Yuvavahini

ವೇಣೂರು

ಯುವವಾಹಿನಿ(ರಿ.) ವೇಣೂರು ಘಟಕದಿಂದ ಆಸರೆ

ವೇಣೂರು : ಯುವವಾಹಿನಿ(ರಿ.) ವೇಣೂರು ಘಟಕದ ಸೇವಾಯೋಜನೆ ‘ಆಸರೆ’ಯ 4ನೇ ಕಂತನ್ನು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪೆರಾಡಿ ಗ್ರಾಮದ ಜಯ ಪೂಜಾರಿಯವರಿಗೆ ಘಟಕದ ಅಧ್ಯಕ್ಷರಾದ ನಿತೀಶ್. ಎಚ್ ಹಸ್ತಾಂತರಿಸಿದರು, ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್ ಮೂಡುಕೋಡಿ, ಘಟಕದ ಉಪಾಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ, ಕಾರ್ಯದರ್ಶಿಗಳಾದ ಸತೀಶ್ ಪಿ.ಎನ್, ಪದಾಧಿಕಾರಿಗಲಾದ ಕರುಣಾಕರ ಪೂಜಾರಿ ಮರೋಡಿ, ಸದಾನಂದ ಪೂಜಾರಿ, ಹರೀಶ್ ಪಿ.ಎಸ್, ಶಿವಪ್ರಕಾಶ್ ಅಂಬಲ, ಸುದೀಪ್ ಕಾಶಿಪಟ್ಣ ಉಪಸ್ಥಿತರಿದ್ದರು

Read More

ಜೀವನದಲ್ಲಿ ಪರಿಶ್ರಮ ಇರಲಿ : ಡಾ.ಸದಾನಂದ ಪೂಜಾರಿ

ವೇಣೂರು : ಜೀವನದಲ್ಲಿ ಏನಾದರೊಂದು ಸಾಧಿಸಬೇಕು, ಅದಕ್ಕೆ ವೈದ್ಯರು, ಇಂಜಿನಿಯರುಗಳೇ ಆಗಬೇಕೆಂದಿಲ್ಲ, ಕೃಷಿಕನಾಗಿಯೂ ಉತ್ತಮ ಸಾಧನೆ ಮಾಡಬಹುದು. ಪರಿಶ್ರಮ ಇದ್ದರೆ ಜೀವನದಲ್ಲಿ ಉತ್ತುಂಗಕ್ಕೇರಲು ಸಾಧ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ತಿಳಿಸಿದರು. ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ದಿನಾಂಕ ರಂದು ಜರುಗಿದ ಯುವವಾಹಿನಿ (ರಿ) ವೇಣೂರು ಘಟಕದ ಯುವವಾಹಿನಿ ಸೇವಾ ಯೋಜನೆ ಆಸರೆ ಇದರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು. ಸಮಾರಂಭದ ಉದ್ಘಾಟನೆಯನ್ನು ಯುವವಾಹಿನಿ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಯುವವಾಹಿನಿ ಸೇವಾ ಯೋಜನೆಗೆ ಚಾಲನೆ

ವೇಣೂರು : ಪ್ರತೀ ತಿಂಗಳು ಅಶಕ್ತ ಕುಟುಂಬದ ನೆರವಿಗಾಗಿ ರೂಪಿಸಿರುವ ಘಟಕದ ಕನಸಿನ ಯೋಜನೆಯಾದ ಯುವವಾಹಿನಿ ಸೇವಾ ಯೋಜನೆ ವೇಣೂರು ಇದರ ಚಾಲನೆಯು ದಿನಾಂಕ 23-09-18 ನೇ ಆದಿತ್ಯವಾರದಂದು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು. ಕ್ಷೇತ್ರದ ದೇವರಿಗೆ ಯೋಜನೆ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿ ,ನಂತರ ದೇವಾಲಯದ ಸಭಾಂಗಣದಲ್ಲಿ ಘಟಕದ ಮಾಸಿಕ ಸಭೆಯನ್ನು ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು, ಘಟಕದ ಕಾರ್ಯದರ್ಶಿ ಸತೀಶ್ ಪಿ ಎನ್ ಸ್ವಾಗತಿಸಿದರು, ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಸೇವಾ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ದಿನಾಂಕ 27.08.2018 ರಂದು ಯವವಾಹಿನಿ ಸಂಚಾಲನ ಸಮಿತಿ ವೇಣೂರು ಹಾಗು ಗುಂಡೂರಿ ಇದರ ವತಿಯಿಂದ ಹೊಸಪಟ್ನ ಭಜನಾ ಮಂದಿರದ ಸಭಾಂಗಣದಲ್ಲಿ ಶ್ರೀ ನಾರಾಯಣ ಗುರುಗಳ 164ನೇ ಜನ್ಮಜಯಂತಿ ಹಾಗು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು .ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಪೂವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಡಿಂಜೆ ಸರಕಾರಿ ಶಾಲೆಯ ಅಧ್ಯಾಪಕರಾದ ಶಶಿಧರ ಪೂಜಾರಿ ಉಪನ್ಯಾಸಕರಾಗಿ ಆಗಮಿಸಿದ್ದರು, ಸಮಾರಂಭದಲ್ಲಿ 5 ಜನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ […]

