31-12-2018, 4:48 PM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕ .ಘಟಕದ ಮಾಸಿಕ ಸೇವಾ ಯೋಜನೆ “ಆಸರೆ” ಇದರ 5 ನೇ ಕಂತನ್ನು ಬಜಿರೆ ಗ್ರಾಮದ ಕೆರೆಕೋಡಿ ನಿವಾಸಿ ಹಾಸನದಲ್ಲಿ Bsc ನರ್ಸಿಂಗ್ ಕಲಿಯುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು/ಸುಶ್ಮಿತಾ ಇವರ ಹಾಸ್ಟೆಲ್ ಶುಲ್ಕಕ್ಕಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ನಿತೀಶ್ ಎಚ್, ನೂತನ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ,ಕೇಂದ್ರಸಮಿತಿಯ ನಾಮನಿರ್ದೇಶಿತ ಸದಸ್ಯ ಯೋಗಿಶ್ ಪೂಜಾರಿ ಬಿಕ್ರೋಟ್ಟು,ಕಾರ್ಯದರ್ಶಿ ಸತೀಶ್ ಪಿ ಎನ್, ನಿರ್ದೇಶಕರಾದ ಹರೀಶ್ ಪಿ ಎಸ್, ಸುನೀಲ್ […]
Read More
16-12-2018, 1:03 PM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕ, ಲಯನ್ಸ್ ಕ್ಲಬ್ ವೇಣೂರು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ, ಆಯುಷ್ ಇಲಾಖೆಯ ಜಂಟಿ ಆಶ್ರಯದಲ್ಲಿ ಕುಕ್ಕೇಡಿ ಅಂಬೇಡ್ಕರ್ ಭವನದಲ್ಲಿ ದಿನಾಂಕ 16.12.2018 ರಂದು ಆದಿತ್ಯವಾರ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಆಯುಷ್ ವೈದ್ಯರಾದ ಡಾ.ಕೃಷ್ಣಪ್ರಸಾದ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯ […]
Read More
04-12-2018, 2:57 AM
ವೇಣೂರು : ಯುವವಾಹಿನಿ(ರಿ.) ವೇಣೂರು ಘಟಕದ ಸೇವಾಯೋಜನೆ ‘ಆಸರೆ’ಯ 4ನೇ ಕಂತನ್ನು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪೆರಾಡಿ ಗ್ರಾಮದ ಜಯ ಪೂಜಾರಿಯವರಿಗೆ ಘಟಕದ ಅಧ್ಯಕ್ಷರಾದ ನಿತೀಶ್. ಎಚ್ ಹಸ್ತಾಂತರಿಸಿದರು, ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್ ಮೂಡುಕೋಡಿ, ಘಟಕದ ಉಪಾಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ, ಕಾರ್ಯದರ್ಶಿಗಳಾದ ಸತೀಶ್ ಪಿ.ಎನ್, ಪದಾಧಿಕಾರಿಗಲಾದ ಕರುಣಾಕರ ಪೂಜಾರಿ ಮರೋಡಿ, ಸದಾನಂದ ಪೂಜಾರಿ, ಹರೀಶ್ ಪಿ.ಎಸ್, ಶಿವಪ್ರಕಾಶ್ ಅಂಬಲ, ಸುದೀಪ್ ಕಾಶಿಪಟ್ಣ ಉಪಸ್ಥಿತರಿದ್ದರು
Read More
24-10-2018, 2:50 AM
ವೇಣೂರು : ಜೀವನದಲ್ಲಿ ಏನಾದರೊಂದು ಸಾಧಿಸಬೇಕು, ಅದಕ್ಕೆ ವೈದ್ಯರು, ಇಂಜಿನಿಯರುಗಳೇ ಆಗಬೇಕೆಂದಿಲ್ಲ, ಕೃಷಿಕನಾಗಿಯೂ ಉತ್ತಮ ಸಾಧನೆ ಮಾಡಬಹುದು. ಪರಿಶ್ರಮ ಇದ್ದರೆ ಜೀವನದಲ್ಲಿ ಉತ್ತುಂಗಕ್ಕೇರಲು ಸಾಧ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ತಿಳಿಸಿದರು. ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ದಿನಾಂಕ ರಂದು ಜರುಗಿದ ಯುವವಾಹಿನಿ (ರಿ) ವೇಣೂರು ಘಟಕದ ಯುವವಾಹಿನಿ ಸೇವಾ ಯೋಜನೆ ಆಸರೆ ಇದರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು. ಸಮಾರಂಭದ ಉದ್ಘಾಟನೆಯನ್ನು ಯುವವಾಹಿನಿ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
23-09-2018, 4:38 PM
