12-12-2025, 7:18 AM
ದಿನಾಂಕ – 13/11/2025 ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರು : ರೇಣುಕಾ ಕಣಿಯೂರು ನಾರಾಯಣಗುರುಗಳ ದೃಷ್ಟಿಯಲ್ಲಿ ದೇವರು ಕಲ್ಲಿನೊಳಗಿಲ್ಲ, ಅವನು ಕರುಣೆಯೊಳಗಿದ್ದಾನೆ, ಪ್ರೀತಿಯೊಳಗಿದ್ದಾನೆ, ಮಾನವತೆಯೊಳಗಿದ್ದಾನೆ. ಅವರು ನಿರ್ಮಿಸಿದ ದೇವಾಲಯಗಳು ಕೇವಲ ಪೂಜೆಯ ಸ್ಥಳವಲ್ಲ, ಅವು ಮಾನವನ ಆತ್ಮಕ್ಕೆ ದಿಕ್ಕು ತೋರಿದ ಬೆಳಕಿನ ಮಂದಿರಗಳು. ಅವರು ಶಿಕ್ಷಣವನ್ನು ಶಕ್ತಿಯನ್ನಾಗಿ, ಜ್ಞಾನವನ್ನು ವಿಮೋಚನೆಯನ್ನಾಗಿ ರೂಪಿಸಿದರು. ನಾರಾಯಣಗುರುಗಳ ಜೀವನವೆಂದರೆ ಅಜ್ಞಾನದಿಂದ ಜ್ಞಾನಕ್ಕೆ, ಅಸಮಾನತೆಯಿಂದ ಸಮಾನತೆಗೆ, ಅಹಂಕಾರದಿಂದ ಮಾನವೀಯತೆಗೆ ನಡೆದ ಪವಿತ್ರ ಪಯಣದಲ್ಲಿ ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರುಗಳ ಧ್ಯೇಯ […]
Read More
12-12-2025, 5:53 AM
ದಿನಾಂಕ 20/11/2025 ಶಿಕ್ಷಣ ಮತ್ತು ಸರಳತೆ ನಾರಾಯಣಗುರುಗಳ ಸಮಾಜ ಸುಧಾರಣೆಯ ದ್ವಿಮಂತ್ರ : ಸಂದೀಪ್ ಸಾಲ್ಯಾನ್ ನಾರಾಯಣಗುರುಗಳು ಧಾರ್ಮಿಕತೆಯ ನಿಜವಾದ ಅರ್ಥವನ್ನು ಸಮಾಜಮುಖಿ ಪರಿವರ್ತನೆಯೊಡನೆ ಜೋಡಿಸಿ ನೋಡಿದ ಮಹಾತ್ಮರು. ಧಾರ್ಮಿಕ ತಳಹದಿಯಲ್ಲಿ ಸಮಾಜ ಸುಧಾರಣೆ ಸಾಧ್ಯವೆಂದು ದೃಢವಾಗಿ ನಂಬಿದ ಅವರು, ದೇವಸ್ಥಾನಗಳನ್ನು ಕೇವಲ ಪೂಜಾ ಸ್ಥಳಗಳೆನ್ನದೆ, ಜನರ ಆತ್ಮೋದ್ಧಾರಕ್ಕೆ ದಾರಿಯಾಡಿಸುವ ಪವಿತ್ರ ಕೇಂದ್ರಗಳಾಗಿ ರೂಪಿಸುವ ಕನಸನ್ನು ಕಂಡರು. ದೇವಸ್ಥಾನಗಳು ಅಧ್ಯಯನ, ಜ್ಞಾನಾರ್ಜನೆ ಮತ್ತು ಮೌಲ್ಯಬೆಳೆಸುವ ಸಂಸ್ಕೃತಿಕ ವೇದಿಕೆಗಳಾಗಬೇಕು ಎಂಬುದು ಗುರುಗಳ ಮಹದ್ಭಾವನೆ. ಉತ್ತಮ ಶಿಕ್ಷಣ ಪಡೆದವರು ಮಾತ್ರ […]
Read More
12-12-2025, 5:43 AM
ದಿನಾಂಕ 27/11/2025 ನಾರಾಯಣಗುರುಗಳು ಮನುಕುಲದ ಬೆಳಕು : ದಿನೇಶ್ ಸುವರ್ಣ ರಾಯಿ ಬ್ರಹ್ಮಶ್ರೀ ನಾರಾಯಣಗುರುಗಳು ಮಾನವತೆಯ ಜ್ಯೋತಿ. ಅಂಧಕಾರ, ಅಸಮಾನತೆ, ಅಹಂಕಾರ ಮತ್ತು ಅಜ್ಞಾನ ರಾತ್ರಿಗಳಲ್ಲಿ ಅವರು ಬಂದು “ಒಂದು ಜಾತಿ, ಒಂದು ಧರ್ಮ, ಒಂದು ದೇವರು ” ಎನ್ನುವ ಬೆಳಕಿನ ದೀಪ ಹಚ್ಚಿದರು. ಜ್ಞಾನದ ಬೆಳಕು, ಸಮಾನತೆಯ ಬೆಳಕು, ಪ್ರೀತಿಯ ಬೆಳಕು ನೀಡಿದ ಗುರುಗಳು ಮನುಕುಲದ ದಾರಿದೀಪದ ಬೆಳಕು ನೀಡಿದರು ಎಂದು ಯುವವಾಹಿನಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು ಅವರು […]
Read More
22-10-2025, 4:41 PM
05/10/2025 ಆದಿತ್ಯವಾರ ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ ಅವರ ವಿಚಾರಧಾರೆ ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿದೆ ಸಂಘಟನೆ ಮೂಲಕ ಸಮಾಜ ಉತ್ತಮ ಸದೃಢವಾಗಿ ಮುಂದುವರಿಯಲಿ ಎಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಹಾರೈಸಿದರು. ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮ […]
Read More
