Yuvavahini

ಕಾರ್ಯಕಾರಿ ಸಮಿತಿ

ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು

ಮೂಡುಬಿದಿರೆ : ಯುವವಾಹಿನಿ ಮೂಡುಬಿದಿರೆ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಸಂಪತ್ ಪೂಜಾರಿ ನೆತ್ತೋಡಿದ್ವಿತೀಯ ಉಪಾಧ್ಯಕ್ಷರು: ಜೀವಿತಾ ಶಂಕರ್ಕಾರ್ಯದರ್ಶಿ : ಅಶ್ವಿನ್ ಪೂಜಾರಿಕೋಶಾಧಿಕಾರಿ : ಜಯಶೀಲಾ ಎಸ್ ಪೂಜಾರಿಜೊತೆ ಕಾರ್ಯದರ್ಶಿ : ಅಕ್ಷತಾ ಆರ್ ಮಾರೂರುಜೊತೆ ಕಾರ್ಯದರ್ಶಿ: ಮೇಘನಾ ಅರೋಗ್ಯನಿರ್ದೇಶಕರು : ಶುಭಕರ್ ಅಂಚನ್ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶುಭಲಕ್ಷ್ಮಿ ತೋಡಾರ್ಮಹಿಳಾ ಸಂಘಟನೆ: ಪಾವನ ಸಂತೋಷ್ ಮತ್ತು ಸುಮಿತ್ರಾ ವಿಶ್ವನಾಥ್ಕ್ರೀಡಾ ನಿರ್ದೇಶಕರು : ಹರೀಶ್ […]

Read More

ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆ

ಬಜ್ಪೆ : ಯುವವಾಹಿನಿ(ರಿ) ಬಜ್ಪೆ ಘಟಕದ 2026 -27ನೇ ಸಾಲಿನ ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಪೂಜಾ ಕಿರಣ್ ಅತ್ತೋಳಿಗೆ ದ್ವಿತೀಯ ಉಪಾಧ್ಯಕ್ಷರು : ಶರ್ಮಿಳಾ ಚಂದ್ರಶೇಖರ್ ಕಾರ್ಯದರ್ಶಿ : ಸುಚಿತಾ ದೇವರಾಜ್ ಜೊತೆ ಕಾರ್ಯದರ್ಶಿ : ದಿವ್ಯಾ ಸುನಿಲ್ ಕೋಶಾಧಿಕಾರಿ : ಸಂದೀಪ್ ಪೂಜಾರಿ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಸಂಧ್ಯಾ ಸುನಿಲ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ದಯಾನಂದ್ ಅಮೀನ್ ಮಹಿಳಾ ಸಂಘಟನಾ ನಿರ್ದೇಶಕರು : […]

Read More

ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಹರೀಶ್ ಕೆ ಸುವರ್ಣ ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರೀಶ್ ಕೆ ಸುವರ್ಣ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ಹರೀಶ್ ಕೆ.ಸುವರ್ಣಪ್ರಥಮ ಉಪಾಧ್ಯಕ್ಷರು : ಯತೀಶ್ ಬಳಂಜದ್ವಿತೀಯ ಉಪಾಧ್ಯಕ್ಷರು : ಮಹೇಶ್ ಅಮೀನ್ಕಾರ್ಯದರ್ಶಿ : ಉಷಾ.ಕೆ ಪೂಜಾರಿಜೊತೆ ಕಾರ್ಯದರ್ಶಿ : ತಿಲಕ್ ರಾಜ್ ಸುವರ್ಣಕೋಶಾಧಿಕಾರಿ : ಚಂದ್ರಶೇಖರ್ ಕಿನ್ನಿಗೋಳಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಶ್ರೀಕಾಂತ್ ಅಂಚನ್ಕ್ರೀಡಾ ನಿರ್ದೇಶಕರು : ಸುಜೀತ್ ಕೋಟಾನ್ಆರೋಗ್ಯ ನಿರ್ದೇಶಕರು : ಶಶೀಂದ್ರ ಪೂಜಾರಿಸಮಾಜ ಸೇವಾ ನಿರ್ದೇಶಕರು :ದಿನೇಶ್ […]

