Yuvavahini

ನಾರಾಯಣ ಗುರು

ಸಾಪ್ತಾಹಿಕ ಸಂಕೀರ್ತನ ಸರಣಿ-ಯುವವಾಹಿನಿ (ರಿ.) ಮಂಗಳೂರು ಘಟಕ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಜಂಟಿ ಆಶ್ರಯದಲ್ಲಿ ನಡೆಯುವ ಯುವವಾಹಿನಿ ಸಾಪ್ತಾಹಿಕ ಸಂಕೀರ್ತನ ಸರಣಿಯ 01-09-2025ರ ಭಜನಾ ಸೇವೆಯು ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ, ಕುಳಾಯಿ ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯಿತು. ಭಜನಾ ಮಂಡಳಿಯ ಸದಸ್ಯರು ಭಕ್ತಿ ಪೂರ್ವಕವಾಗಿ ರಾಗ ತಾಳದೊಂದಿಗೆ ಭಜನಾ ಸೇವೆಯನ್ನು ನೀಡಿದರು. ಅರ್ಚಕರು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಭಜನಾ ತಂಡಕ್ಕೆ ಪ್ರಸಾದ ಹಾಗೂ ಅನುಗ್ರಹ ಪತ್ರ ನೀಡಿ […]

Read More

ಧರ್ಮ ಶಿಕ್ಷಣ ತರಗತಿ -ಯುವವಾಹಿನಿ( ರಿ.)ಕೊಲ್ಯ ಘಟಕ

ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ. ಕೊಲ್ಯ. ಸೋಮೇಶ್ವರ ಇದರ ಆಶ್ರಯದಲ್ಲಿ ಭಜನಾ ಗುರು ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ———————————— *ಆಟಿ ತಿಂಗಳ ವಿಶೇಷ ತರಗತಿಗಳು ನಾಲ್ಕು ಆದಿತ್ಯವಾರ ನಡೆಯಿತು… ತಾ. 22-07-2025 ನೇ ಮಂಗಳವಾರ ಓಂಕಾರದೊಂದಿಗೆ ತರಗತಿ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ದೇವತಾ ಶ್ಲೋಕ ಹಾಗೂ ಅನುಷ್ಠಾನ ಶ್ಲೋಕ ಪಠಣೆ ಮಾಡಲಾಯಿತು. ಮಹಾಲಕ್ಷ್ಮಿ ಅಷ್ಟಕ […]

Read More

ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]

Read More

ಖುಷಿಯಲ್ಲಿರುವಾಗ ಚಪ್ಪಾಳೆ ತಟ್ಟುವ ಹತ್ತು ಕೈಗಳಿಗಿಂತ ಕಷ್ಟದಲ್ಲಿರುವಾಗ ಕಣ್ಣೀರು ಒರೆಸುವ ಹತ್ತು ಕೈಗಳು ಮಹತ್ವವಾದದ್ದು

ಕೂಳೂರು : ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವು ಎಲ್ಲರ ಮನ ಮನೆ ಬೆಳಗಿದಂತೆ ಬಡವರ ಬಾಳಿನಲ್ಲೂ ಬೆಳಕನ್ನು ತರಲಿ ಎಂಬ ಉದ್ದೇಶದಿಂದ ಯುವವಾಹಿನಿ (ರಿ) ಕೂಳೂರು ಘಟಕ ಕಳೆದ 9 ವರುಷಗಳಿಂದ ಅಶಕ್ತ ಕುಟುಂಬಗಳಿಗೆ ನೆರವಿನ ಆಶಾ ದೀಪ ಎಂಬ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದು ಪ್ರತಿ ವರ್ಷವೂ ಕಡು ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಹಬ್ಬವನ್ನು ಆಚರಿಸಲು ಬೇಕಾದ ಎಲ್ಲ ದಿನಸಿ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ. ಅದೇ ರೀತಿ ಈ ವರ್ಷವೂ ಕುಟುಂಬ ಸಂಪರ್ಕ ನಿರ್ದೇಶಕರಾದ […]

Read More

ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರ ಪಾತ್ರ ಅನನ್ಯ :- ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ

ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ […]

Read More

ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ

ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]

Read More

ಗುರುಸ್ಮರಣೆ, ಪ್ರತಿಭಾ ಪುರಸ್ಕಾರ

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 11 ಸೆಪ್ಟೆಂಬರ್ 22ನೇ ರವಿವಾರದಂದು ಗುರುಸ್ಮರಣೆ, ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಉಜ್ಜೋಡಿ ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತಲ್ ಸರ್ ಹಾಗೂ ಗಣ್ಯರು ಸೇರಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ದಯಾನಂದ ಜಿ ಕತ್ತಲ್ ಸರ್ ಮಾತನಾಡಿ ಅಂದಿನ ಕಾಲದಲ್ಲಿದ್ದ […]

Read More

ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ : ರಮೇಶ್ ತುಂಬೆ

ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ. ಓರ್ವ ಸಾಧಕನ‌ ನೆಲೆ ಮತ್ತು ಬೆಲೆಗಳೆರಡೂ ಮಹತ್ವ ಪಡೆದುಕೊಳ್ಳುವುದು ಆತನಿದ್ದ ಕಾಲಕ್ಕಿಂತಲೂ ಆತನಿಲ್ಲದ ಕಾಲದಲ್ಲಿ ಅದು ಕಾರ್ಯೋನ್ಮುಖ ಗೊಳ್ಳುವುದರಲ್ಲಿ. ತಾನಿಲ್ಲದ ಕಾಲದಲ್ಲಿ ತನ್ನಿರುವನ್ನು ಉಳಿಸಬೇಕಾದರೆ ಅವನ ಜೀವನ ಕ್ರಮ ಮತ್ತು ಸಾಧನೆಗಳು ಕಾಲಾತೀತವಾಗಿರಬೇಕು. ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ವರ್ತಮಾನಕ್ಕೂ ಭವಿಷ್ಯದ ಎಲ್ಲಾ ತಲೆಮಾರುಗಳಿಗೂ ಪ್ರಸ್ತುತವೆನಿಸುವ ಸಾರ್ವಕಾಲಿಕ ದಾರ್ಶನಿಕರು. ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ […]

Read More

ಗುರು ನಮನ

ಬೆಳ್ತಂಗಡಿ :- ವಿಶ್ವ ಮಾನವ ಸಂದೇಶ ಸಾರಿದ ಮಹಾನ್ ಚೇತನ, ಆಧ್ಯಾತ್ಮಿಕ ಕ್ರಾಂತಿಯನ್ನು ಹುಟ್ಟು ಹಾಕಿದ ಅಸಾಮಾನ್ಯ ಗುರು, ದೀನರ ಪಾಲಿಗೆ ದೇವರಂತೆ ಗೋಚರಿಸಿದ ಮಹಾನ್ ಸಂತ, ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ದಿನಾಚರಣೆ ಪಯುಕ್ತ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಗುರು ನಮನ ಕಾರ್ಯಕ್ರಮ ಗುರುವಾಯನಕೆರೆಯಲ್ಲಿ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಗುರವಿನ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ ಎಲ್ಲರನ್ನ ಸ್ವಾಗತಿಸಿದರು, ಕೇಂದ್ರ‌ ಸಮಿತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!