Yuvavahini

ಮಾಣಿ

ಯುವವಾಹಿನಿ ಸದಸ್ಯರ ಶಿಸ್ತು ಮತ್ತು ಉತ್ಸಾಹ ಕಾರ್ಯಾಗಾರದ ಯಶಸ್ಸಿನ ಮೂಲ : ಸದಾನಂದ ನಾವಡ

ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ‌ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ […]

Read More

ಯುವವಾಹಿನಿ ಇನ್ನಷ್ಟು ಬಲಿಷ್ಟಗೊಳ್ಳುವಲ್ಲಿ ಚೈತನ್ಯ 2022 ಮಹತ್ತರ ಪಾತ್ರ ವಹಿಸಲಿದೆ : ಉದಯ ಅಮಿನ್ ಮಟ್ಟು

ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, […]

Read More

ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಬಿಡುಗಡೆ

ಮಾಣಿ : ದಿನಾಂಕ 10.04.2022 ರಂದು ಯುವವಾಹಿನಿಯ ಚೈತನ್ಯ ತರಬೇತಿ ಕಾರ್ಯಾಗಾರದಲ್ಲಿ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ 2021-22 ಸಾಲಿನ ಪ್ರಥಮ ಪ್ರತಿಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮತ್ತು ಗಣ್ಯ ಅತಿಥಿಗಳು ಸೇರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಮುಜಲ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ, ಪತ್ರಿಕಾ ಕಾರ್ಯದರ್ಶಿ […]

Read More

ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ : ಉದಯ್ ಅಮೀನ್ ಮಟ್ಟು

” ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ. ಒಂದು ತಂಡವಾಗಿ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವ ಸದಸ್ಯರ ನಡುವೆ ಪರಸ್ಪರ ಅರಿತುಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಯುವವಾಹಿನಿ (ರಿ.) ಮಾಣಿ ಘಟಕವು ಈ ಪಂದ್ಯಾಟದ ಮೂಲಕ ವಿದ್ಯಾನಿಧಿ ಹಾಗೂ ಸ್ಪಂದನ ಯೋಜನೆಗಳನ್ನು ಸತತವಾಗಿ ಬಲವರ್ಧನೆಗೊಳಿಸುತ್ತಿರುವುದು ಶ್ಲಾಘನೀಯ ” ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ರವರು ನುಡಿದರು. ಅವರು ದಿನಾಂಕ 20-03-2022 ರ ಆದಿತ್ಯವಾರದಂದು ಅನಂತಾಡಿ ಗ್ರಾಮದ ಬಂಟ್ರಿಂಜ ಕ್ರೀಡಾಂಗಣದಲ್ಲಿ ವಿಧ್ಯಾನಿಧಿ ಮತ್ತು […]

Read More

ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

    ಮಾಣಿ ಘಟಕದ “ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನ ಮಣ್ಣು ಅಂದರೆ ಅದಕ್ಕೆ ಅದರದೇ ಆದ ಗುಣವಿದೆ. ರೋಗರುಜಿನ ಗುಣ ಮಾಡುವ ಶಕ್ತಿ ಇದೆ. ಅದರಲ್ಲೂ ಕೆಸರುಗದ್ದೆಯ ಮಣ್ಣು ಅಂದರೆ ಇನ್ನೂ ಶ್ರೇಷ್ಠವಾದದ್ದು ಅಂಥ ನಮ್ಮ ಹಿರಿಯರ ಮಾತು. ಇದರ ಜೊತೆಗೆ ನಮ್ಮ ಗ್ರಾಮೀಣ ಕ್ರೀಡೆಯನ್ನು ನೆನಪಿಸುವ ದೃಷ್ಠಿಯಿಂದ ಇಂದು ಘಟಕದ ಸದಸ್ಯರಿಗೆ ಕುಟುಂಬ ಸಮ್ಮಿಲನ ರೀತಿಯಲ್ಲಿ ಸುತ್ತಲಿನ ಹತ್ತು ಗ್ರಾಮದ ಬಿಲ್ಲವ ಬಾಂಧವರ ಜೊತೆಗೂಡಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ ಅನಂತಾಡಿಯ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]

