ಯುವವಾಹಿನಿ (ರಿ ) : ಘಟಕಗಳು
16-01-2026, 12:11 PM
14-01-2026, 10:00 AM
1988-1989ಅಧ್ಯಕ್ಷರು : ಸಂಜೀವ ಪೂಜಾರಿಪ್ರಧಾನ ಕಾರ್ಯದರ್ಶಿ : ಆದೀಶ್ ಕೆ.ಕೋಶಾಧಿಕಾರಿ : ಜಯಾನಂದ ಪೂಜಾರಿಜೊತೆ ಕಾರ್ಯದರ್ಶಿ : ಎಂ. ಶಶಿಧರ್ ಕೋಟ್ಯಾನ್ 1989-1990ಅಧ್ಯಕ್ಷರು : ಎಂ. ಶಶಿಧರ್ ಕೋಟ್ಯಾನ್ಪ್ರಧಾನ ಕಾರ್ಯದರ್ಶಿ : ಅಣ್ಣು ಪೂಜಾರಿಕೋಶಾಧಿಕಾರಿ : ವಿಜಯ ಎಸ್. ಕುಕ್ಯಾನ್ 1990-1991ಅಧ್ಯಕ್ಷರು : ಅಣ್ಣು ಪೂಜಾರಿಪ್ರಧಾನ ಕಾರ್ಯದರ್ಶಿ : ನೇಮಿರಾಜ್ ಪೂಜಾರಿಕೋಶಾಧಿಕಾರಿ : ಸುಧಾಕರ ಕರ್ಕೇರಉಪಾಧ್ಯಕ್ಷರು : ಲೋಕನಾಥ ಆರ್. ಸನಿಲ್ಜೊತೆ ಕಾರ್ಯದರ್ಶಿ : ಚಂದ್ರಶೇಖರ್ ಸುರತ್ಕಲ್ 1991-1992ಅಧ್ಯಕ್ಷರು : ಗಂಗಾಧರ ಪೂಜಾರಿಪ್ರಧಾನ ಕಾರ್ಯದರ್ಶಿ : ಸುಧಾಕರ್ […]
12-01-2026, 10:00 AM
ಸಂಘಟನೆಯ ಹೆಸರು :ಯುವವಾಹಿನಿ (ರಿ.)ಸ್ಥಾಪನೆ : 02-10-1987ನೊಂದಾವಣೆ : ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ ಪ್ರಕಾರ ದ.ಕ. ಜಿಲ್ಲಾ ಸಂಘಗಳ ನೋಂದವಣಾಧಿಕಾರಿ (Registrar)ಯವರ ಕಛೇರಿಯಲ್ಲಿ ನೊಂದಾವಣೆಗೊಂಡಿರುತ್ತದೆ.ನೋಂದಣಿ ಸಂಖ್ಯೆ : 30:89-90 ಪ್ರಸಕ್ತ ವಿಳಾಸ : ರಘು ಬಿಲ್ಡಿಂಗ್, 3ನೇ ಮಹಡಿ, ಉರ್ವಾಸ್ಟೋರ್, ಅಶೋಕ ನಗರ ಅಂಚೆ, ಮಂಗಳೂರು – 575006Mob.: 9448463345email : yuvavahinicentral@gmail.comwebsite: www.yuvavahini.inMember website :www.samparka.yuvavahini.in ಪ್ರಶಸ್ತಿ : 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆಧ್ಯೇಯಗಳು : ವಿದ್ಯೆ, ಉದ್ಯೋಗ, ಸಂಪರ್ಕಸಂಘಟನೆಯ […]
05-01-2026, 5:41 PM
ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕ ಮಂಡಳಿಯ 2025–26ನೇ ಸಾಲಿನ ಪ್ರಥಮ ಸಭೆಯು 2026ರ ಜನವರಿ 5ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಒಂದು ವರ್ಷದ ಪತ್ರಿಕಾ ಹಾಗೂ ಜಾಲತಾಣ ಕಾರ್ಯಚಟುವಟಿಕೆಗಳು ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಚಿಂತನೆ, ಚರ್ಚೆ ಮತ್ತು ನಿರ್ಧಾರಗಳೊಂದಿಗೆ ಸಭೆ ಅರ್ಥಪೂರ್ಣವಾಗಿ ಜರುಗಿತು. 35 ಘಟಕಗಳನ್ನು ಹೊಂದಿರುವ ಯುವವಾಹಿನಿ ಸಂಸ್ಥೆಯ ಪ್ರತಿಯೊಂದು ಘಟಕದ ಚಟುವಟಿಕೆಗಳಿಗೂ ಸಮಾನ ಪ್ರಚಾರ ದೊರಕಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದ ಕೇಂದ್ರ ಸಮಿತಿಯ […]
