Yuvavahini

ಅಧ್ಯಕ್ಷರು

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಟ್ಯಾನ್ ನಾರಾವಿ ಆಯ್ಕೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ. 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಕಾಶ್ ಕೋಟ್ಯಾನ್ ನಾರಾವಿ ಆಯ್ಕೆಯಾಗಿದ್ದಾರೆಅಧ್ಯಕ್ಷರು : ಪ್ರಕಾಶ್ ಕೋಟ್ಯಾನ್ ನಾರಾವಿಪ್ರಥಮ ಉಪಾಧ್ಯಕ್ಷರು : ಸತೀಶ್ ಉಜಿರ್ ದಡ.ದ್ವಿತೀಯ ಉಪಾಧ್ಯಕ್ಷರು : ಸತೀಶ್ ಎನ್ ಪಿ ಮೂಡುಕೋಡಿಕಾರ್ಯದರ್ಶಿ : ದಕ್ಷಾ ಎ ಅಂಡಿಂಜೆಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿ ಅಂಡಿಂಜೆಕೋಶಾಧಿಕಾರಿ : ಸತೀಶ್ ಚಿಗುರು ಸಮಾಜ ಸೇವಾ ನಿರ್ದೇಶಕರು : ಪ್ರಕಾಶ್ ಕುತ್ಲೂರು, ದಿನೇಶ್ ತಾರಿಪಡ್ಪುವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುಜಿತ್ ಹೊಸಂಗಡಿ, […]

Read More

ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ನೂತನ ಅಧ್ಯಕ್ಷರಾಗಿಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆಯಾಗಿದ್ದಾರೆ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಅಧ್ಯಕ್ಷರು: ಪ್ರಕಾಶ್ ಪೂಜಾರಿ ಕೆರ್ವಾಶೆ ಪ್ರಥಮ ಉಪಾಧ್ಯಕ್ಷರು: ಸಂತೋಷ್ ಪೂಜಾರಿ ಮಾಳ ದ್ವಿತೀಯ ಉಪಾಧ್ಯಕ್ಷರು: ಸಂತೋಷ್ ಬಂಗ್ಲೆಗುಡ್ಡೆ ಕಾರ್ಯದರ್ಶಿ: ರಾಕೇಶ್ ಅಮೀನ್ ಜೊತೆ ಕಾರ್ಯದರ್ಶಿ: ಶ್ರೇಯಸ್ ಕೋಶಾಧಿಕಾರಿ: ರವೀಂದ್ರ ನಕ್ರೆ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಸಂತೋಷ್ ಬಂಗೇರ ಮಿಯ್ಯಾರು ಕ್ರೀಡಾ ನಿರ್ದೇಶಕರು: ಪ್ರಶಾಂತ್ ಬಜಗೋಳಿ ಆರೋಗ್ಯ ನಿರ್ದೇಶಕರು: ಅಶೋಕ್ ಸುವರ್ಣ – […]

Read More

ಯುವವಾಹಿನಿಗೆ ಸನ್ಮಾನ

ಡಾಕ್ಟರ್ ಎಸ್. ಪಿ .ಬಿ ಫ್ಯಾನ್ಸ್ ಅಸೋಸಿಯೇಷನ್ ಮಂಗಳೂರು_ ಉಡುಪಿ ಇವರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ಎಸ್ ಪಿ ಬಿ ನೆನಪಿನ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರನ್ನು ಅಭಿನಂದಿಸಿದರು.

Read More

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]

Read More

ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆ

ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]

Read More

ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆ

ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]

Read More

ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]

Read More

ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು, ಮುಲ್ಕಿ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]

Read More

ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆ

ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ :  ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ :  ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು   ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ  ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ  ನಿರ್ದೇಶಕರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!