Yuvavahini

ಮಾಣಿ

ತುಳುವರ ಬದುಕಿನ ಕ್ರಮವೇ ಶ್ರೀಮಂತಿಕೆಯ ದ್ಯೋತಕ : ಚೇತನ್ ಮುಂಡಾಜೆ

ಮಾಣಿ : ತುಳು ಬದುಕು ಎನ್ನುವುದು ಹಲವು ಆಯಾಮಗಳ ಒಟ್ಟು ಮೊತ್ತದ ಪ್ರತಿರೂಪ. ಇಲ್ಲಿನ ಸಂಸ್ಕ್ರತಿ , ಆಚರಣೆ, ವೈಶಿಷ್ಟಗಳು ಅನನ್ಯವಾದುದು. ದೈವಾರಾಧನೆಯಲ್ಲಿ ಬಳಕೆಯಾಗುವ ನುಡಿಗಟ್ಟುಗಳು ತುಳುವರ ಬದುಕಿನ ಶ್ರೀಮಂತಿಕೆಗೆ ಸಾಕ್ಷಿ. ಅವುಗಳ ಮರು ಪ್ರಸ್ತುತಿಯು ಆಟಿಡೊಂಜಿ ದಿನದಂತಹ ಕಾರ್ಯಕ್ರಮದಲ್ಲಿ ನಡೆದು ಬರುತ್ತಿರುವುದು ಸಮಂಜಸವಾಗಿದೆ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ನುಡಿದರು. ಅವರು ಯುವವಾಹಿನಿ (ರಿ) ಮಾಣಿ ಘಟಕದ ವತಿಯಿಂದ ದಿನಾಂಕ: 29.07.2018ರ ಆದಿತ್ಯವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ […]

Read More

ಉಚಿತ ಆಯುಷ್ ಚಿಕಿತ್ಸಾ ಶಿಬಿರ

ಮಾಣಿ : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಪಾಟ್ರಕೇೂಡಿ ಕೆದಿಲದಲ್ಲಿ ದಿನಾಂಕ 17.03.2018 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರವು ಯುವವಾಹಿನಿ (ರಿ)ಮಾಣಿ ಘಟಕದ ಆಶ್ರಯದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ನಡೆಯಿತು. ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಹಿಂದಿನ ಕಾಲದಲ್ಲಿ ಜನರಿಗೆ ಯಾವುದೇ ರೇೂಗಗಳು ಕಂಡು ಬಂದಲ್ಲಿ ಗಿಡಮೂಲಿಕೆಗಳಿಂದ ಮನೆ ಮದ್ದು ತಯಾರಿಸಿ ಉಪಯೇೂಗಿಸುತ್ತಿದ್ದರು. ಈಗ ಅದಕ್ಕೆಂದೆ ಸರ್ಕಾರ […]

Read More

ಪ್ರೀತಿ ವಿಶ್ವಾಸದ ಬೆಸುಗೆ ಯುವವಾಹಿನಿ-ಸುನೀಲ್ ಕುಮಾರ್

ಸಮಾಜ ವನ್ನು ಕಟ್ಟಬೇಕಾಗಿರುವುದು ಹಣದಿಂದಲ್ಲ. ಬದಲಾಗಿ ನಂಬಿಕೆ ವಿಶ್ವಾಸ ಮತ್ತು ಪ್ರೀತಿಯಿಂದ. ಈ ಮೂರರ ಬಂಧನ ಕಳಚಲಾಗದ್ದು. ಅಂತಹ ಬೆಸುಗೆಯನ್ನು ಯುವವಾಹಿನಿ ಬೆಸೆಯುತ್ತಿದೆ ಎಂದು ಚಿಂತಕ, ಯುವ ಸಂಘಟಕ ಸುನೀಲ್ ಕುಮಾರ್ ಬಜಾಲ್ ತಿಳಿಸಿದರು ಅವರು ದಿನಾಂಕ 17.09.2017 ರಂದು ಬಂಟ್ವಾಳ ತಾಲೂಕಿನ ಮಾಣಿ ನಾರಾಯಣಗುರು ಸಮುದಾಯಭವನದಲ್ಲಿ ಜರುಗಿದ ಯುವವಾಹಿನಿಯ 26ನೇ ನೂತನ ಘಟಕ ಯುವವಾಹಿನಿ (ರಿ) ಮಾಣಿ ಘಟಕದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ […]

Read More

ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್.ಕಡೇಶಿವಾಲಯ,ಕಾರ್ಯದರ್ಶಿಯಾಗಿ ಪ್ರಶಾಂತ್ ಅನಂತಾಡಿ ಜತೆಕಾರ್ಯದರ್ಶಿ‌ಯಾಗಿ ಪವನ್ ಅನಂತಾಡಿ,ಕೋಶಾಧಿಕಾರಿಯಾಗಿ ಅಮರನಾಥ್ ಮುಜಲ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಸ್ವರ್ಣ ಜೋತ್ಸ್ನಮಾಣಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಶ್ರೀಮತಿ ತ್ರಿವೇಣಿ ರಮೇಶ್ ಮುಜಲ, ಸಮಾಜ ಸೇವೆ ನಿರ್ದೇಶಕರಾಗಿ ನೀಲಯ್ಯ ಪೂಜಾರಿ ಜೋಗಿಬೆಟ್ಟು ದರ್ಖಾಸು, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!