Yuvavahini

ಅಧ್ಯಕ್ಷರು

ನರೇಶ್ ಕುಮಾರ್ ಸಸಿಹಿತ್ಲು

ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]

Read More

ಗೌರವ ಸಂಪಾದಕರ ಮಾತು : ಜಯಂತ್ ನಡುಬೈಲ್

ಅಕ್ಷಯದ ಮನೆಯಿಂದ ಅಕ್ಷರದವರೆಗೆ, ಪುತ್ತೂರಿನಿಂದ ಹತ್ತೂರವರೆಗೆ, ನನ್ನವರು ಎನ್ನುವುದರಿಂದ ನಮ್ಮವರು ಎನ್ನುವವರೆಗೆ ಒಂದು ಅದ್ಭುತ ಯುವ ಪ್ರಪಂಚದಲ್ಲಿ 365 ದಿನಗಳ ನಡಿಗೆ ಆರಂಭಿಸಿದ್ದೆ. ಇನ್ನು 60 ದಿನ ಮಾತ್ರ ಅಷ್ಟರಲ್ಲಿ ನನ್ನ ನಡಿಗೆ ಗುರಿ ಸೇರಬೇಕಿದೆ. ಸಾಕಷ್ಟು ಅನುಭವದೊಂದಿಗೆ, ಸಾಕಷ್ಟು ಮಂದಿಯ ಸ್ನೇಹವನ್ನು ಗಳಿಸಿಕೊಂಡು ಯುವವಾಹಿನಿಯಲ್ಲಿ 10 ತಿಂಗಳ ಪಯಣ ಮುಗಿಸಿದೆ. ಯುವವಾಹಿನಿ ನನ್ನನ್ನು ಎತ್ತರಕ್ಕೆ ಏರಿಸಿದೆ, ಹರಿತಗೊಳಿಸಿದೆ, ಸಾವಿರಾರು ಜನರ ಪ್ರೀತಿ ನೀಡಿದೆ, ಮರೆಯಲಸಾಧ್ಯವಾದ ಒಂದು ಹೊಸ ಅನುಭವವನ್ನು ನೀಡಿದೆ. ಯುವವಾಹಿನಿ ಎಲ್ಲರಿಗೂ ಸಮಾನವಾದ ಅವಕಾಶ […]

Read More

ಗೌರವ ಸಂಪಾದಕರ ಮಾತು : ಜಯಂತ ನಡುಬೈಲ್

ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ಕಳೆದ ಹಲವು ವರುಷದಲ್ಲಿ ನೂರಾರು ಸಂಘಟನೆಗಳಲ್ಲಿ ಒತ್ತಡದ ಕೆಲಸ, ಆಗೆಲ್ಲ ನನ್ನ ಮಡದಿಯ ಮುನಿಸು ನಿಮಗೆ ಇದೆಲ್ಲ ಬೇಕಾ ? ಆಗೆಲ್ಲಾ ಗೊತ್ತಿಲ್ಲದಿದ್ದರೂ ಹಾಡೊಂದ ಗುಣುಗುತ್ತಿದ್ದೆ ಮುನಿಸು ತರವೇ ಮುಗುದೇ ಹಿತವಾಗಿ ನಗಲೂ ಬಾರದೇ …. ಏನಾಶ್ಚರ್ಯ ಈಗ ಒಂದೇ ಒಂದು ದಿನವೂ ವಿಶ್ರಾಂತಿ ಇಲ್ಲ. ನನ್ನ ಯುವವಾಹಿನಿಯ ಕುಟುಂಬ ನನಗೆ ವಿಶ್ರಾಂತಿಯನ್ನೂ ನೀಡದೆ ದಿನಕ್ಕೊಂದು ಮನೆಗೆ (ಘಟಕ) ಆಹ್ವಾನಿಸುತ್ತಲೇ ಇದ್ದಾರೆ. ಒಂದಕ್ಕಿಂತ ಒಂದು ಘಟಕದ ಭಿನ್ನ ಭಿನ್ನ ಕಾರ್ಯಕ್ರಮ, ಪ್ರತಿ […]

Read More

ಗೌರವ ಸಂಪಾದಕರ ಮಾತು : ಜಯಂತ ನಡುಬೈಲು

ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ವರುಣನ ಅವಕೃಪೆಯಿಂದ ತತ್ತರಿಸಿದ ಕೊಡಗಿನಲ್ಲಿ, ಬಡವ, ಶ್ರೀಮಂತ, ಕೆಳಜಾತಿ ಮೇಲ್ಜಾತಿ ಎಂಬ ಯಾವುದೇ ಭೇದವನ್ನೂ ತೋರದೆ ನೆರೆ ಎಲ್ಲರನ್ನೂ, ಎಲ್ಲವನ್ನೂ ತನ್ನೊಳಗೆ ಸೆಳೆದುಕೊಂಡು ತಣ್ಣನೇ ಹರಿದುಹೋಗಿದೆ. ಬಡವನ ಸೈಕಲ್‍ನಿಂದ ಹಿಡಿದು ಶ್ರೀಮಂತನ ಬೆಂಝ್ , ಆಡಿ ಕಾರುಗಳು ಕೂಡಾ ಮಣ್ಣೋಳಗೆ ಹೂತುಹೋಗಿ ಈಜಿಪ್ತಿನ ಪಿರಮಿಡ್ಡ್ ಒಳಗೆ ಹುದುಗಿರುವ ಅಸ್ಥಿಯಂತೆ ಕಂಡು ಬರುತ್ತಿದೆ. ಮನುಷ್ಯನ ಸ್ವಾರ್ಥದ ರುದ್ರನರ್ತನಕ್ಕೆ ಮುನಿದ ಪ್ರಕೃತಿ ದಯೆ ದಾಕ್ಷಿಣ್ಯವನ್ನೇ ಮರೆತು ಪಾಠ ಕಲಿಸಿದೆ. ಇಲ್ಲಿ ಎಲ್ಲರೂ ಮತ್ತೆ ಹೊಸ […]

