Yuvavahini

ಅಧ್ಯಕ್ಷರು

ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷರಾಗಿ ಸುಶಾಂತ್ ಕುಮಾರ್ ಆಯ್ಕೆ

ಕಟಪಾಡಿ : ಯುವವಾಹಿನಿ (ರಿ.) ಕಟಪಾಡಿ ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಶಾಂತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು : ಸುಶಾಂತ್ ಕುಮಾರ್ಉಪಾಧ್ಯಕ್ಷರು : ಶ್ರುತಿಕಾರ್ಯದರ್ಶಿ; ಲಕ್ಷ್ಮಿ ವಿ ಕೋಟ್ಯಾನ್ಜೊತೆ ಕಾರ್ಯದರ್ಶಿ; ಆಶಾ ಸಂತೋಷ್ಕೋಶಾಧಿಕಾರಿ ; ಕಮಲಾಕ್ಷಕಲೆ ಸಾಹಿತ್ಯ ನಿರ್ದೇಶಕರು ; ಸರಸ್ವತಿಸಾಂಸ್ಕೃತಿಕ ನಿರ್ದೇಶಕರು ; ಅಶ್ವತ್ ಕುಮಾರ್ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು ; ವಾಮನ್ ಪೂಜಾರಿಮಹಿಳಾ ಸಂಘಟನಾ ನಿರ್ದೇಶಕರು ; ಹರಿಣಾಕ್ಷಿಕ್ರೀಡಾ ನಿರ್ದೇಶಕರು ; ಮಧುಕರ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು […]

Read More

ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷರಾಗಿ ಪ್ರಸಾದ್ ಪಲಿಮಾರು ಆಯ್ಕೆ

ಅಡ್ವೆ: ಯುವವಾಹಿನಿ (ರಿ.) ಅಡ್ವೆ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಸಾದ್ ಪಲಿಮಾರು ಆಯ್ಕೆಯಾಗಿದ್ದಾರೆ 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಪ್ರಸಾದ್ ಪಲಿಮಾರು ಪ್ರಥಮ ಉಪಾಧ್ಯಕ್ಷರು : ಆನಂದ ಸಾಲ್ಯಾನ್ ದ್ವಿತೀಯ ಉಪಾಧ್ಯಕ್ಷರು: ರವೀಂದ್ರ ಪೂಜಾರಿ ಕಾರ್ಯದರ್ಶಿ : ಅಕ್ಷಯ ಸುವರ್ಣ ಜೊತೆ ಕಾರ್ಯದರ್ಶಿ : ತಿಲಕ್ ಕುಮಾರ್ ಕೋಶಾಧಿಕಾರಿ: ರೋಹಿತ್ ಪಲಿಮಾರು ವ್ಯಕ್ತಿತ್ವ ವಿಕಸನ ನಿರ್ದೇಶಕರು : ಚಂದ್ರಿಕಾ ಪಿ. ಪೂಜಾರಿ ಕ್ರೀಡಾ ನಿರ್ದೇಶಕರು : ಕಿಶನ್, […]

Read More

ಅಧ್ಯಕ್ಷರು: ಸುನೀಲ್ ಸಾಲ್ಯಾನ್

ಯುವವಾಹಿನಿ ಪಣಂಬೂರು–ಕುಳಾಯಿ ಘಟಕದ ಅಧ್ಯಕ್ಷರಾಗಿ ಸುನೀಲ್ ಸಾಲ್ಯಾನ್ ಆಯ್ಕೆ

ಪಣಂಬೂರು–ಕುಳಾಯಿ: ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುನೀಲ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು: ಸುನೀಲ್ ಸಾಲ್ಯಾನ್ ಪ್ರಥಮ ಉಪಾಧ್ಯಕ್ಷರು: ಹರಿಣಿ ಜಗದೀಶ್ ದ್ವಿತೀಯ ಉಪಾಧ್ಯಕ್ಷರು: ಯಶವಂತ್ ಕುಮಾರ್ ಕಾರ್ಯದರ್ಶಿ: ಸಂದೀಪ್ ಕೋಟ್ಯಾನ್ ಜೊತೆ ಕಾರ್ಯದರ್ಶಿ: ರೇಣುಕಾ ರವಿ ಕೋಶಾಧಿಕಾರಿ: ಯಶಸ್ವಿನಿ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಕವಿತಾ ತುಕಾರಾಮ್ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು: ದೀಪಕ್ ಕ್ರೀಡಾ ನಿರ್ದೇಶಕರು: ಸುದೇಶ್ ಕುಮಾರ್ ಆರೋಗ್ಯ […]