Read More

ತುಳಸಿ ಪರ್ಬ ಕಾರ್ಯಕ್ರಮ

ಗುತ್ತು ಮನೆಯಲ್ಲಿ ಯುವವಾಹಿನಿ ಮಾಣಿ ಘಟಕದ ತುಳಸಿ ಪರ್ಬ ಕಾರ್ಯಕ್ರಮ ‘ಗುತ್ತು’ ಎಂದರೆ ಇತಿಹಾಸ ಘನೀಭವಿಸಿದಂತೆ ಮತ್ತು ಮರುಜೀವಿಸಿದಂತೆ. ಅದು ಒಂದು ವಾಸ್ತವವೂ ಹೌದು, ಕಲ್ಪನೆಯೂ ಹೌದು. ಅದೊಂದು ಅನುಭವಜನ್ಯ ಸತ್ಯ ಮತ್ತು ಪುನಃ ಪಡೆದುಕೊಂಡ ಅನುಭವ”. ಇಂತಹ ಗುತ್ತು ಮನೆತನದಲ್ಲಿ ಒಂದು ಇಡ್ಕಿದು ಗ್ರಾಮದ ಸೂರ್ಯ ಚಂದ್ರಾವತಿ ಅಮ್ಮನವರ ಗುತ್ತು ಮನೆತನ. ನಮ್ಮ ಸಂಸ್ಕೃತಿಯನ್ನು ನೆನಪಿಸುವ, ಹಾಗೂ ಧಾರ್ಮಿಕತೆಯನ್ನು ಬಿಂಬಿಸುವ ಯುವವಾಹಿನಿ ತುಳಸಿಪರ್ಬ ಕಾರ್ಯಕ್ರಮ ಘಟಕದ ನೂತನ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಾಲ ಇವರ ಅಧ್ಯಕ್ಷತೆಯಲ್ಲಿ  […]

Read More

ಕ್ರಿಯಾತ್ಮಕ ಮನಸುಗಳ ಸಂಘಟನೆಯೇ ಯುವವಾಹಿನಿ: ಮುದ್ದು ಮೂಡುಬೆಳ್ಳೆ

“ಯುವವಾಹಿನಿವೆಂಬುದು ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಯುವಮನಸ್ಸುಗಳನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ತೊಡಗಿಕೊಳ್ಳುವ ಒಂದು ಅದ್ಭುತ ಸಂಘಟನೆ, ಚಂಚಲತೆಯ ಯುವಮನಸ್ಸುಗಳನ್ನು ಧನಾತ್ಮಕವಾದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಯುವವಾಹಿನಿಯ ಬದ್ಧತೆ ಅಭಿನಂದನೀಯವಾದುದು” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಹೇಳಿದರು. ಅವರು ದಿನಾಂಕ 20-10- 2019ರ ರವಿವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ(ರಿ.) ಮಾಣಿ ಘಟಕದ 2019-20 ನೇ ಸಾಲಿನ ನೂತನ […]

Read More

ಮಾನವನ ಬದುಕಿನಲ್ಲಿ ಕಾಲಮಾನದ ಅರಿವು ಅಗತ್ಯ: ರಮೇಶ್ ಉಳಯ

ಮಾಣಿ : “ಮನುಷ್ಯನ ಬದುಕನ್ನು ಪ್ರಕೃತಿಯೇ ರೂಪಿಸುತ್ತದೆ.ಆದರೆ ಇಂದು ನಾವು ವಿಕೃತಿಯೆಡೆಗೆ ಸಾಗಿ ಪ್ರಕೃತಿ ರೂಪಿತ ಸಹಜ ಬದುಕನ್ನು ಅದಃ ಪತನಗೊಳಿಸುತ್ತಿದ್ದೇವೆ.ನಮ್ಮಲ್ಲಿ ಇಂದು ಮಣ್ಣನ್ನು ಮಣ್ಣಾಗಿ ನೋಡುವ ದೃಷ್ಟಿ ಇಲ್ಲದಾಗಿದೆ.ಆದರಲ್ಲಿಯೂ ದುರಾಸೆಯ ಪ್ರತಿರೂಪವನ್ನು ರೂಪಿಸುತ್ತಿದ್ದೇವೆ. ಬದುಕಿನ ಪ್ರಕ್ರಿಯೆಯಲ್ಲಿ ಪ್ರಕೃತಿಯು ರೂಪಿಸಿರುವ ವಿವಿಧ ಕಾಲಮಾನಗಳ ಅರಿವು ನಮ್ಮಲ್ಲಿ ಅಗತ್ಯವಾಗಿರಬೇಕು ಎಂದು ತುಳು ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಧ್ಯಾಪಕ ರಮೇಶ್ ಉಳಯ ನುಡಿದರು.ಅವರು ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ದಿನಾಂಕ:28-07-19ರ ಆದಿತ್ಯವಾರದಂದು ಮಾಣಿ ನಾರಾಯಣ ಗುರು ಸಭಾ ಭವನದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!