Yuvavahini

ನಾರಾಯಣ ಗುರು

ಹೃದಯಂಗಮ ಸನ್ನಿವೇಶ – ಶಿವಗಿರಿ ತೀರ್ಥಾಟನೆ

“ಓಂ ನಮೋಃ ನಾರಾಯಣ ಪರಮ ಗುರುವೇ ನಮಃ”. ಬ್ರಹ್ಮಶ್ರೀ ನಾರಾಯಣ ಗುರುಗಳ ಈ ನಾಮ ಸ್ಮರಣೆ ಮುಗಿಲು ಮುಟ್ಟುವಂತಿದ್ದುದು ಶಿವಗಿರಿಯ ಮಹಾತೀರ್ಥಾಟನಾ ಉತ್ಸವದಲ್ಲಿ. ಬ್ರಹ್ಮಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪವಿತ್ರ ಭೂಮಿ ವರ್ಕಳದ ಶಿವಗಿರಿಯ ವೈಭವದ ದೃಶ್ಯ ಕಣ್ಮನ ಸೆಳೆಯುವುದು, ಭಕ್ತಸಾಗರವೇ ಹರಿದುಬರುವ ಶಿವಗಿರಿಯ ತಿರ್ಥಾಟನಾ ಸಂದರ್ಭದಲ್ಲಿ. ಇದಕ್ಕೆ ಸಾಕ್ಷೀಭೂತವಾಗಿದ್ದು ಇತ್ತೀಚೆಗೆ ನಡೆದ 84 ನೇ ಶಿವಗಿರಿ ತಿರ್ಥಾಟನೆಯಲ್ಲಿ ಪಾಲ್ಗೊಂಡ ಮಂಗಳೂರು ಯುವವಾಹಿನಿ ಘಟಕದ ತಂಡ. ಹೌದು, ಸೇವಾ ಮನೋಭಾವನೆಯ ಮನಸಂಕಲ್ಪದಿಂದ ಹಾಗೂ ಶಿವಗಿರಿಯ ತೀರ್ಥಾಟನಾ ಉತ್ಸವವನ್ನು ನೋಡಿ […]

Read More

’ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ’ ವಿಚಾರ ಕಮ್ಮಟ

ದಿನಾಂಕ 11-12-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಯುವವಾಹಿನಿ ಕೂಳೂರು ಘಟಕದ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ ಎಂಬ ವಿಚಾರ ಕಮ್ಮಟ ನಡೆಯಿತು. ಕುಳಾಯಿ ಸಂಘದ ಅಧ್ಯಕ್ಷ ಎಂ.ಟಿ. ಸಾಲ್ಯಾನ್ ದೀಪ ಬೆಳಗಿಸಿ ಕಮ್ಮಟವನ್ನು ಉದ್ಘಾಟಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಕೆ. ವಿಶ್ವನಾಥ್‌ರವರು ಪಣಂಬೂರು ಹಾಗೂ ಕೂಳೂರು ಘಟಕದ ಬೆಳವಣಿಗೆಯನ್ನು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಗೈದರು. ಯುವವಾಹಿನಿ (ರಿ) ಕೇಂದ್ರ […]

Read More

ಪಡುಬಿದ್ರಿ ಘಟಕದ ವತಿಯಿಂದ ವಿಚಾರಗೋಷ್ಠಿ ಕಾರ್ಯಕ್ರಮ

ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು […]

Read More

ಗುರುಜಯಂತಿ ಆಚರಣೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ದಿನಾಂಕ 25-9-2016 ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿಯ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 162 ನೇ ಜಯಂತಿ ಆಚರಣೆ ಹಾಗೂ ಗುರುಗಳ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಿದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜರಗಿತು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಸಿಂಚನ ಲೈಟಿಂಗ್ ಕಂಟ್ರೋಲ್‌ನ CEO ರತ್ನಾಕರ ಸುವರ್ಣ, ಮಾಜಿ […]

Read More

ಸುರತ್ಕಲ್ ಘಟಕದ ವತಿಯಿಂದ ಶ್ರೀ ಗುರುಸ್ಮರಣೆ ಕಾರ್ಯಕ್ರಮ

ದಿ. 18-09-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮ ಜರಗಿತು. ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸುರತ್ಕಲ್ ಪರಿಸರದ ಆಮಂತ್ರಿತ ಭಕ್ತಿಗೀತೆ ಸಂಗೀತ ಬಳಗದವರಿಂದ ಭಕ್ತಿಗೀತೆ ಹಾಡುಗಾರಿಕೆ ಸಮೂಹ ಸ್ಪರ್ಧೆಯನ್ನು ಘಟಕದ ಮಾಜಿ ಅಧ್ಯಕ್ಷ ವಿಜಯ ಎಸ್. ಕುಕ್ಯಾನ್‌ರವರ ಸಂಚಾಲಕತ್ವದಲ್ಲಿ ಆಯೋಜಿಸಲಾಗಿತ್ತು. ಭಕ್ತಿಗೀತೆ ಸ್ಪರ್ಧಾ ಕಾರ್ಯಕ್ರಮವನ್ನು ಸುರತ್ಕಲ್ ಅಕ್ಷಯ ಡೆವಲಪರ್‍ಸ್‌ನ ಮಾಲಕ ಅಕ್ಷಯ ಎನ್. ಬಂಗೇರರವರು ಉದ್ಘಾಟಿಸಿದರು. ಈ ಸ್ಪರ್ಧಾ […]

Read More

ಹಳೆಯಂಗಡಿ-ಕೊಪ್ಪಳ ರಸ್ತೆಗೆ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ನಾಮಕರಣ

ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್‌ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.

Read More

ವೃತ್ತಿ ಮಾರ್ಗದರ್ಶನ ಶಿಬಿರ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಭಾಷಣ ಸ್ಪರ್ಧೆ

ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್‌ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]

Read More

ಮುಲ್ಕಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ ಅಭಿಯಾನ

ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆ, ಬಡತನ, ಅಜ್ಞಾನ ಹಾಗೂ ಜಾತೀಯತೆ ತಾಂಡವಾಡುತ್ತಿದ್ದು, ಸಂಪೂರ್ಣ ಕೇರಳವೇ ಒಂದು ಭ್ರಾಂತಾಲಯವೆಂದು ಸ್ವಾಮಿ ವಿವೇಕಾನಂದರಿಂದ ಕರೆಯಲ್ವಟ್ಟ ದಿನಗಳವು, ಬಿಡುಗಡೆ ಇಲ್ಲದ ಬೇಡಿಯಿಂದ ಶತಮಾನಗಳಿಂದಲು ಅಸ್ಪೃಶ್ಯರು ಮೇಲ್ವರ್ಗದವರೆಂದು ಗುರುತಿಸಲ್ಪಟ್ಟ ಜನರಿಂದ ತುಳಿತಕ್ಕೊಳಪಟ್ಟಿದ್ಟರು. ಜಾತಿಬೇಧದ ಬೇರುಗಳ ಜೊತೆ ದಾಸ್ಯದ ಭೀಕರತೆ ಜನಜೀವನದಲ್ಲಿ ಬಹಳ ಆಳಕ್ಕೆ ಇಳಿದಿತ್ತು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ರಾಜೀವ್ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ನಾರಾಯಣಗುರು ವೃತ್ತ ನಾಮಕರಣ ಮಾಡಲು ಮನವಿ

ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!