Yuvavahini

ಕಾರ್ಯಕಾರಿ ಸಮಿತಿ

ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]

Read More

ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]

Read More

ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್.ಕಡೇಶಿವಾಲಯ,ಕಾರ್ಯದರ್ಶಿಯಾಗಿ ಪ್ರಶಾಂತ್ ಅನಂತಾಡಿ ಜತೆಕಾರ್ಯದರ್ಶಿ‌ಯಾಗಿ ಪವನ್ ಅನಂತಾಡಿ,ಕೋಶಾಧಿಕಾರಿಯಾಗಿ ಅಮರನಾಥ್ ಮುಜಲ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಸ್ವರ್ಣ ಜೋತ್ಸ್ನಮಾಣಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಶ್ರೀಮತಿ ತ್ರಿವೇಣಿ ರಮೇಶ್ ಮುಜಲ, ಸಮಾಜ ಸೇವೆ ನಿರ್ದೇಶಕರಾಗಿ ನೀಲಯ್ಯ ಪೂಜಾರಿ ಜೋಗಿಬೆಟ್ಟು ದರ್ಖಾಸು, […]

Read More

ಅಧ್ಯಕ್ಷರಾಗಿ ಉದಯ ಆರ್ ಆಯ್ಕೆ

                  ಯುವವಾಹಿನಿ (ರಿ) ಪಣಂಬೂರು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಉದಯ ಆರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ನರೇಶ್ ಉಪಾಧ್ಯಕ್ಷರು : ಕೇಶವ ಕುಲಾಯಿ ಕೋಶಾಧಿಕಾರಿ : ರೇವತಿ ರವಿಚಂದ್ರ, ಜತೆ ಕಾರ್ಯದರ್ಶಿ : ಗಾಯತ್ರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ರವಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುರೇಶ್ ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ನಿತಿನ್ ಮಹಿಳಾ ಸಂಘಟನಾ ನಿರ್ದೇಶಕರು […]

Read More

ಅಧ್ಯಕ್ಷರಾಗಿ ಲೋಕೇಶ್ ಸುವರ್ಣ ಅಲೆತ್ತೂರು ಆಯ್ಕೆ

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ                     ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]

Read More

ಯುವವಾಹಿನಿ ಪಡುಬಿದ್ರೆ ಘಟಕದ ಅಧ್ಯಕ್ಷರಾಗಿ ಸಂತೋಷ್ ಅಧಿಕಾರ ಸ್ವೀಕಾರ

  ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]

Read More

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು 2016-17 ನೇ ಸಾಲಿನ ಕಾರ್ಯಕಾರಿ ಸಮಿತಿ

ಅಧ್ಯಕ್ಷರು : ಶ್ರೀ ಪದ್ಮನಾಭ ಮರೋಳಿ ಪಣಂಬೂರು ಉಪಾಧ್ಯಕ್ಷರು : ಶ್ರೀ ಯಶವಂತ್ ಪೂಜಾರಿ ಮಂಗಳೂರು ಪ್ರಧಾನ ಕಾರ್ಯದರ್ಶಿ : ಶ್ರೀ ನಿತೇಶ್ ಜೆ. ಕರ್ಕೇರ ಅಡ್ವೆ ಕೋಶಾಧಿಕಾರಿ : ಶ್ರೀ ದಯಾನಂದ ಉಡುಪಿ ಜೊತೆ ಕಾರ್ಯದರ್ಶಿ : ಶ್ರೀ ಶಶಿಧರ ಕಿನ್ನಿಮಜಲು ಪುತ್ತೂರು         ನಿರ್ದೇಶಕರುಗಳು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರೀ ಸುಜಿತ್ಕುಮಾರ್ ಪಡುಬಿದ್ರಿ ವ್ಯಕ್ತಿತ್ವ ವಿಕಸನ : ಶ್ರೀ ಗೋಪಾಲಕೃಷ್ಣ ಕುಂದರ್ ಬಜ್ಪೆ ಸಮಾಜ ಸೇವೆ : […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!