Yuvavahini

ವಿಶುಕುಮಾರ್ ಬಗ್ಗೆ

ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ -ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮವು ಪೆಬ್ರವರಿ 9ರಂದು ಯುವವಾಹಿನಿ ಸುರತ್ಕಲ್ ಘಟಕದ ವಾರದ ಸಭೆಯಲ್ಲಿ ನಡೆಯಿತು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಟಿ.ಶಂಕರ್ ಸುವರ್ಣ ಮತ್ತು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕರಾದ ಪ್ರದೀಪ್.ಎಸ್ .ಆರ್ ಸಸಿಹಿತ್ಲು ಭಾಗವಹಿಸಿದರು. ಟಿ. ಶಂಕರ್ ಸುವರ್ಣರವರು ,ವಿಶುಕುಮಾರವರ ಬರಹ, ಚಲನಚಿತ್ರ, ನಿರ್ದೇಶನ ಮತ್ತು ಅವರ ಜೀವನದ ಸಮಗ್ರ ಮಾಹಿತಿಯನ್ನುಸಭೆಗಿತ್ತರು. […]

Read More

ಯುವವಾಹಿನಿ(ರಿ.) ಬಜ್ಪೆ ಘಟಕದ ವತಿಯಿಂದ ಬಜ್ಪೆ ವಲಯದ ವಿಶುಕುಮಾರ್ ಭಾಷಣ ಸ್ಪರ್ಧೆ

ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು‌ ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19

ಎಕ್ಕಾರು ಪೆರ್ಮುದೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಎಕ್ಕಾರು ಪೆರ್ಮುದೆ ಘಟಕದ ಆತಿಥ್ಯದಲ್ಲಿ ವಿಶು ಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19 ನಡೆಯಿತು. ಯುವವಾಹಿನಿ ರಿ‌. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿಯ ಮಾಜಿ ಸಂಚಾಲಕರಾದ ಕಿಶೋರ್ ಬಿಜೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, […]

Read More

ಒಂದಿಷ್ಟು ಸಂಘಟನೆಗಾಗಿ, ಒಂದಿಷ್ಟು ವಿಶುಕುಮಾರ್ ನೆನಪಿಗಾಗಿ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಆರಂಭಿಸಿದ ‘ನಮ್ಮ ನಡೆ’ಯ ಮೂರನೇ ಕಾರ್ಯಕ್ರಮವನ್ನು, ‘ವಿಶುಕುಮಾರ್ ನೆನಪಿಗಾಗಿ’ ಸೈಬ್ರಕಟ್ಟೆ ದಾಳಾಡಿಮನೆ ನರಸಿಂಹ ಪೂಜಾರಿಯವರ ಮನೆಯಲ್ಲಿ 20-1-2019 ರಂದು ನಡೆಸಲಾಯಿತು. ನರಸಿಂಹ ಪೂಜಾರಿಯವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರೆದ ಜನರಿಗೆ ಅರ್ಥವಾಗುವ ರೀತಿಯಲ್ಲಿ ಫೆಬ್ರುವರಿ ೩ನೇ ತಾರೀಕಿನಂದು ನಡೆಯಲಿರುವ ಬಿಲ್ಲವ ಸಮಾವೇಶದ ಅಗತ್ಯ ಹಾಗೂ ಔಚಿತ್ಯದ ಬಗ್ಗೆ ವಿವರವಾಗಿ ಮನವರಿಕೆ ಮಾಡಿದರು. ಅವರನ್ನು ಯುವವಾಹಿನಿ(ರಿ) […]

Read More

ವಿಶುಕುಮಾರ್ ಪರಿಚಯ- ಸರಣಿ ಕಾರ್ಯಕ್ರಮ ಮಾಲಿಕೆ 23

ಬಜ್ಪೆ : ದಿನಾಂಕ 20.01.2019 ಆದಿತ್ಯವಾರ ಸಂಜೆ 05.00 ಕ್ಕೆ ಸರಿಯಾಗಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮವನ್ನು ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ನಡೆಸಲಾಯಿತು. ವಿಶುಕುಮಾರ್ ಪರಿಚಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಬಿಜೈ ಇವರು ಆಗಮಿಸಿ, ವಿಶು ಕುಮಾರ್‌ರವರ ಸಂಪೂರ್ಣ ಪರಿಚಯವನ್ನು ಸಭೆಯ ಮುಂದಿಟ್ಟರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿಯಾದ ದಿನೇಶ್ ಸುವರ್ಣ ರಾಯಿ ಇವರು ಫೆಬ್ರವರಿ ತಿಂಗಳಲ್ಲಿ ನಡೆಯುವ ವಿಶುಕುಮಾರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವಿವರ […]

Read More

ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ-16

ಉಪ್ಪಿನಂಗಡಿ : ಕನ್ನಡ ನಾಡು ನುಡಿಗೆ ವಿಶು ಕುಮಾರ್ ಅವರ ಕೊಡುಗೆ ಅನನ್ಯಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ತಿಳಿಸಿದರು. ಅವರು ದಿನಾಂಕ 30.12.2018 ರಂದು ಕುಕ್ಕುಜೆ ವಿಜಯ ಶಿಲ್ಪಿ ಇವರ ಮನೆಯಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ-16 ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸಾಹಿತಿಯಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಕವನ ,ಕಥೆ ,ಲೇಖನ […]

