Yuvavahini

ನಾರಾಯಣ ಗುರು

ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಯ ಆಚರಣೆ-ಯುವವಾಹಿನಿ (ರಿ) ಕೊಲ್ಯ ಘಟಕ

ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಹಿರಿಯರ ಸಮ್ಮುಖದಲ್ಲಿ ಆಚರಿಸಲಾಯಿತು. ಸಾಮೂಹಿಕ ಗುರುಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಘಟಕದ ಕಾರ್ಯದರ್ಶಿಯಾದ ಸೌಮ್ಯ ಯೋಗೀಶ್ ಸರ್ವರನ್ನೂ ಸ್ವಾಗತಿಸಿದರು. ನಮ್ಮ ಘಟಕದ ಸದಸ್ಯರು ದೈವ ದಶಕಂ ಶ್ಲೋಕದ ಜೊತೆ ಆಶ್ರಮದ ಹಿರಿಯ ಸದಸ್ಯರು ದೀಪ ಬೆಳಗಿಸಿದರು. […]

Read More

ಯುವ ಸಂಜೀವಿನಿ ಕಾರ್ಯಕ್ರಮದ ದ್ವಿತೀಯ ಸೇವಾ ಯೋಜನೆ-ಯುವವಾಹಿನಿ(ರಿ.)ಗ್ರಾಮಚಾವಡಿ ಕೊಣಾಜೆ ಘಟಕ

ಅಶಕ್ತರಿಗೆ ಆಸರೆ. ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯ ಅಂಗವಾಗಿ ಬಡ ಕುಟುಂಬಗಳಿಗೆ ದಿನಸಿ ವಸ್ತುಗಳ ಕಿಟ್ ವಿತರಣೆಯನ್ನು ಬ್ರಹ್ಮ ಶ್ರೀ ನಾರಾಯಣ ಗುರುಮಂದಿರ ದಲ್ಲಿ ವಿತರಣೆ ಮಾಡಲಾಯಿತು

Read More

ಶ್ರೀ ನಾರಾಯಣಗುರುಗಳ 171 ನೇ ಜನ್ಮದಿನದ ಆಚರಣೆ -ಯುವವಾಹಿನಿ (ರಿ) ಕೂಳೂರು ಘಟಕ

ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 171 ನೇ ಜನ್ಮದಿನದ ಆಚರಣೆ ದಿನಾಂಕ 07-09-2025 ನೇ ಆದಿತ್ಯವಾರ ದಂದು ಚಿರಂತನ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ನಲ್ಲಿ ನಡೆಯಿತು ಹಿರಿಯರಾದ ವಿಶಾಲಾಕ್ಷಿ.ಎಸ್ ರವರು ಗುರುಗಳಿಗೆ ದೀಪ ಬೆಳಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಪ್ರಥಮ ಉಪಾಧ್ಯಕ್ಷರಾದ ಗೀತಾ ವಸಂತ್ ವಹಿಸಿದ್ದರು ಘಟಕದ ಸದಸ್ಯರಾದ ಚಿತ್ರ ಶ್ರೀ ರವರು ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ ಬಗ್ಗೆ ಮಾಹಿತಿಯನ್ನು ನೀಡಿದರು. ಸೂಪರ್ ವೈಸರ್ ವಿದ್ಯಾ ರವರು ಮಾತನಾಡಿ ಘಟಕದ ಸಾಮಾಜಿಕ ಕಾಳಜಿಯನ್ನು […]

Read More

ಬ್ರಹ್ಮಶ್ರೀ ನಾರಾಯಣಗುರುಗಳ 171 ನೆ ಜನ್ಮ ದಿನಾಚರಣೆ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಬ್ರಹ್ಮಶ್ರೀ ನಾರಾಯಣಗುರುಗಳ 171 ನೆ ಜನ್ಮ ದಿನಾಚರಣೆ ಪ್ರಯುಕ್ತ ಗುರು ಪೂಜೆ 07/09/2025 ರಂದು ನಡೆಯಿತು . ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂಬ ಮಾತಿನ ವ್ಯಾಪ್ತಿಯನ್ನು ಹಿಗ್ಗಿಸಬೇಕಾಗಿದೆ. ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂದರೆ ಇಂದು ‘ಶಿಕ್ಷಣ’ ಮತ್ತು ‘ಉದ್ಯೋಗ’ ಎಂಬ ಸೀಮಿತ ಅರ್ಥವಲ್ಲ. ಮಾರುಕಟ್ಟೆ ಜಗತ್ತು ಎಲ್ಲವನ್ನು ನಿಯಂತ್ರಿಸುತ್ತಿವೆ. ಮನಸ್ಸು ಸಾಮಾಜಿಕ ಜಾಲತಾಣಗಳ ಸುಳಿಯಲ್ಲಿ ಒದ್ದಾಡುತ್ತಿವೆ. ಸ್ವತಂತ್ರ ಆಯೋಚನೆಗಳು ಮಾತ್ರ ನಮ್ಮನ್ನು ಕಾಪಾಡಬಹುದು. ಗುರುಗಳ ಸಂದೇಶ ಬೆಳಕಿನಲ್ಲಿ ವರ್ತಮಾನದ ಬಹು ಬಗೆಯ ಕತ್ತಲೆಯಿಂದ ಪಾರಾಗಬಹುದು ಎಂದು ಘಟಕದ ಮಾಜಿ ಅಧ್ಯಕ್ಷ […]

