Yuvavahini

ನಾರಾಯಣ ಗುರು

ನಾರಾಯಣ ಗುರು ನಾಡುಕಂಡ ಅಪೂರ್ವ ದಾರ್ಶನಿಕ. : ಅರವಿಂದ ಚೊಕ್ಕಾಡಿ

ಮೂಡಬಿದಿರೆ‌ : ಜಗತ್ತಿನ ಎಲ್ಲಾ ಜೀವಿಗಳನ್ನು ತನ್ನ ಆತ್ಮವೆಂದೇ ತಿಳಿ ಎಂಬ ಉಪನಿಷತ್ತಿನ ತತ್ವವನ್ನು ಅಕ್ಷರಶಃ ಪಾಲಿಸಿದವರು ನಾರಾಯಣ ಗುರುಗಳು. ನಾರಾಯಣ ಗುರುಗಳದ್ದು ಎಲ್ಲರನ್ನು ಒಳಗೊಳ್ಳುವ ಚಿಂತನೆ, ನಾರಾಯಣ ಗುರು ನಾಡುಕಂಡ ಅಪೂರ್ವ ದಾರ್ಶನಿಕ.ತನ್ನಲ್ಲೆ ದೇವನನ್ನು ಕಾಣುವ ಅದ್ವೆಯ್ತವಾದ ಅವರದ್ದು. ತನ್ನಲ್ಲೂ .ಇತರರಲ್ಲೂ ದೇವರನ್ನು ಕಾಣುವ ಮಹಾ ಗುಣ ಅವರದ್ದು . ಎಂದು ಲೇಖಕ ಅರವಿಂದ ಚೊಕ್ಕಾಡಿ ನುಡಿದರು. ಯುವವಾಹಿನಿ (ರಿ) ಮೂಡಬಿದಿರೆ‌ ಘಟಕದಿಂದ ದಿನಾಂಕ 21:09:2018ನೇ ಶುಕ್ರವಾರದಂದು ಬೆಳಿಗ್ಗೆ 10:30ಕ್ಕೆ ಸರಿಯಾಗಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ […]

Read More

ತುಳುನಾಡಿನ ಆಚರಣೆಯಲ್ಲಿ ನಂಬಿಕೆ – ಮೂಢನಂಬಿಕೆಗಳು ವಿಚಾರಗೋಷ್ಠಿ

ಪಡುಬಿದ್ರಿ : ಇಂದಿನ ಯುವಪೀಳಿಗೆಗೆ ನಮ್ಮ‌ ಹಿರಿಯರು ಮೂಲ ನಂಬಿಕೆಗಳನ್ನು ತಿಳಿಸುವ ಅನಿವಾರ್ಯತೆಯಿದೆ. ಮೂಲ ನಂಬಿಕೆಗಳು ಮೂಢನಂಬಿಕೆಗಳಾಗದಂತೆ ಗಮನಹರಿಸಬೇಕಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ವೈ.ಎನ್. ಶೆಟ್ಟಿ ಹೇಳಿದರು. ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಮತ್ತು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 21.09.2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ 90ನೇ ಪುಣ್ಯತಿಥಿಯ ಅಂಗವಾಗಿ ತುಳುನಾಡಿನ ಆಚರಣೆಯಲ್ಲಿ ನಂಬಿಕೆ- ಮೂಢನಂಬಿಕೆಗಳು ಎಂಬ ವಿಚಾರಗೋಷ್ಠಿಯಲ್ಲಿ ಸಮನ್ವಯಕಾರರಾಗಿ ಅವರು […]

Read More

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಶಿವಗಿರಿಯಾತ್ರೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]

