Yuvavahini

ಮಾಣಿ

ತುಳುವ ಸಂಸ್ಕೃತಿ, ಸಂಸ್ಕಾರ ಉಳಿವಿಗೆ ನಾವೇ ಜವಾಬ್ದಾರರು: ವಿಜಯಲಕ್ಷ್ಮೀ ಕಟೀಲು

ಮಾಣಿ: ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು, ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು, ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು, ಆಟಿ ಕಳೆಂಜನು ಆ ತಿಂಗಳಲ್ಲಿ ಯಾಕೆ ಬರುವನು, ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು. ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು, ನಮ್ಮ ಹಿರಿಯರು ತುಳುನಾಡಿನ ಪ್ರತಿಯೊಂದು ಆಚರಣೆಗೂ ಮಹತ್ವವನ್ನು ನೀಡಿ ಅದನ್ನು ಆಚರಿಸುತ್ತಿದ್ದರು ಮತ್ತು ಪ್ರತಿಯೊಂದು ಆಚರಣೆಗೂ ಅದರದೇ ಆದ ವಿಶೇಷತೆ, ಸಂಸ್ಕೃತಿ, ಸಂಪ್ರದಾಯ ಇತ್ತು ಎಂದು […]

Read More

ಪರಿಸರ ದಿನಾಚರಣೆಯು ಕೇವಲ ಒಂದು ಕಾರ್ಯಕ್ರಮಕ್ಕೆ ಸಿಮಿತವಾಗದೆ, ಪ್ರತಿದಿನವು ಪರಿಸರವನ್ನು ಪೋಷಿಸುವಂತಾಗಬೇಕು: ಪ್ರಫುಲ್ ಶೆಟ್ಟಿ

ಮಾಣಿ: ಪರಿಸರ ದಿನಾಚರಣೆ ಕಾರ್ಯಕ್ರಮ ಮಾಡುವ ಮೂಲಕ ಪರಿಸರವನ್ನು ಉಳಿಸಿ, ಬೆಳೆಸುವಂತ ಕೆಲಸವಾಗಬೇಕು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸಿಮಿತವಾಗದೆ ಪ್ರತಿದಿನವು ಪರಿಸರವನ್ನು ಪೋಷಿಸುವಂತ ಕೆಲಸ ಆಗಬೇಕು. ಜಗದ ಪ್ರತಿಯೊಬ್ಬನಿಗೂ ಪರಿಸರ ಅತ್ಯಮೂಲ್ಯ ಮತ್ತು ಅತ್ಯಗತ್ಯ. ಪ್ರಕೃತಿಯಿಂದ ನಮಗೆ ಉಪಯೋಗವಿದೆ, ಗಾಳಿ, ನೆರಳು, ಹೀಗೆ ವಿವಿಧ ರೀತಿಯಲ್ಲಿ ಪರಿಸರವು ನಮಗೆ ಸಹಕಾರಿಯಾಗಿದೆ ಎಂದು ಬಂಟ್ವಾಳದ ವಲಯ ಅರಣ್ಯಾಧಿಕಾರಿಯಾದ ಪ್ರಫುಲ್ ಶೆಟ್ಟಿ ಹೇಳಿದರು. ಅವರು ದಿನಾಂಕ 09-06-2024ರ ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರಾಜೆ ಇಲ್ಲಿ […]

Read More

ಸ್ನೇಹ ಸಮ್ಮಿಲನ

ಮಾಣಿ: ದಿನಾಂಕ 12-05-2024 ಆದಿತ್ಯವಾರದಂದು ಬೆಳಿಗ್ಗೆ 7.00ಕ್ಕೆ ಮಾಣಿಯಿಂದ ಬಸ್ಸಿನಲ್ಲಿ ಹೊರಟ ಘಟಕದ ಪಯಣ ಅತ್ಯಂತ ಸಡಗರದಿಂದ, ಖುಷಿಯಿಂದ, ಅಂತ್ಯಾಕ್ಷರಿ, ಒಗಟು ಬಿಡಿಸೋದು, ಇನ್ನಿತರ ಹಲವು ಗೇಮ್ಸ್ ನಲ್ಲಿ ಎಲ್ಲರೂ ಪಾಲ್ಗೊಂಡು ಕಾಲ ಕಳೆದರು. ದಾರಿ ಮದ್ಯದಲ್ಲಿ ಬೆಳಗ್ಗಿನ ಉಪಹಾರವನ್ನು ಮುಗಿಸಿಕೊಂಡು ಪುನಹ ಬಸ್ಸಿನಲ್ಲಿ ವಿವಿಧ ಮನರಂಜನೆಯನ್ನು ಪ್ರಾರಂಭಿಸಿ ಎಲ್ಲರೂ ನಕ್ಕು ನಲಿದು ಸಂತೋಷ ದಿಂದ ಪ್ರಯಾಣ ಮಾಡಿ 11.30 ಕ್ಕೆ ಕಣ್ಣೂರು ತಲುಪಿದೆವು. ಅಲ್ಲಿ ಎಲ್ಲರಿಗೂ ಟಿಕೆಟನ್ನು ಪಡೆದು ಬ್ಯಾಗನ್ನು ಲಾಕರಿನಲ್ಲಿ ಇಟ್ಟು ಮಕ್ಕಳಿಗೆ ಆಟ ಆಡಲು […]

