Yuvavahini

ನಾರಾಯಣ ಗುರು

ಬಂಟ್ವಾಳ ಯುವವಾಹಿನಿಯ ವತಿಯಿಂದ ನಾರಾಯಣಗುರು ವೃತ್ತ ನಾಮಕರಣ ಮಾಡಲು ಮನವಿ

ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]

Read More

ಬಂಟ್ವಾಳ ಯುವವಾಹಿನಿಯಿಂದ ಗುರುಸಂದೇಶ ಯಾತ್ರೆಯ ಭವ್ಯ ಮೆರವಣಿಗೆ -2014

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮದ ಪ್ರಯುಕ್ತ ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳನ್ನು ಸಾರುವ ಸಹಸ್ರಾರು ಜನರು ಭಾಗವಹಿಸಿದ ಭವ್ಯ ಮೆರವಣಿಗೆಯು ಬಿ.ಸಿ.ರೋಡಿನ ಗಾಣದಪಡ್ಪು ನಾರಾಯಣಗುರು ನಗರಕ್ಕೆ ಆಗಮಿಸಿತು. ಯುವವಾಹಿನಿಯ 18 ಘಟಕಗಳು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಹಾಗೂ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳ ಬಿಲ್ಲವ ಸಂಘಟನೆಗಳಿಂದ ಆಗಮಿಸಿದ ಗುರುಸಂದೇಶ ಯಾತ್ರೆಯು ಬಿ.ಸಿ.ರೋಡಿನ ಪೊಳಲಿ ದ್ವಾರದಲ್ಲಿ ಒಟ್ಟು ಸೇರಿದವು. ಬಂಟ್ವಾಳ ತಾಲೂಕು ಬಿಲ್ಲವ […]

Read More

ಜಾತಿ ಒಂದು ಧರ್ಮ ಒಂದು ದೇವರು ಒಬ್ಬನೇ

ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]

Read More

ಯುವವಾಹಿನಿಯ ಯಶಸ್ವೀ ಶತಧ್ವಜ ಪಾದಯಾತ್ರೆ

ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!