Yuvavahini

ನಾರಾಯಣ ಗುರು

ಮುಲ್ಕಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ ಅಭಿಯಾನ

ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆ, ಬಡತನ, ಅಜ್ಞಾನ ಹಾಗೂ ಜಾತೀಯತೆ ತಾಂಡವಾಡುತ್ತಿದ್ದು, ಸಂಪೂರ್ಣ ಕೇರಳವೇ ಒಂದು ಭ್ರಾಂತಾಲಯವೆಂದು ಸ್ವಾಮಿ ವಿವೇಕಾನಂದರಿಂದ ಕರೆಯಲ್ವಟ್ಟ ದಿನಗಳವು, ಬಿಡುಗಡೆ ಇಲ್ಲದ ಬೇಡಿಯಿಂದ ಶತಮಾನಗಳಿಂದಲು ಅಸ್ಪೃಶ್ಯರು ಮೇಲ್ವರ್ಗದವರೆಂದು ಗುರುತಿಸಲ್ಪಟ್ಟ ಜನರಿಂದ ತುಳಿತಕ್ಕೊಳಪಟ್ಟಿದ್ಟರು. ಜಾತಿಬೇಧದ ಬೇರುಗಳ ಜೊತೆ ದಾಸ್ಯದ ಭೀಕರತೆ ಜನಜೀವನದಲ್ಲಿ ಬಹಳ ಆಳಕ್ಕೆ ಇಳಿದಿತ್ತು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ರಾಜೀವ್ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ನಾರಾಯಣಗುರು ವೃತ್ತ ನಾಮಕರಣ ಮಾಡಲು ಮನವಿ

ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]

Read More

ಬಂಟ್ವಾಳ ಯುವವಾಹಿನಿಯಿಂದ ಗುರುಸಂದೇಶ ಯಾತ್ರೆಯ ಭವ್ಯ ಮೆರವಣಿಗೆ -2014

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮದ ಪ್ರಯುಕ್ತ ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳನ್ನು ಸಾರುವ ಸಹಸ್ರಾರು ಜನರು ಭಾಗವಹಿಸಿದ ಭವ್ಯ ಮೆರವಣಿಗೆಯು ಬಿ.ಸಿ.ರೋಡಿನ ಗಾಣದಪಡ್ಪು ನಾರಾಯಣಗುರು ನಗರಕ್ಕೆ ಆಗಮಿಸಿತು. ಯುವವಾಹಿನಿಯ 18 ಘಟಕಗಳು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಹಾಗೂ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳ ಬಿಲ್ಲವ ಸಂಘಟನೆಗಳಿಂದ ಆಗಮಿಸಿದ ಗುರುಸಂದೇಶ ಯಾತ್ರೆಯು ಬಿ.ಸಿ.ರೋಡಿನ ಪೊಳಲಿ ದ್ವಾರದಲ್ಲಿ ಒಟ್ಟು ಸೇರಿದವು. ಬಂಟ್ವಾಳ ತಾಲೂಕು ಬಿಲ್ಲವ […]

Read More

ಜಾತಿ ಒಂದು ಧರ್ಮ ಒಂದು ದೇವರು ಒಬ್ಬನೇ

ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]

Read More

ಯುವವಾಹಿನಿಯ ಯಶಸ್ವೀ ಶತಧ್ವಜ ಪಾದಯಾತ್ರೆ

ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!