19-06-2022, 2:23 PM
ಕಡಬ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ”ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ , ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ ಗುರು ತತ್ವ ಪ್ರತಿಯೊಬ್ಬನಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಗುರು ಸ್ಫೂರ್ತಿ – 2022” ಎನ್ನುವ ಕಾರ್ಯಕ್ರಮವನ್ನು ಕಡಬ ತಾಲೂಕಿನ ಕೊಂಬಾರು […]
Read More
05-06-2022, 4:15 PM
ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]
Read More
05-06-2022, 3:59 PM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]
Read More
29-05-2022, 4:45 PM
ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ […]
Read More
14-11-2019, 4:04 PM
ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]
Read More
31-10-2019, 4:05 PM
ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನೆರವೇರಿದ ವಿಶಿಷ್ಟ ಕಾರ್ಯಕ್ರಮ.. ಲೋಕ ಶಾಂತಿಯ ಹರಿಕಾರ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಪಾಲಿಸಲು ಪಣತೊಟ್ಟು,, ಕಠಿಬದ್ಧರಾಗುವುದರೊಂದಿಗೆ ಮದುವೆಯ ಮುಂಚಿತವಾಗಿ ಜರಗುವ ಶುಭಕಾರ್ಯವನ್ನು ಪಾವಿತ್ರ್ಯತೆಯೆಡೆಗೊಯ್ದ “ಮದ್ಯಮುಕ್ತ ಮದರಂಗಿ” ಯುವವಾಹಿನಿ(ರಿ.) ಬಂಟ್ವಾಳ ಘಟಕದ ಸಕ್ರಿಯ ಸದಸ್ಯರಾದ ಹರೀಶ್ ಸಾಲ್ಯಾನ್ ಅಜಕಲ ರವರ ಮದುವೆಯ ಮದರಂಗಿಯ ಕಾರ್ಯಕ್ರಮವು ವಿಭಿನ್ನತೆಯಿಂದ ನೆರವೇರಿದ್ದು,ಸಮಾಜದಿಂದಲೇ ಸಮಾಜವನ್ನು ತಿದ್ದಿ ಸರಿದಾರಿಗೊಯ್ಯುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದ ಯುವವಾಹಿನಿ (ರಿ.)ಬಂಟ್ವಾಳ ಘಟಕ ದ ಸದಸ್ಯರ ವಿಶಾಲವಾದ […]
Read More
27-10-2019, 2:01 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ರಿ. ಮೂಡಬಿದ್ರೆ ಘಟಕ ಹಾಗೂ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ. ಮೂಡಬಿದ್ರೆ ಇದರ ಸಹಯೋಗದೊಂದಿಗೆ ದಿನಾಂಕ 27 10 2019ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡಬಿದ್ರೆಯಲ್ಲಿ ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019 ಈ ಕಾರ್ಯಕ್ರಮವನ್ನು ಯುವವಾಹಿನಿ ರಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ […]
Read More
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
Read More
20-10-2019, 4:24 PM
ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕಡಬ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ, ಮರ್ದಾಳ,ಆಲಂಕಾರು ವಲಯಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 20.10.2019 ರಂದು ನಡೆಯಿತು. ಈ ಸಂದರ್ಭದಲ್ಲಿ ನಮ್ಮ ಸಮಾಜದ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ಮಠಾಧೀಶರು ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳ ಇವರು ಆಶೀರ್ವಚನ […]
Read More
06-10-2019, 8:11 AM
ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ 50 ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು ಯಶಸ್ವಿಯಾಗಿದೆ
Read More