18-06-2017, 1:03 PM
ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]
Read More
31-07-2016, 11:34 AM
ಅಧ್ಯಕ್ಷರು : ಶ್ರೀ ಪದ್ಮನಾಭ ಮರೋಳಿ ಪಣಂಬೂರು ಉಪಾಧ್ಯಕ್ಷರು : ಶ್ರೀ ಯಶವಂತ್ ಪೂಜಾರಿ ಮಂಗಳೂರು ಪ್ರಧಾನ ಕಾರ್ಯದರ್ಶಿ : ಶ್ರೀ ನಿತೇಶ್ ಜೆ. ಕರ್ಕೇರ ಅಡ್ವೆ ಕೋಶಾಧಿಕಾರಿ : ಶ್ರೀ ದಯಾನಂದ ಉಡುಪಿ ಜೊತೆ ಕಾರ್ಯದರ್ಶಿ : ಶ್ರೀ ಶಶಿಧರ ಕಿನ್ನಿಮಜಲು ಪುತ್ತೂರು ನಿರ್ದೇಶಕರುಗಳು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರೀ ಸುಜಿತ್ಕುಮಾರ್ ಪಡುಬಿದ್ರಿ ವ್ಯಕ್ತಿತ್ವ ವಿಕಸನ : ಶ್ರೀ ಗೋಪಾಲಕೃಷ್ಣ ಕುಂದರ್ ಬಜ್ಪೆ ಸಮಾಜ ಸೇವೆ : […]
Read More
09-08-2015, 11:33 AM
ಅಧ್ಯಕ್ಷರು : ಶ್ರೀ ಸಂತೋಷ್ ಕುಮಾರ್ ಉಡುಪಿ ಉಪಾಧ್ಯಕ್ಷರು : ಶ್ರೀ ಪದ್ಮನಾಭ ಮರೋಳಿ ಪಣಂಬೂರು ಪ್ರಧಾನ ಕಾರ್ಯದರ್ಶಿ : ಶ್ರೀ ಕೇಶವ ಎಸ್. ಸುವರ್ಣ ಪಣಂಬೂರು ಕೋಶಾಧಿಕಾರಿ : ಶ್ರೀ ಕಮಲಾಕ್ಷ ಎಂ. ಮಂಗಳೂರು ನಿರ್ದೇಶಕರುಗಳು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರೀ ರಿತೇಶ್ ಕುಮಾರ್ ಸುರತ್ಕಲ್ ವ್ಯಕ್ತಿತ್ವ ವಿಕಸನ : ಶ್ರೀ ನಿತೇಶ್ ಜೆ. ಕರ್ಕೇರ ಅಡ್ವೆ ಸಮಾಜ ಸೇವೆ : ಶ್ರೀ ಬಿ. ಶ್ರೀಧರ್ ಅಮೀನ್ […]
Read More