ನು ಸ್ರಷ್ಟಿಸುವ ಕಾರ್ಖಾನೆಯಾಗಿದೆ , ಕಳೆದ ಮೂವತ್ತ್ತು ವರ್ಷಗಳ ಸಾರ್ಥಕ್ಯ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಯುವವಾಹಿನಿ ಯುವ ಜನಾಂಗಕ್ಕೆ ವ್ಯಕ್ತಿತ್ವ ವಿಕಸನ , ಸಭಾ ನಡಾವಳಿ ಕಾರ್ಯಾಗಾರದ ಮೂಲಕ ವಿಕಸನದ ನಾಂದಿಯಾಗಿದೆ , ವಿದ್ಯಾರ್ಥಿಗಳಿಗೆ ಚತುರ್ಮುಖ, ಅನ್ವೇಷಣಾ ಕಾರ್ಯಾಗಾರದ ಮೂಲಕ ಸ್ರಜನಶೀಲತೆ ಸ್ರಷ್ಟಿಸಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕೆರ್ ಸುವರ್ಣ ತಿಳಿಸಿದರು . ಅವರು ದಿನಾಂಕ 17.12.2017 ರಂದು ಯುವವಾಹಿನಿ (ರಿ) ಬೆಳುವಾಯಿ ಘಟಕದ ಆಶ್ರಯದಲ್ಲಿ ಜರುಗಿದ ವ್ಯಕ್ತಿತ್ವ […]
Read More
28-11-2017, 10:33 AM
ಮಂಗಳೂರು : ಪ್ರತಿಯೊಬ್ಬರ ಜೀವನದಲ್ಲೂ ಪ್ರತಿದಿನವೂ ವಿದ್ಯಾರ್ಥಿ ಜೀವನವೇ ಆಗಿದೆ, ಪ್ರತಯೊಬ್ಬರಿಂದಲೂ ನಾವು ಕಲಿಯುವ ವಿಷಯ ಸಾಕಷ್ಟಿರುತ್ತದೆ. ಪ್ರತಿ ದಿನವೂ ತಿಳಿಯುವುದೇ ಒಂದು ಜೀವನ ಈ ನಿಟ್ಟಿನಲ್ಲಿ ಯುವವಾಹಿನಿ ಹಮ್ಮಿಕೊಂಡಿರುವ ಚತುರ್ಮುಖ ಒಂದು ಹೊಸ ಮತ್ತು ಉತ್ತಮ ಪ್ರಯತ್ನ, ಇಲ್ಲಿ ಎಲ್ಲರೂ ಜೊತೆಯಾಗಿ ಕಲಿಯುವ ಅವಕಾಶ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಯುತ ಕೆ.ಎಸ್ ಬಿಳಗಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಪುರಭವನದಲ್ಲಿ ಹಮ್ಮಿಕೊಂಡಿದ್ದ ಕಾನೂನು, ನ್ಯಾಯ, ಲೇಖನಿ […]
Read More
26-11-2017, 8:55 AM
ಮಂಗಳೂರು : ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ), ಮಂಗಳೂರು- ಇದರ ವತಿಯಿಂದ ವಿದ್ಯಾರ್ಥಿಗಳ ಯುವ ಪ್ರೇರಣಾ -೨೦೧೭ ಎಂಬ ಕಾರ್ಯಕ್ರಮವು ದಿನಾಂಕ 26.11.2017 ನೇ ರವಿವಾರದಂದು ಬೆಳಿಗ್ಗೆ 09.30 ರಿಂದ ಮಧ್ಯಾಹ್ನ 11.30 ರ ವರೆಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ, ರಘು ಬಿಲ್ಡಿಂಗ್, ಉರ್ವಸ್ಟೋರ್, ಮಂಗಳೂರು ಇಲ್ಲಿ ಜರಗಿತು. ಪ್ರಸ್ತುತ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿರುವ, ವಿದ್ಯಾಭ್ಯಾಸವನ್ನು ಮುಗಿಸಿ ಉದ್ಯೋಗವನ್ನು ಪಡೆದುಕೊಂಡವರು ಒಟ್ಟು ಸುಮಾರು ೨೫ ವಿದ್ಯಾರ್ಥಿಗಳು ಈ ಸಂವಹನವನ್ನು ಒಳಗೊಂಡ ಯುವಪ್ರೇರಣಾ-2017 ಶಿಬಿರದಲ್ಲಿ ಪಾಲ್ಗೊಂಡಿದ್ದರು. ಯುವವಾಹಿನಿ (ರಿ) […]
Read More
19-11-2017, 5:26 AM
ಮಾಣಿ: ಯುವವಾಹಿನಿ ಮಾಣಿ ಘಟಕದ ವತಿಯಿಂದ ಸದಸ್ಯರಿಗೆ ಒಂದು ದಿನದ ವ್ಯಕ್ತಿತ್ವ ವಿಕಸನ ಮತ್ತು ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ಯುವಸ್ಫೂರ್ತಿ-2017 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲಡ್ಕ ಬಿಳಿಯೂರಿನಲ್ಲಿದಿನಾಂಕ 19.11.2017 ರಂದು ನಡೆಸಲಾಯಿತು. ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೋಕ್ತೇಸರ ಚಂದಪ್ಪ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ರಾಜೇಶ್ ಪೂಜಾರಿ ಬಾಬನಕಟ್ಟೆ ಅನಂತಾಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ […]
