16-07-2026, 1:00 PM
ಕೆಂಜಾರು–ಕರಂಬಾರು, ಜುಲೈ 16: ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ವನಮಹೋತ್ಸವ–2026 ಕಾರ್ಯಕ್ರಮವು ಕರಂಬಾರು ಪರಿಸರದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷ ಮಿತ್ರದಾಸ್ ಉದ್ಘಾಟಿಸಿ ಮಾತನಾಡಿ, ಗಿಡ-ಮರಗಳನ್ನು ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು. ಪರಿಸರ ಸಂರಕ್ಷಣೆಗೆ ಯುವವಾಹಿನಿ ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಶ್ರೀ ದೇವಿ ಭಜನಾ ಮಂದಿರದ ಮಾಜಿ ಅಧ್ಯಕ್ಷ ಶೇಷಪ್ಪ ಅಮೀನ್, ಕಾರ್ಯದರ್ಶಿ […]
Read More
07-06-2026, 10:00 PM
ಕೆಂಜಾರು-ಕರಂಬಾರು: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ಕೊಟ್ಟಿಯೂರು ಪುಣ್ಯಕ್ಷೇತ್ರಗಳ ಪವಿತ್ರ ಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಜೂನ್ 6, 2026ರಂದು ರಾತ್ರಿ 8.30 ಗಂಟೆಗೆ ಶ್ರೀ ದೇವಿ ಭಜನಾ ಮಂದಿರ, ಕೆಂಜಾರು-ಕರಂಬಾರುವಿನಿಂದ ಯಾತ್ರೆಯು ಅತ್ಯಂತ ಉತ್ಸಾಹದಿಂದ ಆರಂಭವಾಯಿತು. ಈ ಧಾರ್ಮಿಕ ಪ್ರವಾಸದಲ್ಲಿ ಒಂದು ಬಸ್ಸಿನಲ್ಲಿ 50 ಮಂದಿ ಹಾಗೂ ಒಂದು ಟಿಟಿ ವಾಹನದಲ್ಲಿ 14 ಮಂದಿ ಸೇರಿದಂತೆ ಒಟ್ಟು 64 ಮಂದಿ ಯಾತ್ರಿಕರು ಭಾಗವಹಿಸಿದ್ದರು.ಮರುದಿನ ಮುಂಜಾನೆ ಸುಮಾರು 4.00 ಗಂಟೆಗೆ ಯಾತ್ರಿಕರು ಪವಿತ್ರ ಕೊಟ್ಟಿಯೂರು ಕ್ಷೇತ್ರವನ್ನು […]
Read More
17-05-2026, 8:00 PM
ಕೆಂಜಾರು : ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೇ 17ರಂದು ಕೆಂಜಾರು ಶ್ರೀದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ಜರುಗಿತು.ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಅಧ್ಯಕ್ಷರಾದ ಮಹಾಬಲ ಪೂಜಾರಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ತಂಡದ ಸಮಾಜಮುಖಿ ಚಿಂತನೆಗಳಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಸಂದೀಪ್ ಕೋರೆಮನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು […]
Read More
17-05-2026, 8:00 PM
ಕೆಂಜಾರು : ಯುವವಾಹಿನಿ (ರಿ) ಕೆಂಜಾರು -ಕರಂಬಾರು ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಪ್ರಿತೇಶ್ ಕುಮಾರ್ ಅರ್ಬಿ ಆಯ್ಕೆಯಾಗಿದ್ದಾರೆ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು :- ಪ್ರಿತೇಶ್ ಕುಮಾರ್ ಅರ್ಬಿಒಂದನೇ ಉಪಾಧ್ಯಕ್ಷರು :- ಮಿಥುನ್ ಕುಮಾರ್ ಕರಂಬಾರುಎರಡನೇ ಉಪಾಧ್ಯಕ್ಷರು :- ನವ್ಯ ಜಯಂತ್ಕಾರ್ಯದರ್ಶಿ :- ರಾಜೇಶ್ ಎಸ್ ಪೂಜಾರಿ ಕೆಂಜಾರುಜತೆ ಕಾರ್ಯದರ್ಶಿ :- ರೇಷ್ಮ ಲೋಕೇಶ್ಕೋಶಾಧಿಕಾರಿ :- ಉಷಾ ಶಂಕರ್ವಿದ್ಯಾನಿಧಿ ನಿರ್ದೇಶಕರು : ಮಾಯ ಸಂದೀಪ್ಮಹಿಳಾ ಸಂಘಟನಾ ನಿರ್ದೇಶಕರು :-ಗೀತ ಲಿಂಗಪ್ಪ, ಪ್ರಜ್ಞಾ, ಹೇಮಲತಾ ಹೇಮಂತ್ಪ್ರಚಾರ ನಿರ್ದೇಶಕರು […]
Read More
08-03-2026, 9:17 AM
