Yuvavahini

ಸುಳ್ಯ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯತಿ ಆಚರಣೆ

ಸುಳ್ಯ : ಯುವವಾಹಿನಿ ಸುಳ್ಯ ಘಟಕ ಹಾಗೂ ಸುಳ್ಯ ತಾಲೂಕು ಬಿಲ್ಲವ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯತಿಯನ್ನು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಅದ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅದ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು.ಬೆಳ್ಳಾರೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕಾಂತಮಂಗಲ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು,ವೇದಿಕೆಯಲ್ಲಿ ಸುಳ್ಯ ನ.ಪಂ.ಅದ್ಯಕ್ಷೆ ಶೀಲಾವತಿಮಾಧವ,ಸುಳ್ಯ ತಾ ಬಿಲ್ಲವ ಸಂಘದ ಅದ್ಯಕ್ಷ ವಿಠಲದಾಸ್ ಬೆಳ್ಳಾರೆ,ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ

ಸುಳ್ಯ: ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ ಸಮಾರಂಭ ಜೂ.9 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವಸದನದಲ್ಲಿ ನಡೆಯಿತು.  ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ ವಿಠಲ್‍ದಾಸ್ ಬೆಳ್ಳಾರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಚಂದ್ರಶೇಖರ್ ಹೈದಂಗೂರು ನೇತೃತ್ವದ ನೂತನ ತಂಡ ಪ್ರತಿಜ್ನಾವಿಧಿ ಸ್ವೀಕರಿಸಿದರು . ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ […]

Read More

ಅಧ್ಯಕ್ಷರಾಗಿ ಚಂದ್ರಶೇಖರ. ಎಚ್ ಆಯ್ಕೆ

ಸುಳ್ಯ: ಯುವವಾಹಿನಿ (ರಿ) ಸುಳ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಶೇಖರ್. ಎಚ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಚಂದ್ರಶೇಖರ್. ಎಚ್ ಉಪಾಧ್ಯಕ್ಷರು : ಸುನೀಲ್ ಪಟ್ಟೆ ಕಾರ್ಯದರ್ಶಿ : ರವಿಕುಮಾರ್. ಎಚ್ ಜತೆ ಕಾರ್ಯದರ್ಶಿ : ಭರತ್ ಪೂಜಾರಿ ಕೋಶಾಧಿಕಾರಿ : ಯತೀನ್ ಕುಮಾರ್. ಬಿ ಸಂಘಟನಾ ಕಾರ್ಯದರ್ಶಿ : ಪ್ರವೀಣ್ ನೆಟ್ಟಾರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ರಾಧಾಕೃಷ್ಣ. ಜೆ.ಕೆ ಕ್ರೀಡೆ ಮತ್ತು ಆರೋಗ್ಯ ; ರವಿಕಿರಣ್ ಸಮಾಜ ಸೇವೆ […]

Read More

ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ : ಶಿವರಾಮ

 ಸುಳ್ಯ ; ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ .ಅಸಹಿಷ್ಣುತೆ ಜಾಸ್ತಿ ಯಾಗಿದೆ .ಉಡುಪಿಯಲ್ಲಿ ಧರ್ಮ ಸಂತರ ಸಂಸತ್ ನಡೆಯುತ್ತಿದೆ ಆದರೆ ಅದು ಧರ್ಮ ಸಂತೃಪ್ತರ ಸಭೆ ನಾವೆಲ್ಲ ಧರ್ಮಸಂತ್ರಸ್ತರು .ಪುರೋಹಿತಶಾಹಿ ವರ್ಗದಿಂದ ಧರ್ಮ ಉಳಿದುದಲ್ಲ ಶೋಷಿತ ವರ್ಗದಿಂದ ಉಳಿದುದು ಎಂದು ಬೆಂಗಳೂರಿನ ನಿವೃತ್ತ ಎ.ಸಿ.ಪಿ ಬಿ.ಕೆ .ಶಿವರಾಮ ಹೇಳಿದರು .ಅವರು ನ.25ರಂದುಯುವವಾಹಿನಿ (ರಿ) ಸುಳ್ಯ ಘಟಕ ಮತ್ತು ಸುಳ್ಯದ ಮಾನವ ಬಂಧುತ್ವ ವೇದಿಕೆ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸಂಭಾಂಗಣದಲ್ಲಿ ನಡೆದ ಸಮಾಜ ಸುಧಾರಕ ಶ್ರೀ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ದೇಯಿ ಬೈದೇತಿ ಮೂರ್ತಿಗೆ ಅಪಮಾನ ಪ್ರಕರಣ

ಪಡುಮಲೆಯ ದೇಯಿ ಬೈದೇತಿಯ ಔಷದ ವನದಲ್ಲಿ ದುಷ್ಕರ್ಮಿಯೊಬ್ಬ ಅಶ್ಲೀಲಕರವಾಗಿ ಚಿತ್ರೀಕರಿಸಿ ವಿಕೃತಿ ಮೆರೆದಿದ್ದಾನೆ ಮತ್ತು ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟು ತುಳುನಾಡಿನ ಆರಾಧ್ಯ ದೈವ ದೇಯಿ ಬೈದೇತಿಯ ಭಕ್ತರ ಹಾಗೂ ಅಖಂಡ ಹಿಂದೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುತ್ತಾರೆ. ಈ ರೀತಿ ಧಕ್ಕೆ ತಂದಿರುವ ದುಷ್ಕರ್ಮಿ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಯುವವಾಹಿನಿ(ರಿ) ಸುಳ್ಯ ಘಟಕದ ವತಿಯಿಂದ ಸುಳ್ಯ ಪೋಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು. ಈ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಸುಳ್ಯದಲ್ಲಿ ಗುರುವರ್ಯರ 163 ನೇ ಜನ್ಮದಿನಾಚರಣೆ

ಕರ್ನಾಟಕ ಸರಕಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ , ಯುವವಾಹಿನಿ (ರಿ) ಸುಳ್ಯ ಘಟಕ,ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಸುಳ್ಯ ,ಬಿಲ್ಲವ ಮಹಿಳಾ ಘಟಕ ಸುಳ್ಯ ಇದರ ಜಂಟಿ ಸಾರಥ್ಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿಯವರ 163ನೇ ಜಯಂತಿಯನ್ನು 6-9-2017 ನೇ ಬುಧವಾರ ಬೆಳಿಗ್ಗೆ , ಸುಳ್ಯ ತಾಲೂಕು ಪಂಚಾಯತ್ ಸಂಭಾಗಣ ,ಜೂನಿಯರ್‌ ಕಾಲೇಜು ರಸ್ತೆ ಇಲ್ಲಿ ಆಚರಿಸಲಾಯಿತು . ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ದೀಪ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!