Read More
10-09-2017, 3:10 AM
ಯವವಾಹಿನಿಯ (ರಿ) ಕಂಕನಾಡಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನದ ಪ್ರಯುಕ್ತ ದಿನಾಂಕ 10.09.2017ರಂದು ಗೋರಿಗುಡ್ಡೆ ಕಿಟ್ಟೆಲ್ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉದಯಶಂಕರ್ ಮತ್ತು ರೇವತಿ ಟೀಚರ್ ಇವರು ತೀರ್ಪುಗಾರರಾಗಿ ಭಾಗವಹಿಸಿದರು ಹಾಗೂ ಈ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹಾಗೂ ಯುವವಾಹಿನಿ ಕಂಕನಾಡಿ ಘಟಕದ ಸದಸ್ಯರಿಗೆ ಅಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕಂಕನಾಡಿ […]
Read More
05-09-2017, 10:51 AM
ದೇಶದ ಸುಭದ್ರ ಭವಿಷ್ಯ ಮತ್ತು ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ್ ಪಡಂಗ ತಿಳಿಸಿದರು ಅವರು ದಿನಾಂಕ 05.09.2017ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಮುಲ್ಕಿ ರುಕ್ಕುರಾಮ್ ಸಭಾಗೃಹದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಹಿರಿಯ ಶಿಕ್ಷಕರಾದ ಗಂಗಾಧರ್ ಪೂಜಾರಿ ಹಾಗೂ ವೀಣಾ ಸಿ.ಶೆಟ್ಟಿಗಾರ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ […]
Read More
13-08-2017, 1:15 PM
ಕಲಿಯಲು ಮನಸ್ಸಿದ್ದರೂ ಬಡತನವು ಬಿಡುವುದಿಲ್ಲ. ಎಲ್ಲಾ ಸಮುದಾಯದಲ್ಲೂ ಆರ್ಥಿಕವಾಗಿ ಹಿಂದುಳಿದ ಕುಟುಂಬವನ್ನು ಕಾಣಬಹುದು. ಈ ಸಂದರ್ಭದಲ್ಲಿ ಖಾಸಗಿ ಸಂಘ-ಸಂಸ್ಥೆಗಳಿಂದ ಅಥವಾ ಸರಕಾರದಿಂದ ಕೊಡಲ್ಪಡುವ ಸವಲತ್ತುಗಳನ್ನು ಪಡೆಯಲು ವಿದ್ಯಾರ್ಥಿಗಳು ಹಿಂಜರಿಯದೆ ಮುಂದೆ ಬಂದು ವಿದ್ಯಾಭ್ಯಾಸವನ್ನು ಮುಂದುವರೆಸಿ ಸಮಾಜದ ಉತ್ತಮ ಸ್ಥಾನದಲ್ಲಿ ನಿಲ್ಲುವಂತಾಗಬೇಕು ಎಂದು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲುರವರು ಹೇಳಿದರು. ದಿನಾಂಕ:13.08.2017 ರಂದು ಯುವವಾಹಿನಿ(ರಿ) ಪುತ್ತೂರು ಘಟಕದ ಆಶ್ರಯದಲ್ಲಿಬೆಳಿಗ್ಗೆ ಬಪ್ಪಳಿಗೆ-ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಶೈಕ್ಷಣಿಕ ಸವಲತ್ತುಗಳ […]
Read More
12-08-2017, 1:42 PM
ಶೈಕ್ಷಣಿಕ ದತ್ತು ಸ್ವೀಕಾರ ನಿಧಿ ಯ ವತಿಯಿಂದ ದಿನಾಂಕ 12-08-2017ರಂದು ಅಪರಾಹ್ನ 3.00 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ದತ್ತು ವಿದ್ಯಾರ್ಥಿಗಳ ಪ್ರೇರಣಾ ಶಿಬಿರ ಮತ್ತು ಶೈಕ್ಷಣಿಕ ವೆಚ್ಚ ವಿತರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೇರಣಾ ಶಿಬಿರವನ್ನು ಘಟಕದ ಮಾಜಿ ಕಾರ್ಯದರ್ಶಿ, ಯೋಗ ಬಂಧು ಶ್ರೀ. ಲಕ್ಷ್ಮೀನಾರಾಯಣ ಮತ್ತು ಮಂಗಳೂರು ರಥಬೀದಿಯಲ್ಲಿರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ರಾಧಕೃಷ್ಣ ರವರು ದೀಪ ಬೆಳಗಿಸಿ ಉದ್ಘಾಟಿಸಿದರು ವಿದ್ಯಾರ್ಥಿಗಳು ಜಾಗೃತರಾಗಿ ಸಿದ್ದತೆಯೊಂದಿಗೆ ಬದ್ದತೆಯಿಂದ ವಿದ್ಯಾಬ್ಯಾಸದಲ್ಲಿ ತೊಡಗಿಕೊಂಡರೆ ಯಶಸ್ಸು ಖಂಡಿತ […]
Read More