22-10-2025, 4:17 PM
ಘಟಕದ ವತಿಯಿಂದ ಗುರುಸ್ಮರಣೆ ಕಾರ್ಯಕ್ರಮವು ದಿನಾಂಕ 21/09/2025 ಆದಿತ್ಯವಾರ ನಾರಾಯಣ ಗುರು ಸಭಾಗೃಹ ಕುಳಾಯಿ ಇಲ್ಲಿ ನಡೆಯಿತು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ ಇದರ ಅಧ್ಯಕ್ಷರಾದ ಶ್ರೀಯುತ ಕೇಶವ ಸುವರ್ಣರವರು ಮಾತನಾಡಿ ಶ್ರೀ ಗುರುಗಳ ಜೀವನ ಸಾಮರಸ್ಯದ ಬಗೆಗೆ ವಿವರಿಸಿದರು. ಶ್ರೀಮತಿ ಶೃತಿ ಅಮೀನ್. ಕೆ ಇವರು ಗುರುಸಂದೇಶ ನೀಡುವುದರ ಮೂಲಕ ಗುರುವರ್ಯರ ಜೀವನದ ವಾಸ್ತವಿಕ ಘಟನೆಗಳು ಹಾಗೂ ನಮ್ಮ ಜೀವನದಲ್ಲಿ ಆಧುನಿಕತೆಯ ಗಾಳಿ ಯಾವ ರೀತಿ ಮಡುಗಟ್ಟಿದೆ, ಆಧುನಿಕತೆಯಿಂದ […]
Read More
22-10-2025, 3:53 PM
ಯುವವಾಹಿನಿ ಯುವಶಕ್ತಿಯ ಪ್ರೇರಣೆಯ ದೀಪ .ಸಮಾಜ ಸೇವೆ, ಶಿಸ್ತು ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಪಾಲಿಸುತ್ತಾ, ಯುವಕರಲ್ಲಿ ಹೊಸ ಚೈತನ್ಯವನ್ನು ಯುವವಾಹಿನಿ ತುಂಬುತ್ತಿದೆ. ನಿರಂತರ ಸೇವೆ, ಶಿಸ್ತು, ಮತ್ತು ಸಕಾರಾತ್ಮಕ ಚಿಂತನೆಗಳ ಮೂಲಕ ನಾರಾಯಣಗುರುಗಳ ಸಂದೇಶ ಅನುಷ್ಠಾನ ಮಾಡುತ್ತಿರುವ ಯುವವಾಹಿನಿ ಯುವ ಪೀಳಿಗೆಗೆ ಪ್ರೇರಣೆಯ ದೀಪವಾಗಿದೆ. ಎಂದು ಬಂಟ್ವಾಳ ತಾಲುಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ತಿಳಿಸಿದರು ಅವರು ಘಟಕದ ಆಶ್ರಯದಲ್ಲಿ ದಿನಾಂಕ 09/10/2025 ರಂದು ಮೇನಾಡು ಉದಯ ಪೂಜಾರಿ ಇವರ […]
Read More
21-10-2025, 3:24 PM
ಕಾರ್ಯಕ್ರಮಗಳ ಮುನ್ನುಡಿಯಾಗಿ ಗುರುಮಂದಿರದಲ್ಲಿ ಗುರು ಪೂಜೆಯನ್ನು ಪ್ರತೀ ವರ್ಷಗಳಿಂದ ನಡೆಸಿಕೊಂಡು ಬಂದಿರುತ್ತಿದ್ದು ಪ್ರಸ್ತುತ ಸಾಲಿನ ಗುರು ಪೂಜೆಯನ್ನು ದಿನಾಂಕ 14-08-2025 ರಂದು ಗುರುವಾರ ಸಂಜೆ ಭಜನೆಯೊಂದಿಗೆ ಗುರುಮಂದಿರದಲ್ಲಿ ನಡೆಸಲಾಯಿತು.ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು. ಅದೇ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ದಯಾನಂದ್ ಹೆಜಮಾಡಿ ಇವರ ಕೊಡುಗೆಯಾಗಿ ಹೆಜಮಾಡಿ ಬಿಲ್ಲವರ ಸಂಘಕ್ಕೆ ಕಸದಬುಟ್ಟಿಯನ್ನು ವಿತರಿಸಲಾಯಿತು.
Read More
19-09-2025, 7:34 AM
ದಿನಾಂಕ 7-9-2025 ಆದಿತ್ಯವಾರ ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ಸ್ವೀಕರಿಸಲಾಯಿತು.
Read More
17-09-2025, 4:50 AM
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಡು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಗುರುಜಯಂತಿ ಆಚರಣೆ ದಿನಾಂಕ 07/09/2025 ನೇ ಆದಿತ್ಯವಾರ ಬಿ.ಸಿ.ರೋಡಿನ ಗಾಣದಪಡ್ಡುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ವಹಿಸಿ ಮಾತನಾಡಿ, ಸಂಘರ್ಷ […]
Read More
16-09-2025, 7:32 PM
ದಿನಾಂಕ 07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಮಹಾ ಪೂಜೆಯನ್ನು ಸಲ್ಲಿಸಲಾಯಿತು.
Read More