Yuvavahini

ಕಾರ್ಯಕಾರಿ ಸಮಿತಿ

ಅಧ್ಯಕ್ಷರಾಗಿ ಚಂದ್ರಶೇಖರ. ಎಚ್ ಆಯ್ಕೆ

ಸುಳ್ಯ: ಯುವವಾಹಿನಿ (ರಿ) ಸುಳ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಶೇಖರ್. ಎಚ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಚಂದ್ರಶೇಖರ್. ಎಚ್ ಉಪಾಧ್ಯಕ್ಷರು : ಸುನೀಲ್ ಪಟ್ಟೆ ಕಾರ್ಯದರ್ಶಿ : ರವಿಕುಮಾರ್. ಎಚ್ ಜತೆ ಕಾರ್ಯದರ್ಶಿ : ಭರತ್ ಪೂಜಾರಿ ಕೋಶಾಧಿಕಾರಿ : ಯತೀನ್ ಕುಮಾರ್. ಬಿ ಸಂಘಟನಾ ಕಾರ್ಯದರ್ಶಿ : ಪ್ರವೀಣ್ ನೆಟ್ಟಾರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ರಾಧಾಕೃಷ್ಣ. ಜೆ.ಕೆ ಕ್ರೀಡೆ ಮತ್ತು ಆರೋಗ್ಯ ; ರವಿಕಿರಣ್ ಸಮಾಜ ಸೇವೆ […]

Read More

ಅಧ್ಯಕ್ಷರಾಗಿ ಅಜಿತ್ ಕುಮಾರ್ ಪಾಲೇರ್ ಆಯ್ಕೆ

ಉಪ್ಪಿನಂಗಡಿ : ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಜಿತ್ ಕುಮಾರ್ ಪಾಲೇರ್ ಆಯ್ಕೆಯಾಗಿದ್ದಾರೆ ಪದಾಧಿಕಾರಿಗಳು ಅಧ್ಯಕ್ಷರು :ಅಜೀತ್ ಕುಮಾರ್ ಪಾಲೇರ್ ಉಪಾಧ್ಯಕ್ಷರು : ಡಾ.ಆಶಿತ್ ಎಂ ಉಪಾಧ್ಯಕ್ಷರು : ಚಂದ್ರಶೇಖರ ಕೆ.ಸನಿಲ್ ಕಾರ್ಯದರ್ಶಿ : ಅನಿಲ್ ಕುಮಾರ್ ದಡ್ಡು ಜತೆ ಕಾರ್ಯದರ್ಶಿ : ಮೀನಾಕ್ಷಿ.ಕೆ ಕೋಶಾಧಿಕಾರಿ : ಮನೋಜ್ ಎನ್ ಸಾಲ್ಯಾನ್ ನಿರ್ದೇಶಕರುಗಳು ವ್ಯಕ್ತಿತ್ವ ವಿಕಸನ : ನಾಣ್ಯಪ್ಪ ಪೂಜಾರಿ ಕ್ರೀಡೆ : ತುಳಸಿಧರ್ ಬೇನಪ್ಪು ಸಾಹಿತ್ಯ ಮತ್ತು ಸಾಂಸ್ಕೃತಿಕ : […]

Read More

ಅಧ್ಯಕ್ಷರಾಗಿ ಜಗದೀಶ್ ಸುವರ್ಣ ಆಯ್ಕೆ

ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಗದೀಶ್ ಸುವರ್ಣ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ಜಗದೀಶ್ ಸುವರ್ಣ ಉಪಾಧ್ಯಕ್ಷರು : ನರೇಶ್ ಕುಮಾರ್ ಕಾರ್ಯದರ್ಶಿ : ರಾಜೇಶ್ ಆರ್ ಪೂಜಾರಿ ಜತೆ ಕಾರ್ಯದರ್ಶಿ : ಸುರೇಶ್ ಕುಮಾರ್ ಕುಲಾಯಿ ಕೋಶಾಧಿಕಾರಿ : ರಂಜನ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಅರುಣಾನಂದ ಕಿಶೋರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ನಿತಿನ್ ಕ್ರೀಡೆ ಮತ್ತು ಆರೋಗ್ಯ ; ಮಹೇಶ್ ಕುಲಾಯಿ ಸಮಾಜ […]