Read More

ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಗೀತಾ ವಸಂತ್ಪ್ರಥಮ ಉಪಾಧ್ಯಕ್ಷರು : ಮುಕೇಶ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ತುಳಸಿ ಸುಜೀರ್ಕಾರ್ಯದರ್ಶಿ : ವಂದೀಪ್ ಕೆ ಸುವರ್ಣಜೊತೆ ಕಾರ್ಯದರ್ಶಿ : ಮಮತಾ ಪುಷ್ಪರಾಜ್ಕೋಶಾಧಿಕಾರಿ : ಸುಮಾ ಶಿವುವ್ಯಕ್ತಿತ್ವ ವಿಕಸನ ನಿರ್ದೇಶಕರು : ವಿಪ್ಪೇಶ್ ಬೋಳೂರುಕ್ರೀಡಾ ನಿರ್ದೇಶಕರು : ಲೋಕೇಶ್ ಪೂಜಾರಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಶ್ವೇತಾ ರಾಹುಲ್ಆರೋಗ್ಯ ನಿರ್ದೇಶಕರು : […]

Read More

ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ರೇವತಿ ನವೀನ್ಪ್ರಥಮ ಉಪಾಧ್ಯಕ್ಷರು : ಸುಲತ ಪೂಜಾರಿದ್ವಿತೀಯ ಉಪಾಧ್ಯಕ್ಷರು : ದಿವಿತ್ ಕುಮಾರ್ಕಾರ್ಯದರ್ಶಿ : ಸನೀಶ್ ಎಸ್ ಅಂಚನ್ಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿಕೋಶಾಧಿಕಾರಿ : ಅಮಿತ ದಿಲೀಪ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಶಶಾಂಕ್ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ಲಿಖಿತ್ ರಾಜ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶಿವಾನಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ […]

Read More

ಯುವವಾಹಿನಿ (ರಿ) ಕೇಂದ್ರ ಸಮಿತಿ : 1988-2026 : ಪದಾಧಿಕಾರಿಗಳು

1988-1989ಅಧ್ಯಕ್ಷರು : ಸಂಜೀವ ಪೂಜಾರಿಪ್ರಧಾನ ಕಾರ್ಯದರ್ಶಿ : ಆದೀಶ್ ಕೆ.ಕೋಶಾಧಿಕಾರಿ : ಜಯಾನಂದ ಪೂಜಾರಿಜೊತೆ ಕಾರ್ಯದರ್ಶಿ : ಎಂ. ಶಶಿಧರ್ ಕೋಟ್ಯಾನ್ 1989-1990ಅಧ್ಯಕ್ಷರು : ಎಂ. ಶಶಿಧರ್ ಕೋಟ್ಯಾನ್ಪ್ರಧಾನ ಕಾರ್ಯದರ್ಶಿ : ಅಣ್ಣು ಪೂಜಾರಿಕೋಶಾಧಿಕಾರಿ : ವಿಜಯ ಎಸ್. ಕುಕ್ಯಾನ್ 1990-1991ಅಧ್ಯಕ್ಷರು : ಅಣ್ಣು ಪೂಜಾರಿಪ್ರಧಾನ ಕಾರ್ಯದರ್ಶಿ : ನೇಮಿರಾಜ್ ಪೂಜಾರಿಕೋಶಾಧಿಕಾರಿ : ಸುಧಾಕರ ಕರ್ಕೇರಉಪಾಧ್ಯಕ್ಷರು : ಲೋಕನಾಥ ಆ‌ರ್. ಸನಿಲ್ಜೊತೆ ಕಾರ್ಯದರ್ಶಿ : ಚಂದ್ರಶೇಖರ್ ಸುರತ್ಕಲ್ 1991-1992ಅಧ್ಯಕ್ಷರು : ಗಂಗಾಧರ ಪೂಜಾರಿಪ್ರಧಾನ ಕಾರ್ಯದರ್ಶಿ : ಸುಧಾಕರ್ […]

Read More

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್. ಸಾಲ್ಯಾನ್ ಆಯ್ಕೆ

ಉಪ್ಪಿನಂಗಡಿ: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಮನೋಜ್ ಎನ್. ಸಾಲ್ಯಾನ್ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು: ಮನೋಜ್ ಎನ್. ಸಾಲ್ಯಾನ್ – ಸುಣ್ಣಾಜೆ ಪ್ರಥಮ ಉಪಾಧ್ಯಕ್ಷರು: ಅಂಕಿತ್ ಎಂ.ಜೆ. ದ್ವಿತೀಯ ಉಪಾಧ್ಯಕ್ಷರು: ಲಕ್ಷ್ಮೀಶ – ನಿಡ್ಡೆಂಕಿ ಕಾರ್ಯದರ್ಶಿ: ರಮೇಶ್ ಎಸ್. ಸಾಂತ್ಯ ಜೊತೆ ಕಾರ್ಯದರ್ಶಿ: ನಯನಾ ಮನೋಹರ್ ಕೋಶಾಧಿಕಾರಿ: ಸದಾಶಿವ ಬಂಗೇರ – ಎಲಿಯ ವ್ಯಕ್ತಿತ್ವ ವಿಕಸನ ನಿರ್ದೇಶಕರು: ವನಿತಾ ಕೃಷ್ಣಪ್ಪ […]

