Yuvavahini

ಸುಳ್ಯ

ಗುರು ತತ್ವಗಳಿಂದ ಸಂಘಟನೆಯೇ ಯಶಸ್ಸಿನ ದಾರಿ : ಕುಸುಮಾಕರ್ ಕುಂಪಲ

ಸುಳ್ಯ : “ಮನುಷ್ಯರೆಲ್ಲರೂ ಒಂದೇ ಜಾತಿ ಎಂಬ ಸಂದೇಶವನ್ನು ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯ. ಗುರು ತತ್ವಗಳನ್ನು ಆಧಾರವಾಗಿಟ್ಟುಕೊಂಡು ಸಂಘಟಿತರಾದರೆ ಯಶಸ್ಸು ಖಂಡಿತ,” ಎಂದು ಯುವವಾಹಿನಿ ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ ಕುಂಪಲ ಹೇಳಿದರು.ಅವರು ದಿನಾಂಕ 18.01.2026 ರಂದು ಯುವವಾಹಿನಿ ಸುಳ್ಯ ಘಟಕದ ವತಿಯಿಂದ, ಸುಳ್ಯ ಘಟಕದ ಸ್ಥಾಪಕಾಧ್ಯಕ್ಷ ಶಿವಪ್ರಸಾದ್ ಕೆ.ವಿ. ಅವರ ಮನೆಯಲ್ಲಿ ಆಯೋಜಿಸಲಾದ ಗುರುಸ್ಫೂರ್ತಿ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. […]

Read More

ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷರಾಗಿ ಮಹೇಶ್ ಕಲ್ಲಪಣೆ ಆಯ್ಕೆ

ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಹೇಶ್ ಕಲ್ಲಪಣೆ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು : ಮಹೇಶ್ ಕಲ್ಲಪಣೆಪ್ರಥಮ ಉಪಾಧ್ಯಕ್ಷರು : ನೂತನ ನೆಟ್ಟಾರುದ್ವಿತೀಯ ಉಪಾಧ್ಯಕ್ಷರು : ಬಾಲಕೃಷ್ಣ ತಡಗಜೆಕಾರ್ಯದರ್ಶಿ : ರಂಜಿತ್ ದರ್ಖಾಸ್ತುಜತೆ ಕಾರ್ಯದರ್ಶಿ : ಚಂದ್ರಾವತಿ ಸುಳ್ಯಕೋಶಾಧಿಕಾರಿ : ಹರೀಶ್ ದೋಳವ್ಯಕ್ತಿತ್ವ ವಿಕಸನ ನಿರ್ದೇಶಕರು : ಉಮೇಶ್ ಮಣಿಕ್ಕರಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ಲವಿನ್ ಸುಳ್ಯಸಮಾಜ ಸೇವಾ ನಿರ್ದೇಶಕರು : ಶಶಿಕಲಾ ನೀರಬಿದಿರೆಸಾಂಸ್ಕೃತಿಕ, ಕಲೆ ಮತ್ತು […]

Read More

171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ-ಯುವವಾಹಿನಿ( ರಿ.) ಸುಳ್ಯ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಸೆ.14 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶಾಂತಿವರ್ಯರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪೂರ್ವಾಹ್ನ ಗಂಟೆ 8.30 ರಿಂದ ಭಜನಾ ಸಂಕೀರ್ತನೆ, 9.30 ರಿಂದ ಗುರುಪೂಜೆ ನಂತರ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಬ್ರಹ್ಮ ಶ್ರೀ […]

Read More

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ-ಯುವವಾಹಿನಿ( ರಿ.) ಸುಳ್ಯ ಘಟಕ

ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಸೆ.14 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶಾಂತಿವರ್ಯರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪೂರ್ವಾಹ್ನ ಗಂಟೆ 8.30 ರಿಂದ ಭಜನಾ ಸಂಕೀರ್ತನೆ, 9.30 ರಿಂದ ಗುರುಪೂಜೆ ನಂತರ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಬ್ರಹ್ಮ ಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಎ.ಕೃಷ್ಣಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಜನಪದ ಚಿಂತಕರಾದ ಶೈಲು ಬಿರ್ವ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯತಿ ಆಚರಣೆ

