Yuvavahini

ಕಾರ್ಯಕಾರಿ ಸಮಿತಿ

ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆ

ಪೆರ್ಮುದೆ ಎಕ್ಕಾರು : ಯುವವಾಹಿನಿ (ರಿ) ಎಕ್ಕಾರು ಪೆರ್ಮುದೆ  ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸಂದೇಶ್ ಪೂಜಾರಿ ಪೆರ್ಮುದೆ ಉಪಾಧ್ಯಕ್ಷರು : ಚಂದ್ರಹಾಸ್ ಪೂಜಾರಿ ಎಕ್ಕಾರು ಕಾರ್ಯದರ್ಶಿ : ಸಂದೇಶ್ ಕೋಟ್ಯಾನ್ ಪೆರ್ಮುದೆ ಜತೆ ಕಾರ್ಯದರ್ಶಿ : ರೋಹಿತ್ ಎಕ್ಕಾರು ಕೋಶಾಧಿಕಾರಿ : ಜಯಲಕ್ಷ್ಮಿ ಕೆ.ಪೂಜಾರಿ ಪೆರ್ಮುದೆ ಸಂಘಟನಾ ಕಾರ್ಯದರ್ಶಿ : ಶಿವರಾಮ್ ಕೋಟ್ಯಾನ್ ಪೆರ್ಮುದೆ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಪಕ್ ಪೂಜಾರಿ ಪೆರ್ಮುದೆ ಉದ್ಯೋಗ ಮತ್ತು […]

Read More

ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬಾಕಿಲ ಆಯ್ಕೆ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ 2018-19ರ ಅಧ್ಯಕ್ಷರಾಗಿ ಹರೀಶ್ ಬಾಕಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಹರೀಶ್ ಪೂಜಾರಿ ಬಾಕಿಲ ಉಪಾಧ್ಯಕ್ಷರು – ರಮೇಶ್ ಮುಜಲ ಪ್ರಶಾಂತ್ ಪುಂಜಾವು ಕಾರ್ಯದರ್ಶಿ- ಸುಜಿತ್ ಅಂಚನ್ ಮಾಣಿ ಜೊತೆ ಕಾರ್ಯದರ್ಶಿ- ಜನಾರ್ದನ ಕೊಡಂಗೆ ಕೋಶಾಧಿಕಾರಿ- ಶಿವರಾಜ್ ಅನಂತಡಿ ನಿರ್ದೇಶಕರು : ಸಮಾಜಸೇವೆ – ದಯಾನಂದ ಕಾಪಿಕಾಡು ಕ್ರೀಡೆ- ರವಿಚಂದ್ರ ಬಾಬನಕಟ್ಟೆ ಪ್ರಚಾರ- ಪವನ್ ಅನಂತಾಡಿ ಉದ್ಯೋಗ ಮತ್ತು ಭವಿಷ್ಯನಿರ್ಮಾಣ- ಅಮರನಾಥ ಮುಜಲ ವ್ಯಕ್ತಿತ್ವ ವಿಕಸನ- ನಾಗೇಶ್ ಕೊಂಕಣಪದವು ನಾರಾಯಣ ಗುರು […]

Read More

ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆ

ಬೆಳುವಾಯಿ : ಯುವವಾಹಿನಿ (ರಿ) ಬೆಳುವಾಯಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಶರತ್ ಪೂಜಾರಿ ಕಾರ್ಯದರ್ಶಿ : ನವೀನ್.ಎಸ್.ಸಾಲ್ಯಾನ್ ಕಾಂತಾವರ ಉಪಾಧ್ಯಕ್ಷರು : ಮಮತಾ ಜಯಂತ್ ಜೊತೆ ಕಾರ್ಯದರ್ಶಿ : ಸೂರಜ್ ಬೆಳುವಾಯಿ ಕೋಶಾಧಿಕಾರಿ : ಅಶೋಕ್ ಕುಮಾರ್ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ನಿತಿನ್ ಬೆಳುವಾಯಿ, ವೀಕ್ಷಿತಾ ಸಮಾಜ ಸೇವೆ : ವೀರೇಂದ್ರ ಕೋಟ್ಯಾನ್, ಸುರೇಖಾ ಚಂದ್ರಶೇಖರ್ ವ್ಯಕ್ತಿತ್ವ ವಿಕಸನ : ಪ್ರವೀಣ್ ಸುವರ್ಣ, […]

Read More

ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸುಧೀರ್ ಎಸ್ ಪೂಜಾರಿ ಕಾರ್ಯದರ್ಶಿ : ರಾಘವೇಂದ್ರ ಎಸ್ ಪೂಜಾರಿ ಉಪಾಧ್ಯಕ್ಷರು : ಕಿಶನ್ ಪೂಜಾರಿ ಜೊತೆ ಕಾರ್ಯದರ್ಶಿ : ಜಯಂತ್ ಸಾಲ್ಯಾನ್ ಕೋಶಾಧಿಕಾರಿ : ಶ್ರೀಧರ್ ಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಂಜು ತುಳುರಂಗ ಪ್ರೇಮಿ ಸಮಾಜ ಸೇವೆ : ರಘು ಮಟ್ಟು ವ್ಯಕ್ತಿತ್ವ ವಿಕಸನ : ನಿತೇಶ್ […]

