05-03-2017, 11:28 AM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ತಾ 5-3-2017 ನೇ ಆದಿತ್ಯವಾರ ಯುವವಾಹಿನಿ ಅಂತರ್ ಘಟಕ ಮಹಿಳಾ “ದೇಯಿ ಬೈದ್ಯೆದಿ ಕ್ರೀಡಾಕೂಟ” ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜು ಮೈದಾನದಲ್ಲಿ ನಡೆಯಿತು. ಕ್ರೀಡೆಯು ಮಾನವೀಯ ಸಂಬಂಧ ಬೆಸೆದು ಸಾಮರಸ್ಯ ಮೂಡಿಸುತ್ತದೆ. ಯುವವಾಹಿನಿ ಮಹಿಳಾ ಘಟಕವು ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದು ಕುದ್ರೋಳಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣರವರು ಕ್ರೀಡಾಕೂಟ ಉದ್ಘಾಟಿಸಿ ತಿಳಿಸಿದರು. ಯುವವಾಹಿನಿ ಕೆಂದ್ರಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಮಹಿಳಾ ಘಟಕದ […]
Read More
05-03-2017, 7:07 AM
ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]
Read More
02-03-2017, 9:09 AM
ಉಪ್ಪಿನಂಗಡಿ ಗ್ರಾಮದ ಬಡ ಕುಟುಂಬದ ನಾರಾಯಣ ಪೂಜಾರಿಯವರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ರೂ 10,000/- ಆರ್ಥಿಕ ನೆರವು ನೀಡಲಾಯಿತು. ನೆಕ್ಕಿಲಾಡಿ ಮಾಂಡೊವಿ ಮೋಟಾರ್ಸ್ ಇದರ ಸರ್ವಿಸ್ ಮೇನೇಜರ್ ಚಂದ್ರಶೇಖರ್ ಧನ ಸಹಾಯ ವಿತರಿಸಿದರು ಮತ್ತು ಉಪ್ಪಿನಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಹಾಗೂ ಮನೆ ನಿರ್ಮಾಣವು ಶೀಘ್ರವಾಗಿ ನೆರವೇರುವಂತಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ, ಗೌರವ […]
Read More
26-02-2017, 10:48 AM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು. ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು. ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ […]
Read More
26-02-2017, 7:24 AM
ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]
Read More
24-02-2017, 8:51 AM
ಒಂದೇ ಸಸಿಯನ್ನು ಬೇರೆ ಬೇರೆ ನೆಲದಲ್ಲಿ ನೆಟ್ಟಾಗ ಅದರ ಫಲದ ಉತ್ಪಾದನೆ ಮತ್ತು ಸಸಿಯ ಬೆಳವಣಿಗೆ ಬೇರೆ ಬೇರೆಯಾಗಿ ಇರುವುದನ್ನು ಕಾಣುತ್ತೇವೆ. ಅಲ್ಲದೆ ಕೃಷಿಕರು ಈ ಸಲ ಇಂತಹ ಬೆಳೆಗೆ ಯೋಗ್ಯವಾಗಿದೆ ಎನ್ನುತ್ತಾರೆ. ಕಾರಣ ಕೇಳಿದರೆ ಈ ಸಲ ಮರಳು ಮಿಶ್ರಿತ, ಕೆಂಪು ಬಣ್ಣದ್ದು ಕಪ್ಪು ಬಣ್ಣದ್ದು ಎಂದು ವಿವರಿಸುತ್ತಾರೆ. ಇದರಿಂದ ನಮಗೆ ಸ್ಪಷ್ಟವಾಗುವುದೆಂದರೆ ಈ ಭೂಮಿ ಈ ಪರಿಸರ ಕೂಡ ಸಸಿಯ ಬೆಳವಣಿಗೆಗೆ ಅಗತ್ಯವಾಗಿದೆ ಎನ್ನುವುದು ಈ ಮಾತನ್ನು ಮನುಷ್ಯರಿಗೂ ಅನ್ವಯಿಸಬಹುದಾಗಿದೆ. ದೇಶದಲ್ಲಿ ಬೇರೆ ಬೇರೆ […]
Read More
19-02-2017, 11:25 AM
ದೇಯಿ ಬೈದ್ಯೆತಿ ಕೋಟಿ ಚಿನ್ನಯ್ಯ ಮೂಲ ಸ್ಥಾನ ಗೆಜ್ಜೆಗಿರಿ ನನ್ನ ಬಿತ್ತಿಲ್ನಲ್ಲಿ 2017 ರ ಫೆಬ್ರವರಿ 19 ರಂದು ಶಿಲಾನ್ಯಾಸ ಕಾರ್ಯಕ್ರಮ ಪೂರ್ವಭಾವಿಯಾಗಿ ಅಂದು ಬೆಳಿಗ್ಗೆ ಪುತ್ತೂರಿನಿಂದ ಆರಂಭಗೊಂಡ ವಾಹನ ಜಾಥಾವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಉದ್ಘಾಟಿಸಿದರು. ಉಡುಪಿ, ದಕ್ಷಿಣ ಕನ್ನಡ, ಹಾಗೂ ಕಾಸರಗೋಡು ಭಾಗಗಳಿಂದ ಬಂದಿದ್ದ ವಾಹನ ಜಾಥಾ ಪುತ್ತೂರು ದರ್ಬೆ ಬೈಪಾಸ್ ಜಂಕ್ಷನ್ ಇಲ್ಲಿ ಸಮಾವೇಶಗೊಂಡಿತು. ಅಲ್ಲಿಂದ ಒಟ್ಟಾಗಿ ಗೆಜ್ಜೆಗಿರಿಗೆ ತೆರಳುವ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಐದು ಶತಮಾನಗಳ ಇತಿಹಾಸದ […]
Read More
19-02-2017, 7:17 AM
ಸಮಾಜದಲ್ಲಿ ಅಧರ್ಮ ತುಂಬಿದ್ದ ಸಂದರ್ಭ ಶಸ್ತ್ರಬಲದ ಮೂಲಕ ಧರ್ಮ ಸ್ಥಾಪನೆ ಮಾಡಿದ ಕೋಟಿ ಚೆನ್ನಯರು ರಾಮ-ಲಕ್ಷ್ಮಣರಿಗೆ ಸಮಾನರು ’ವಸುಧೈವ ಕುಟುಂಬಕಂ’ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಗಳ ಆಶಯದಂತೆ ಶಾಂತಿ ನೆಲೆಸಬೇಕಾದರೆ ಧರ್ಮ ಕ್ಷೇತ್ರಗಳ ಉನ್ನತಿಯಾಗಬೇಕು. ಕೋಟಿ-ಚೆನ್ನಯರು, ಮಾತೆ ದೇಯಿ ಬೈದ್ಯೆತಿಯ ಕ್ಷೇತ್ರ ಅಭಿವೃದ್ಧಿಗೆ ಕೈಂಕರ್ಯ ತೊಡುವ ಮೂಲಕ ಸುವರ್ಣಾಕ್ಷರದಲ್ಲಿ ಬರೆದಿಡುವ ಸಂದರ್ಭ ಸೃಷ್ಟಿಯಾಗಿದೆ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಮಾತೆ ದೇಯಿ ಬೈದ್ಯೆತಿ ಮತ್ತು ಕೋಟಿ-ಚೆನ್ನಯರ ಮೂಲಸ್ಥಾನವಾಗಿರುವ […]
Read More