Read More

ಭಜನೆಯಿಂದ ವಿಭಜನೆಯಿಲ್ಲ : ಕೃಷ್ಣಪ್ಪ ಪೂಜಾರಿ

ಸುರತ್ಕಲ್ : ಬ್ರಹ್ಮ ಶ್ರೀ ನಾರಾಯಣಗುರುಗಳ ಜನನವಾದ ನಂತರ ನಮ್ಮ ಸಮಾಜ ತಲೆಯೆತ್ತಿ ನಡೆಯುವಂತಾಗಿದೆ ಹಾಗು ಭಜನೆ ಬೇಡ ಭೋಜನ ಬೇಕೆಂಬ ಈ ಸಮಾಜದಲ್ಲಿ ಭಜನಾ ಸ್ಪರ್ಧೆ ಯನ್ನು ಏರ್ಪಡಿಸಿ ಮಕ್ಕಳಿಗೆ ಧಾರ್ಮಿಕತೆ ತಿಳಿಯಪಡಿಸಿ ಸುರತ್ಕಲ್ ಘಟಕ ಉತ್ತಮ ಕಾರ್ಯವನ್ನು ಮಾಡಿರುತ್ತದೆ. ಹಿರಿದಾದುದನ್ನು ಪೂರ್ಣ ಪ್ರಮಾಣದಲ್ಲಿ ಪ್ರೀತಿಸುವುದೇ ಭಕ್ತಿ. ಎಲ್ಲವನ್ನೂ ನಡೆಸುತ್ತಿರುವ ಶಕ್ತಿಯೇ ಬೇರೆ ಇದೆ. ತಾನು ಆ ಶಕ್ತಿಗಿಂತ ಬೇರೆ ಹಾಗೂ ಕಿರಿಯ ಎಂದು ಮಾನವ ಅಂದುಕೊಂಡಾಗ ಆ ಅದ್ಭುತ, ಅಗಮ್ಯ ಚೈತನ್ಯಕ್ಕೆ ನಮ್ಮನ್ನು ತಾವು […]

Read More

ಬಿಲ್ಲವ ಯುವ ಮನಸ್ಸುಗಳನ್ನು ಗ್ರಾಮ ಮಟ್ಟದಲ್ಲಿ ಒಗ್ಗೂಡಿಸುವ ಕಾರ್ಯ ಶ್ಲಾಘನೀಯ – ಡಾ.ಸದಾನಂದ ಕುಂದರ್.

ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ದಿನಾಂಕ 09/09/2018 ನೇ ಆದಿತ್ಯವಾರದಂದು ಗ್ರಾಮ ಸಂಘಟನಾ ಸರಣಿ ಕಾರ್ಯಕ್ರಮ ‘ಗುರುಸ್ಪೂರ್ತಿ’ ಘಟಕದ ಸಂಘಟನಾ ಕಾರ್ಯದರ್ಶಿಯಾದ ಜಯಪ್ರಕಾಶ್ ದೋಳ ಇವರ ಮನೆಯಲ್ಲಿ ನಡೆಯಿತು. ಮನೆಯ ಯಜಮಾನಿ ಶ್ರೀಮತಿ ಕುಂಞಕ್ಕ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಮಾಜಿ ಅಧ್ಯಕ್ಷರು ಹಾಗು ಕಡಬ ಘಟಕದ ಸಲಹೆಗಾರರಾದ ಡಾ. ಸದಾನಂದ ಕುಂದರ್ ರವರು,ಬಿಲ್ಲವರು ಸಂಘಟಿತರಾಗಿ ಭಾಗವಹಿಸಿ ಮೊದಲು ಗ್ರಾಮ ಮಟ್ಟದಲ್ಲಿ […]