Read More

ಅಧ್ಯಕ್ಷರಾಗಿ ರಿತೇಶ್ ಬಿ.ಕೋಟ್ಯಾನ್ ಆಯ್ಕೆ

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಿತೇಶ್.ಬಿ.ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್.ಡಿ.ಕೆ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ರಿತೇಶ್ ಬಿ ಕೋಟ್ಯಾನ್ ಉಪಾಧ್ಯಕ್ಷರು : ಮಧುಕರ್ ಅಂಚನ್ ಕಾರ್ಯದರ್ಶಿ : ಕಾರ್ತಿಕ್ ಡಿ.ಕೆ ಜೊತೆ ಕಾರ್ಯದರ್ಶಿ : ಜೀವನ್ ವಿ.ಎಸ್ ಕೋಶಾಧಿಕಾರಿ : ಕಮಲಾಕ್ಷ ಅಂಬಾಡಿ ಜೊತೆ ಕೋಶಾಧಿಕಾರಿ : ಭಾಸ್ಕರ್ ಪೂಜಾರಿ   ನಿರ್ದೇಶಕರು ಕ್ರೀಡೆ : ನಿತಿನ್ ಸುವರ್ಣ ನಾರಾಯಣಗುರು ತತ್ವಪ್ರಚಾರ ಅನುಷ್ಠಾನ   : […]

Read More

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ 31 ಘಟಕಗಳನ್ನು ಹೊಂದಿರುವ ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ಜಯಂತ ನಡುಬೈಲು ಪುತ್ತೂರು ಉಪಾಧ್ಯಕ್ಷರು :  ನರೇಶ್ ಕುಮಾರ್ ಸಸಿಹಿತ್ಲು ,  ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಪ್ರಧಾನ ಕಾರ್ಯದರ್ಶಿ : ಸುನೀಲ್.ಕೆ.ಅಂಚನ್ ಮಂಗಳೂರು ಕೋಶಾಧಿಕಾರಿ : ಹರೀಶ್ ಎಸ್.ಕೋಟ್ಯಾನ್ ಬಂಟ್ವಾಳ ಜತೆ ಕಾರ್ಯದರ್ಶಿ : ಶರತ್ ಕುಮಾರ್ ಹಳೆಯಂಗಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ವಿಠ್ಠಲ್.ಎಮ್.ಪೂಜಾರಿ […]

Read More

ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆ

ಪುತ್ತೂರು: ಯುವವಾಹಿನಿ (ರಿ) ಪುತ್ತೂರು ಘಟಕದ 2018-19 ನೇ ಸಾಲಿನ‌ ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಹರೀಶ್ ಶಾಂತಿ ಉಪಾಧ್ಯಕ್ಷರು : ಪ್ರಶಾಂತ್ ಪಲ್ಲತ್ತಡ್ಕ ಕಾರ್ಯದರ್ಶಿ : ಅನೂಪ್ ಜತೆ ಕಾರ್ಯದರ್ಶಿ : ನಾರಾಯಣ್ ಕುರಿಕ್ಕಾರ್ ಕೋಶಾಧಿಕಾರಿ : ರವೀಂದ್ರ ಪೂಜಾರಿ ಸಂಪ್ಯ ಸಂಘಟನಾ ಕಾರ್ಯದರ್ಶಿ : ಅಣ್ಣಿ ಪೂಜಾರಿ,  ಗಣೇಶ್ ಬೊಳ್ಳಗುಡ್ಡೆ,  ರಕ್ಷಿತ್ ನರಿಮೊಗರು, ಬಾಲಸುಬ್ರಮಣ್ಯ ಬಲ್ನಾಡು, ಹರೀಶ್ ರಾಗೀದಕುಮೇರು ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ : ಸಂತೋಷ್ ಕೆಯ್ಯೂರು ನಾರಾಯಣಗುರು ತತ್ವ ಪ್ರಚಾರ […]

Read More

ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಶಿವಾನಂದ ಎಮ್ ಉಪಾಧ್ಯಕ್ಷರು : ನಾಗೇಶ್ ಎಮ್, ಸತೀಶ್ ಪೂಜಾರಿ ಬಾಯಿಲ ಕಾರ್ಯದರ್ಶಿ : ಕಿರಣ್ ರಾಜ್ ಪೂಂಜರೆಕೋಡಿ ಜತೆ ಕಾರ್ಯದರ್ಶಿ : ರಚನಾ ಕರ್ಕೇರ ಕೋಶಾಧಿಕಾರಿ : ಗಣೇಶ್ ಪೂಜಾರಿ ಮಣಿ ಸಂಘಟನಾ ಕಾರ್ಯದರ್ಶಿ : ಸುಂದರ ಪೂಜಾರಿ ಬೋಳಂಗಡಿ, ಪ್ರವೀಣ್ ಸುವರ್ಣ ತುಂಬೆ, ದೇವಪ್ಪ‌ ಕರ್ಕೇರ ರಾಯಿ, ಸ್ನೇಹಾ ಸುರೇಶ್, […]

Read More

ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಅಶೋಕ್ ಕೋಟ್ಯಾನ್ ಉಪಾಧ್ಯಕ್ಷರು : ನಾರಾಯಣ್ .ಬಿ.ಎಸ್ ಕಾರ್ಯದರ್ಶಿ : ಪ್ರವೀಣ್ ಪೂಜಾರಿ ಜತೆ ಕಾರ್ಯದರ್ಶಿ : ಮಹಾಬಲ ಅಮೀನ್ ಕೋಶಾಧಿಕಾರಿ : ಯೋಗೀಶ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಭಾರತಿ ಭಾಸ್ಕರ್ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಮಾಲತಿ ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುಜಿತ್ ಕುಮಾರ್ ಸಮಾಜ ಸೇವೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!