ಬಜಪೆ: ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ವತಿಯಿಂದ ಮೇಘೆ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದಿನಾಂಕ 03-03-2026, ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 4 ಗಂಟೆಗೆ ಕೆಂಜಾರು ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ “ಓಂ ಗುರುಭ್ಯೋ ನಮಃ” ಎಂಬ ಗುರುಸ್ಮರಣೆಯೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತಾದಿಗಳು ಸೇರಿ ಒಟ್ಟು 15 ಮಂದಿಯ ತಂಡವು ಪಾದಯಾತ್ರೆಯ ಮೂಲಕ ಕಟೀಲು ಕ್ಷೇತ್ರವನ್ನು ತಲುಪಿ, ಅಮ್ಮನವರ ದರ್ಶನ ಪಡೆದು […]
Read More
03-03-2026, 9:00 PM
ಕೆಂಜಾರು-ಕರಂಬಾರು, ಮಾರ್ಚ್ 03: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ 03-03-2026 ರಂದು ಮೆಘೆ ಹುಣ್ಣಿಮೆಯ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಭಕ್ತಿಪೂರ್ವಕ ಪಾದಯಾತ್ರೆಯನ್ನು ಆಯೋಜಿಸಲಾಯಿತು.ಬೆಳಿಗ್ಗೆ 4.00 ಗಂಟೆಗೆ ಕೆಂಜಾರು-ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ಯುವವಾಹಿನಿ ಸದಸ್ಯರು ಹಾಗೂ ಭಕ್ತರು ಉತ್ಸಾಹದಿಂದ ಭಾಗವಹಿಸಿದರು. ಪಾದಯಾತ್ರೆಯ ಮೂಲಕ ಭಕ್ತರು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಪಾದಯಾತ್ರೆಯಲ್ಲಿ ಯುವವಾಹಿನಿಯ ಸದಸ್ಯರು ಮತ್ತು ಭಕ್ತರು ಸೇರಿದಂತೆ […]
Read More
04-01-2026, 11:24 AM
ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]
Read More
15-09-2025, 4:06 PM
ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಶ್ರೀ ದೇವಿ ಭಜನಾ ಮಂದಿರದ ಆವರಣ. ಘಟಕದ ಸದಸ್ಯರಾದ ಶ್ರೀಮತಿ ಪ್ರತಿಮಾ ಪಾಲನ್ ಗುರು ಪ್ರಾಥನೆ ಮಾಡಿದರು. ಭಜನಾ ಮಂದಿರದ ಉಪಾಧ್ಯಕ್ಷರಾದ ಉಗ್ಗಪ ಬಂಗೇರ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು . ತೀರ್ಪುಗಾರರಾಗಿ ಶ್ರೀಮತಿ ಕನಕ ಮೋಹನ್ ಮತ್ತು ವಿದುಷಿ ಕುಮಾರಿ ಶ್ರೇಯ ಶೆಟ್ಟಿಯವರು ಪಾಲ್ಗೊಂಡಿದರು. ಮುದ್ದು ಕೃಷ್ಣ, ತುoಟ ಕೃಷ್ಣ, ಬಾಲ ಕೃಷ್ಣ, ರಾಧ ಕೃಷ್ಣ, ನಾಲ್ಕು ವಿಭಾಗದ ಸ್ಪರ್ಧೆ ಏರ್ಪಡಿಸಲಾಗಿತು ಸುಮಾರು ಮೂವತಕ್ಕು ಹೆಚ್ಚು […]
Read More
07-08-2025, 4:49 PM
ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]
Read More
22-09-2024, 11:17 AM
ಕೆಂಜಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೊಂದೇಲ್, ಎ.ಜೆ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಕೇಂದ್ರ ಇದರ ಸಹಯೋಗದೊಂದಿಗೆ ದಿನಾಂಕ 22-09-2024 ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಮ್ಮ ಕ್ಲಿನಿಕ್ ಮಳವೂರು – ಕರಂಬಾರು ಇಲ್ಲಿ ಬೃಹತ್ ಆರೋಗ್ಯ ಶಿಬಿರ ನಡೆಯಿತು. ಎ.ಜೆ ಸಂಸ್ಥೆಯ ವೈದ್ಯಕೀಯ ತಂಡ ಸುಮಾರು 10 […]
Read More