Read More

ಯುವವಾಹಿನಿ ಕಡಬ ಘಟಕದ ಅಧ್ಯಕ್ಷರಾಗಿ ಉಮೇಶ್ ಬಲ್ಪ ಆಯ್ಕೆ

ಕಡಬ : ಯುವವಾಹಿನಿ (ರಿ.) ಕಡಬ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಬಲ್ಪ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಉಮೇಶ್ ಬಳ್ಪ ಉಪಾಧ್ಯಕ್ಷರು : ಸರಿತಾ ಉಂಡಿಲ ಕಾರ್ಯದರ್ಶಿ:ಸತೀಶ್ ಕೊರಪ್ಪಣೆ ಜತೆ ಕಾರ್ಯದರ್ಶಿ: ರಾಜು ಪದವು ಕೋಶಾಧಿಕಾರಿ: ಸುಧಾಕರ ಪೂಜಾರಿ ಬಲ್ಯ ವ್ಯಕ್ತಿತ್ವ ವಿಕಸನ ನಿರ್ದೇಶಕರು : ರೇಖಾ ಐತ್ತೂರು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ದೀಕ್ಷಿತ್ ಪಣೆಮಜಲು ಸಮಾಜ […]

Read More

ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷರಾಗಿ ಮಹೇಶ್ ಕಲ್ಲಪಣೆ ಆಯ್ಕೆ

ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಹೇಶ್ ಕಲ್ಲಪಣೆ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು : ಮಹೇಶ್ ಕಲ್ಲಪಣೆಪ್ರಥಮ ಉಪಾಧ್ಯಕ್ಷರು : ನೂತನ ನೆಟ್ಟಾರುದ್ವಿತೀಯ ಉಪಾಧ್ಯಕ್ಷರು : ಬಾಲಕೃಷ್ಣ ತಡಗಜೆಕಾರ್ಯದರ್ಶಿ : ರಂಜಿತ್ ದರ್ಖಾಸ್ತುಜತೆ ಕಾರ್ಯದರ್ಶಿ : ಚಂದ್ರಾವತಿ ಸುಳ್ಯಕೋಶಾಧಿಕಾರಿ : ಹರೀಶ್ ದೋಳವ್ಯಕ್ತಿತ್ವ ವಿಕಸನ ನಿರ್ದೇಶಕರು : ಉಮೇಶ್ ಮಣಿಕ್ಕರಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ಲವಿನ್ ಸುಳ್ಯಸಮಾಜ ಸೇವಾ ನಿರ್ದೇಶಕರು : ಶಶಿಕಲಾ ನೀರಬಿದಿರೆಸಾಂಸ್ಕೃತಿಕ, ಕಲೆ ಮತ್ತು […]

Read More

ಯುವವಾಹಿನಿ ವಿಟ್ಲ ಘಟಕದ ಅಧ್ಯಕ್ಷರಾಗಿ ಕೆ ಟಿ ಆನಂದ ಪೂಜಾರಿ ಆಯ್ಕೆ

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ ಟಿ ಆನಂದ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಕೆ.ಟಿ.ಆನಂದ ಪೂಜಾರಿ ಪ್ರಥಮ ಉಪಾಧ್ಯಕ್ಷರು : ಕೇಶವ ಪೂಜಾರಿ ದ್ವಿತೀಯ ಉಪಾಧ್ಯಕ್ಷರು : ಶೋಭಾ ವಿಶ್ವನಾಥ ಪೂಜಾರಿ ಕಾರ್ಯದರ್ಶಿ: ಧನಲಕ್ಷ್ಮೀ ರಾಜೇಶ್ ಕೋಶಾಧಿಕಾರಿ: ಕೀರ್ತನ್ ಸುವರ್ಣ ಸಣ್ಣಗುತ್ತು. ಜೊತೆಕಾರ್ಯದರ್ಶಿ: ಸುನಿತಾ ವಿದ್ಯಾನಿಧಿ ನಿರ್ದೇಶಕರು : ಅಖಿಲೇಶ್ ಮಹಿಳಾ ಸಂಘಟನಾ ನಿರ್ದೇಶಕರು: […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!