Yuvavahini

ನಾರಾಯಣ ಗುರು

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಮನೆ ಮನೆಗೆ ಗುರುತತ್ವ ಸಂಚಾರ

ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ […]

Read More

ಮದ್ಯಮುಕ್ತ ಮದರಂಗಿ

ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]

Read More

ಮದ್ಯಮುಕ್ತ ಮದರಂಗಿ : ಸಂಕಲ್ಪ ಪ್ರತಿಜ್ಞಾ ಬೋಧನೆ

  ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನೆರವೇರಿದ ವಿಶಿಷ್ಟ ಕಾರ್ಯಕ್ರಮ.. ಲೋಕ ಶಾಂತಿಯ ಹರಿಕಾರ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಪಾಲಿಸಲು ಪಣತೊಟ್ಟು,, ಕಠಿಬದ್ಧರಾಗುವುದರೊಂದಿಗೆ ಮದುವೆಯ ಮುಂಚಿತವಾಗಿ ಜರಗುವ ಶುಭಕಾರ್ಯವನ್ನು ಪಾವಿತ್ರ್ಯತೆಯೆಡೆಗೊಯ್ದ “ಮದ್ಯಮುಕ್ತ ಮದರಂಗಿ” ಯುವವಾಹಿನಿ(ರಿ.) ಬಂಟ್ವಾಳ ಘಟಕದ ಸಕ್ರಿಯ ಸದಸ್ಯರಾದ ಹರೀಶ್ ಸಾಲ್ಯಾನ್ ಅಜಕಲ ರವರ ಮದುವೆಯ ಮದರಂಗಿಯ ಕಾರ್ಯಕ್ರಮವು ವಿಭಿನ್ನತೆಯಿಂದ ನೆರವೇರಿದ್ದು,ಸಮಾಜದಿಂದಲೇ ಸಮಾಜವನ್ನು ತಿದ್ದಿ ಸರಿದಾರಿಗೊಯ್ಯುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದ ಯುವವಾಹಿನಿ (ರಿ.)ಬಂಟ್ವಾಳ ಘಟಕ ದ ಸದಸ್ಯರ ವಿಶಾಲವಾದ […]

Read More

ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ರಿ. ಮೂಡಬಿದ್ರೆ ಘಟಕ ಹಾಗೂ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ. ಮೂಡಬಿದ್ರೆ ಇದರ ಸಹಯೋಗದೊಂದಿಗೆ ದಿನಾಂಕ 27 10 2019ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡಬಿದ್ರೆಯಲ್ಲಿ ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019 ಈ ಕಾರ್ಯಕ್ರಮವನ್ನು ಯುವವಾಹಿನಿ ರಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ […]

Read More

ಶಿವಗಿರಿ ಯಾತ್ರೆ

  ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.

Read More

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕಡಬ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ, ಮರ್ದಾಳ,ಆಲಂಕಾರು ವಲಯಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 20.10.2019 ರಂದು  ನಡೆಯಿತು. ಈ ಸಂದರ್ಭದಲ್ಲಿ ನಮ್ಮ ಸಮಾಜದ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ  ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ಮಠಾಧೀಶರು  ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳ ಇವರು ಆಶೀರ್ವಚನ […]

Read More

ಶಿವಗಿರಿ ಯಾತ್ರೆ

  ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ  50   ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು  ಯಶಸ್ವಿಯಾಗಿದೆ

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿ : “ಸಮಾಜದ ಪ್ರಗತಿಯಲ್ಲಿ ನಾರಾಯಣ ಗುರುಗಳು” ವಿಚಾರ ಮಂಡನೆ

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿ.ವಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಪಡುಬಿದ್ರಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿಯು ದಿನಾಂಕ 21/09/2019 ರಂದು ಅರ್ಥಪೂರ್ಣವಾಗಿ ಜರುಗಿತು.  ಈ ಕಾರ್ಯಕ್ರಮವು ಕುಮಾರಿ ಐಶ್ವರ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಾರಾಯಣ ಗುರುಗಳ ಬಗೆಗಿನ ವಿಷಯಗಳನ್ನು ಘಟಕದ ಹಿರಿಯ ಸದಸ್ಯರಾದ, ಪಡುಬಿದ್ರಿ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ  ಪ್ರಸ್ತಾಪಿಸಿದರು   ಯುವವಾಹಿನಿ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿ : ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ

ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ದಿನಾಂಕ 15.09.2019ರಂದು  ಆದಿತ್ಯವಾರ ಸಂಜೆ 5 ಕ್ಕೆ ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿಯ ಪ್ರಯುಕ್ತ ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರು  ಶ್ರೀನಿವಾಸ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಪಿ ಎಲ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!