28-01-2025, 4:36 PM
ವಿಶ್ವ ಬಿಲ್ಲವ ಸಮುದಾಯದ ಯುವಶಕ್ತಿಯ ಪಾಲಿಗೆ ಸ್ಪೂರ್ತಿಯ ಚಿಲುಮೆಯಾಗಿ ಬೆಳೆದು ನಿಂತಿರುವ ಯುವವಾಹಿನಿ ಸಂಘಟನೆ, ದೇಶದ ಯಾವುದೇ ಸಾಮುದಾಯಿಕ ಚೌಕಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ಸಂಘಟನೆಗಳಲ್ಲೇ ಮುಂಚೂಣಿಯಲ್ಲಿರುವ ಬಲಿಷ್ಠ ಮತ್ತು ಶಿಸ್ತುಬದ್ಧ ಸಂಸ್ಥೆಯೆಂಬ ಕೀರ್ತಿಗೆ ಭಾಜನವಾಗಿದೆ. ವಿದ್ಯೆ – ಉದ್ಯೋಗ- ಸಂಪರ್ಕ ಎಂಬ ಉದಾತ್ತ ಧ್ಯೇಯವಾಕ್ಯವನ್ನಿಟ್ಟುಕೊಂಡು ನಮ್ಮ ಹಿರಿಯರು 1987 ರಲ್ಲಿ ಸ್ಥಾಪಿಸಿದ ಯುವ ವಾಹಿನಿ ಪ್ರಸ್ತುತ 35 ಶಾಖೆಗಳ ಮೂಲಕ ರಾಜ್ಯದ ಮೂಲೆ ಮೂಲೆಗಳಲ್ಲೂ ಹಬ್ಬಿ ನಿಂತಿದೆ. ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಕೀರ್ತಿ ಶಿಖರವಾಗಿ ಬೆಳಗುತ್ತಿರುವ ಯುವವಾಹಿನಿ […]
13-01-2025, 7:20 AM
ಯುವವಾಹಿನಿಯ ಸಾಮಾಜಿಕ ಜಾಲತಾಣದ ಸಂಪಾದಕರಾಗಿ ಆಯ್ಕೆಯಾದಾಗ ಭಯ ಹಾಗೂ ಸವಾಲು ಇತ್ತು. ಸ್ಥಬ್ದವಾಗಿದ್ದ ವೆಬ್ಸೈಟ್ಗೆ ವೀಕ್ಷಕರನ್ನು ಗಳಿಸುವ ಸವಾಲು, ಓದುಗರಿಗೆ ಬೋರ್ ಆಗದ ವರದಿ ತಯಾರಿಸಿ ಅಪ್ಲೋಡ್ ಮಾಡುವ ಭಯ… ಆದರೆ ಈ ಸಮಯದಲ್ಲಿ ನನಗೆ ಧೈರ್ಯ ತುಂಬಿ, ಇಡೀ ವರ್ಷ ಸಹಕಾರ ನೀಡಿದ ವೆಬ್ಸೈಟ್ ಸ್ಥಾಪಕ ಸಂಪಾದಕ ರಾಜೇಶ್ ಸುವರ್ಣ ಬಂಟ್ವಾಳ, ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇವರಿಗೆ ಮೊದಲಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಘಟಕದ ವರದಿಗಳಿಗೆ ನಿರ್ದಿಷ್ಟ ರೂಪ ನೀಡಿ ಸಹಕರಿಸಿದ ಅರ್ಚನ.ಎಂ.ಬಂಗೇರ […]
01-11-2022, 4:02 PM
