01-04-2018, 1:36 PM
ಯುವವಾಹಿನಿ (ರಿ) ಕಂಕನಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಭವಿತ್ ರಾಜ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಭವಿತ್ ರಾಜ್ ಉಪಾಧ್ಯಕ್ಷರು : ಸುರೇಶ್ ಎಮ್.ಎಸ್ ಕಾರ್ಯದರ್ಶಿ : ಸುಮಾ ವಸಂತ್ ಜತೆ ಕಾರ್ಯದರ್ಶಿ : ರಾಹುಲ್ ಕೋಶಾಧಿಕಾರಿ : ದೇವಕಿ ಕಿಶೋರ್ ನಿರ್ದೇಶಕರು : ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಲೋಕೇಶ್ ಅಮೀನ್ ಸಮಾಜ ಸೇವೆ : ರೂಪಾ ಕಿರಣ್, ವನಮಾಲ ವ್ಯಕ್ತಿತ್ವ ವಿಕಸನ : ಸುವಾನ್ ಉದ್ಯೋಗ , ಭವಿಷ್ಯ ನಿರ್ಮಾಣ : […]
Read More
28-03-2018, 3:48 PM
ಯುವವಾಹಿನಿಯ 30 ನೇ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2018-19 ಸಾಲಿನ ಪ್ರಪ್ರಥಮ ಸ್ಥಾಪಕ ಅಧ್ಯಕ್ಷರಾಗಿ ಅರುಣ್ ಕುಮಾರ್ ಅಂಬೆಲೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರು : ಅಜಯ್ ಅಮೀನ್ ನಾಗಂದಡಿ ಕಾರ್ಯದರ್ಶಿ : ರಿತೇಶ್ ನೆಲ್ಲಚ್ಚಿಲ್ ಜತೆ ಕಾರ್ಯದರ್ಶಿ : ಸ್ವಪ್ನ ರನ್ನಜೆ ಕೋಶಾಧಿಕಾರಿ : ಸಂಜೀವ ಕೆ. ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಜಯಶ್ರೀ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಸತೀಶ್ ಕೆ.ಎಮ್ ಕ್ರೀಡೆ ಮತ್ತು ಆರೋಗ್ಯ : ಮಹೇಂದ್ರ ಕೋಟ್ಯಾನ್ ರನ್ನಜೆ […]
Read More
11-03-2018, 3:33 PM
ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಕುಸುಮಾಕರ ಕುಂಪಲ ಆಯ್ಕೆಯಾಗಿದ್ದಾರೆ, ಅವರು ದಿನಾಂಕ 11.03.2018 ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿದ ಪದಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಧ್ಯಕ್ಷರು: ಕುಸುಮಾಕರ ಕುಂಪಲ ಉಪಾಧ್ಯಕ್ಷರು : ಸುಂದರ್ ಸುವರ್ಣ, ಸವಿತಾ ಸಂತೋಷ್ ಕಾರ್ಯದರ್ಶಿ: ಲತೀಶ್ ಮಾಡೂರು ಜೊತೆಕಾರ್ಯದರ್ಶಿ : ಯತೀಶ್ ಕೊಲ್ಯ ಕೋಶಾಧಿಕಾರಿ : ರಘುರಾಮ್ ಸುವರ್ಣ ಕೊಲ್ಯ ಸಂಘಟನಾ ಕಾರ್ಯದರ್ಶಿಗಳು : ಶಶಿಕಾಂತ್ ಪರ್ಯತ್ತೂರು:ಗಣೇಶ್ ಕಿನ್ಯಾ ನಿರ್ದೇಶಕರು ನಾರಾಯಣ […]
Read More
11-02-2018, 3:30 PM
ಯುವವಾಹಿನಿ (ರಿ) ಕಾಪು ಘಟಕದ 2018-19 ಸಾಲಿನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಹಾಗೂ ಕಾರ್ಯದರ್ಶಿಯಾಗಿ ಯೋಗೀಶ್ ಕೋಟ್ಯಾನ್ ಆಯ್ಕೆಯಾಗುದ್ದಾರೆ.
Read More
26-01-2018, 3:38 PM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಸುವರ್ಣ ಹಾಗೂ ಕಾರ್ಯದರ್ಶಿಯಾಗಿ ರಂಜಿತ್ ಕುಮಾರ್ ಆಯ್ಕೆಯಾಗಿದ್ದಾರೆ
Read More
17-01-2018, 3:47 PM
ಯುವವಾಹಿನಿ (ರಿ) ಮಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ನವೀನ್ ಚಂದ್ರ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ ಅಮೀನ್ ಆಯ್ಕೆಯಾಗಿದ್ದಾರೆ.
Read More
14-01-2018, 4:20 PM
ಯುವವಾಹಿನಿ (ರಿ) ಶಕ್ತಿನಗರ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ವಿಶ್ವನಾಥ್ ಕಿರೋಡಿಯನ್ ಆಯ್ಕೆಯಾಗಿದ್ದಾರೆ.
Read More
11-01-2018, 5:15 PM
ಉಪಾಧ್ಯಕ್ಷರು : ಶ್ರೀಮತಿ ಸತ್ಯವತಿ ಕಾರ್ಯದರ್ಶಿ : ಶ್ರೀಮತಿ ಸುನಿತಾ ಜತೆ ಕಾರ್ಯದರ್ಶಿ : ಶ್ರೀ ರಾಜೇಶ್ ಸುವರ್ಣ ಕೋಶಾಧಿಕಾರಿ : ಶ್ರೀಮತಿ ರೋಹಿಣಿ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಶ್ರೀಮತಿ ಸಂಧ್ಯಾ ಕುಳಾಯಿ ಕ್ರೀಡೆ ಮತ್ತು ಆರೋಗ್ಯ : ಶ್ರೀ ರಮೇಶ್ ಕೋಟ್ಯಾನ್ ಕಲೆ ಮತ್ತು ಸಾಹಿತ್ಯ : ಕೃಷ್ಣ ಪೂಜಾರಿ, ಶ್ರೀಮತಿ ಬೇಬಿ ಎಕ್ಕಾರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಶ್ರೀ ಮಾಧವ ಸಾಲ್ಯಾನ್ ಸಮಾಜ ಸೇವೆ : ಶ್ರೀಮತಿ ಉಷಾ ಸುವರ್ಣ […]
Read More
07-01-2018, 7:23 AM
ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]
Read More
18-12-2017, 4:13 PM
ಯುವವಾಹಿನಿ (ರಿ) ಸಸಿಹಿತ್ಲು ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಧು ಬಂಗೇರ ಕಲ್ಲಡ್ಕ ಹಾಗೂ ಕಾರ್ಯದರ್ಶಿಯಾಗಿ ವೀಣಾ ಅಮೀನ್ ಆಯ್ಕೆಯಾಗಿದ್ದಾರೆ.
Read More