Read More

ಅಧ್ಯಕ್ಷರಾಗಿ ಜಿತೇಶ್ ಜೆ.ಕರ್ಕೆರ ಆಯ್ಕೆ

ಯುವವಾಹಿನಿ (ರಿ) ಅಡ್ವೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಿತೇಶ್ ಜೆ.ಕರ್ಕೇರ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಜಿತೇಶ್ ಜೆ.ಕರ್ಕೇರ ಉಪಾಧ್ಯಕ್ಷರು : ಶ್ರೀಧರ ಟಿ.ಪೂಜಾರಿ ಕಾರ್ಯದರ್ಶಿ : ಪ್ರಸನ್ನ ಕುಮಾರ್ ಜತೆ ಕಾರ್ಯದರ್ಶಿ : ಅಮಿತ ಶ್ರೀದರ ಪೂಜಾರಿ ಕೋಶಾಧಿಕಾರಿ : ದೀಕ್ಷಿತ್ ಕುಮಾರ್ ಸಂಘಟನಾ ಕಾರ್ಯದರ್ಶಿ : ಅರುಣಾನಂದ ಕಿಶೋರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸೌಮ್ಯ ನಿತೇಶ್ ಕ್ರೀಡೆ ಮತ್ತು ಆರೋಗ್ಯ ; ಪ್ರದೀಪ್ ಕುಮಾರ್ ಸಮಾಜ ಸೇವೆ : ಪ್ರಸಾದ್ […]

Read More

ಅಧ್ಯಕ್ಷರಾಗಿ ಕುಶಲಾ ಎಸ್.ಕುಕ್ಯಾನ್ ಆಯ್ಕೆ

ಯುವವಾಹಿನಿ (ರಿ) ಮುಲ್ಕಿ ಘಟಕದ 2018-19 ನೇ ಸಾಲಿನ‌ ಅಧ್ಯಕ್ಷರಾಗಿ ಕುಶಲಾ ಎಸ್.ಕುಕ್ಯಾನ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಕುಶಲಾ ಎಸ್.ಕುಕ್ಯಾನ್ ಉಪಾಧ್ಯಕ್ಷರು   :  ಸತೀಶ್ ಕಿಲ್ಪಾಡಿ , ರಾಜೀವಿ ವಿಶ್ವನಾಥ್ ಕಾರ್ಯದರ್ಶಿ  :  ಚರೀಷ್ಮಾ ಜತೆ ಕಾರ್ಯದರ್ಶಿ  :  ಭರತೇಶ್ ಮಟ್ಟು ಕೋಶಾಧಿಕಾರಿ  :  ದಿವಾಕರ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ  :  ಸುಲೋಚನಾ ಜಿ.ಅಂಚನ್ ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ  :  ನಿಖಿಲ್ ಕುಮಾರ್ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ  :  ಮನೋಜ್ ಸುವರ್ಣ […]

Read More

ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆ

ಪಡುಬಿದ್ರೆ : ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ದೀಪಕ್. ಕೆ. ಬೀರ ಉಪಾಧ್ಯಕ್ಷರು : ಯೋಗೀಶ್ ಪೂಜಾರಿ ಕಾರ್ಯದರ್ಶಿ : ಶೈಲಜಾ ಜೊತೆ ಕಾರ್ಯದರ್ಶಿ : ಶಾಶ್ವತ್ ಕೋಶಾಧಿಕಾರಿ : ಅಶ್ವಥ್ ಪಾದೆಬೆಟ್ಟು ಸಂಘಟನಾ ಕಾರ್ಯದರ್ಶಿ : ಸುಧೀರ್ ನಿರ್ದೇಶಕರು: ನಾರಾಯಣ ಗುರು ತತ್ವ ಪ್ರಚಾರ : ನಿಶ್ಮಿತಾ ಪಿ.ಎಚ್ ಸಮಾಜಸೇವೆ : ಅಕ್ಷಯ್ ಕುಮಾರ್ ವ್ಯಕ್ತಿತ್ವ ವಿಕಸನ : ಪ್ರಜ್ವಲ್ ಉದ್ಯೋಗ ಮತ್ತು ಭವಿಷ್ಯ […]

Read More

ಅಧ್ಯಕ್ಷರಾಗಿ ಯೋಗೀಶ್ ಅಗತ್ತಾಡಿ ಆಯ್ಕೆ

ಯುವವಾಹಿನಿಯ 31 ನೆೇ  ಘಟಕ ನೂತನ ಘಟಕ  ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಶರಾಗಿ ನೆೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಕುಮಾರ್ ಅಗತ್ತಾಡಿ ಆಯ್ಕೆಯಾಗಿದ್ದಾರೆ . ಅಧ್ಯಕ್ಷರು : ಯೋಗೀಶ್ ಕುಮಾರ್ ಅಗತ್ತಾಡಿ ಉಪಾಧ್ಯಕ್ಷರು : ಸತೀಶ್ ಜಿ.ಗೋವಿಂದ ಕಟ್ಟೆ ಕಾರ್ಯದರ್ಶಿ : ಮಿಥುನ್ ಸುಂದರ್ ಪಲ್ಲತಡ್ಕ ಜತೆ ಕಾರ್ಯದರ್ಶಿ : ಅಭಿಲಾಷ್ ಪಿ.ಕೆ ಕೋಶಾಧಿಕಾರಿ : ಜನಾರ್ದನ ಬಿ.ಎಲ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಗಣೇಶ್ ನಡುವಾಲು ಉದ್ಯೋಗ ಮತ್ತು‌ ಭವಿಷ್ಯ ನಿರ್ಮಾಣ : […]

