Yuvavahini

ನಾರಾಯಣ ಗುರು

ಗುರುತತ್ವವಾಹಿನಿ ಮಾಲಿಕೆ 60 ಕಾರ್ಯಕ್ರಮ-ಯುವವಾಹಿನ(ರಿ.)ಬಂಟ್ವಾಳ ಘಟಕ

ದಿನಾಂಕ 20/11/2025 ಶಿಕ್ಷಣ ಮತ್ತು ಸರಳತೆ ನಾರಾಯಣಗುರುಗಳ ಸಮಾಜ ಸುಧಾರಣೆಯ ದ್ವಿಮಂತ್ರ : ಸಂದೀಪ್ ಸಾಲ್ಯಾನ್ ನಾರಾಯಣಗುರುಗಳು ಧಾರ್ಮಿಕತೆಯ ನಿಜವಾದ ಅರ್ಥವನ್ನು ಸಮಾಜಮುಖಿ ಪರಿವರ್ತನೆಯೊಡನೆ ಜೋಡಿಸಿ ನೋಡಿದ ಮಹಾತ್ಮರು. ಧಾರ್ಮಿಕ ತಳಹದಿಯಲ್ಲಿ ಸಮಾಜ ಸುಧಾರಣೆ ಸಾಧ್ಯವೆಂದು ದೃಢವಾಗಿ ನಂಬಿದ ಅವರು, ದೇವಸ್ಥಾನಗಳನ್ನು ಕೇವಲ ಪೂಜಾ ಸ್ಥಳಗಳೆನ್ನದೆ, ಜನರ ಆತ್ಮೋದ್ಧಾರಕ್ಕೆ ದಾರಿಯಾಡಿಸುವ ಪವಿತ್ರ ಕೇಂದ್ರಗಳಾಗಿ ರೂಪಿಸುವ ಕನಸನ್ನು ಕಂಡರು. ದೇವಸ್ಥಾನಗಳು ಅಧ್ಯಯನ, ಜ್ಞಾನಾರ್ಜನೆ ಮತ್ತು ಮೌಲ್ಯಬೆಳೆಸುವ ಸಂಸ್ಕೃತಿಕ ವೇದಿಕೆಗಳಾಗಬೇಕು ಎಂಬುದು ಗುರುಗಳ ಮಹದ್ಭಾವನೆ. ಉತ್ತಮ ಶಿಕ್ಷಣ ಪಡೆದವರು ಮಾತ್ರ […]

Read More

ಗುರುತತ್ವವಾಹಿನಿ ಮಾಲಿಕೆ 61 ಕಾರ್ಯಕ್ರಮ-ಯುವವಾಹಿನಿ (ರಿ.) ಬಂಟ್ವಾಳ ಘಟಕ

ದಿನಾಂಕ 27/11/2025 ನಾರಾಯಣಗುರುಗಳು ಮನುಕುಲದ ಬೆಳಕು : ದಿನೇಶ್ ಸುವರ್ಣ ರಾಯಿ ಬ್ರಹ್ಮಶ್ರೀ ನಾರಾಯಣಗುರುಗಳು ಮಾನವತೆಯ ಜ್ಯೋತಿ. ಅಂಧಕಾರ, ಅಸಮಾನತೆ, ಅಹಂಕಾರ ಮತ್ತು ಅಜ್ಞಾನ ರಾತ್ರಿಗಳಲ್ಲಿ ಅವರು ಬಂದು “ಒಂದು ಜಾತಿ, ಒಂದು ಧರ್ಮ, ಒಂದು ದೇವರು ” ಎನ್ನುವ ಬೆಳಕಿನ ದೀಪ ಹಚ್ಚಿದರು. ಜ್ಞಾನದ ಬೆಳಕು, ಸಮಾನತೆಯ ಬೆಳಕು, ಪ್ರೀತಿಯ ಬೆಳಕು ನೀಡಿದ ಗುರುಗಳು ಮನುಕುಲದ ದಾರಿದೀಪದ ಬೆಳಕು ನೀಡಿದರು ಎಂದು ಯುವವಾಹಿನಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು ಅವರು […]

Read More

ಗುರುನಮನ ಕಾರ್ಯಕ್ರಮ -ಯುವವಾಹಿನಿ( ರಿ.)ಬೆಳ್ತಂಗಡಿ ಘಟಕ

05/10/2025 ಆದಿತ್ಯವಾರ ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ ಅವರ ವಿಚಾರಧಾರೆ ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿದೆ ಸಂಘಟನೆ ಮೂಲಕ ಸಮಾಜ ಉತ್ತಮ ಸದೃಢವಾಗಿ ಮುಂದುವರಿಯಲಿ ಎಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಹಾರೈಸಿದರು. ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮ […]