ಸುಳ್ಯ : ಯುವವಾಹಿನಿ ಸುಳ್ಯ ಘಟಕ ಹಾಗೂ ಸುಳ್ಯ ತಾಲೂಕು ಬಿಲ್ಲವ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯತಿಯನ್ನು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಅದ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅದ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು.ಬೆಳ್ಳಾರೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕಾಂತಮಂಗಲ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು,ವೇದಿಕೆಯಲ್ಲಿ ಸುಳ್ಯ ನ.ಪಂ.ಅದ್ಯಕ್ಷೆ ಶೀಲಾವತಿಮಾಧವ,ಸುಳ್ಯ ತಾ ಬಿಲ್ಲವ ಸಂಘದ ಅದ್ಯಕ್ಷ ವಿಠಲದಾಸ್ ಬೆಳ್ಳಾರೆ,ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ

ಸುಳ್ಯ: ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ ಸಮಾರಂಭ ಜೂ.9 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವಸದನದಲ್ಲಿ ನಡೆಯಿತು.  ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ ವಿಠಲ್‍ದಾಸ್ ಬೆಳ್ಳಾರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಚಂದ್ರಶೇಖರ್ ಹೈದಂಗೂರು ನೇತೃತ್ವದ ನೂತನ ತಂಡ ಪ್ರತಿಜ್ನಾವಿಧಿ ಸ್ವೀಕರಿಸಿದರು . ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ […]

Read More

ಅಧ್ಯಕ್ಷರಾಗಿ ಚಂದ್ರಶೇಖರ. ಎಚ್ ಆಯ್ಕೆ

ಸುಳ್ಯ: ಯುವವಾಹಿನಿ (ರಿ) ಸುಳ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಶೇಖರ್. ಎಚ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಚಂದ್ರಶೇಖರ್. ಎಚ್ ಉಪಾಧ್ಯಕ್ಷರು : ಸುನೀಲ್ ಪಟ್ಟೆ ಕಾರ್ಯದರ್ಶಿ : ರವಿಕುಮಾರ್. ಎಚ್ ಜತೆ ಕಾರ್ಯದರ್ಶಿ : ಭರತ್ ಪೂಜಾರಿ ಕೋಶಾಧಿಕಾರಿ : ಯತೀನ್ ಕುಮಾರ್. ಬಿ ಸಂಘಟನಾ ಕಾರ್ಯದರ್ಶಿ : ಪ್ರವೀಣ್ ನೆಟ್ಟಾರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ರಾಧಾಕೃಷ್ಣ. ಜೆ.ಕೆ ಕ್ರೀಡೆ ಮತ್ತು ಆರೋಗ್ಯ ; ರವಿಕಿರಣ್ ಸಮಾಜ ಸೇವೆ […]

Read More

ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ : ಶಿವರಾಮ

 ಸುಳ್ಯ ; ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ .ಅಸಹಿಷ್ಣುತೆ ಜಾಸ್ತಿ ಯಾಗಿದೆ .ಉಡುಪಿಯಲ್ಲಿ ಧರ್ಮ ಸಂತರ ಸಂಸತ್ ನಡೆಯುತ್ತಿದೆ ಆದರೆ ಅದು ಧರ್ಮ ಸಂತೃಪ್ತರ ಸಭೆ ನಾವೆಲ್ಲ ಧರ್ಮಸಂತ್ರಸ್ತರು .ಪುರೋಹಿತಶಾಹಿ ವರ್ಗದಿಂದ ಧರ್ಮ ಉಳಿದುದಲ್ಲ ಶೋಷಿತ ವರ್ಗದಿಂದ ಉಳಿದುದು ಎಂದು ಬೆಂಗಳೂರಿನ ನಿವೃತ್ತ ಎ.ಸಿ.ಪಿ ಬಿ.ಕೆ .ಶಿವರಾಮ ಹೇಳಿದರು .ಅವರು ನ.25ರಂದುಯುವವಾಹಿನಿ (ರಿ) ಸುಳ್ಯ ಘಟಕ ಮತ್ತು ಸುಳ್ಯದ ಮಾನವ ಬಂಧುತ್ವ ವೇದಿಕೆ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸಂಭಾಂಗಣದಲ್ಲಿ ನಡೆದ ಸಮಾಜ ಸುಧಾರಕ ಶ್ರೀ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!