ಬೆಂಗಳೂರು :- 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ಪ್ರತಿಷ್ಠಿತ ಸಂಸ್ಥೆ ಯುವವಾಹಿನಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರುಗಿದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಸ್ತಾಂತರ ಮಾಡಿದರು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವ ರಾಜ್ಯಾದ್ಯಂತ 33 ಘಟಕಗಳ ಮೂಲಕ 3000ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಿನಾಂಕ 01 ನವೆಂಬರ್ 2022 ಮಂಗಳವಾರದಂದು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಇವರು ಕಿಕ್ಕಿರಿದು […]
06-09-2017, 4:45 PM
ಪ್ರೀತಿಯ ಸ್ನೇಹಿತರೇ, ಪ್ರತಿ ದಿನ ನಿಮ್ಮ ಬೆರಳಂಚಿಗೆ ಬಂದು ನಿಮ್ಮೆಲ್ಲರ ಗಮನವನ್ನು ನನ್ನಡೆಗೆ ಸೆಳೆದು ಹೋಗುತ್ತಿದ್ದೇನೆ, ನಿಮ್ಮೆಲ್ಲರ ಮೊಬೈಲ್ನಲ್ಲಿ ನಮ್ಮ ಸಂಸ್ಥೆಯು ನೆಲೆ ಕಂಡುಕೊಂಡಿರುವಾಗ ಮತ್ತೆ ನನ್ನ ಮಾತಿನ ಅವಶ್ಯಕತೆ ಇಲ್ಲ ಎಂದುಕೊಳ್ಳುತ್ತೇನೆ. ಹೀಗಿದ್ದರೂ ಔಪಚಾರಿಕ ನೆಲೆಗಟ್ಟಿನಲ್ಲಿ ನಮ್ಮ ಆಕರ ಗ್ರಂಥ ಸಾಕಾರಗೊಳ್ಳುತ್ತಿರುವ ಹೊತ್ತಿನಲ್ಲಿ ದಾಖಲೀಕರಣದ ನೆಲೆಯಲ್ಲಿ ಎರಡಕ್ಷರ ಬರೆಯಲೇ ಬೇಕಿದೆ. ಸುದೀರ್ಘ ಮೂವತ್ತು ವರುಷಗಳ ಸಾರ್ಥಕ ನಡೆಯನ್ನು ತಪಸ್ಸಿನಂತೆ ಕಳೆದಿರುವ ಯುವವಾಹಿನಿಯು, ಸಾಮಾಜಿಕವಾಗಿ ಬದಲಾವಣೆಯ ಪ್ರಬಲ ಕ್ರಾಂತಿಯನ್ನೇ ಹುಟ್ಟುಹಾಕಿದೆ .ಯಾವ ಸಮಯದಲ್ಲಿ ಏನು ಆಗಬೇಕಿದೆಯೋ ಅದು […]
18-02-2017, 12:23 PM
ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಸಂಪಾದಕೀಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ 24 ಕ್ರಿಯಾಶೀಲ ಘಟಕಗಳು ಹಾಗೂ ಕೇಂದ್ರ ಸಮಿತಿ ನಿರಂತರವಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಈ ಎಲ್ಲಾ ಕಾರ್ಯಕ್ರಮಗಳನ್ನು ಜಗತ್ತಿಗೆ ತಿಳಿಸುವ ಉದ್ದೇಶದಿಂದ ಆಧುನಿಕ ತಂತ್ರಜ್ಞಾನದ ಅನುಕೂಲತೆಯನ್ನು ಬಳಸಿಕೊಂಡು yuvavahini.in ವೆಬ್ಸೈಟ್ ಅನಾವರಣಗೊಳಿಸಲಾಗಿದೆ. ಪ್ರಪಂಚದ ಮೂಲೆ ಮೂಲೆಯಲ್ಲಿರುವ ಕಟ್ಟ ಕಡೆಯ ವ್ಯಕ್ತಿಗೂ ಯುವವಾಹಿನಿಯಲ್ಲಿ ಘಟಿಸುವ, ಸಭೆ, ಸಮಾರಂಭ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ, ಚಟುವಟಿಕೆಗಳ ಮಾಹಿತಿಯನ್ನು ಯಥಾವತ್ತಾಗಿ ನಿಮ್ಮ ಮುಂದಿಡುವ ಉದ್ದೇಶ yuvavahini.in ಸಂಪಾದಕೀಯ […]