Read More

ಗೌರವ ಸಂಪಾದಕರ ಮಾತು : ಯಶವಂತ ಪೂಜಾರಿ

ಬಂಧುಗಳೇ, ಒಂದು ವರುಷ ವೇಗವಾಗಿ ಉರುಳಿ ಹೋಗುತ್ತಿದೆ, ಮೊನ್ನೆ ಮೊನ್ನೆ ಅಧಿಕಾರ ಸ್ವೀಕರಿಸಿದ್ದೆ ಈಗ ಮುಂದಿನ ಸಮಾವೇಶಕ್ಕೆ ಸಿದ್ದಗೊಳ್ಳಬೇಕಾಗಿದೆ. ಸಿಕ್ಕಿದ 365 ದಿನವನ್ನು ಯುವವಾಹಿನಿಗಾಗಿ ನೀಡಬೇಕುಎನ್ನುವುದು ನನ್ನ ಆಶಯ ಈ ನೆಲೆಯಲ್ಲಿ ಯುವವಾಹಿನಿಯನ್ನು ಉಸಿರಾಗಿಸಿಕೊಂಡಿದ್ದೇನೆ. ಮಾರ್ಚ್- ಎಪ್ರಿಲ್ ತಿಂಗಳು ನನಗೆ ಅತ್ಯಂತ ಖುಷಿಯ ತಿಂಗಳು, ನನ್ನ ಅಧಿಕಾರಾವಧಿ ಯುವವಾಹಿನಿಯ 30ನೇ ವರುಷ. ಈ ನೆಲೆಯಲ್ಲಿ ಯುವವಾಹಿನಿಗೆ 30 ಘಟಕಗಳನ್ನು ಸೇರ್ಪಡೆಗೊಳಿಸಿ ಯುವವಾಹಿನಿಯನ್ನು ಬಲ ಪಡಿಸಬೇಕು ಎನ್ನುವ ಆಶಯವಿತ್ತು. ಈ ಆಸೆ ಇಂದು ಕೈಗೂಡಿದೆ. ಯುವವಾಹಿನಿಗೆ ಬಲಿಷ್ಠವಾದ 30ನೇ […]

Read More

ಗೌರವ ಸಂಪಾದಕರ ಮಾತು : ಯಶವಂತ ಪೂಜಾರಿ

ಪ್ರೀತಿಯ ಯುವವಾಹಿನಿಯ ಬಂಧುಗಳೇ, ಪದವಾಗಿ ಬಂದಿತ್ತು ನೂರೊಂದು ಮಾತು ಎದೆಯಲ್ಲಿ ಉಳಿದಿತ್ತು ಮುನ್ನೂರ ಒಂದು ಎಂದು ಕವಿ ಹಾಡಿನಂತೆ ನನ್ನ ಭಾವನೆಯೂ ಮೂಡಿದೆ. ಆಶಯದ ಪುಟ್ಟ ಕೈ ದೀಪವನ್ನು ಹಿಡಿದು ಆಗಸ್ಟ್‍ನಲ್ಲಿ ಅಧ್ಯಕ್ಷಗಾದಿಯ ನಡಿಗೆಯನ್ನು ಆರಂಭಿಸಿದವ ನಾನು, ಕನಸಿನ ನಡಿಗೆಯಲ್ಲಿ ಎರಡೆಜ್ಜೆಯನ್ನಷ್ಟೇ ಇಟ್ಟಿದ್ದೆ, ಅಷ್ಟರಲ್ಲಿ ಅಷ್ಟದಿಕ್ಕುಗಳಿಂದಲೂ ಪ್ರಖರವಾದ ಬೆಳಕು ಬೀಳುತ್ತಿದ್ದವು, ತಡಕಾಡುತ್ತಿದ್ದ ಹೆಜ್ಜೆ ವೇಗ ಪಡೆದುಕೊಳ್ಳಲು ಆರಂಭಿಸಿದವು.ಈ ಪ್ರಖರ ಬೆಳಕನ್ನು ಬೀರಿದವರು ಯಾರು ಎಂದು ಚಿತ್ತ ಹರಿಸಿದರೆ ಕಂಡಿದ್ದು ನನ್ನ ಯುವವಾಹಿನಿಯ ಕುಟುಂಬ ಪ್ರತಿಯೊಂದು ಘಟಕವೂ ಅತ್ಯದ್ಬುತವಾದ […]