Read More

ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜನ್ಮದಿನೋತ್ಸವ

ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜನ್ಮದಿನೋತ್ಸವವು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 27-08-2018 ರಂದು ನಡೆಯಿತು. ಶ್ರೀ ನಾರಾಯಣ ಗುರುಮೂರ್ತಿಯ ಶೋಭಾಯಾತ್ರೆಯು ಯುವವಾಹಿನಿ (ರಿ) ಘಟಕದ ಮಾಜಿ ಕಾರ್ಯದರ್ಶಿ ಹಾಗೂ ಪ್ರಸ್ತುತ ಮಹಿಳಾ ಸಂಘಟನಾ ನಿರ್ದೇಶಕರಾದ ಶ್ರೀಮತಿ ಚಿತ್ರಾಕ್ಷಿ ಕೆ ಕೋಟ್ಯಾನ್ ಇವರ ಮನೆಯಿಂದ ಹೊರಡಿತು. ಮಹಾಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡುಬಿದ್ರಿ ಘಟಕದ ಸದಸ್ಯೆ ರಾಷ್ಟ್ರ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ಕುಮಾರಿ ಶ್ರಾವ್ಯ ರವಿರಾಜ್ ಇವರನ್ನು ಸನ್ಮಾನಿಸಲಾಯಿತು. ಈ […]

Read More

ಬ್ರಹ್ಮ ಶ್ರೀ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆ

ಮಾಣಿ : ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆಯನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.ಇದರ ಉಧ್ಘಾಟನೆಯನ್ನು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಮತ ಶೆಟ್ಟಿÀ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ಮಾಣಿ ಘಟಕದ ಅಧ್ಯಕ್ಷರಾದ ರಾಜೇಶ್ ಪೂಜಾರಿ ಬಾಬನಕಟ್ಟೆ ಯವರು ವಹಿಸಿಕೊಂಡು ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು . ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ(ರಿ.) ಮಾಣಿ […]

Read More

ಕೊಲ್ಯ : ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 164 ನೇ ಜನ್ಮ ಜಯಂತ್ಯುತ್ಸವ ಆಚರಣೆ

ಕೊಲ್ಯ : ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ, ಯುವವಾಹಿನಿ (ರಿ) ಕೊಲ್ಯ ಘಟಕ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಇದರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 164 ನೇ ಜನ್ಮ ಜಯಂತ್ಯುತ್ಸವ ಆಚರಣೆ ಕೇರಳದಲ್ಲಿ ಸಾಕ್ಷರತೆ ಇಂದು ನೆಲೆಯೂರಲು ಬ್ರಹ್ಮ ಶ್ರೀ ನಾರಾಯಣ ಗುರುಗಳು ಜನಸಾಮಾನ್ಯರಿಗೆ ನೀಡಿದ ಜ್ಞಾನವೇ ಕಾರಣವಾಗಿದೆ.ಜನರಲ್ಲಿ ಆಧ್ಯಾತ್ಮದ ಚಿಂತನೆ ಮೂಡಿಸುತ್ತಾ ದೇವರ ಭಯದೊಂದಿಗೆ ಜ್ಞಾನವನ್ನು ಮೂಡಿಸಿದ ಮಹಾತ್ಮರು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. […]

Read More

ಬ್ರಹ್ಮಶ್ರೀ ನಾರಯಣ ಗುರು ಜಯಂತಿ ಆಚರಣೆ

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 27/8/2018 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಯಣ ಗುರುಗಳ 164 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಸುಮಾರು 50 […]

Read More

ಶ್ರೀ ನಾರಾಯಣಗುರು ಸಂದೇಶಯಾತ್ರೆ’

ಮಂಗಳೂರು : ದ. ಕ. ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತು, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣಾನಾಥ ಕ್ಷೇತ್ರದ ಸಹಯೋಗದೊಂದಿಗೆ ದಿನಾಂಕ 27 ಅಗೋಸ್ಟ್ 2018 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವಾಹನ ಜಾಥಾ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ‘ಶ್ರೀ ನಾರಾಯಣಗುರು ಸಂದೇಶಯಾತ್ರೆ’ ವಾಹನ ಜಾಥಾ ಮೆರವಣಿಗೆಯನ್ನು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ಯುವವಾಹಿನಿ ಕಛೇರಿಯ ಮುಂಭಾಗದಲ್ಲಿ ಕುದ್ರೋಳಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!