Read More

ನಾರಾಯಣ ಗುರು ಮಂದಿರದಲ್ಲಿ ಭಜನಾ ಸೇವೆ -ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ನಾರಾಯಣ ಗುರು ಮಂದಿರದಲ್ಲಿ ಭಜನಾ ಸೇವೆ ನೀಡುವುದು ವಾಡಿಕೆ, ಅದೇ ರೀತಿಯಾಗಿ ದಿನಾಂಕ 04/09/25 ಗುರುವಾರ ರಂದು ಸಂಜೆ 6:0 ಗಂಟೆಗೆ ಸರಿಯಾಗಿ ಘಟಕದ ವತಿಯಿಂದ ಭಜನಾ ಸೇವೆ ಜರುಗಿತು. ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಗುರು ದೇವರ ಕೃಪೆಗೆ ಪಾತ್ರರಾದರು. ಭಜನಾ ಸೇವೆಗೆ ಆಗಮಿಸಿದ ಎಲ್ಲರಿಗೂ ಪ್ರಸಾದ ಹಾಗೂ ಫಲಾಹಾರ ನೀಡಲಾಯಿತು.

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ-ಯುವವಾಹಿನಿ(ರಿ) ಹಳೆಯಂಗಡಿ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವವನ್ನು ದಿನಾಂಕ 07/09/2025 ರಂದು ಹಳೆಯಂಗಡಿಯ ಬಿಲ್ಲವ ಮಂದಿರದಲ್ಲಿ ಆಚರಿಸಲಾಯಿತು. ಘಟಕದ ಸದಸ್ಯರೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ.

Read More

ಶ್ರೀ ನಾರಾಯಣ ಗುರು ಜಯಂತಿ -ಯುವವಾಹಿನಿ( ರಿ.)ಮಂಗಳೂರು ಮಹಿಳಾ ಘಟಕ

13-09-2025 ರಂದು ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಕಾರ್ಯಕ್ರಮ ಶನಿವಾರ ಬೆಳಿಗ್ಗೆ ಯುವವಾಹಿನಿ ಸಭಾಂಗಣದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.ಅದ್ಯಕ್ಷರಾದ ನೈನಾ ವಿಶ್ವನಾಥ್ ಎಲ್ಲರನ್ನು ಸ್ವಾಗತಿಸಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮೊದಲಿಗೆ ಮಂಗಳೂರು ಮಹಿಳಾ ಘಟಕದ ಸದಸ್ಯರು ಭಜನೆಯನ್ನು ಪ್ರಾರಂಭ ಮಾಡಿದರು, ಆಮೇಲೆ ಮಂಗಳೂರು ಘಟಕದ ಸದಸ್ಯರು,ಕ್ರಷ್ಣ ಭಜನೆ ತಂಡ, ಹಾಗೂ ಬಿಲ್ಲವ ಮಹಿಳಾ ಸಂಘದ ಸದಸ್ಯರು ಮದ್ಯಾಹ್ನದವರೆಗೆ ಭಜನೆ ಮಾಡಿದರು,ನಂತರ ಮಹಾ ಪೂಜೆ ನಡೆಯಿತು.ಪ್ರಸಾಧ ವಿತರಣೆ ಆಗಿ ಅನ್ನ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.ಗುರುಪೂಜೆ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್(ರಿ) ಕುಂಟಲ್ಪಾಡಿ ಸಹಭಾಗಿತ್ವದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ 11/09/2025 ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಮುಂಜಾನೆ ಗಣಹೋಮ ನಡೆಸಿ ಮಂದಿರವನ್ನು ಶುದ್ಧೀಕರಿಸಿ ಗುರುಗಳ ಮೂರ್ತಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಹೂಗಳಿಂದ ಅಲಂಕರಿಸಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ನವೀನ್ ಕಕ್ಕೆಬೆಟ್ಟು ರವರ ಮನೆಯಲ್ಲಿ ಗುರುಗಳ ಮೂರ್ತಿಯನ್ನು ಇರಿಸಿ, ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಮೇರಿಹಿಲ್ ಗುರುನಗರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಸತ್ಸಂಗ ಹಾಗೂ ಧಾರ್ಮಿಕ […]

Read More

171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ-ಯುವವಾಹಿನಿ( ರಿ.) ಸುಳ್ಯ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಸೆ.14 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶಾಂತಿವರ್ಯರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪೂರ್ವಾಹ್ನ ಗಂಟೆ 8.30 ರಿಂದ ಭಜನಾ ಸಂಕೀರ್ತನೆ, 9.30 ರಿಂದ ಗುರುಪೂಜೆ ನಂತರ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಬ್ರಹ್ಮ ಶ್ರೀ […]

Read More

ಗೃಹ ಭಜನಾ ಗುರು ನಮನ ,ಗುರು ಸಂಕೀರ್ತನ -ಯುವವಾಹಿನಿ (ರಿ.) ಬೆಂಗಳೂರು ಘಟಕ

ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೆಯ ಜನುಮ ಮಹೋತ್ಸವದ ಪ್ರಯುಕ್ತ ಈ ಸಾಲಿನ ಮೊದಲ ಗೃಹಭಜನೆ ಘಟಕದ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಅನಿತಾ ಕಮಲಾಕ್ಷ ಅವರ ಮನೆಯಲ್ಲಿ ನೆರವೇರಿತು. ಘಟಕದ ಸದಸ್ಯರಾದ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿತು. ಘಟಕದ ಸದಸ್ಯರಿಂದ ಭಜನೆ ಹಾಗೂ ಕುಣಿತ ಭಜನೆ ಕಾರ್ಯಕ್ರಮ ಮೂಡಿ ಬಂತು. ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜನೆ ಮಾಡಿದ ಶ್ರೀಮತಿ ಅನಿತಾ ಕಮಲಾಕ್ಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!