Read More

ಯಶವಂತ ಪೂಜಾರಿ : ಅಧ್ಯಕ್ಷರು -2017-18

ಆತ್ಮೀಯರೇ ಒಂದು ದಶಕದ ಹಿಂದಿನ ದಿನಗಳು ನನಗೆ ನೆನಪಾಗುತ್ತಿದೆ, ಅದು ಡಾನ್‍ಬಾಸ್ಕೋ ಮಿನಿ ಹಾಲ್‍ನ ಮೂಲೆಯ ಕುರ್ಚಿ ಮೇಲೆ ಕುಳಿತ್ತಿರುತ್ತಿದ್ದ ನಾನು ಯುವವಾಹಿನಿಯ ಸಭೆಯಲ್ಲಿ ನಡೆಯುವ ಕಲಾಪಗಳನ್ನು ಮೂಕ ವಿಸ್ಮಿತನಾಗಿ ವೀಕ್ಷಿಸುತ್ತಿದ್ದೆ. ಯಾರಾದರೂ ನನ್ನಲ್ಲಿ ವೇದಿಕೆಯ ಮುಂದೆ ಮಾತನಾಡಲು ಕೇಳುತ್ತಾರೋ ಎಂದು ಅಂಜಿ ಸಭೆಯಿಂದ ಎಷ್ಟೊ ಬಾರಿ ಅರ್ಧದಿಂದ ಎದ್ದು ನಡೆದಿದೆ. ಯಾವುದೇ ಜವಬ್ದಾರಿಕೊಟ್ಟರೂ ಮತ್ತೆ ಎರಡು ದಿನ ನನಗೆ ನಿದ್ದೆಯೇ ಬೀಳುತ್ತಿರಲಿಲ್ಲ. ಇದೆಲ್ಲ ಮರೆಯಾಗಿ ಕೇವಲ ಹತ್ತು ವರುಷ ಕಳೆಯಿತು. ಹತ್ತು ವರುಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. […]

Read More

ಪದ್ಮನಾಭ ಮರೋಳಿ : ಅಧ್ಯಕ್ಷರು 2016-17

ಆತ್ಮೀಯರೇ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳ ಬೆಳಕಿನಡಿಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯದೊಂದಿಗೆ ನಿಸ್ವಾರ್ಥ ಹಾಗೂ ಅರ್ಪಣಾ ಮನೋಭಾವದ ಸದಸ್ಯರ ಕೂಡುವಿಕೆಯೊಂದಿಗೆ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಹಾನ್ ಸಂಸ್ಥೆಯೇ ಯುವವಾಹಿನಿ. ನವೋಲ್ಲಾಸದ ನವ ಚೈತನ್ಯದಿಂದ 30ನೇ ಸಮಾವೇಶದ ವಿಶಿಷ್ಟ ಕಾರ್ಯಕ್ರಮದ ಅಂಗಳದಲ್ಲಿ ನಾವಿದ್ದೇವೆ. ದಿನಾಂಕ 30-07-2016ರಂದು ಪೊಡವಿಗೂಡೆಯ ಶ್ರೀಕೃಷ್ಣನ ನಾಡಾದ ಉಡುಪಿಯಲ್ಲಿ ಅಧ್ಯಕ್ಷನಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಸಮಾಜದ ನೋವಿನೊಂದಿಗೆ ನೊಂದಿದ್ದೇನೆ, ನಲಿವಿನೊಡನೆ ಕುಣಿದಿದ್ದೇನೆ ಹಾಗೂ ಎಲ್ಲರ ಸಲಹೆ, […]

Read More

ಕಿಶೋರ್ ಕೆ. ಬಿಜೈ – ಅಧ್ಯಕ್ಷರು -2011-12

ಮಂಗಳೂರಿನ ಬಿಜೈ ನಿವಾಸಿಯಾಗಿರುವ ಕೆ. ಮೋನಪ್ಪ ಸುವರ್ಣ ಮತ್ತು ಶ್ರೀಮತಿ ಕೆ. ಜಲಜಾಕ್ಷಿ ಇವರ ಸುಪುತ್ರನಾಗಿರುವ ಕಿಶೋರ್ ಕೆ. ಬಿಜೈ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಂತ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಕೆನರಾ ಹೈಸ್ಕೂಲ್ ಡೊಂಗರಕೇರಿ ಇಲ್ಲಿ ಪೂರೈಸಿ, ಕೆನರಾ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದಿರುತ್ತಾರೆ. ಇದೇ ವೇಳೆ ಇವರಿಗೆ ಎಸ್ .ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟೀವ್ ಸೊಸೈಟಿಯಲ್ಲಿ ಉದ್ಯೋಗ ಲಭಿಸಿದ್ದು, ಉದ್ಯೋಗವನ್ನು ಮಾಡುತ್ತಲೇ ಶಿಕ್ಷಣವನ್ನು […]

Read More

ಡಾ. ಸದಾನಂದ ಕುಂದರ್ – ಅಧ್ಯಕ್ಷರು -2010-11

ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!