Read More

ರಕ್ಷಾ ಬಂಧನ ಗುರುನಮನ, ವಿದ್ಯಾರ್ಥಿವೇತನ ವಿತರಣೆ

ವೇಣೂರು: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ರಕ್ಷಾ ಬಂಧನ ,ಗುರುನಮನ, ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ದಿನಾಂಕ 26.08.2018 ರಂದು ಮೂಡುಕೋಡಿ ಯೋಗೀಶ್ ಪೂಜಾರಿಯವರ ಮನೆಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರಾದ ನಿತೀಶ್ ಎಚ್ ವಹಿಸಿದ್ದರು , ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಜಯ ಪೂಜಾರಿ ನಾರಾವಿ ಮಾತನಾಡುತ್ತಾ ರಕ್ಷಾ ಬಂಧನದ ಮೂಲಕ ಯುವಕರಲ್ಲಿ ಸಹೋರತೆ ಗಟ್ಟಿಯಾಗುತ್ತದೆ, ವಿದ್ಯಾರ್ಥಿವೇತನ ನೀಡುವ ಮೂಲಕ ಗುರುನಮನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಮಾತನಾಡುತ್ತಾ ನಮ್ಮ ಘಟಕವು ಹಲವಾರು […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಬಡ ಕುಟುಂಬಕ್ಕೆ ವಿದ್ಯುತ್ ಸಂಪರ್ಕ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕದಿಂದ ವಂಚನೆಗೊಂಡಿದ್ದ ಮೂಡುಕೋಡಿ ಹೊಸಮನೆ ದೋಟ ಸುಶೀಲ ರವರ ಮನೆಗೆ 20,000/- ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಮಾಡಿಕೊಡಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷರಾದ ಜಯಂತ ನಡುಬೈಲು  ವಿದ್ಯುತ್ ಸಂಪರ್ಕ ಉದ್ಘಾಟನೆ ಮಾಡಿದರು .ಇದೇ ಮನೆಯ ಸುಶೀಲಾರ ಮಗ ಸಚಿನ್ ಮನೊರೋಗದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಘಟಕದ ವತಿಯಿಂದ 7,000 /-ರೂಪಾಯಿ ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ […]

Read More

ಯುವವಾಹಿನಿ ವೇಣೂರು ಘಟಕದಿಂದ ಉಚಿತ ಪುಸ್ತಕ ವಿತರಣೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಕರಿಮಣೇಲು ತಿಮ್ಮಣ್ಣಬೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನಿತೀಶ್ ಎಚ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ವಲಯ ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪರನೀರು, ನಿರ್ದೇಶಕರಾದ ಲವಶಾಂತಿ‌ ಪರನೀರು, ಹರೀಶ್ ಪಿ.ಎಸ್, ಸತೀಶ್ ಕಾಂತಿಬೆಟ್ಟು, ಕೃಷ್ಣಪ್ಪ ಪೂಜಾರಿ, ಹರೀಶ್ ಪೂಜಾರಿ ದೇಲಂಪುರಿ, ಮತ್ತಿತರರು ಉಪಸ್ಥಿತರಿದ್ದರು

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!