Read More

ಗುರುಸ್ಮರಣೆ ಕಾರ್ಯಕ್ರಮ-ಯುವವಾಹಿನಿ(ರಿ.)ಸುರತ್ಕಲ್ ಘಟಕ

ಘಟಕದ ವತಿಯಿಂದ ಗುರುಸ್ಮರಣೆ ಕಾರ್ಯಕ್ರಮವು ದಿನಾಂಕ 21/09/2025 ಆದಿತ್ಯವಾರ ನಾರಾಯಣ ಗುರು ಸಭಾಗೃಹ ಕುಳಾಯಿ ಇಲ್ಲಿ ನಡೆಯಿತು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ ಇದರ ಅಧ್ಯಕ್ಷರಾದ ಶ್ರೀಯುತ ಕೇಶವ ಸುವರ್ಣರವರು ಮಾತನಾಡಿ ಶ್ರೀ ಗುರುಗಳ ಜೀವನ ಸಾಮರಸ್ಯದ ಬಗೆಗೆ ವಿವರಿಸಿದರು. ಶ್ರೀಮತಿ ಶೃತಿ ಅಮೀನ್. ಕೆ ಇವರು ಗುರುಸಂದೇಶ ನೀಡುವುದರ ಮೂಲಕ ಗುರುವರ್ಯರ ಜೀವನದ ವಾಸ್ತವಿಕ ಘಟನೆಗಳು ಹಾಗೂ ನಮ್ಮ ಜೀವನದಲ್ಲಿ ಆಧುನಿಕತೆಯ ಗಾಳಿ ಯಾವ ರೀತಿ ಮಡುಗಟ್ಟಿದೆ, ಆಧುನಿಕತೆಯಿಂದ […]

Read More

ಗುರುತತ್ವವಾಹಿನಿ ಭಜನಾ ಸಂಕೀರ್ತನೆಯಲ್ಲಿ ಗುರುಸಂದೇಶ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಯುವವಾಹಿನಿ ಯುವಶಕ್ತಿಯ ಪ್ರೇರಣೆಯ ದೀಪ .ಸಮಾಜ ಸೇವೆ, ಶಿಸ್ತು ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಪಾಲಿಸುತ್ತಾ, ಯುವಕರಲ್ಲಿ ಹೊಸ ಚೈತನ್ಯವನ್ನು ಯುವವಾಹಿನಿ ತುಂಬುತ್ತಿದೆ. ನಿರಂತರ ಸೇವೆ, ಶಿಸ್ತು, ಮತ್ತು ಸಕಾರಾತ್ಮಕ ಚಿಂತನೆಗಳ ಮೂಲಕ ನಾರಾಯಣಗುರುಗಳ ಸಂದೇಶ ಅನುಷ್ಠಾನ ಮಾಡುತ್ತಿರುವ ಯುವವಾಹಿನಿ ಯುವ ಪೀಳಿಗೆಗೆ ಪ್ರೇರಣೆಯ ದೀಪವಾಗಿದೆ. ಎಂದು ಬಂಟ್ವಾಳ ತಾಲುಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ತಿಳಿಸಿದರು ಅವರು ಘಟಕದ ಆಶ್ರಯದಲ್ಲಿ ದಿನಾಂಕ 09/10/2025 ರಂದು ಮೇನಾಡು ಉದಯ ಪೂಜಾರಿ ಇವರ […]

Read More

ಗುರು ಪೂಜೆ-ಯುವವಾಹಿನಿ(ರಿ.) ಹೆಜಮಾಡಿ ಘಟಕ

ಕಾರ್ಯಕ್ರಮಗಳ ಮುನ್ನುಡಿಯಾಗಿ ಗುರುಮಂದಿರದಲ್ಲಿ ಗುರು ಪೂಜೆಯನ್ನು ಪ್ರತೀ ವರ್ಷಗಳಿಂದ ನಡೆಸಿಕೊಂಡು ಬಂದಿರುತ್ತಿದ್ದು ಪ್ರಸ್ತುತ ಸಾಲಿನ ಗುರು ಪೂಜೆಯನ್ನು ದಿನಾಂಕ 14-08-2025 ರಂದು ಗುರುವಾರ ಸಂಜೆ ಭಜನೆಯೊಂದಿಗೆ ಗುರುಮಂದಿರದಲ್ಲಿ ನಡೆಸಲಾಯಿತು.ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು. ಅದೇ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ದಯಾನಂದ್ ಹೆಜಮಾಡಿ ಇವರ ಕೊಡುಗೆಯಾಗಿ ಹೆಜಮಾಡಿ ಬಿಲ್ಲವರ ಸಂಘಕ್ಕೆ ಕಸದಬುಟ್ಟಿಯನ್ನು ವಿತರಿಸಲಾಯಿತು.

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ -ಯುವವಾಹಿನಿ( ರಿ.)ಕಂಕನಾಡಿ ಘಟಕ

ದಿನಾಂಕ 7-9-2025 ಆದಿತ್ಯವಾರ ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ಸ್ವೀಕರಿಸಲಾಯಿತು.

Read More

ತಾಲೂಕು ಮಟ್ಟದ ನಾರಾಯಣಗುರು ಜನ್ಮದಿನಾಚನೆ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಡು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಗುರುಜಯಂತಿ ಆಚರಣೆ ದಿನಾಂಕ 07/09/2025 ನೇ ಆದಿತ್ಯವಾರ ಬಿ.ಸಿ.ರೋಡಿನ ಗಾಣದಪಡ್ಡುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ವಹಿಸಿ ಮಾತನಾಡಿ, ಸಂಘರ್ಷ […]

Read More

ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ -ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಮಹಾ ಪೂಜೆಯನ್ನು ಸಲ್ಲಿಸಲಾಯಿತು.

Read More

ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ-ಯುವವಾಹಿನಿ( ರಿ.) ಪಣಂಬೂರು ಕುಳಾಯಿ

07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!