11-06-2017, 7:42 AM
ಯುವವಾಹಿನಿ(ರಿ) ಸುಳ್ಯ ಘಟಕದ ಆಶ್ರಯದಲ್ಲಿ SSLC ಮತ್ತು PUC ಯಲ್ಲಿ 90%ಗಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ತಾ.11/6/2017 ರಂದು ಆದಿತ್ಯವಾರ ಸುಳ್ಯದ ದ್ವಾರಕ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. SSLC ಯಲ್ಲಿ 91% ಅಂಕ ಪಡೆದ ಆಶಿಕಾ.ಜಿ.ಆರ್ ಮತ್ತು PUC ಯಲ್ಲಿ 92% ಅಂಕ ಪಡೆದ ಲಿಖಿತಾ ಅವರನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ವಿಠಲದಾಸ್ ಅವರು ಅಭಿನಂದಿಸಿದರು. ಯುವ ವಾಹಿನಿ ಅಧ್ಯಕ್ಷರಾದ ಶಿವಪ್ರಸಾದ್ ಕೆ.ವಿ , ಕಾರ್ಯದರ್ಶಿ ರವೀಂದ್ರ , ಜತೆ ಕಾರ್ಯದರ್ಶಿ […]
Read More
10-06-2017, 7:11 AM
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯುವವಾಹಿನಿ(ರಿ) ಸುಳ್ಯ ಘಟಕದ ವತಿಯಿಂದ ದಿನಾಂಕ 10/06/2017ನೇ ಶನಿವಾರದಂದು ಸುಳ್ಯ ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರಡಿ ಶೇಣಿ’ಯಲ್ಲಿ ಸಸಿ ನೆಡುವ ಕಾರ್ಯಕ್ರಮವು ನೆರವೇರಿತು. ಶೇಣಿ ಗರಡಿಯ ಅನುವಂಶಿಕ ಆಡಳಿತದಾರರಾದ ಬಿ.ಕೆ.ಧರ್ಮಪಾಲ ಶೇಣಿ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ಯುವವಾಹಿನಿಯ ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು ಕಾರ್ಯದರ್ಶಿ ರವೀಂದ್ರ. ಎಚ್ ವಂದಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ಪದಾದಿಕಾರಿಗಳಾದ ರವಿಕುಮಾರ್, ರವಿಕಿರಣ್, ಲೋಹಿತ್,ಪ್ರವೀಣ್ ನೆಟ್ಟಾರ್,ಹೊನ್ನಪ್ಪ ಪೂಜಾರಿ ,ಸದಾನಂದ […]
Read More
30-04-2017, 10:35 AM
ದಿನಾಂಕ 30.04.2017ನೇ ಆದಿತ್ಯವಾರ ಸುಳ್ಯ ಕಾಯರ್ತೋಡಿ ಮಹಾವಿಷ್ಣುವಿನ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ 2017-18 ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು ಯುವವಾಹಿನಿ ಕೇಂದ್ರ ಸಮಿತಿಯ 25ನೇ ಘಟಕ ಯುವವಾಹಿನಿ (ರಿ) ಸುಳ್ಯ ಘಟಕದ ನೂತನ ಅದ್ಯಕ್ಷರಾಗಿ ಶಿವಪ್ರಸಾದ್.ಕೆ.ವಿ ಹಾಗೂ ಇತರ 16 ಕಾರ್ಯಕಾರಿ ಸಮಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಸುಳ್ಯ ತಾಲೂಕು ಸಂಘಟನಾ ಕಾರ್ಯದರ್ಶಿ ಮಹೇಶ್ಚಂದ್ರ ಬಿ.ಟಿ. ನೂತನ ಪದಾದಿಕಾರಿಗಳ ಆಯ್ಕೆ ಪ್ರಕಟಿಸಿದರು. ಯುವವಾಹಿನಿ […]
Read More
30-04-2017, 10:17 AM
ಯುವವಾಹಿನಿಯು ಕೇವಲ ಸಾಮಾಜಿಕ ಸಂಘಟನೆಯಲ್ಲ ಪ್ರೀತಿ,ವಿಶ್ವಾಸ, ಮಾನವೀಯತೆಯನ್ನು ಪರಸ್ಪರ ಬೆಸೆಯುವ ಸಂಸ್ಥೆ, ಯುವವಾಹಿನಿಯು ನಾಯಕತ್ವ, ವ್ಯಕ್ತಿತ್ವವನ್ನು ಪರಿಣಾಮಕಾರಿಯಾಗಿ ರೂಪಿಸಿ ಬಿಲ್ಲವ ಸಮಾಜದಲ್ಲಿ ಆದರ್ಶ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅದ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು ದಿನಾಂಕ 30.04.2017 ಆದಿತ್ಯವಾರ ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಗಿ ಭಾಗವಹಿಸಿ ಮಾತನಾಡಿದರು ಸುಳ್ಯ ತಾಲೂಕು ಬ್ರಹ್ಮಶ್ರೀ ಗುರುನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ […]
Read More