Read More

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾಗಿ ಕಸ್ತೂರಿ ಮಹೇಶ್ ಆಯ್ಕೆ

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಸ್ತೂರಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಕಸ್ತೂರಿ ಮಹೇಶ್ಪ್ರಥಮ ಉಪಾಧ್ಯಕ್ಷರು : ದೀಪಿಕಾ ಮನೋಜ್ದ್ವಿತೀಯ ಉಪಾಧ್ಯಕ್ಷರು : ಸೌಮ್ಯ ಅಮಿತ್ಕಾರ್ಯದರ್ಶಿ : ಸೋನಿಯಾ ರಾಜ್ಜೊತೆ ಕಾರ್ಯದರ್ಶಿ : ಶುಭಾಶಿನಿಕೋಶಾಧಿಕಾರಿ : ಜಯಲಕ್ಷ್ಮಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ರಮಣಿ ಉಮೇಶ್ಕ್ರೀಡಾ ನಿರ್ದೇಶಕರು : ಲಲಿತಾ ಬಿಆರೋಗ್ಯ ನಿರ್ದೇಶಕರು : […]

Read More

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಟ್ಯಾನ್ ನಾರಾವಿ ಆಯ್ಕೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ. 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಕಾಶ್ ಕೋಟ್ಯಾನ್ ನಾರಾವಿ ಆಯ್ಕೆಯಾಗಿದ್ದಾರೆಅಧ್ಯಕ್ಷರು : ಪ್ರಕಾಶ್ ಕೋಟ್ಯಾನ್ ನಾರಾವಿಪ್ರಥಮ ಉಪಾಧ್ಯಕ್ಷರು : ಸತೀಶ್ ಉಜಿರ್ ದಡ.ದ್ವಿತೀಯ ಉಪಾಧ್ಯಕ್ಷರು : ಸತೀಶ್ ಎನ್ ಪಿ ಮೂಡುಕೋಡಿಕಾರ್ಯದರ್ಶಿ : ದಕ್ಷಾ ಎ ಅಂಡಿಂಜೆಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿ ಅಂಡಿಂಜೆಕೋಶಾಧಿಕಾರಿ : ಸತೀಶ್ ಚಿಗುರು ಸಮಾಜ ಸೇವಾ ನಿರ್ದೇಶಕರು : ಪ್ರಕಾಶ್ ಕುತ್ಲೂರು, ದಿನೇಶ್ ತಾರಿಪಡ್ಪುವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುಜಿತ್ ಹೊಸಂಗಡಿ, […]

Read More

ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ನೂತನ ಅಧ್ಯಕ್ಷರಾಗಿಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆಯಾಗಿದ್ದಾರೆ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಅಧ್ಯಕ್ಷರು: ಪ್ರಕಾಶ್ ಪೂಜಾರಿ ಕೆರ್ವಾಶೆ ಪ್ರಥಮ ಉಪಾಧ್ಯಕ್ಷರು: ಸಂತೋಷ್ ಪೂಜಾರಿ ಮಾಳ ದ್ವಿತೀಯ ಉಪಾಧ್ಯಕ್ಷರು: ಸಂತೋಷ್ ಬಂಗ್ಲೆಗುಡ್ಡೆ ಕಾರ್ಯದರ್ಶಿ: ರಾಕೇಶ್ ಅಮೀನ್ ಜೊತೆ ಕಾರ್ಯದರ್ಶಿ: ಶ್ರೇಯಸ್ ಕೋಶಾಧಿಕಾರಿ: ರವೀಂದ್ರ ನಕ್ರೆ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಸಂತೋಷ್ ಬಂಗೇರ ಮಿಯ್ಯಾರು ಕ್ರೀಡಾ ನಿರ್ದೇಶಕರು: ಪ್ರಶಾಂತ್ ಬಜಗೋಳಿ ಆರೋಗ್ಯ ನಿರ್ದೇಶಕರು: ಅಶೋಕ್ ಸುವರ್ಣ – […]

Read More

ಯುವವಾಹಿನಿಗೆ ಸನ್ಮಾನ

ಡಾಕ್ಟರ್ ಎಸ್. ಪಿ .ಬಿ ಫ್ಯಾನ್ಸ್ ಅಸೋಸಿಯೇಷನ್ ಮಂಗಳೂರು_ ಉಡುಪಿ ಇವರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ಎಸ್ ಪಿ ಬಿ ನೆನಪಿನ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರನ್ನು ಅಭಿನಂದಿಸಿದರು.

Read More

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]

Read More

ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆ

ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!