Read More

ವಿಶುಕುಮಾರ್ ಧೀಮಂತ ಸಾಹಿತಿ : ದಿನೇಶ್ ಸುವರ್ಣ ರಾಯಿ

ಕಡಬ : ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಕಡಬ ಘಟಕದ ಆತಿಥ್ಯದಲ್ಲಿ ದಿನಾಂಕ 16.12.2018 ರಂದು ನಡೆದ ಕಥೆ ನಾಟಕಕಾರ ನಟ ಕಾದಂಬರಿಗಾರ ಸಾಹಿತಿ ದಿವಂಗತ ವಿಶು ಕುಮಾರ್ ಅವರ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮದ ಮಾಲಿಕೆ 11 ರ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಮಾತನಾಡಿ , ವಿಶು ಕಮಾರ್ ರವರು ಒಬ್ಬ ಉತ್ತಮ ಸಾಹಿತಿ, ಅಂಕಣಕಾರ, ಸಿನಿಮಾನಟ, ನಿರ್ಧೇಶಕ, […]

Read More

ವಿಶುಕುಮಾರ್ ಪರಿಚಯ ಕಾರ್ಯಕ್ರಮ

ಬೆಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಹಾಗು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಇದರ ಆಶ್ರಯದಲ್ಲಿ ಸರಣಿ ಕಾರ್ಯಕ್ರಮವಾದ ವಿಶುಕುಮಾರ್ ಪರಿಚಯ ಕಾರ್ಯಕ್ರಮವನ್ನು ದಿನಾಂಕ 16-12-2018 ರಂದು ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಾನ್ಶಿರಾಮ್ ನಗರದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕರ್ ಸುವರ್ಣರವರು ವಿಶುಕುಮಾರ್ ಅವರ ಸಾಹಿತ್ಯ, ಕಾದಂಬರಿ, ಸಿನಿಮಾ ಕ್ಷೇತ್ರದ ಸಾಧನೆಯನ್ನು ಘಟಕದ ಸದಸ್ಯರಿಗೆ ಪರಿಚಯಿಸಿದರು. ನ್ಯಾಯವಾದಿ ನವನೀತ್ ಹಿಂಗಾಣಿ ವಿಶುಕುಮಾರ್ ಬದುಕು ಸಾಹಿತ್ಯದ ಬಗ್ಗೆ ಬೆಳಕು ಚೆಲ್ಲಿದರು. […]

Read More

ವಿಶುಕುಮಾರ್ ಬರಹ ತೀಕ್ಷ್ಣತೆಯಿಂದ ಕೂಡಿತ್ತು: ಪ್ರೇಮನಾಥ್ ಬಂಟ್ವಾಳ

ಬೆಳ್ತಂಗಡಿ : ಶಾಂತ ಸ್ವಭಾವದ ವಿಶುಕುಮಾರ್ ತನ್ನ ಸುತ್ತಮುತ್ತಲಿನ ಜನರ ಜೀವನದ ಆಗುಹೋಗುಗಳ ಘಟನೆಗಳನ್ನು ಒಂದು ಚೌಕಟ್ಟಿನಲ್ಲಿ ಬರಹದ ರೂಪಕ್ಕೆ ತಂದರು ಅವರ ಬರಹ ತೀಕ್ಷ್ಣತೆ ಹಾಗೂ ನಿರ್ಭೀತಿಯಿಂದ ಕೂಡಿತ್ತು ಅವರು ಯಾರ ಮುಲಾಜಿಗೂ ಒಲಿಯುತ್ತಿರಲಿಲ್ಲ ತಮಗೆ ಅನಿಸಿದ್ದನ್ನು ಬರೆಯುತ್ತಿದ್ದರು. ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಬಂಟ್ವಾಳ್ ತಿಳಿಸಿದರು. ಅವರು ಶಾರದಾ ಮಂಟಪ ಗುರುವಾಯನಕೆರೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ […]

Read More

ಕಾಯ ಅಳಿದರೂ ಜೀವಂತವಿರುವ ಅದಮ್ಯ ಚೇತನ ವಿಶುಕುಮಾರ್

  ಕೊಲ್ಯ: ವಿಶುಕುಮಾರ್ ಈ ನಾಡು ಕಂಡ ಮತ್ತು ನಮ್ಮ ಸಮಾಜದಲ್ಲಿ ಹುಟ್ಟಿಬೆಳೆದ ಓರ್ವ ಶ್ರೇಷ್ಠ ಕಾದಂಬರಿಕಾರ, ನಟ ,ನಿರ್ಮಾಪಕ ,ನಿರ್ದೇಶಕ ,ಪತ್ರಕರ್ತ ಮತ್ತು ಉತ್ತಮ ನಾಟಕಕಾರರಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನೇರ ನಡೆ – ನುಡಿ ,ಪ್ರಾಮಾಣಿಕತೆ ಮತ್ತು ಶಿಸ್ತನ್ನು ಅಳವಡಿಸಿಕೊಂಡಿದ್ದ ಇವರು ,ಭ್ರಷ್ಟಾಚಾರದಿಂದ ಬೇಸತ್ತು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಹುದ್ದೆಯನ್ನು ಅರ್ಧದಲ್ಲೇ ತೊರೆದು, ಅನ್ಯಾಯದ ವಿರುದ್ದ ಬಂಡಾಯದ ಬಾವುಟ ಹಾರಿಸಿದ ಓರ್ವ ಅಸಾಮನ್ಯ ವ್ಯಕ್ತಿ,ಇಂದು ಸತ್ತ ನಂತರವೂ ನಮ್ಮೆದುರು ಜೀವಂತವಿರುವ ‘ಮಹಾನ್ ಆತ್ಮ’ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!