
08-12-2025, 4:00 AM
ಪಣಂಬೂರು–ಕುಳಾಯಿ: ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುನೀಲ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು: ಸುನೀಲ್ ಸಾಲ್ಯಾನ್ ಪ್ರಥಮ ಉಪಾಧ್ಯಕ್ಷರು: ಹರಿಣಿ ಜಗದೀಶ್ ದ್ವಿತೀಯ ಉಪಾಧ್ಯಕ್ಷರು: ಯಶವಂತ್ ಕುಮಾರ್ ಕಾರ್ಯದರ್ಶಿ: ಸಂದೀಪ್ ಕೋಟ್ಯಾನ್ ಜೊತೆ ಕಾರ್ಯದರ್ಶಿ: ರೇಣುಕಾ ರವಿ ಕೋಶಾಧಿಕಾರಿ: ಯಶಸ್ವಿನಿ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಕವಿತಾ ತುಕಾರಾಮ್ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು: ದೀಪಕ್ ಕ್ರೀಡಾ ನಿರ್ದೇಶಕರು: ಸುದೇಶ್ ಕುಮಾರ್ ಆರೋಗ್ಯ […]
Read More

22-11-2025, 11:02 AM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಸ್ತೂರಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಕಸ್ತೂರಿ ಮಹೇಶ್ಪ್ರಥಮ ಉಪಾಧ್ಯಕ್ಷರು : ದೀಪಿಕಾ ಮನೋಜ್ದ್ವಿತೀಯ ಉಪಾಧ್ಯಕ್ಷರು : ಸೌಮ್ಯ ಅಮಿತ್ಕಾರ್ಯದರ್ಶಿ : ಸೋನಿಯಾ ರಾಜ್ಜೊತೆ ಕಾರ್ಯದರ್ಶಿ : ಶುಭಾಶಿನಿಕೋಶಾಧಿಕಾರಿ : ಜಯಲಕ್ಷ್ಮಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ರಮಣಿ ಉಮೇಶ್ಕ್ರೀಡಾ ನಿರ್ದೇಶಕರು : ಲಲಿತಾ ಬಿಆರೋಗ್ಯ ನಿರ್ದೇಶಕರು : […]
Read More

16-11-2025, 9:10 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ. 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಕಾಶ್ ಕೋಟ್ಯಾನ್ ನಾರಾವಿ ಆಯ್ಕೆಯಾಗಿದ್ದಾರೆಅಧ್ಯಕ್ಷರು : ಪ್ರಕಾಶ್ ಕೋಟ್ಯಾನ್ ನಾರಾವಿಪ್ರಥಮ ಉಪಾಧ್ಯಕ್ಷರು : ಸತೀಶ್ ಉಜಿರ್ ದಡ.ದ್ವಿತೀಯ ಉಪಾಧ್ಯಕ್ಷರು : ಸತೀಶ್ ಎನ್ ಪಿ ಮೂಡುಕೋಡಿಕಾರ್ಯದರ್ಶಿ : ದಕ್ಷಾ ಎ ಅಂಡಿಂಜೆಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿ ಅಂಡಿಂಜೆಕೋಶಾಧಿಕಾರಿ : ಸತೀಶ್ ಚಿಗುರು ಸಮಾಜ ಸೇವಾ ನಿರ್ದೇಶಕರು : ಪ್ರಕಾಶ್ ಕುತ್ಲೂರು, ದಿನೇಶ್ ತಾರಿಪಡ್ಪುವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುಜಿತ್ ಹೊಸಂಗಡಿ, […]
Read More

03-11-2025, 4:48 AM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ನೂತನ ಅಧ್ಯಕ್ಷರಾಗಿಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆಯಾಗಿದ್ದಾರೆ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಅಧ್ಯಕ್ಷರು: ಪ್ರಕಾಶ್ ಪೂಜಾರಿ ಕೆರ್ವಾಶೆ ಪ್ರಥಮ ಉಪಾಧ್ಯಕ್ಷರು: ಸಂತೋಷ್ ಪೂಜಾರಿ ಮಾಳ ದ್ವಿತೀಯ ಉಪಾಧ್ಯಕ್ಷರು: ಸಂತೋಷ್ ಬಂಗ್ಲೆಗುಡ್ಡೆ ಕಾರ್ಯದರ್ಶಿ: ರಾಕೇಶ್ ಅಮೀನ್ ಜೊತೆ ಕಾರ್ಯದರ್ಶಿ: ಶ್ರೇಯಸ್ ಕೋಶಾಧಿಕಾರಿ: ರವೀಂದ್ರ ನಕ್ರೆ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಸಂತೋಷ್ ಬಂಗೇರ ಮಿಯ್ಯಾರು ಕ್ರೀಡಾ ನಿರ್ದೇಶಕರು: ಪ್ರಶಾಂತ್ ಬಜಗೋಳಿ ಆರೋಗ್ಯ ನಿರ್ದೇಶಕರು: ಅಶೋಕ್ ಸುವರ್ಣ – […]
Read More

04-07-2025, 1:03 PM
ಡಾಕ್ಟರ್ ಎಸ್. ಪಿ .ಬಿ ಫ್ಯಾನ್ಸ್ ಅಸೋಸಿಯೇಷನ್ ಮಂಗಳೂರು_ ಉಡುಪಿ ಇವರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ಎಸ್ ಪಿ ಬಿ ನೆನಪಿನ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರನ್ನು ಅಭಿನಂದಿಸಿದರು.
Read More

24-12-2023, 11:20 AM
ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]
Read More

25-12-2022, 5:06 AM
ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]
Read More

13-02-2022, 11:53 AM
ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]
Read More

06-02-2022, 4:06 PM
ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]
Read More