Read More

ಅಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಲೋಕೇಶ್ ಕೋಟ್ಯಾನ್ ಉಪಾಧ್ಯಕ್ಷರು : ಭಾಸ್ಕರ್ ಕೋಟ್ಯಾನ್ ಕಾರ್ಯದರ್ಶಿ : ಪವಿತ್ರ ಸಂತೋಷ್ ಜತೆ ಕಾರ್ಯದರ್ಶಿ : ಲತೀಶ್ ಪೂಜಾರಿ ಕೋಶಾಧಿಕಾರಿ : ಮಧುಶ್ತೀ ಪ್ರಶಾಂತ್ ಸಂಘಟನಾ ಕಾರ್ಯದರ್ಶಿ : ಪವಿತ್ರ ಯು.ಅಮೀನ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಕ್ಷಿತ್ ಸಿ.ಎಸ್. ಪೂಜಾರಿ ಕ್ರೀಡೆ ಮತ್ತು ಸಮಾಜ ಸೇವೆ : ರೋಹಿತ್ ಸಾಹಿತ್ಯ ಮತ್ತು ಸಾಂಸ್ಕೃತಿಕ : ಶೋಭ ಕೆ.ನಾರಾಯಣ್ ಆರೋಗ್ಯ […]

Read More

ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಾಪ್ಟ್ ವೇರ್ ಇಂಜಿನಿಯರ್ ಸತೀಸ್ ಪೂಜಾರಿ ಆಯ್ಕೆಯಾಗಿದ್ದಾರೆ ಅಧ್ಯಕ್ಷರು ; ಸತೀಶ್ ಪೂಜಾರಿ ಉಪಾಧ್ಯಕ್ಷರು : ಶರತ್ ಪೂಜಾರಿ : ರಾಘವೇಂದ್ರ ಪೂಜಾರಿ ಕಾರ್ಯದರ್ಶಿ   : ಚಂದ್ರ. ಪಿ ಜತೆ ಕಾರ್ಯದರ್ಶಿ : ನಿತೇಶ್ ಪೂಜಾರಿ ಕೋಶಾಧಿಕಾರಿ : ದೀಕ್ಷಿತ ನಿರ್ದೇಶಕರು : ಕ್ರೀಡೆ : ಆರತಿ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ : ಪ್ರಕಾಶ್ ಪೂಜಾರಿ ವ್ಯಕ್ತಿತ್ವ ವಿಕಸನ : ಗಣೇಶ್ ಪೂಜಾರಿ […]

Read More

ಅಧ್ಯಕ್ಷರಾಗಿ ರಶ್ಮಿ‌ ಸಿ.ಕರ್ಕೇರಾ ಆಯ್ಕೆ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಶ್ಮಿ ಸಿ.ಕರ್ಕೇರಾ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ರಶ್ಮಿ ಸಿ.ಕರ್ಕೇರಾ ಉಪಾಧ್ಯಕ್ಷರು : ಉಮಾವತಿ ಶ್ರೀಕಾಂತ್ ಕಾರ್ಯದರ್ಶಿ : ರವಿಕಲಾ ವೈ.ಅಮೀನ್ ಜತೆ ಕಾರ್ಯದರ್ಶಿ : ಶಕೀಲಾ ದಾಮೋದರ್ ಕೋಶಾಧಿಕಾರಿ : ಕುಶಾಲಾಕ್ಷಿ ಯಶವಂತ್ ಸಂಘಟನಾ ಕಾರ್ಯದರ್ಶಿ : ಸುನೀತಾ ನಿರ್ದೇಶಕರು :  ಸಮಾಜ ಸೇವೆ : ಲಲಿತಾ ವ್ಯಕ್ತಿತ್ವ ವಿಕಸನ : ರೇಖಾ ಗೋಪಾಲ್ ಕಲೆ ಮತ್ತು ಸಾಹಿತ್ಯ : ಅಮಿತಾ, ಪ್ರತಿಭಾ ನಾರಾಯಣಗುರು ತತ್ವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!