16-09-2018, 3:17 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]
Read More
16-09-2018, 3:22 AM
ಸುರತ್ಕಲ್ : ಬ್ರಹ್ಮ ಶ್ರೀ ನಾರಾಯಣಗುರುಗಳ ಜನನವಾದ ನಂತರ ನಮ್ಮ ಸಮಾಜ ತಲೆಯೆತ್ತಿ ನಡೆಯುವಂತಾಗಿದೆ ಹಾಗು ಭಜನೆ ಬೇಡ ಭೋಜನ ಬೇಕೆಂಬ ಈ ಸಮಾಜದಲ್ಲಿ ಭಜನಾ ಸ್ಪರ್ಧೆ ಯನ್ನು ಏರ್ಪಡಿಸಿ ಮಕ್ಕಳಿಗೆ ಧಾರ್ಮಿಕತೆ ತಿಳಿಯಪಡಿಸಿ ಸುರತ್ಕಲ್ ಘಟಕ ಉತ್ತಮ ಕಾರ್ಯವನ್ನು ಮಾಡಿರುತ್ತದೆ. ಹಿರಿದಾದುದನ್ನು ಪೂರ್ಣ ಪ್ರಮಾಣದಲ್ಲಿ ಪ್ರೀತಿಸುವುದೇ ಭಕ್ತಿ. ಎಲ್ಲವನ್ನೂ ನಡೆಸುತ್ತಿರುವ ಶಕ್ತಿಯೇ ಬೇರೆ ಇದೆ. ತಾನು ಆ ಶಕ್ತಿಗಿಂತ ಬೇರೆ ಹಾಗೂ ಕಿರಿಯ ಎಂದು ಮಾನವ ಅಂದುಕೊಂಡಾಗ ಆ ಅದ್ಭುತ, ಅಗಮ್ಯ ಚೈತನ್ಯಕ್ಕೆ ನಮ್ಮನ್ನು ತಾವು […]
Read More
09-09-2018, 3:54 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ದಿನಾಂಕ 09/09/2018 ನೇ ಆದಿತ್ಯವಾರದಂದು ಗ್ರಾಮ ಸಂಘಟನಾ ಸರಣಿ ಕಾರ್ಯಕ್ರಮ ‘ಗುರುಸ್ಪೂರ್ತಿ’ ಘಟಕದ ಸಂಘಟನಾ ಕಾರ್ಯದರ್ಶಿಯಾದ ಜಯಪ್ರಕಾಶ್ ದೋಳ ಇವರ ಮನೆಯಲ್ಲಿ ನಡೆಯಿತು. ಮನೆಯ ಯಜಮಾನಿ ಶ್ರೀಮತಿ ಕುಂಞಕ್ಕ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಮಾಜಿ ಅಧ್ಯಕ್ಷರು ಹಾಗು ಕಡಬ ಘಟಕದ ಸಲಹೆಗಾರರಾದ ಡಾ. ಸದಾನಂದ ಕುಂದರ್ ರವರು,ಬಿಲ್ಲವರು ಸಂಘಟಿತರಾಗಿ ಭಾಗವಹಿಸಿ ಮೊದಲು ಗ್ರಾಮ ಮಟ್ಟದಲ್ಲಿ […]
Read More
27-08-2018, 6:49 PM
ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜನ್ಮದಿನೋತ್ಸವವು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 27-08-2018 ರಂದು ನಡೆಯಿತು. ಶ್ರೀ ನಾರಾಯಣ ಗುರುಮೂರ್ತಿಯ ಶೋಭಾಯಾತ್ರೆಯು ಯುವವಾಹಿನಿ (ರಿ) ಘಟಕದ ಮಾಜಿ ಕಾರ್ಯದರ್ಶಿ ಹಾಗೂ ಪ್ರಸ್ತುತ ಮಹಿಳಾ ಸಂಘಟನಾ ನಿರ್ದೇಶಕರಾದ ಶ್ರೀಮತಿ ಚಿತ್ರಾಕ್ಷಿ ಕೆ ಕೋಟ್ಯಾನ್ ಇವರ ಮನೆಯಿಂದ ಹೊರಡಿತು. ಮಹಾಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡುಬಿದ್ರಿ ಘಟಕದ ಸದಸ್ಯೆ ರಾಷ್ಟ್ರ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ಕುಮಾರಿ ಶ್ರಾವ್ಯ ರವಿರಾಜ್ ಇವರನ್ನು ಸನ್ಮಾನಿಸಲಾಯಿತು. ಈ […]
Read More
27-08-2018, 6:45 PM
ಮಾಣಿ : ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆಯನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.ಇದರ ಉಧ್ಘಾಟನೆಯನ್ನು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಮತ ಶೆಟ್ಟಿÀ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ಮಾಣಿ ಘಟಕದ ಅಧ್ಯಕ್ಷರಾದ ರಾಜೇಶ್ ಪೂಜಾರಿ ಬಾಬನಕಟ್ಟೆ ಯವರು ವಹಿಸಿಕೊಂಡು ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು . ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ(ರಿ.) ಮಾಣಿ […]
Read More
27-08-2018, 6:35 PM