ವೇಣೂರು : ಪ್ರತೀ ತಿಂಗಳು ಅಶಕ್ತ ಕುಟುಂಬದ ನೆರವಿಗಾಗಿ ರೂಪಿಸಿರುವ ಘಟಕದ ಕನಸಿನ ಯೋಜನೆಯಾದ ಯುವವಾಹಿನಿ ಸೇವಾ ಯೋಜನೆ ವೇಣೂರು ಇದರ ಚಾಲನೆಯು ದಿನಾಂಕ 23-09-18 ನೇ ಆದಿತ್ಯವಾರದಂದು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು. ಕ್ಷೇತ್ರದ ದೇವರಿಗೆ ಯೋಜನೆ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿ ,ನಂತರ ದೇವಾಲಯದ ಸಭಾಂಗಣದಲ್ಲಿ ಘಟಕದ ಮಾಸಿಕ ಸಭೆಯನ್ನು ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು, ಘಟಕದ ಕಾರ್ಯದರ್ಶಿ ಸತೀಶ್ ಪಿ ಎನ್ ಸ್ವಾಗತಿಸಿದರು, ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಸೇವಾ […]
Read More
27-08-2018, 9:15 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ದಿನಾಂಕ 27.08.2018 ರಂದು ಯವವಾಹಿನಿ ಸಂಚಾಲನ ಸಮಿತಿ ವೇಣೂರು ಹಾಗು ಗುಂಡೂರಿ ಇದರ ವತಿಯಿಂದ ಹೊಸಪಟ್ನ ಭಜನಾ ಮಂದಿರದ ಸಭಾಂಗಣದಲ್ಲಿ ಶ್ರೀ ನಾರಾಯಣ ಗುರುಗಳ 164ನೇ ಜನ್ಮಜಯಂತಿ ಹಾಗು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು .ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಪೂವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಡಿಂಜೆ ಸರಕಾರಿ ಶಾಲೆಯ ಅಧ್ಯಾಪಕರಾದ ಶಶಿಧರ ಪೂಜಾರಿ ಉಪನ್ಯಾಸಕರಾಗಿ ಆಗಮಿಸಿದ್ದರು, ಸಮಾರಂಭದಲ್ಲಿ 5 ಜನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ […]
Read More
26-08-2018, 2:56 PM
ವೇಣೂರು: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ರಕ್ಷಾ ಬಂಧನ ,ಗುರುನಮನ, ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ದಿನಾಂಕ 26.08.2018 ರಂದು ಮೂಡುಕೋಡಿ ಯೋಗೀಶ್ ಪೂಜಾರಿಯವರ ಮನೆಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರಾದ ನಿತೀಶ್ ಎಚ್ ವಹಿಸಿದ್ದರು , ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಜಯ ಪೂಜಾರಿ ನಾರಾವಿ ಮಾತನಾಡುತ್ತಾ ರಕ್ಷಾ ಬಂಧನದ ಮೂಲಕ ಯುವಕರಲ್ಲಿ ಸಹೋರತೆ ಗಟ್ಟಿಯಾಗುತ್ತದೆ, ವಿದ್ಯಾರ್ಥಿವೇತನ ನೀಡುವ ಮೂಲಕ ಗುರುನಮನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಮಾತನಾಡುತ್ತಾ ನಮ್ಮ ಘಟಕವು ಹಲವಾರು […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
29-07-2018, 2:05 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕದಿಂದ ವಂಚನೆಗೊಂಡಿದ್ದ ಮೂಡುಕೋಡಿ ಹೊಸಮನೆ ದೋಟ ಸುಶೀಲ ರವರ ಮನೆಗೆ 20,000/- ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಮಾಡಿಕೊಡಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷರಾದ ಜಯಂತ ನಡುಬೈಲು ವಿದ್ಯುತ್ ಸಂಪರ್ಕ ಉದ್ಘಾಟನೆ ಮಾಡಿದರು .ಇದೇ ಮನೆಯ ಸುಶೀಲಾರ ಮಗ ಸಚಿನ್ ಮನೊರೋಗದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಘಟಕದ ವತಿಯಿಂದ 7,000 /-ರೂಪಾಯಿ ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ […]
Read More