Read More

ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಹಿರಿದು-ಮಾಣಿಯಲ್ಲಿ ಆರತಿ ದಾಸಪ್ಪ

ಬಂಟ್ವಾಳ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳ ಮುಖ್ಯ, ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು. ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ 08/03/2024 ಶುಕ್ರವಾರದಂದು ಮಾಣಿ ನಾರಾಯಣ ಗುರು ಸಭಾಭವನ ದಲ್ಲಿ ಜರುಗಿದ ಮಾತೆಯ ಮಡಿಲು ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ […]

Read More

ಪದಗ್ರಹಣ ಸಮಾರಂಭ – 2022

ಮಾಣಿ :- ಯುವವಾಹಿನಿ(ರಿ.) ಮಾಣಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 06ನವೆಂಬರ್ 2022 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ,ಮಾಣಿ ಇಲ್ಲಿ ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಉದ್ಘಾಟಿಸಿದರು. ತದನಂತರ ಅವರು ನೂತನ ತಂಡಕ್ಕೆ ಶುಭ ಹಾರೈಸಿದರು. ಕಾರ್ಯದರ್ಶಿ ರೇಣುಕಾ ಕಣಿಯೂರುರವರು ವಾರ್ಷಿಕ ವರದಿಯನ್ನು ದೃಶ್ಯ – ಶ್ರವ್ಯ ಪರದೆಯ ಮೂಲಕ […]

Read More

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]

Read More

ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ – 2022 ಪ್ರದಾನ ಸಮಾರಂಭ

  ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ […]

Read More

ಸ್ಪಂದನ ಯೋಜನೆ

ಮಾಣಿ :- ಘಟಕದ ಸ್ಪಂದನ ಯೋಜನೆಯಡಿ ಬರಿಮಾರು ಗ್ರಾಮದ ಕೇವ ಎಂಬಲ್ಲಿಯ ಭವಾನಿ ಮಾಧವ ರವರ ಮನೆಯ ದುರಸ್ತಿಯ ಮೊದಲನೇ ಹಂತದ ಶ್ರಮದಾನ ದಿನಾಂಕ 11 ಸೆಪ್ಟೆಂಬರ್ 2022 ರಂದು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜಯಂತ್ ಬರಿಮಾರು , ಉಪಾಧ್ಯಕ್ಷರಾದ ರವಿಚಂದ್ರ ಬಾಬನಕಟ್ಟೆ ,ಮಾಜಿ ಅಧ್ಯಕ್ಷರರಾದ ರಾಜೇಶ್ ಬಾಬಾನಕಟ್ಟೆ, ಹರೀಶ್ ಬಾಕಿಲ , ಗೌರವ ಸಲಹೆಗಾರರಾದ ಯಶೋಧರ ಮಾಣಿ, ಮಾಜಿ ಗೌರವ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು , ಕೋಶಾಧಿಕಾರಿ ರಾಜೇಶ್ ಬಲ್ಯ, ಸಮಾಜ ಸೇವಾ […]

Read More

ಗುರುವಂದನೆ -2022

ಮಾಣಿ :- ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2022 ರ ಸೋಮವಾರದಂದು ಬರಿಮಾರು ಗ್ರಾಮದ ಕಲ್ಲೆಟ್ಟಿ ಶಾರದಾ ರತ್ನಾಕರ ಇವರ ಮನೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ನಡೆಸಲಾಯಿತು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ದ.ಕ.ಜಿ.ಪಂ.ಕಿ. ಪ್ರಾಥಮಿಕ ಶಾಲೆ ಬಂಟ್ರಿಂಜ ಅನಂತಾಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾರದಾ ರತ್ನಾಕರ ಇವರಿಗೆ ಘಟಕದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ಮಾತನಾಡಿ ” ಗುರು ತತ್ವಾದರ್ಶದ ನೆಲೆಯಲ್ಲಿ ಬೆಳೆದು […]

Read More

ತುಳುವರ ಬದುಕಿನ ಸಂಸ್ಕೃತಿ, ತಮ್ಮ ದಿನನಿತ್ಯದ ಕೆಲಸ – ಕಾರ್ಯ :- ಡಾ. ಯೋಗೀಶ್ ಕೈರೋಡಿ

ಮಾಣಿ :- ತುಳುವರ ಬದುಕಿನ ಪ್ರತಿಯೊಂದು ಕಾರ್ಯವು ಕೆಲಸಕ್ಕೆ ಕೇಂದ್ರಿತವಾಗಿದ್ದು,ಕೆಲಸದ ಪ್ರತಿಯೊಂದು ಕ್ರಮವೇ ಆಚರಣೆಯ ಒಂದು ಭಾಗವೇ ಆಗಿರುತ್ತದೆ.ತುಳುನಾಡಿನ ಹಳೆಯ ವಸ್ತುಗಳೇ ಒಂದೊಂದು ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಯೋಗೀಶ್ ಕೈರೋಡಿಯವರು ನುಡಿದರು. ಅವರು ದಿನಾಂಕ 07 ಆಗಸ್ಟ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕ ಹಮ್ಮಿಕೊಂಡ “ಆಟಿದ ತಿರ್ಲ್” ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು . ಕಾರ್ಯಕ್ರಮವನ್ನು ನೆಲ ಶುಧ್ಧಿಕರಿಸಿ,ಸುತ್ತಿಗೆ ಇಟ್ಟು ,ದೀಪ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!