ಕೊಲ್ಯ : ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ, ಯುವವಾಹಿನಿ (ರಿ) ಕೊಲ್ಯ ಘಟಕ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಇದರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 164 ನೇ ಜನ್ಮ ಜಯಂತ್ಯುತ್ಸವ ಆಚರಣೆ ಕೇರಳದಲ್ಲಿ ಸಾಕ್ಷರತೆ ಇಂದು ನೆಲೆಯೂರಲು ಬ್ರಹ್ಮ ಶ್ರೀ ನಾರಾಯಣ ಗುರುಗಳು ಜನಸಾಮಾನ್ಯರಿಗೆ ನೀಡಿದ ಜ್ಞಾನವೇ ಕಾರಣವಾಗಿದೆ.ಜನರಲ್ಲಿ ಆಧ್ಯಾತ್ಮದ ಚಿಂತನೆ ಮೂಡಿಸುತ್ತಾ ದೇವರ ಭಯದೊಂದಿಗೆ ಜ್ಞಾನವನ್ನು ಮೂಡಿಸಿದ ಮಹಾತ್ಮರು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. […]
Read More
27-08-2018, 6:31 PM
ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 27/8/2018 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಯಣ ಗುರುಗಳ 164 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಸುಮಾರು 50 […]
Read More
27-08-2018, 6:29 PM
ಮಂಗಳೂರು : ದ. ಕ. ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತು, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣಾನಾಥ ಕ್ಷೇತ್ರದ ಸಹಯೋಗದೊಂದಿಗೆ ದಿನಾಂಕ 27 ಅಗೋಸ್ಟ್ 2018 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವಾಹನ ಜಾಥಾ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ‘ಶ್ರೀ ನಾರಾಯಣಗುರು ಸಂದೇಶಯಾತ್ರೆ’ ವಾಹನ ಜಾಥಾ ಮೆರವಣಿಗೆಯನ್ನು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ಯುವವಾಹಿನಿ ಕಛೇರಿಯ ಮುಂಭಾಗದಲ್ಲಿ ಕುದ್ರೋಳಿ […]
Read More
27-08-2018, 6:00 PM
ಕಂಕನಾಡಿ : ಅಜ್ಞಾನ ವೆಂಬ ಕತ್ತಲನ್ನು ಹೋಗಲಾಡಿಸಿ ಸುಜ್ಞಾನವನ್ನು ನೀಡುವುದೇ ನಿಜವಾದ ಜ್ಞಾನ. ಅಂತಹ ಜ್ಞಾನವನ್ನು ಜಗತ್ತಿಗೆ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಸಂದೇಶ, ತತ್ವಗಳು ನಮಗೆ ಸ್ಫೂರ್ತಿ ದಾಯಕ. ಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸಿ ಮಾನವ ಕುಲವನ್ನು ಉನ್ನತಿ ಯೆಡೆಗೆ ಸಾಗಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸ ದೊಂದಿಗೆ ಮಾನವ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್(ರಿ) ಇದರ ಪದಾಧಿಕಾರಿ ಡಿ.ಎಸ್. ಯಶವಂತ್ ತಿಳಿಸಿದರು. ಅವರು ದಿನಾಂಕ 27-08-2018ರ ಸೋಮವಾರ ದಂದು ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]
Read More
27-08-2018, 2:55 PM
ಬಂಟ್ವಾಳ: ಶೋಷಿತ ಕುಟುಂಬದಲ್ಲಿ ಹುಟ್ಟಿ ತನ್ನ ಪರಿಶ್ರಮದಿಂದಲೇ ಸಂತನಾಗಿ ಬೆಳೆದು ಸಮಾಜzಲ್ಲಿ ಬೇರೂರಿದ್ದ ಎಲ್ಲಾ ಅನಿಷ್ಠ ಪದ್ದತಿಗಳ ವಿರುದ್ದ ಅಹಿಂಸಾ ಮಾರ್ಗದಲ್ಲೇ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಲಿಕ ಸತ್ಯ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು. ಅವರು ದಿನಾಂಕ 27.08.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುವರ್ಯರ 164 ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. […]
Read More